ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಚಾಕು ತೋರಿಸಿ ಚಿನ್ನದ ತಾಳಿಗಳನ್ನು ಎಗರಿಸಿದ್ದ ಕಳ್ಳನ ಬೇಟೆಯಾಡಿದ ಭದ್ರಾವತಿ ಪೊಲೀಸರು*
*ಚಾಕು ತೋರಿಸಿ ಚಿನ್ನದ ತಾಳಿಗಳನ್ನು ಎಗರಿಸಿದ್ದ ಕಳ್ಳನ ಬೇಟೆಯಾಡಿದ ಭದ್ರಾವತಿ ಪೊಲೀಸರು* ಗೃಹಿಣಿಗೆ ಚಾಕು ತೋರಿಸಿ ತಾಳಿ ಸಮೇತ ಬಂಗಾರ ದೋಚಿದ್ದ ಕಳ್ಳನನ್ನು ಭದ್ರಾವತಿ ನ್ಯೂ ಟೌನ್ ಪೊಲೀಸರು ಬಂಧಿಸಿದ್ದು, ಆತನಿಂದ 1.50 ಲಕ್ಷ ರೂ.,ಗಳ ಮೌಲ್ಯದ ತಾಳಿ ಮತ್ತು ಚಿನ್ನದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜ.5 ರಂದು ಈ ಘಟನೆ ನಡೆದಿದ್ದು, ಭದ್ರಾವತಿ ಜೇಡಿಕಟ್ಟೆಯ ವಾಸಿ ಶ್ರೀಮತಿ ಭಾಗ್ಯ ಮನೆ ಪಕ್ಕದಲ್ಲಿರೋ ಡ್ರಮ್ಮಿನಿಂದ ನೀರು ತೆಗೆದುಕೊಳ್ಳುವಾಗ ಕಳ್ಳ ಹರಿಹರ ಮೂಲದ ಪ್ರತಾಪ್(25) ಚಾಕು ತೋರಿಸಿದ್ದ. ಚಾಕು…
ಅಪರೂಪದ ರಕ್ತದಾನಕ್ಕೆ ಗಂಗಾವತಿಯಿಂದ ಬಂದ ರಕ್ತದಾನಿ; ಭದ್ರಾವತಿಯ ಕೊಂಗಮ್ಮಗೆ ಕೊನೆಗೂ ಸಿಕ್ಕಿತು ಬಾಂಬೆ ಬ್ಲಡ್
ಅಪರೂಪದ ರಕ್ತದಾನಕ್ಕೆ ಗಂಗಾವತಿಯಿಂದ ಬಂದ ರಕ್ತದಾನಿ; ಭದ್ರಾವತಿಯ ಕೊಂಗಮ್ಮಗೆ ಕೊನೆಗೂ ಸಿಕ್ಕಿತು ಬಾಂಬೆ ಬ್ಲಡ್ ಶಿವಮೊಗ್ಗ : ನಗರದ ನಾರಾಯಣ ಹೃದಯಾಲಯದಲ್ಲಿ ಹೊಟ್ಟೆ ನೋವಿನ ಚಿಕಿತ್ಸೆಗೆ ದಾಖಲಾಗಿದ್ದ ಭದ್ರಾವತಿಯ ರೋಗಿಯೊಬ್ಬರಿಗೆ ಅಗತ್ಯವಾಗಿ ಬೇಕಾಗಿದ್ದ ವಿರಾಳತಿ ವಿರಳ ʼಬಾಂಬೆ ಬಡ್ಲ್ʼ ಕೊಡಲು ರಕ್ತದಾನಿಯೊಬ್ಬರು ದೂರದ ಗಂಗಾವತಿಯಿಂದ ಶಿವಮೊಗ್ಗಕ್ಕೆ ಬಂದು ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರಲ್ಲದೆ, ಇವರ ಈ ಕಾಳಜಿಗೆ ಸಾರ್ವಜನಿಕ ವಲಯದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಶಿವಮೊಗ್ಗದ ಯಶಸ್ಸಿ ರಕ್ತದಾನಿಗಳ ಬಳಗ ಮತ್ತು ನಾರಾಯಣ ಹೃದಯಾಲಯದ ಸಿಬ್ಬಂದಿ…
*ಕರ್ನಾಟಕದಲ್ಲಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾವಿರ ನಾಟಿಕೋಳಿ ಬಿರ್ಯಾನಿ ಹಂಚಿ ಸಂಭ್ರಮಿಸಿದ ಕಾಂಗ್ರೆಸ್ಸಿಗರು!* *ಶಿವಮೊಗ್ಗದ ಬಸ್ ನಿಲ್ದಾಣ- ಮೆಗ್ಗಾನ್ ಆಸ್ಪತ್ರೆ ಬಳಿ ಬಿರ್ಯಾನಿಗೆ ಮುಗಿಬಿದ್ದ ಜನ…*
