Headlines

*ಪುರದಾಳು ಗ್ರಾಮದಲ್ಲಿ ಮತ್ತೆ ಕಾಡಾನೆಗಳ ಹಾವಳಿ*

*ಪುರದಾಳು ಗ್ರಾಮದಲ್ಲಿ ಮತ್ತೆ ಕಾಡಾನೆಗಳ ಹಾವಳಿ* ಮತ್ತೆ ಕಾಡಾನೆಗಳು ಪುರದಾಳಿನಲ್ಲಿ ಕಾಣಿಸಿಕೊಂಡು ದಾಂಧಲೆ ಎಬ್ಬಿಸಿದ ಘಟನೆ ಗುರುವಾರದಂದು ರಾತ್ರಿ‌ ನಡೆದಿದೆ. ನಿನ್ನೆ ರಾತ್ರಿ ಪುರದಾಳು ಗ್ರಾಮದ ವಸಂತ್ ಕುಮಾರ್,ಅನಂತಪ್ಪ, ವೀರಪ್ಪ ಮತ್ತು ಚಂದ್ರಮ್ಮ ರವರ ಅಡಿಕೆ ತೋಟಕ್ಕೆ ನುಗ್ಗಿದ ಕಾಡಾನೆಗಳು, ಸುಮಾರು 35ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಹಾಗೂ ಬಾಳೆ ತೋಟವನ್ನು ನಾಶಪಡಿಸಿವೆ. ಪದೇ ಪದೇ ಆನೆ ದಾಳಿ ನಡೆಯುತ್ತಿದ್ದು, ರೈತರ ಬೆಳೆ ಕೈ ತಪ್ಪುತ್ತಿದ್ದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆಯ ವಿರುದ್ಧ…

Read More

*ಪ್ರತಿ ಶನಿವಾರ- ಭಾನುವಾರವೂ ರಜೆ ಕೊಡಲು ಒತ್ತಾಯಿಸಿ ಜ.27 ರಂದು ಬ್ಯಾಂಕ್ ನೌಕರರ ಮುಷ್ಕರ* *ಜ.24ರ ಶನಿವಾರದಿಂದ ಮಂಗಳವಾರದವರೆಗೂ ಬ್ಯಾಂಕ್ ಇರೋಲ್ಲ!*

*ಪ್ರತಿ ಶನಿವಾರ- ಭಾನುವಾರವೂ ರಜೆ ಕೊಡಲು ಒತ್ತಾಯಿಸಿ ಜ.27 ರಂದು ಬ್ಯಾಂಕ್ ನೌಕರರ ಮುಷ್ಕರ* *ಜ.24ರ ಶನಿವಾರದಿಂದ ಮಂಗಳವಾರದವರೆಗೂ ಬ್ಯಾಂಕ್ ಇರೋಲ್ಲ!* ಜ.24ರಿಂದ 26 ರ ವರೆಗೆ ದೇಶದ ಎಲ್ಲಾ ಬ್ಯಾಂಕುಗಳಿಗೆ ರಜೆಗಳಿದ್ದು, ಜ.27 ರಂದು ಬ್ಯಾಂಕ್ ನೌಕರರ ಮುಷ್ಕರದ ಕಾರಣದಿಂದಲೂ ರಜೆ ಘೋಷಣೆಯಾಗುವ ಸಂಭವಗಳಿವೆ. ಜ.24ಕ್ಕೆ ನಾಲ್ಕನೇ ಶನಿವಾರದ ರಜೆ, 25ರಂದು ಭಾನುವಾರದ ರಜೆ, 26 ರಂದು ಗಣರಾಜ್ಯೋತ್ಸವದ ಪ್ರಯುಕ್ತ ರಜೆಗಳಿವೆ. ಜ.27 ರಂದು ದೇಶದ ಬ್ಯಾಂಕ್ ನೌಕರರೆಲ್ಲ ನಿರಂತರವಾಗಿ ಪ್ರತಿ ಶನಿವಾರ- ಭಾನುವಾರವೂ ರಜೆ…

