Headlines

Featured posts

Latest posts

All
technology
science

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಭದ್ರಾವತಿ ದಂಪತಿ ಮರ್ಡರ್* *ಪ್ರೀ ಪ್ಲಾನ್ ಕೋಲ್ಡ್ ಬ್ಲಡೆಡ್ ಮರ್ಡರ್ ಇದು* *ಆಯುರ್ವೇದಿಕ್ ವೈದ್ಯನೇ ಕೊಲೆಗಾರ!!* *ಎಸ್ ಪಿ ನಿಖಿಲ್ ಬಿ. ಮತ್ತೆಲ್ಲ ಏನಂದ್ರು?*

*ಭದ್ರಾವತಿ ದಂಪತಿ ಮರ್ಡರ್* *ಪ್ರೀ ಪ್ಲಾನ್ ಕೋಲ್ಡ್ ಬ್ಲಡೆಡ್ ಮರ್ಡರ್ ಇದು* *ಆಯುರ್ವೇದಿಕ್ ವೈದ್ಯನೇ ಕೊಲೆಗಾರ!!* *ಎಸ್ ಪಿ ನಿಖಿಲ್ ಬಿ. ಮತ್ತೆಲ್ಲ ಏನಂದ್ರು?* ಭದ್ರಾವತಿ ದಂಪತಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುರ್ವೇದಿಕ್ ವೈದ್ಯ ಮಲ್ಲೇಶ್ ಎಂಬಾತನನ್ನು ಬಂಧಿಸಿದ್ದು, ಈತ ಮೃತನ ತಮ್ಮನ ಮಗ ಎಂದು ಎಸ್ ಪಿ ನಿಖಿಲ್ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, 15 ಲಕ್ಷ ಸಾಲ ಕೇಳಿದ್ದ. ಅವರು ಕೊಟ್ಟಿರಲಿಲ್ಲ. ಮಂಡಿನೋವಿದ್ದ ದೊಡ್ಡಪ್ಪ ಮತ್ತು ದೊಡ್ಡಮ್ಮರಿಗೆ ಇಂಜೆಕ್ಷನ್ ನೀಡಿದರೆ ಕಡಿಮೆಯಾಗುತ್ತೆ…

Read More

*ಕೆರೆಯಲ್ಲಿ ಮುಳುಗಿಸಿ ಸ್ನೇಹಿತನನ್ನೇ ಭೀಕರವಾಗಿ ಕೊಂದರು!* *ಮರಹತ್ತಿಸಿ ಬೀಳಿಸಿ ಬೆನ್ನು ಮೂಳೆ ಮುರಿದರು- ಚಿಕಿತ್ಸೆಗೆ ಹಣ ಖರ್ಚಾಗುತ್ತದೆಂದು ಕೊಲೆ ಮಾಡಿದರು!*

*ಕೆರೆಯಲ್ಲಿ ಮುಳುಗಿಸಿ ಸ್ನೇಹಿತನನ್ನೇ ಭೀಕರವಾಗಿ ಕೊಂದರು!* *ಮರಹತ್ತಿಸಿ ಬೀಳಿಸಿ ಬೆನ್ನು ಮೂಳೆ ಮುರಿದರು- ಚಿಕಿತ್ಸೆಗೆ ಹಣ ಖರ್ಚಾಗುತ್ತದೆಂದು ಕೊಲೆ ಮಾಡಿದರು!* ಸ್ನೇಹಿತನನ್ನು ತೆಂಗಿನ ಮರ ಹತ್ತಿಸಿ ಆತ ಬಿದ್ದು ಬೆನ್ನು ಮೂಳೆಗೆ ಏಟು ಮಾಡಿಕೊಂಡಾಗ ಚಿಕಿತ್ಸಗೆ ಹತ್ತಾರು ಲಕ್ಷ ರೂ. ಖರ್ಚಾಗುತ್ತದೆಂದು ಸ್ನೇಹಿತರೇ ಆತನನ್ನು ಕೊಲೆ ಮಾಡಿದ ದಾರುಣ ಘಟನೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ (Ramanagara) ಮಾಗಡಿ (Magadi) ತಾಲೂಕಿನ ವಾಜರಹಳ್ಳಿ ಗ್ರಾಮ ಸಾಕ್ಷಿಯಾಗಿದೆ. ನ್ಯೂ ಇಯರ್ ಪಾರ್ಟಿ ಮಾಡಲು ತೆರಳಿದ್ದ ಗೆಳೆಯರ ಗುಂಪೇ, ತಮ್ಮ…