*ಕರ್ನಾಟಕದಲ್ಲಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾವಿರ ನಾಟಿಕೋಳಿ ಬಿರ್ಯಾನಿ ಹಂಚಿ ಸಂಭ್ರಮಿಸಿದ ಕಾಂಗ್ರೆಸ್ಸಿಗರು!* *ಶಿವಮೊಗ್ಗದ ಬಸ್ ನಿಲ್ದಾಣ- ಮೆಗ್ಗಾನ್ ಆಸ್ಪತ್ರೆ ಬಳಿ ಬಿರ್ಯಾನಿಗೆ ಮುಗಿಬಿದ್ದ ಜನ…* ಸಿಎಂ ಆಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್ ರವರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಸಾವಿರ ನಾಟಿ ಕೋಳಿ ಬಿರ್ಯಾನಿಯನ್ನು ಹಂಚಿ ಸಂಭ್ರಮಿಸಿದರು. 7 ವರ್ಷ…
*ದೇವರಾಜ ಅರಸು ದಾಖಲೆ ಉಡೀಸ್!* *ಹೊಸ ಇತಿಹಾಸ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ*
*ದೇವರಾಜ ಅರಸು ದಾಖಲೆ ಉಡೀಸ್!* *ಹೊಸ ಇತಿಹಾಸ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ* ಸಿಎಂ ಆಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಬ್ರೇಕ್ ಮಾಡಿದ್ದಾರೆ. 2013ರಲ್ಲಿ ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ, 2013ರ ಮೇ 13ರಿಂದ 2018ರ ಮೇ 17ರವರೆಗೆ…
ಜಮೀನು ವಿಚಾರದಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಭದ್ರಾವತಿಯ ನಾಗರಾಜ್ ಮತ್ತು ಶೀಲಾರಿಗೆ 3 ವರ್ಷ ಕಠಿಣ ಸಜೆ, 40 ಸಾವಿರ ರೂ.,ಗಳ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. *ಏನಿದು ಪ್ರಕರಣ?- ಇಲ್ಲಿದೆ ಸಂಪೂರ್ಣ ಪೊಲೀಸ್ ರಿಪೋರ್ಟ್…*
ಜಮೀನು ವಿಚಾರದಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಭದ್ರಾವತಿಯ ನಾಗರಾಜ್ ಮತ್ತು ಶೀಲಾರಿಗೆ 3 ವರ್ಷ ಕಠಿಣ ಸಜೆ, 40 ಸಾವಿರ ರೂ.,ಗಳ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. *ಏನಿದು ಪ್ರಕರಣ?- ಇಲ್ಲಿದೆ ಸಂಪೂರ್ಣ ಪೊಲೀಸ್ ರಿಪೋರ್ಟ್…* *ದಿನಾಂಕ: 30-11-2021 ರಂದು ದೂರುದಾರರಾದ ಬಸವರಾಜ್* ರವರು ಶಿವಮೊಗ್ಗದಿಂದ ಭದ್ರಾವತಿ ಹಿರಿಯೂರು ಗ್ರಾಮದಲ್ಲಿರುವ ತಮ್ಮ ಜಮೀನಿಗೆ ನೀರು ಹಾಯಿಸಲು ಬಂದಾಗ ,ರಾತ್ರಿ 10.00 ಗಂಟೆಯ ವೇಳೆಗೆ ಆರೋಪಿತರುಗಳು ಜಮೀನಿನಲ್ಲಿ ಬೆಳೆದ ಭತ್ತವನ್ನು ಮೆಷಿನ್ ಮುಖಾಂತರ ಕಟಾವು ಮಾಡಿಸುತ್ತಿದ್ದು, *ದೂರುದಾರರಿಗೂ ಮತ್ತು…