Read More

*ಸಂವಿಧಾನದ ಆಶಯಕ್ಕೆ ಧಕ್ಕೆ ಮಾಡಿದ ರಾಜ್ಯಪಾಲ ಗೆಹ್ಲೋಟ್ ಹಠಾವೋ ಆಂದೋಲನ ಮಾಡಿದ ಯುವ ಕಾಂಗ್ರೆಸ್* *ಎನ್.ರಮೇಶ್, ಇಸ್ಮಾಯಿಲ್ ಖಾನ್, ಹೆಚ್.ಸಿ.ಯೋಗೇಶ್ ಏನಂದ್ರು?*

*ಸಂವಿಧಾನದ ಆಶಯಕ್ಕೆ ಧಕ್ಕೆ ಮಾಡಿದ ರಾಜ್ಯಪಾಲ ಗೆಹ್ಲೋಟ್ ಹಠಾವೋ ಆಂದೋಲನ ಮಾಡಿದ ಯುವ ಕಾಂಗ್ರೆಸ್* *ಎನ್.ರಮೇಶ್, ಇಸ್ಮಾಯಿಲ್ ಖಾನ್, ಹೆಚ್.ಸಿ.ಯೋಗೇಶ್ ಏನಂದ್ರು?* ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಸಂವಿಧಾನಕ್ಕೆ ಅಪಮಾನವೆಸಗಿದ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಲು ಒತ್ತಾಯಿಸಿದ ಶಿವಮೊಗ್ಗ ಯುವ ಕಾಂಗ್ರೆಸ್ ರಾಜ್ಯಪಾಲ ಹಠಾವೋ-ಕರ್ನಾಟಕ ಬಚಾವೋ ಆಂದೋಲನವನ್ನು ಇಂದು ಹಮ್ಮಿಕೊಂಡಿತ್ತು. ಭಾರತದ ಸಂವಿಧಾನದಂತೆ ಯಾವುದೇ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸಚಿವ ಸಂಪುಟ ಸಿದ್ಧಪಡಿಸುವ ಭಾಷಣವನ್ನು ರಾಜ್ಯಪಾಲರು ಮಾಡಬೇಕಾಗುತ್ತದೆ. ಆದರೆ, ನಿನ್ನೆ ದಿನ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್…

Read More

*ಶಿವಮೊಗ್ಗದಲ್ಲಿ ನಡೆಯಲಿದೆ ಜ.24-25ರಂದು 24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವದಾಖಲೆ ಕಾರ್ಯಕ್ರಮ* *ಏಷ್ಯನ್ ಬುಕ್ ಆಫ್ ರೆಕಾರ್ಡ್, ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗಾಗಿ ಈ ದಾಖಲೆಯ ಕಾರ್ಯಕ್ರಮ*

*ಶಿವಮೊಗ್ಗದಲ್ಲಿ ನಡೆಯಲಿದೆ ಜ.24-25ರಂದು 24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವದಾಖಲೆ ಕಾರ್ಯಕ್ರಮ* *ಏಷ್ಯನ್ ಬುಕ್ ಆಫ್ ರೆಕಾರ್ಡ್, ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗಾಗಿ ಈ ದಾಖಲೆಯ ಕಾರ್ಯಕ್ರಮ* 24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವ ದಾಖಲೆ ಮಾಡುವ ಅಹೋರಾತ್ರಿ ಗಮಕ ವಾಚನ ಕಾರ್ಯಕ್ರಮ ಜ.24 ಮತ್ತು 25 ರಂದು ರವೀಂದ್ರ ನಗರದ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಹೊಸಹಳ್ಳಿಯ ಪ್ರಸಾದ್ ಭಾರದ್ವಾಜ್ ಗಮಕ ವಾಚನ ಮಾಡಲಿದ್ದು, ಜ.24ರ ಸಂಜೆ 5…

