*ಯೂತ್ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಗೆ ಜಿಲ್ಲೆಯ 4 ಕ್ರೀಡಾಪಟುಗಳು ಆಯ್ಕೆ*

*ಯೂತ್ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಗೆ ಜಿಲ್ಲೆಯ 4 ಕ್ರೀಡಾಪಟುಗಳು ಆಯ್ಕೆ* ಶಿವಮೊಗ್ಗ 19 ನೇ ಯೂತ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಸ್ಪರ್ಧೆ ಜೂ.15 ರಿಂದ 17 ರವರೆಗೆ ಛತ್ತಿಸ್‍ಗಡದ ಬಿಲಾಸ್‍ಪುರದಲ್ಲಿ ನಡೆಯಲಿದ್ದು, ಈ ಸ್ಪರ್ಧೆಯಲ್ಲಿ ಜಿಲ್ಲೆಯಿಂದ ಕ್ರೀಡಾಪಟುಗಳಾದ ಗೌರಾಂಗಿ ಗೌಡ – ಹೆಪ್ಪಾತ್‍ಲೈನ್, ಗೌತಮಿ ಗೌಡ –ಎತ್ತರ ಜಿಗಿತ, ರೋಹಿತ್ ಕುಮಾರ್-ಎತ್ತರ ಜಿಗಿತ, ತೇಜಸ್ -1000 ಮೀ ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ. ಈ ಕ್ರೀಡಾಪಟುಗಳು ದೈನಂದಿನ ತರಬೇತಿಯನ್ನು ಬಾಳಪ್ಪ ಮನೆ, ಅಥ್ಲೆಟಿಕ್ಸ್ ತರಬೇತುದಾರರಿಂದ ಪಡೆಯುತ್ತಿದ್ದಾರೆ. ಮಂಜುನಾಥಸ್ವಾಮಿ ಎಂ.ಟಿ ಸಹಾಯಕ…

Read More

ಪಂಚಾಯ್ತಿ ಎಲೆಕ್ಷನ್ ಸಂಬಂಧ ಕೊಲೆ;* *ಕುಮಾರ ನಾಯ್ಕನಿಗೆ ಜೀವಾವಧಿ ಶಿಕ್ಷೆ*

*ಪಂಚಾಯ್ತಿ ಎಲೆಕ್ಷನ್ ಸಂಬಂಧ ಕೊಲೆ;* *ಕುಮಾರ ನಾಯ್ಕನಿಗೆ ಜೀವಾವಧಿ ಶಿಕ್ಷೆ* ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೊಳೆಬೆನವಳ್ಳಿ ದೊಡ್ಡ ತಾಂಡಾದ ಕುಮಾರ ನಾಯ್ಕನಿಗೆ ಜೀವಾವಧಿ ಶಿಕ್ಷೆ, 23,500₹ ದಂಡ ಹಾಗೂ ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ 3 ವರ್ಷ ಸಾದಾ ಸಜೆ ವಿಧಿಸಿ ಶಿವಮೊಗ್ಗದ ಘನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಬಿ.ಆರ್.ಪಲ್ಲವಿ ಆದೇಶ ಹೊರಡಿಸಿದ್ದಾರೆ. 2017ರ ಮೇ 5 ರಂದು ಮಹೇಶನಾಯ್ಕ ಎಂಬಾತನನ್ನು ಪಂಚಾಯಿತಿ ಚುನಾವಣೆಗೆ ಸಹಕರಿಸಲಿಲ್ಲವೆಂದು ದ್ವೇಷ ಬೆಳೆಸಿಕೊಂಡಿದ್ದ…

Read More

ರಾಜ್ಯ ಸರ್ಕಾರದ ರಕ್ಷಣೆಯಲ್ಲಿದ್ದ ಬಿ ಎಸ್ ವೈಗೆ ವಾರೆಂಟ್ ಆಗಿದ್ದು ಹೇಗೆ ?* *• ನವೀನ್ ಸೂರಿಂಜೆ*