*ಡೆಲ್ಲಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಅನುಯಲ್ ಸ್ಪೋರ್ಟ್ಸ್ ಡೇ* *ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆಟೋಟ ಅವಶ್ಯಕ; ಜಿ.ಡಿ.ಮಂಜುನಾಥ್*
*ಡೆಲ್ಲಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಅನುಯಲ್ ಸ್ಪೋರ್ಟ್ಸ್ ಡೇ* *ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆಟೋಟ ಅವಶ್ಯಕ; ಜಿ.ಡಿ.ಮಂಜುನಾಥ್* ಕ್ರೀಡೆ ಎಂದರೆ ಕೇವಲ ಮೈದಾನದಲ್ಲಿ ಓಡುವುದಲ್ಲ; ಇದು ಜೀವನದ ದೊಡ್ಡ ಪಾಠಶಾಲೆ. “ಸದೃಢ ಕಾಯದಲ್ಲಿ ಸದೃಢ ಮನಸ್ಸಿರುತ್ತದೆ” ಎಂಬ ಮಾತಿನಂತೆ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆಟೋಟಗಳು ಅತ್ಯಗತ್ಯ. ಕ್ರೀಡೆಯು ನಮಗೆ ಶಿಸ್ತು ಸಮಯ ಪ್ರಜ್ಞೆ ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸುವ ದೊಡ್ಡ ಗುಣವನ್ನು ಕಲಿಸುತ್ತದೆ ಎಂದು ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ…
ರಾಜ್ಯ ಕಾಂಗ್ರೆಸ್ ವಕ್ತಾರರೂ ಮಾಜಿ ಸಂಸದ, ಶಾಸಕರೂ ಆದ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ ದ್ವೇಷ ಭಾಷಣದಿಂದ ಆರಗ- ಈಶ್ವರಪ್ಪ- ಚನ್ನಿಗಷ್ಟೇ ಸಮಸ್ಯೆ ಪೊಲೀಸ್ ಇಲಾಖೆಗೆ 13 ತಿಂಗಳ ಸಂಬಳ-ಸ್ವಾಗತಾರ್ಹ ಔರಾದ್ಕರ್ ವರದಿಯಿಂದ ಪೊಲೀಸರಿಗೆ ತೊಂದರೆ ರಿಸ್ಕ್ ಅಲೋಯನ್ಸ್ ಸರಿ ಸಮಾನವಾಗಿ ಜಾರಿಗೊಳಿಸಿ
ರಾಜ್ಯ ಕಾಂಗ್ರೆಸ್ ವಕ್ತಾರರೂ ಮಾಜಿ ಸಂಸದ, ಶಾಸಕರೂ ಆದ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ ದ್ವೇಷ ಭಾಷಣದಿಂದ ಆರಗ- ಈಶ್ವರಪ್ಪ- ಚನ್ನಿಗಷ್ಟೇ ಸಮಸ್ಯೆ ಪೊಲೀಸ್ ಇಲಾಖೆಗೆ 13 ತಿಂಗಳ ಸಂಬಳ-ಸ್ವಾಗತಾರ್ಹ ಔರಾದ್ಕರ್ ವರದಿಯಿಂದ ಪೊಲೀಸರಿಗೆ ತೊಂದರೆ ರಿಸ್ಕ್ ಅಲೋಯನ್ಸ್ ಸರಿ ಸಮಾನವಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಸಾಮಾಜಿಕ ಸ್ವಾಸ್ಥ್ಯ ಗಮನದಲ್ಲಿಟ್ಟುಕೊಂಡು ದ್ವೇಷ ಭಾಷಣ ಮಾಡುವವರ ವಿರುದ್ಧ ಮಸೂದೆ ಪಾಸ್ ಮಾಡಿದೆ. ಬಿಜೆಪಿ ಪಕ್ಷ ಹೊರತುಪಡಿಸಿ ಎಲ್ಲರೂ ಮೌನವಾಗಿ ಸ್ವಾಗತಿಸಿದ್ದಾರೆ. ದ್ವೇಷಭಾಷಣ ಮಾಡುವುದೇ ನಮ್ಮ ಹಕ್ಕು ಎಂಬಂತೆ…