Read More

*ಕರಡಿ ದಾಳಿ; ವ್ಯಕ್ತಿ ಗಂಭೀರ ಸ್ಥಿತಿಯಲ್ಲಿ*

*ಕರಡಿ ದಾಳಿ; ವ್ಯಕ್ತಿ ಗಂಭೀರ ಸ್ಥಿತಿಯಲ್ಲಿ* ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಎಂಬುವವರು ತಮ್ಮ ಜಮೀನಿನಲ್ಲಿ ಮುಂಜಾನೆ ಮೋಟರ್ ಹಾಕಲು ಹೋದಾಗ ಹಿಂದಿನಿಂದ ಬಂದ ಕರಡಿ ದಿಢೀರ್ ದಾಳಿ ನಡೆಸಿದೆ. ಈ ಹಿನ್ನಲೆಯಲ್ಲಿ ಕುತ್ತಿಗೆ, ಬೆನ್ನು, ಹೊಟ್ಟಯ ಭಾಗದಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕಿರುಚಾಟಕ್ಕೆ ಕರಡಿ ಓಡಿ ಹೋಗಿದೆ. ಪ್ರಾಣಪಾಯದಿಂದ ಸೋಮ್ಲಾ ನಾಯಕ್ ಸ್ಥಳದಿಂದ ಓಡಿ ಬಂದು ಹಾರೆಗೊಪ್ಪದ ಬಸ್…

Read More

*ಶಿವಮೊಗ್ಗ ಎಸ್ ಪಿ ಕಚೇರಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್*

*ಶಿವಮೊಗ್ಗ ಎಸ್ ಪಿ ಕಚೇರಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್* ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಕುಮಾರ್ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿ ವಿವಿಧ ಸಭೆಗಳನ್ನು ನಡೆಸಿದರು. ಪರಿಶೀಲನೆಗಿಂತ ಮುನ್ನ ಪೊಲೀಸ್ ಗೌರವ ವಂದನೆಗಳನ್ನು ಅವರಿಗೆ ಸಲ್ಲಿಸಲಾಯಿತು. ನಂತರ ಸಂತೋಷ್ ಎಂ ಎಸ್, (ಮಾನ್ಯ ಹಿರಿಯ ಸಿವಿಲ್ ನ್ಯಾಯಾಧೀಶರು* ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಕಾರ್ಯದರ್ಶಿಗಳು), ಶ್ರೀಮತಿ ದಿವ್ಯಶ್ರೀ, (ಡಿಐಜಿ* ಕಾರಾಗೃಹ…

Read More

*ನಾಯಿ ಮರಿ ಮೇಲೆ ಅತ್ಯಾಚಾರ* *ಯುವಕನೊಬ್ಬನ ಆಘಾತಕಾರಿ ಪ್ರಾಣಿಹಿಂಸೆ!*

*ನಾಯಿ ಮರಿ ಮೇಲೆ ಅತ್ಯಾಚಾರ* *ಯುವಕನೊಬ್ಬನ ಆಘಾತಕಾರಿ ಪ್ರಾಣಿಹಿಂಸೆ!* ಎರಡೂವರೆ ತಿಂಗಳ ನಾಯಿ(Dog) ಮರಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ಮರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಪ್ರಾಣಿ ಹಿಂಸೆಯ ಘಟನೆ ಬೆಳಕಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಾಣಿ ಕಲ್ಯಾಣ ಸಂಸ್ಥೆ ಪಿಎಎಲ್ (ಪ್ಯೂರ್ ಅನಿಮಲ್ ಲವರ್ಸ್) ಫೌಂಡೇಶನ್ ಹಂಚಿಕೊಂಡಿರುವ ಈ ವೀಡಿಯೊದಲ್ಲಿ…

Read More

*ಭದ್ರಾವತಿ ದಂಪತಿ ಮರ್ಡರ್* *ಪ್ರೀ ಪ್ಲಾನ್ ಕೋಲ್ಡ್ ಬ್ಲಡೆಡ್ ಮರ್ಡರ್ ಇದು* *ಆಯುರ್ವೇದಿಕ್ ವೈದ್ಯನೇ ಕೊಲೆಗಾರ!!* *ಎಸ್ ಪಿ ನಿಖಿಲ್ ಬಿ. ಮತ್ತೆಲ್ಲ ಏನಂದ್ರು?*