*ರಾಜ್ಯ ಸರ್ಕಾರದ ರಕ್ಷಣೆಯಲ್ಲಿದ್ದ ಬಿ ಎಸ್ ವೈಗೆ ವಾರೆಂಟ್ ಆಗಿದ್ದು ಹೇಗೆ ?* *• ನವೀನ್ ಸೂರಿಂಜೆ* ಬಿ ಎಸ್ ಯಡಿಯೂರಪ್ಪ ವಿರುದ್ದ ಸುಮಾರು ಮೂರು ತಿಂಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಪೋಕ್ಸೋ ಕೇಸ್ ದಾಖಲಾಗಿತ್ತು. ಅಮಾಯಕ ಮಹಿಳೆ ತನ್ನ ಅಪ್ರಾಪ್ತ ಹೆಣ್ಣು ಮಗುವಿನ ಜೊತೆ ದೂರು ನೀಡಲು ಹೋದಾಗ ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದರು. ವಿಷಯ ಗೆಳೆಯ, ದ ಹಿಂದೂ ಪತ್ರಕರ್ತ ಶ್ರೇಯಸ್ ಗೆ ತಿಳಿಯಿತು. ಹೆಣ್ಮುಗುವಿನ ಮೇಲೆ ಲೈಂಗಿಕ…

Read More

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ 2019ರಲ್ಲಿ ಪೃಥ್ವಿರಾಜ್‌ ಕೊಠಾರಿ ಎಂಬುವರು ಶಿಲ್ಪಾ ಶೆಟ್ಟಿ ಅವರ ಕಂಪನಿಯಲ್ಲಿ 90 ಲಕ್ಷ ರು. ಹೂಡಿಕೆ ಮಾಡಿದ್ದರು. ಆದರೆ ಇದರ ಅವಧಿ ಪೂರ್ಣಗೊಂಡ ಬಳಿಕ ಹಣದ ಮೌಲ್ಯದಷ್ಟು ಚಿನ್ನವನ್ನು ಶಿಲ್ಪಾ ಶೆಟ್ಟಿ ಅವರ ಕಂಪನಿ ನೀಡಿಲ್ಲ ಮುಂಬೈ ಹಣ ಹೂಡಿಕೆ ಮಾಡಿ ಚಿನ್ನ ಪಡೆಯುವ ಯೋಜನೆಯಲ್ಲಿ ವಂಚನೆ ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಅವರ ಪತಿ ರಾಜ್‌…

Read More

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ 2019ರಲ್ಲಿ ಪೃಥ್ವಿರಾಜ್‌ ಕೊಠಾರಿ ಎಂಬುವರು ಶಿಲ್ಪಾ ಶೆಟ್ಟಿ ಅವರ ಕಂಪನಿಯಲ್ಲಿ 90 ಲಕ್ಷ ರು. ಹೂಡಿಕೆ ಮಾಡಿದ್ದರು. ಆದರೆ ಇದರ ಅವಧಿ ಪೂರ್ಣಗೊಂಡ ಬಳಿಕ ಹಣದ ಮೌಲ್ಯದಷ್ಟು ಚಿನ್ನವನ್ನು ಶಿಲ್ಪಾ ಶೆಟ್ಟಿ ಅವರ ಕಂಪನಿ ನೀಡಿಲ್ಲ ಮುಂಬೈ; ಹಣ ಹೂಡಿಕೆ ಮಾಡಿ ಚಿನ್ನ ಪಡೆಯುವ ಯೋಜನೆಯಲ್ಲಿ ವಂಚನೆ ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಅವರ ಪತಿ ರಾಜ್‌…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಹೊರಟಿದ್ದಾರೆ ಎಂ.ಶ್ರೀಕಾಂತ್…

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಹೊರಟಿದ್ದಾರೆ ಎಂ.ಶ್ರೀಕಾಂತ್… ಶಿವಮೊಗ್ಗ ಡಿಸಿಸಿ ಬ್ಯಾಂಕಿನ 13 ಜನ ನಿರ್ದೇಶಕರ ಸ್ಥಾನಕ್ಕೆ ಜೂನ್ 28 ರಂದು ಚುನಾವಣೆ ನಡೆಯಲಿದ್ದು, ಇಂದು ಕಾಂಗ್ರೆಸ್ ಹಿರಿಯ ಮುಖಂಡರಾದ ಎಂ.ಶ್ರೀಕಾಂತ್ ರವರು ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಜೂ. 12 ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಎರಡನೇ ದಿನವಾದ ಇಂದು ಶ್ರೀಕಾಂತ್ ನಾಮಪತ್ರ ಸಲ್ಲಿಸಿದರು. ಜೂನ್ 22ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಶಿವಮೊಗ್ಗ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

Read More

ಬಕ್ರೀದ್ ಹಬ್ಬದ ಶಾಂತಿ ಸಭೆ; ಏನೆಲ್ಲ ನಡೀತು?