*Karnataka 2nd PUC Exam 2026: ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ? ವೇಳಾಪಟ್ಟಿ, ಕೇಂದ್ರಗಳು, ನಿಯಮಗಳ ಮಾಹಿತಿ ಇಲ್ಲಿದೆ*
*Karnataka 2nd PUC Exam 2026: ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ? ವೇಳಾಪಟ್ಟಿ, ಕೇಂದ್ರಗಳು, ನಿಯಮಗಳ ಮಾಹಿತಿ ಇಲ್ಲಿದೆ* ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2026: ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಕಟಿಸಿದೆ. ಜನವರಿ 27 ರಿಂದ ಫೆಬ್ರವರಿ 2 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು kseab.karnataka.gov.in ನಿಂದ ವೇಳಾಪಟ್ಟಿಯನ್ನು ಡೌನ್ಲೋಡ್ ನೆಂದುಮಾಡಿಕೊಳ್ಳಬಹುದು. ಪ್ರಾಕ್ಟಿಕಲ್ ನಂತರ, ಮುಖ್ಯ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17…
*ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಚುನಾವಣೆ ಭಾನುವಾರದಂದು ನಡೆದಿದ್ದು, ಶಿವಮೊಗ್ಗದ ವೈ.ಹರೀಶ್ ಸೇರಿದಂತೆ ಗೆದ್ದವರ ಪಟ್ಟಿ ಇಲ್ಲಿದೆ…*
*ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಚುನಾವಣೆ ಭಾನುವಾರದಂದು ನಡೆದಿದ್ದು, ಶಿವಮೊಗ್ಗದ ವೈ.ಹರೀಶ್ ಸೇರಿದಂತೆ ಗೆದ್ದವರ ಪಟ್ಟಿ ಇಲ್ಲಿದೆ…*
*ಅವನ ಒಳಚಡ್ಡಿ ಬದಲಾಯಿಸಿದ್ದಕ್ಕೆ ಕೇರಳ ಶಾಸಕನಿಗೆ 3 ವರ್ಷ ಜೈಲು ಶಿಕ್ಷೆ* *ನ್ಯಾಯಾಂಗ ಇತಿಹಾಸದಲ್ಲೇ ಅಪರೂಪದ ಪ್ರಕರಣ* *ಏನಿದು ವಿಶೇಷ ಪ್ರಕರಣ?!*
*ಅವನ ಒಳಚಡ್ಡಿ ಬದಲಾಯಿಸಿದ್ದಕ್ಕೆ ಕೇರಳ ಶಾಸಕನಿಗೆ 3 ವರ್ಷ ಜೈಲು ಶಿಕ್ಷೆ* *ನ್ಯಾಯಾಂಗ ಇತಿಹಾಸದಲ್ಲೇ ಅಪರೂಪದ ಪ್ರಕರಣ* *ಏನಿದು ವಿಶೇಷ ಪ್ರಕರಣ?!* ಡ್ರಗ್ಸ್ ಪ್ರಕರಣದ ಆರೋಪಿ ವಿದೇಶಿಗನನ್ನು ರಕ್ಷಿಸಲು ಸಾಕ್ಷ್ಯವನ್ನು ತಿರುಚಿದ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಶಾಸಕ ಆಂಟನಿ ರಾಜುಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಪಿತೂರಿಗೆ 6 ತಿಂಗಳು ಜೈಲು, ಸಾಕ್ಷ್ಯ ನಾಶಕ್ಕೆ 3 ವರ್ಷ ಜೈಲು ಮತ್ತು 10,000 ರೂ. ದಂಡ ಹಾಗೂ ಸುಳ್ಳು ಸಾಕ್ಷ್ಯ ಸೃಷ್ಟಿ ವಿಭಾಗದಲ್ಲಿ 3 ವರ್ಷ…


