Headlines

ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್ ವಿ.ಎಸ್.ರಾಜೀವ್*

*ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್ ವಿ.ಎಸ್.ರಾಜೀವ್* ಶಿವಮೊಗ್ಗ, ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ ಎಚ್ಚರಿಕೆ ವಹಿಸಬೇಕು. ಕೆಎಫ್‌ಡಿ ಕುರಿತು ಜನರಲ್ಲಿರುವ ಭಯ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕೆಂದು ತಹಶೀಲ್ದಾರ್ ವಿ.ಎಸ್.ರಾಜೀವ್ ಸಲಹೆ ನೀಡಿದರು. ಬುಧವಾರ ಶಿವಮೊಗ್ಗ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಹಾಗೂ ವಿವಿಧ ಇಲಾಖೆಗಳ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದ ಭಾಗದಲ್ಲಿ…

Read More

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇಂದು ಬೆಳಗಿನ ಜಾವ ನಿಧನ*ಅನಾರೋಗ್ಯದಿಂದ ಜಾನಪದ ಕೋಗಿಲೆ ವಿಧಿವಶ

*ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇಂದು ಬೆಳಗಿನ ಜಾವ ನಿಧನ* ಅನಾರೋಗ್ಯದಿಂದ ಜಾನಪದ ಕೋಗಿಲೆ ವಿಧಿವಶ ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ (Sukri Bommagowda) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು…

Read More

ವೃದ್ಧನ ಹಣ ದೋಚಿದ್ದ ಹರಿಯಾಣದ ಇಬ್ಬರನ್ನು ಬಂಧಿಸಿದ ಕಾರ್ಗಲ್ ಪೊಲೀಸರುಎಟಿಎಂ ಕಾರ್ಡ್ ಪಿನ್ ಪಡೆದು ಹಣ ದೋಚುತ್ತಿದ್ದ ವಂಚಕರು

ವೃದ್ಧನ ಹಣ ದೋಚಿದ್ದ ಹರಿಯಾಣದ ಇಬ್ಬರನ್ನು ಬಂಧಿಸಿದ ಕಾರ್ಗಲ್ ಪೊಲೀಸರು ಎಟಿಎಂ ಕಾರ್ಡ್ ಪಿನ್ ಪಡೆದು ಹಣ ದೋಚುತ್ತಿದ್ದ ವಂಚಕರು ವೃದ್ಧರೊಬ್ಬರನ್ನು ಎಟಿಎಂ ಕಾರ್ಡ್ ಪಿನ್ ಪಡೆದು ಹಣ ಡ್ರಾ ಮಾಡಿಕೊಂಡು ವಂಚಿನೆ ಸೇರಿದಂತೆ ಎರಡು ಪ್ರಕರಣ ಎಸಗಿ ಪರಾರಿಯಾಗಿದ್ದ ಹರಿಯಾಣ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಜೋಗಿನ್ ದಾರ್(29) ಮತ್ತು ಮುಖೇಶ್(48) ಬಂಧಿತರು. ಈ ಇಬ್ಬರ ವಿರುದ್ಧ ಕಾರ್ಗಲ್ ಮತ್ತು ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಗಲ್ ವೃದ್ಧನಿಗೆ 1,49,999₹ ಗಳನ್ನು ವಂಚಿಸಿದ್ದ…

Read More

ಸಾಗರ ನಗರೇಶ್ವರ ದೇವಸ್ಥಾನದಲ್ಲಿ ದೇವಿ ಕೊರಳ ಚಿನ್ನದ ತಾಳಿ ಕದ್ದಿದ್ದ ಶಿರವಂತೆ ಶಿವಕುಮಾರ ಅರೆಸ್ಟ್…*

*ಸಾಗರ ನಗರೇಶ್ವರ ದೇವಸ್ಥಾನದಲ್ಲಿ ದೇವಿ ಕೊರಳ ಚಿನ್ನದ ತಾಳಿ ಕದ್ದಿದ್ದ ಶಿರವಂತೆ ಶಿವಕುಮಾರ ಅರೆಸ್ಟ್…* ಸಾಗರದ ನಗರೇಶ್ವರ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಬಂಗಾರದ ತಾಳಿ ಕದ್ದ ಕಳ್ಳರನ್ನು ಸಾಗರ ಪೇಟೆ ಠಾಣೆ ಪೊಲೀಸರು ಬೇಟೆಯಾಡಿದ್ದು, ಶಿರವಂತೆ ವಾಸಿ ಶಿವಕುಮಾರನನ್ನು ಬಂಧಿಸಿದೆ. ಬಂಧಿತ ಶಿವಕುಮಾರನಿಂದ 2 ಲಕ್ಷ ರೂ.,ಗಳ ಮೌಲ್ಯದ 30.570 ಗ್ರಾಂ ತೂಕದ ಚಿನ್ನದ ತಾಳಿ ಸರವನ್ನು ಅಮಾನತು ಪಡಿಸಿಕೊಳ್ಳಲಾಗಿದೆ. ಎಸ್ ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್ ಪಿ ಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರಿಯಪ್ಪ…

Read More

ಯಾರಿಗೆ ಎಷ್ಟು ಸಾಲ ಕೊಡಬೇಕು?*ಕಾನೂನುಬದ್ದವಾಗಿ ಸಾಲ ನೀಡಿಕೆ-ವಸೂಲಾತಿ ಮಾಡಬೇಕು : ಗುರುದತ್ತ ಹೆಗಡೆ*