*ಭದ್ರಾವತಿ ದಂಪತಿ ಮರ್ಡರ್* *ಪ್ರೀ ಪ್ಲಾನ್ ಕೋಲ್ಡ್ ಬ್ಲಡೆಡ್ ಮರ್ಡರ್ ಇದು* *ಆಯುರ್ವೇದಿಕ್ ವೈದ್ಯನೇ ಕೊಲೆಗಾರ!!* *ಎಸ್ ಪಿ ನಿಖಿಲ್ ಬಿ. ಮತ್ತೆಲ್ಲ ಏನಂದ್ರು?* ಭದ್ರಾವತಿ ದಂಪತಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುರ್ವೇದಿಕ್ ವೈದ್ಯ ಮಲ್ಲೇಶ್ ಎಂಬಾತನನ್ನು ಬಂಧಿಸಿದ್ದು, ಈತ ಮೃತನ ತಮ್ಮನ ಮಗ ಎಂದು ಎಸ್ ಪಿ ನಿಖಿಲ್ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, 15 ಲಕ್ಷ ಸಾಲ ಕೇಳಿದ್ದ. ಅವರು ಕೊಟ್ಟಿರಲಿಲ್ಲ. ಮಂಡಿನೋವಿದ್ದ ದೊಡ್ಡಪ್ಪ ಮತ್ತು ದೊಡ್ಡಮ್ಮರಿಗೆ ಇಂಜೆಕ್ಷನ್ ನೀಡಿದರೆ ಕಡಿಮೆಯಾಗುತ್ತೆ…

Read More

*ಕೆರೆಯಲ್ಲಿ ಮುಳುಗಿಸಿ ಸ್ನೇಹಿತನನ್ನೇ ಭೀಕರವಾಗಿ ಕೊಂದರು!* *ಮರಹತ್ತಿಸಿ ಬೀಳಿಸಿ ಬೆನ್ನು ಮೂಳೆ ಮುರಿದರು- ಚಿಕಿತ್ಸೆಗೆ ಹಣ ಖರ್ಚಾಗುತ್ತದೆಂದು ಕೊಲೆ ಮಾಡಿದರು!*

*ಕೆರೆಯಲ್ಲಿ ಮುಳುಗಿಸಿ ಸ್ನೇಹಿತನನ್ನೇ ಭೀಕರವಾಗಿ ಕೊಂದರು!* *ಮರಹತ್ತಿಸಿ ಬೀಳಿಸಿ ಬೆನ್ನು ಮೂಳೆ ಮುರಿದರು- ಚಿಕಿತ್ಸೆಗೆ ಹಣ ಖರ್ಚಾಗುತ್ತದೆಂದು ಕೊಲೆ ಮಾಡಿದರು!* ಸ್ನೇಹಿತನನ್ನು ತೆಂಗಿನ ಮರ ಹತ್ತಿಸಿ ಆತ ಬಿದ್ದು ಬೆನ್ನು ಮೂಳೆಗೆ ಏಟು ಮಾಡಿಕೊಂಡಾಗ ಚಿಕಿತ್ಸಗೆ ಹತ್ತಾರು ಲಕ್ಷ ರೂ. ಖರ್ಚಾಗುತ್ತದೆಂದು ಸ್ನೇಹಿತರೇ ಆತನನ್ನು ಕೊಲೆ ಮಾಡಿದ ದಾರುಣ ಘಟನೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ (Ramanagara) ಮಾಗಡಿ (Magadi) ತಾಲೂಕಿನ ವಾಜರಹಳ್ಳಿ ಗ್ರಾಮ ಸಾಕ್ಷಿಯಾಗಿದೆ. ನ್ಯೂ ಇಯರ್ ಪಾರ್ಟಿ ಮಾಡಲು ತೆರಳಿದ್ದ ಗೆಳೆಯರ ಗುಂಪೇ, ತಮ್ಮ…

Read More

*ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವನ ಬಂಧನ!* *ಕದ್ದ ಮಹಿಳಾ ಒಳ ಉಡುಪು ಧರಿಸುತ್ತಿದ್ದ ಕಳ್ಳ…* *ರಾಶಿ ರಾಶಿ ಒಳ ಉಡುಪು ಕಂಡು ದಂಗಾದ ಪೊಲೀಸರು!!*

*ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವನ ಬಂಧನ!* *ಕದ್ದ ಮಹಿಳಾ ಒಳ ಉಡುಪು ಧರಿಸುತ್ತಿದ್ದ ಕಳ್ಳ…* *ರಾಶಿ ರಾಶಿ ಒಳ ಉಡುಪು ಕಂಡು ದಂಗಾದ ಪೊಲೀಸರು!!* ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ. ಬಂಧಿತನನ್ನು ಕೇರಳ ಮೂಲದ 23ರ ಹರೆಯದ ಅಮಲ್ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಅಮಲ್ ಮಹಿಳೆಯರ ಒಳಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ….

Read More