ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೆಸರಲ್ಲಿ ನಕಲಿ ಸಂದೇಶ* *ಡಿಸಿಗೂ ಸೈಬರ್ ವಂಚಕರ ಕಾಟ!*
*ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೆಸರಲ್ಲಿ ನಕಲಿ ಸಂದೇಶ* *ಡಿಸಿಗೂ ಸೈಬರ್ ವಂಚಕರ ಕಾಟ!* ನನ್ನ ಹೆಸರು ಮತ್ತು ಭಾವಚಿತ್ರವನ್ನು ಬಳಸಿಕೊಂಡು ಸೈಬರ್ ವಂಚಕರು ವಿದೇಶಿ ವ್ಯಾಟ್ಸಪ್ ಸಂಖ್ಯೆಯಿಂದ ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ ನಕಲಿ ಸಂದೇಶ ರವಾನಿಸುತ್ತಿದ್ದು, ವಂಚಕರ ಜಾಲಕ್ಕೆ ಬೀಳದೇ ಎಚ್ಚರಿಕೆಯಿಂದಿರಬೇಕೆಂದು ಸ್ವತಃ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಈ ರೀತಿ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರ ಕೃತ್ಯ. ಹಾಗಾಗಿ, ಯಾರೂ ಈ ಸಂದೇಶಗಳಿಗೆ ಪ್ರತಿಕ್ರಿಯಿಸಬಾರದು. ಇಂತಹ ಸಂಖ್ಯೆಗಳಿಂದ ಹಣಕ್ಕೆ ಬೇಡಿಕೆ, ತಪ್ಪು ಸಂದೇಶ…
*ಬಜೆಟ್ ಪೂರ್ವ ಸಭೆಯಲ್ಲಿ ಮಾಹಿತಿ ಬಹಿರಂಗ ಪಡಿಸಿದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ* *ಸರ್ಕಾರಕ್ಕೆ 2025-26* *ರಲ್ಲಿ 165 ಕೋಟಿ ರೂ.,ಗಳ ಕ್ರಿಯಾಯೋಜನೆ ಸಲ್ಲಿಕೆ* *ಆಯ ವ್ಯಯ ಸಭೆಯೋ- ದೂರುಗಳ ಜಾತ್ರೆಯೋ?!*
*ಬಜೆಟ್ ಪೂರ್ವ ಸಭೆಯಲ್ಲಿ ಮಾಹಿತಿ ಬಹಿರಂಗ ಪಡಿಸಿದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ* *ಸರ್ಕಾರಕ್ಕೆ 2025-26* *ರಲ್ಲಿ 165 ಕೋಟಿ ರೂ.,ಗಳ ಕ್ರಿಯಾಯೋಜನೆ ಸಲ್ಲಿಕೆ* *ಆಯ ವ್ಯಯ ಸಭೆಯೋ- ದೂರುಗಳ ಜಾತ್ರೆಯೋ?!* ಶಿವಮೊಗ್ಗ : ೨೦೨೫-೨೦೨೬ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು ೧೬೫ ಕೋಟಿ ರೂ.ಗಳ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಇಲ್ಲಿಯತನಕ ಪಾಲಿಕೆಗೆ ಯಾವುದೇ ಅನುದಾನ ಬಂದಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತ ಡಿ.ಸಿ. ಮಾಯಣ್ಣಗೌಡ ತಿಳಿಸಿದರು. ಅವರು ಇಂದು ೨೦೨೬-೨೭ನೇ ಸಾಲಿನ ಆಯ-ವ್ಯಯ ಒಂದನೇ…
*ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್ ಟೀಕೆ* *ಶಿವಮೊಗ್ಗದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತ* *ಗೋವಿಂದಾಪುರ ಆಶ್ರಯದಲ್ಲಿ ನೂರೆಂಟು ಸಮಸ್ಯೆಗಳು* *ಮುಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಎಂದು ಭವಿಷ್ಯ ನುಡಿದ ಕೆಬಿಪಿ*
*ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್ ಟೀಕೆ* *ಶಿವಮೊಗ್ಗದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತ* *ಗೋವಿಂದಾಪುರ ಆಶ್ರಯದಲ್ಲಿ ನೂರೆಂಟು ಸಮಸ್ಯೆಗಳು* *ಮುಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಎಂದು ಭವಿಷ್ಯ ನುಡಿದ ಕೆಬಿಪಿ* ಶಿವಮೊಗ್ಗ ನಗರ ಹಾಗೂ ಜಿಲ್ಲೆಗೆ ಅನುದಾನ ತರುವಲ್ಲಿ ಸಚಿವ ಮಧುಬಂಗಾರಪ್ಪ ವಿಫಲರಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ…
ಜ.25ರಂದು ಸಾಕು ನಾಯಿಗಳ ಪ್ರದರ್ಶನ* ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರ ಗಮನಕ್ಕೆ
ಜ.25ರಂದು ಸಾಕು ನಾಯಿಗಳ ಪ್ರದರ್ಶನ* ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರ ಗಮನಕ್ಕೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಶಿವಮೊಗ್ಗ ಕೆನಲ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಜ.25 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಸಾಗರ ರಸ್ತೆಯ ಎಪಿಎಂಸಿ ಮಾರುಕಟ್ಟೆ ಬಳಿಯ ಪಶು ಆಸ್ಪತ್ರೆ ಆವರಣದಲ್ಲಿ ಸಾಕು ನಾಯಿಗಳ ಪ್ರದರ್ಶವನ್ನು ಏರ್ಪಡಿಸಲಾಗಿದೆ. ಪ್ರದರ್ಶನದಲ್ಲಿ ಭಾಗವಹಿಸಲು ನೋಂದಣಿಗೆ ಜ.22 ಕಡೆಯ ದಿನವಾಗಿದ್ದು ನೋಂದಣಿ ಶುಲ್ಕ ರೂ.200 ಕಡ್ಡಾಯವಾಗಿರುತ್ತದೆ. 6 ತಿಂಗಳ ಒಳಗಿನ ವಯಸ್ಸಿನ…
*ಜ.16 ರಿಂದ 18 ರವರೆಗೆ ಶುಭಮಂಗಳ ಸಮುದಾಯ ಭವನದಲ್ಲಿ ರಾಷ್ಟ್ರಮಟ್ಟದ ಹಳೇ ನೋಟು- ನಾಣ್ಯ-ಅಂಚೆಚೀಟಿಗಳ ಪ್ರದರ್ಶನ* *12 ವರ್ಷಗಳ ನಂತರ ನಡೆಯುತ್ತಿದೆ ಪ್ರದರ್ಶನ* *ಲಕ್ಷ ಮಕ್ಕಳು ಭಾಗವಹಿಸುವ ನಿರೀಕ್ಷೆ!* *ಅಪೂರ್ವ ನಾಣ್ಯ-ನೋಟು ಅಂಚೆ ಚೀಟಿಗಳ ಪ್ರದರ್ಶನ*
*ಜ.16 ರಿಂದ 18 ರವರೆಗೆ ಶುಭಮಂಗಳ ಸಮುದಾಯ ಭವನದಲ್ಲಿ ರಾಷ್ಟ್ರಮಟ್ಟದ ಹಳೇ ನೋಟು- ನಾಣ್ಯ-ಅಂಚೆಚೀಟಿಗಳ ಪ್ರದರ್ಶನ* *12 ವರ್ಷಗಳ ನಂತರ ನಡೆಯುತ್ತಿದೆ ಪ್ರದರ್ಶನ* *ಲಕ್ಷ ಮಕ್ಕಳು ಭಾಗವಹಿಸುವ ನಿರೀಕ್ಷೆ!* *ಅಪೂರ್ವ ನಾಣ್ಯ-ನೋಟು ಅಂಚೆ ಚೀಟಿಗಳ ಪ್ರದರ್ಶನ* 2026ರ ಜನವರಿ 16, 17 ಹಾಗೂ 18ರಂದು ಮೂರು ದಿನಗಳ ಕಾಲ ಶಿವವೆಗ್ಗ ವಿನೋಬನಗರ 60ಅಡಿ ರಸ್ತೆಯ ಶುಭಮಂಗಳ ಸಮುದಾಯ ಭವನದಲ್ಲಿ ರಾಷ್ಟ್ರಮಟ್ಟದ ನಾಣ್ಯ-ನೋಟುಗಳು, ಅಂಚೆಚೀಟೆಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ ಎರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ದೇವದಾಸ್ ಎನ್….