Read More

*ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವನ ಬಂಧನ!* *ಕದ್ದ ಮಹಿಳಾ ಒಳ ಉಡುಪು ಧರಿಸುತ್ತಿದ್ದ ಕಳ್ಳ…* *ರಾಶಿ ರಾಶಿ ಒಳ ಉಡುಪು ಕಂಡು ದಂಗಾದ ಪೊಲೀಸರು!!*

*ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವನ ಬಂಧನ!* *ಕದ್ದ ಮಹಿಳಾ ಒಳ ಉಡುಪು ಧರಿಸುತ್ತಿದ್ದ ಕಳ್ಳ…* *ರಾಶಿ ರಾಶಿ ಒಳ ಉಡುಪು ಕಂಡು ದಂಗಾದ ಪೊಲೀಸರು!!* ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ. ಬಂಧಿತನನ್ನು ಕೇರಳ ಮೂಲದ 23ರ ಹರೆಯದ ಅಮಲ್ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಅಮಲ್ ಮಹಿಳೆಯರ ಒಳಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ….

Read More

*ಭದ್ರಾನಾಲೆ ದುರಂತ; ಕೊಚ್ಚಿ ಹೋದ ನಾಲ್ವರಲ್ಲಿ ಈವರೆಗೆ ರವಿಯ ಶವವಷ್ಟೇ ಪತ್ತೆ* *ಉಳಿದ ಮೂವರ ಶವಗಳಿಗಾಗಿ ಮುಂದುವರೆದ ಹೋರಾಟ*

*ಭದ್ರಾನಾಲೆ ದುರಂತ; ಕೊಚ್ಚಿ ಹೋದ ನಾಲ್ವರಲ್ಲಿ ಈವರೆಗೆ ರವಿಯ ಶವವಷ್ಟೇ ಪತ್ತೆ* *ಉಳಿದ ಮೂವರ ಶವಗಳಿಗಾಗಿ ಮುಂದುವರೆದ ಹೋರಾಟ* ಭದ್ರಾವತಿ ತಾಲ್ಲೂಕಿನ ಅರೆಬಿಳಚಿ ಗ್ರಾಮದಲ್ಲಿ ಭಾನುವಾರದಂದು ಮಧ್ಯಾಹ್ನ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರು ಪಾಲಾಗಿದ್ದ ಪ್ರಕರಣದಲ್ಲಿ ಓರ್ವನ ಶವವಷ್ಟೇ ಈವೆರೆಗೆ ದೊರೆತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 24 ಗಂಟೆಗಳ ಶವಗಳ ಹುಡುಕಾಟದ ನಂತರದಲ್ಲಿ ನೀಲಾಬಾಯಿಯವರ ಪುತ್ರ ರವಿಯ ಶವ ಇದೀಗಷ್ಟೇ ಪತ್ತೆಯಾಗಿದೆ. ರವಿಯ ಶವ ಕಾಲುವೆಯ ನೀರಿನಾಳದಲ್ಲಿ ಸಿಲುಕಿಕೊಂಡಿತ್ತು. ಭದ್ರಾ ಬಲದಂಡೆ ನಾಲೆಯಲ್ಲಿ…