ಬಕ್ರೀದ್ ; ಸೌಹಾರ್ಧಯುತವಾಗಿ ಆಚರಿಸಲು ಮನವಿ : ಗುರುದತ್ತ ಹೆಗಡೆ ಜೂನ್ ೧೭ರಂದು ನಡೆಯಲಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸೌಹಾರ್ಧಯುತವಾಗಿ ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮನವಿ ಮಾಡಿದರು. ಅವರು ಇಂದು ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಹಬ್ಬವನ್ನು ಮುಸ್ಲಿಂ ಬಾಂಧವರು ಶಾಂತಿ-ಸೌಹಾರ್ಧಯುತವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲಿದೆ. ಅಂತೆಯೇ ಎಲ್ಲ ಧರ್ಮದ ಮುಖಂಡರ ಸಹಕಾರವಿರಲಿ ಎಂದರು. ಜಿಲ್ಲೆಯಲ್ಲಿ ಅಹಿತಕರ ಘಟನೆಗಳಿಗೆ…

Read More

ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಏನೆಲ್ಲ‌ ನಡೀತು?ಪೊಲೀಸ್ ಪ್ರಕಟಣೆ ಯಥಾವತ್ತು ವರದಿ ಇಲ್ಲಿದೆ…

ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಏನೆಲ್ಲ‌ ನಡೀತು? ಪೊಲೀಸ್ ಪ್ರಕಟಣೆ ಯಥಾವತ್ತು ವರದಿ ಇಲ್ಲಿದೆ… ಮುಂಬರುವ *ಬಕ್ರೀದ್ ಹಬ್ಬದ* ಹಿನ್ನೆಲೆಯಲ್ಲಿ, ಈ ದಿನ  ಬೆಳಗ್ಗೆ ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗ ದಲ್ಲಿ, *ಶ್ರೀ ಗುರುದತ್ ಹೆಗ್ಡೆ,* ಮಾನ್ಯ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಮತ್ತು *ಶ್ರೀ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್,* ಮಾನ್ಯ ಪೊಲೀಸ್ ಅಧಿಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಯನ್ನು ನಡೆಸಲಾಯಿತು. ಮಾನ್ಯ *ಜಿಲ್ಲಾಧಿಕಾರಿಗಳು* ಸಭೆಯನ್ನುದ್ದೇಶಿಸಿ ಮಾತನಾಡಿ ಈ ಕೆಳಕಂಡ…

Read More

ದರ್ಶನ್ ಗ್ಯಾಂಗ್ ಮರ್ಡರ್ ಕೇಸ್; ಹೊರಬಿತ್ತು ಪೋಸ್ಟ್ ಮಾರ್ಟಂ ರಿಪೋರ್ಟ್…ರಿಪೋರ್ಟ್ ನಲ್ಲಿದೆ ಭಯಾನಕ ಸತ್ಯಗಳು!

ದರ್ಶನ್ ಗ್ಯಾಂಗ್ ಮರ್ಡರ್ ಕೇಸ್; ಹೊರಬಿತ್ತು ಪೋಸ್ಟ್ ಮಾರ್ಟಂ ರಿಪೋರ್ಟ್… ರಿಪೋರ್ಟ್ ನಲ್ಲಿದೆ ಭಯಾನಕ ಸತ್ಯಗಳು! ನಟ ದರ್ಶನ್, ಆತನ 2ನೇ ಹೆಂಡತಿ ಪವಿತ್ರಾಗೌಡ ಸೇರಿ 17 ಜನರ ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಯ ಮರಣೋತ್ತರ ಪರೀಕ್ಷಾ ವರದಿ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಕೈ ಸೇರಿದೆ. ಈ ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಲ್ಲಿ ರೇಣುಕಾಸ್ವಾಮಿಯ ಮರ್ಮಾಂಗದ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ ಹಿಂಸಾತ್ಮಕ ಕೃತ್ಯ ಬಹಿರಂಗವಾಗಿದೆ. ಮನುಷ್ಯನ ದೇಹದಲ್ಲಿ ಅತಿ ಸೂಕ್ಷ್ಮ ದೇಹದ ಭಾಗಗಳಲ್ಲಿ ಪುರುಷರ…

Read More