*ಶರಾವತಿ ಎಜುಕೇಷನ್ ಟ್ರಸ್ಟಿನ ಮಲ್ನಾಡ್ ಇಂಟರ್ ನ್ಯಾಷನಲ್ ಶಾಲಾ ವಾರ್ಷಿಕೋತ್ಸವದಲ್ಲಿ ಸಚಿವರು* *ಮಕ್ಕಳು ದೇಶದ ಸಂಪತ್ತು: ಸಚಿವ ಮಧು ಬಂಗಾರಪ್ಪ*
*ಶರಾವತಿ ಎಜುಕೇಷನ್ ಟ್ರಸ್ಟಿನ ಮಲ್ನಾಡ್ ಇಂಟರ್ ನ್ಯಾಷನಲ್ ಶಾಲಾ ವಾರ್ಷಿಕೋತ್ಸವದಲ್ಲಿ ಸಚಿವರು* *ಮಕ್ಕಳು ದೇಶದ ಸಂಪತ್ತು: ಸಚಿವ ಮಧು ಬಂಗಾರಪ್ಪ* ಶಿವಮೊಗ್ಗ: ಮಕ್ಕಳು ದೇಶದ ಸಂಪತ್ತು. ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಸತ್ಪ್ರಜೆಗಳನ್ನಾಗಿ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು,ಶರಾವತಿ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ಮಧುಬಂಗಾರಪ್ಪನವರು ಹೇಳಿದರು. ನಗರದ ಗಾಡಿಕೊಪ್ಪದಲ್ಲಿರುವ ಶರಾವತಿ ಎಜುಕೇಷನ್ ಟ್ರಸ್ಟಿನ ಮಲ್ನಾಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ…
ಶಿವಮೊಗ್ಗದ ಡಿವಿಎಸ್ ಸಂಸ್ಥೆಗೆ ಬಸಪ್ಪ ಗೌಡ ನೂತನ ಅಧ್ಯಕ್ಷರು ಉಪಾಧ್ಯಕ್ಷರಾದ ಜಿ ಮಧುಸೂದನ್, ಕಾರ್ಯದರ್ಶಿಗಳಾಗಿ ಎಸ್ ಪಿ ದಿನೇಶ್ ಆಯ್ಕೆ ಎಲ್ಲರಿಗೂ ಅಭಿನಂದಿಸಿದ ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್
ಶಿವಮೊಗ್ಗದ ಡಿವಿಎಸ್ ಸಂಸ್ಥೆಗೆ ಬಸಪ್ಪ ಗೌಡ ನೂತನ ಅಧ್ಯಕ್ಷರು ಉಪಾಧ್ಯಕ್ಷರಾದ ಜಿ ಮಧುಸೂದನ್, ಕಾರ್ಯದರ್ಶಿಗಳಾಗಿ ಎಸ್ ಪಿ ದಿನೇಶ್ ಆಯ್ಕೆ ಎಲ್ಲರಿಗೂ ಅಭಿನಂದಿಸಿದ ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಶಿವಮೊಗ್ಗ ನಗರದ ಪ್ರತಿಷ್ಠಿತ ಹೆಸರುವಾಸಿಯಾದ ಡಿವಿಎಸ್ ವಿದ್ಯಾಸಂಸ್ಥೆಯ ನೂತನ ಅಧ್ಯಕ್ಷರಾಗಿ ಕೆ.ಬಸಪ್ಪ ಗೌಡ, ಉಪಾಧ್ಯಕ್ಷರಾದ ಜಿ ಮಧುಸೂದನ್, ಕಾರ್ಯದರ್ಶಿಗಳಾಗಿ ಎಸ್ ಪಿ ದಿನೇಶ್ ಆಯ್ಕೆಯಾಗಿದ್ದಾರೆ. ಇವರಿಗೆ ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ 2023 ರ ಅಭ್ಯರ್ಥಿಯಾಗಿದ್ದಂತಹ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ…
*ಶಿವಮೊಗ್ಗ ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ
*ಶಿವಮೊಗ್ಗ ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ * ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಸ್ವಾಮಿ ವಿವೇಕಾನಂದರ 163ನೇ ದಿನಾಚರಣೆಯನ್ನು ನಗರದ ಮಹಾವೀರ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮುಖಾಂತರ ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ರೂಪಿಸಿಕೊಳ್ಳಬೇಕು…
*SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್:* *ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಬಂಧನ* ಬಂಧಿತರಲ್ಲಿ ಇಬ್ಬರು ಅಪ್ರಾಪ್ತರು!
*SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್:* *ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಬಂಧನ* ಬಂಧಿತರಲ್ಲಿ ಇಬ್ಬರು ಅಪ್ರಾಪ್ತರು! ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bangalore) ಉತ್ತರ ವಿಭಾಗದ ಸೈಬರ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಬಂಧಿತರಲ್ಲಿ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ…
*ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡ್ತಿದ್ದ ಇಬ್ಬರು ಖತರ್ನಾಕ್ ಕಳ್ಳರು ಅಂದರ್*
*ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡ್ತಿದ್ದ ಇಬ್ಬರು ಖತರ್ನಾಕ್ ಕಳ್ಳರು ಅಂದರ್* ಮಂಡ್ಯ ಜಿಲ್ಲೆಯ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಪ್ರಕರಣಗಳಲ್ಲಿ ತೊಡಗಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ತಾವು ಕೂಲಿ ಕೆಲಸದವರೆಂದು ಹೇಳಿಕೊಂಡು ತಿರುಗುತ್ತಿದ್ದ ಬಂಧಿತರು, ಈ ಹಿಂದೆ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಪಡೆದು ಹೊರಬಂದರೂ ಬುದ್ಧಿ ಕಲಿಯದ ಇವರು ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದರು. ಮೈಸೂರಿನ ಸದ್ಧಾಂ ಹುಸೇನ್ ಹಾಗೂ ಸೈಯದ್ ಅಯೂಬ್ ಬಂಧಿತ ಆರೋಪಿಗಳಾಗಿದ್ದು, ಇವರ…