Read More

*ಸಮವಸ್ತ್ರದಲ್ಲೇ ಸರಸ;* *ಯಾರು ಈ ರಾಮಚಂದ್ರ ರಾವ್​​?*

*ಸಮವಸ್ತ್ರದಲ್ಲೇ ಸರಸ;* *ಯಾರು ಈ ರಾಮಚಂದ್ರ ರಾವ್​​?* ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​ ಆಗಿದೆ. ಮಹಿಳೆಯರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಸಿಆರ್​ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಕಚೇರಿಯಲ್ಲಿ ಕುಳಿತು ಪೊಲೀಸ್​ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್​​ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್​​ ಆದ ವಿಡಿಯೋದಲ್ಲಿವೆ. ಚೇರ್ ಮೇಲೆ ಕುಳಿತು…

Read More

*ರಾಸಲೀಲೆ ಆರೋಪ ತಳ್ಳಿಹಾಕಿದ ಐಜಿಪಿ ರಾಮಚಂದ್ರ ರಾವ್;* *ಅದು ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ!* *ಮಾಧ್ಯಮಗಳ ಪ್ರಶ್ನೆಗೆ ಕಕ್ಕಾಬಿಕ್ಕಿಯಾಗಿ ಹೋದ ಪೊಲೀಸ್ ಆಫೀಸರ್*

*ರಾಸಲೀಲೆ ಆರೋಪ ತಳ್ಳಿಹಾಕಿದ ಐಜಿಪಿ ರಾಮಚಂದ್ರ ರಾವ್;* *ಅದು ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ!* *ಮಾಧ್ಯಮಗಳ ಪ್ರಶ್ನೆಗೆ ಕಕ್ಕಾಬಿಕ್ಕಿಯಾಗಿ ಹೋದ ಪೊಲೀಸ್ ಆಫೀಸರ್* ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ. ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು…

Read More

*ಪೊಲೀಸ್ ಅಧಿಕಾರಿಯ ‘ಕಾಮಕಾಂಡ’ ಬಯಲು* *ಪೊಲೀಸ್ ಡ್ರೆಸ್ಸಲ್ಲೇ ಐಜಿಪಿ ರಾಮಚಂದ್ರರಾವ್ ಕಾಮದಾಟಗಳ ವೀಡಿಯೋ ವೈರಲ್!* *ಇಲ್ಲಿದೆ ಫುಲ್ ಡೀಟೈಲ್ಸ್…*

*ಪೊಲೀಸ್ ಅಧಿಕಾರಿಯ ‘ಕಾಮಕಾಂಡ’ ಬಯಲು* *ಪೊಲೀಸ್ ಡ್ರೆಸ್ಸಲ್ಲೇ ಐಜಿಪಿ ರಾಮಚಂದ್ರರಾವ್ ಕಾಮದಾಟಗಳ ವೀಡಿಯೋ ವೈರಲ್!* *ಇಲ್ಲಿದೆ ಫುಲ್ ಡೀಟೈಲ್ಸ್…* ಕರ್ನಾಟಕದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋಗಳು ವೈರಲ್ ಆಗಿವೆ. ಈ ‘ಕಾಮಕಾಂಡ’ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ. ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ‘ಕಾಮಕಾಂಡ’ ಈಗ ಇಡೀ ಸರ್ಕಾರವನ್ನೇ ಮುಜುಗರಕ್ಕೀಡು ಮಾಡಿದೆ. ಕರ್ನಾಟಕದ ಐಜಿಪಿ (DGP ಶ್ರೇಣಿ) ರಾಮಚಂದ್ರ ರಾವ್ ಅವರು…

Read More

*ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ;* *ಮಹತ್ವದ ನಿರ್ಧಾರ ಕೈಗೊಳ್ಳಲಿದೆಯೇ ಪಿಯು ಬೋರ್ಡ್?*

*ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ;* *ಮಹತ್ವದ ನಿರ್ಧಾರ ಕೈಗೊಳ್ಳಲಿದೆಯೇ ಪಿಯು ಬೋರ್ಡ್?* ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮವು ಜನವರಿ 27ರಿಂದ ನಡೆಯಲಿರುವ ಎರಡನೇ ಹಂತದ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ….