ಯಾರಿಗೆ ಎಷ್ಟು ಸಾಲ ಕೊಡಬೇಕು? *ಕಾನೂನುಬದ್ದವಾಗಿ ಸಾಲ ನೀಡಿಕೆ-ವಸೂಲಾತಿ ಮಾಡಬೇಕು : ಗುರುದತ್ತ ಹೆಗಡೆ* ಶಿವಮೊಗ್ಗ, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಳು ಮತ್ತು ಲೇವಾದೇವಿಗಾರರು ಬಡ ಮತ್ತು ಮಧ್ಯಮ ವರ್ಗದವರಿಗೆ ಸಾಲ ನೀಡುವ ಮುನ್ನ ಅವರಿಗೆ ಈ ಮುಂಚೆ ಇರುವ ಸಾಲಗಳ ಬಗ್ಗೆ ಪರಿಶೀಲಿಸಿ ನೀಡಬೇಕು. ಕಾನೂನುಬದ್ದವಾಗಿ ಸಾಲ ನೀಡುವುದು ಮತ್ತು ವಸೂಲಾತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಹಣಕಾಸು ಮತ್ತು ಮೈಕ್ರೋ ಫೈನಾನ್ಸ್, ಸಾಲ ನೀಡುವ ಏಜೆನ್ಸಿ…

Read More

ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ  ಎಸ್. ಮಧು ಬಂಗಾರಪ್ಪ ಭೇಟಿ*

*ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ  ಎಸ್. ಮಧು ಬಂಗಾರಪ್ಪ ಭೇಟಿ* ಉತ್ತರಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್‌ ಆಫಿಸರ್ ದಿ. ಜಿ.ಎಸ್ ಮಂಜುನಾಥ್‌ (36) ಅವರ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ,  ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿ, ವಾಯುಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ…

Read More

ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ*

*ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ  ಎಸ್. ಮಧು ಬಂಗಾರಪ್ಪ ಭೇಟಿ* ಉತ್ತರಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್‌ ಆಫಿಸರ್ ದಿ. ಜಿ.ಎಸ್ ಮಂಜುನಾಥ್‌ (36) ಅವರ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿ, ವಾಯುಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ…

Read More

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಟಾಂಗ್…**ಜೆಡಿಎಸ್ ನಾಯಕರು ಹೆಣ್ಣು ಮಕ್ಕಳ ಬಾಳು ಹಾಳು ಮಾಡಿದ ಪ್ರಜ್ವಲ್, ಗಂಡು ಮಕ್ಕಳ ಬಾಳು ಹಾಳು ಮಾಡಿದ ಸೂರಜ್ ರೇವಣ್ಣ ವಿರುದ್ಧ ಮೊದಲು ಹೋರಾಟ ಮಾಡಲಿ…*

*ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಟಾಂಗ್…* *ಜೆಡಿಎಸ್ ನಾಯಕರು ಹೆಣ್ಣು ಮಕ್ಕಳ ಬಾಳು ಹಾಳು ಮಾಡಿದ ಪ್ರಜ್ವಲ್, ಗಂಡು ಮಕ್ಕಳ ಬಾಳು ಹಾಳು ಮಾಡಿದ ಸೂರಜ್ ರೇವಣ್ಣ ವಿರುದ್ಧ ಮೊದಲು ಹೋರಾಟ ಮಾಡಲಿ…* 2896 ಹೆಣ್ಣು ಮಕ್ಕಳ ಜೀವನ ಹಾಳು ಮಾಡಿದ ಕಾಮುಕ ಪ್ರಜ್ವಲ್ ರೇವಣ್ಣ ಹಾಗೂ ಗಂಡು ಮಕ್ಕಳ ಜೀವನ ಹಾಳು ಮಾಡಿದ ಸಲಿಂಗಿ ಸೂರಜ್ ರೇವಣ್ಣ ಏಕೈಕ ಕನ್ನಡಿಗ ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ರವರ ಗೌರವಕ್ಕೆ ದಕ್ಕೆ ತಂದವರು. ಅವರ ವಿರುದ್ಧ…

Read More

ಭೀಮಾತೀರದ ಹಂತಕ ಚಂದಪ್ಪನ ಶಿಷ್ಯ ಬಾಗಪ್ಪ ಹರಿಜನ್ ಭೀಕರ ಹತ್ಯೆ;**ಯಾರಿವನು? ಏನಿವನು? ಸಂಪೂರ್ಣ ಅಪರಾಧ ಚರಿತ್ರಂ*

*ಭೀಮಾತೀರದ ಹಂತಕ ಚಂದಪ್ಪನ ಶಿಷ್ಯ ಬಾಗಪ್ಪ ಹರಿಜನ್ ಭೀಕರ ಹತ್ಯೆ;* *ಯಾರಿವನು? ಏನಿವನು? ಸಂಪೂರ್ಣ ಅಪರಾಧ ಚರಿತ್ರಂ* ಚಂದಪ್ಪನ (Chandappa Harijan) ಶಿಷ್ಯ, ನಟೋರಿಯಸ್​ ರೌಡಿ ಬಾಗಪ್ಪ ಹರಿಜನ್​​ನ (Bagappa Harijan) ಕೊಲೆಯಾಗಿದೆ. ವಿಜಯಪುರ (Vijayapura) ನಗರದ ರೆಡಿಯೋ ಕೇಂದ್ರದ ಬಳಿಯ ಮದಿನಾ ನಗರದಲ್ಲಿ ಮಂಗಳವಾರ ಬಾಗಪ್ಪ ಹರಿಜನ್​ನ್ನು ಕೊಲೆ ಮಾಡಲಾಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ. ದಶಕಗಳ ಹಿಂದೆ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಭೀಮಾತೀರದಲ್ಲಿ ರಕ್ತದ ಹೊಳೆಯನ್ನೇ ಹರಿಸಿದ್ದ ಬಾಗಪ್ಪ ಹರಿಜನ್ ಯಾರು? ಈತನ ಮೇಲಿದ್ದ…

Read More