Read More

*ಶಿವಮೊಗ್ಗದ ಸೌಂದರ್ಯ-ಜನರ ಆರೋಗ್ಯದ ದೃಷ್ಟಿಯಿಂದ ಪಾರ್ಕ್-ಕೆರೆ ಅಭಿವೃದ್ದಿಗೆ ಆದ್ಯತೆ : ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್*

*ಶಿವಮೊಗ್ಗದ ಸೌಂದರ್ಯ-ಜನರ ಆರೋಗ್ಯದ ದೃಷ್ಟಿಯಿಂದ ಪಾರ್ಕ್-ಕೆರೆ ಅಭಿವೃದ್ದಿಗೆ ಆದ್ಯತೆ : ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್* ಶಿವಮೊಗ್ಗ ನಗರವನ್ನು ಸುಂದರಗೊಳಿಸುವುದು ಮತ್ತು ಜನರ ಆರೋಗ್ಯ ದೃಷ್ಟಿಯಿಂದ ಸೂಡಾ ವ್ಯಾಪ್ತಿಯಲ್ಲಿ ಪಾರ್ಕ್ಗಳು ಮತ್ತು ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್‌ಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಸೋಮವಾರ ನಗರದ ಸಾಗರ ರಸ್ತೆಯ ಕೊಡಚಾದ್ರಿ ಬಡಾವಣೆಯಲ್ಲಿ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಹಾಗೂ ಶರಾವತಿ ಡೆಂಟಲ್ ಕಾಲೇಜ್ ಬಳಿಯ…

Read More

*ನಾಡಿನ ಶಿಕ್ಷಣ ಕ್ಷೇತ್ರದ ‘ಬಂಗಾರದ ಹಾದಿ’ಯ ಹೆಜ್ಜೆ ಗುರುತು..* *ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ‘ಶಿಕ್ಷಣ ಬಂಗಾರ‘ ಶ್ರೇಯ*

*ನಾಡಿನ ಶಿಕ್ಷಣ ಕ್ಷೇತ್ರದ ‘ಬಂಗಾರದ ಹಾದಿ’ಯ ಹೆಜ್ಜೆ ಗುರುತು..* *ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ‘ಶಿಕ್ಷಣ ಬಂಗಾರ‘ ಶ್ರೇಯ* ಶಿಕ್ಷಣ ಮಾತ್ರ ಬಡವರ ಬದುಕನ್ನು ಬದಲಾಯಿಸುವ ಮಂತ್ರ ಎಂದು ನಂಬಿದ್ದರು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ. ಹೀಗಾಗಿ ಮಕ್ಕಳು ಅಪ್ಪ–ಅಮ್ಮನೊಂದಿಗೆ ಕೂಲಿ–ನಾಲಿಗೆ ಹೋಗದೇ ಸಾಲಿಗುಡಿಗೆ ಬರಲಿ ಎಂಬ ಕಾರಣಕ್ಕೆ ಶಾಲೆಯಲ್ಲಿ ಮಗುವಿನ ಹಾಜರಿ ಆಧರಿಸಿ ದಿನಕ್ಕೊಂದು ರೂಪಾಯಿ ಪ್ರೋತ್ಸಾಹಧನ ಕೊಡುವ ಯೋಜನೆ ಆರಂಭಿಸಿದ್ದರು. ಕಲಿತು ಬರುವ ಮಗು ಗಳಿಕೆಯನ್ನು ಮಾಡಿ ಮನೆಯವರ ತುತ್ತಿಗೆ ತನ್ನ ಪಾಲು ಕೊಡುತ್ತಿತ್ತು….

Read More