ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಸಿ ಎಂ ಸಿದ್ದರಾಮಯ್ಯರ ಬಜೆಟ್ ನೇರ ಪ್ರಸಾರ*
*ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಸಿ ಎಂ ಸಿದ್ದರಾಮಯ್ಯರ ಬಜೆಟ್ ನೇರ ಪ್ರಸಾರ* ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ. ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ…
*ಶಿವಮೊಗ್ಗದ ದುರ್ಗಿಗುಡಿಯಲ್ಲಿ ಟ್ರಾಫಿಕ್ ಪೊಲೀಸರು ಮಾಡಿದ್ದೇನು?* *ಜನಪ್ರೀತಿ ಗಳಿಸುತ್ತಿರುವ ಟ್ರಾಫಿಕ್ ಪೊಲೀಸರು!*
*ಶಿವಮೊಗ್ಗದ ದುರ್ಗಿಗುಡಿಯಲ್ಲಿ ಟ್ರಾಫಿಕ್ ಪೊಲೀಸರು ಮಾಡಿದ್ದೇನು?* *ಜನಪ್ರೀತಿ ಗಳಿಸುತ್ತಿರುವ ಟ್ರಾಫಿಕ್ ಪೊಲೀಸರು!* ಶಿವಮೊಗ್ಗದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಟ್ರಾಫಿಕ್ ಪೊಲೀಸರು, ವಾಹನ ಸವಾರರು ಹಾಗೂ ಸ್ಥಳೀಯ ಅಂಗಡಿ ವರ್ತಕರಿಗೆ ಒನ್ ವೇ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಸಂಚರಿಸುವುದರ ಬಗ್ಗೆ ಎಚ್ಚರಿಕೆ ನೀಡಿದರು. ಸಂಚಾರ ನಿಯಮ ಉಲ್ಲಂಘನೆಗಳಿಗೆ ITMS ಚಲನ್ ವ್ಯವಸ್ಥೆಯ ಮೂಲಕ ದಂಡವನ್ನು ವಿಧಿಸಲಾಗುತ್ತದೆ ಎಂಬ ಬಗ್ಗೆ ತಿಳಿಸಿ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸಿದರು. ಅದೇ ಸಮಯದಲ್ಲಿ ಒನ್…
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘ ಅಸ್ತಿತ್ವಕ್ಕೆ: ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘ ಅಸ್ತಿತ್ವಕ್ಕೆ: ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಬೋಧಕೇತರ ನೌಕರರ ಸಂಘವು ಅಸ್ತಿತ್ವಕ್ಕೆ ಬಂದಿದ್ದು, ಇದರ ನೂತನ ಅಧ್ಯಕ್ಷರಾಗಿ ಕುವೆಂಪು ವಿವಿಯ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿದ್ದ ಎಂ.ರಮೇಶ್ ಶಂಕರಘಟ್ಟ ನೇಮಕಗೊಂಡಿದ್ದಾರೆ. ಇತ್ತೀಚೆಗೆ ಶಿವಮೊಗ್ಗ ನೆಕ್ಷ್ಟ್ ಇನ್ ಹೋಟೆಲ್ನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವಿರೋಧವಾಗಿ ಇವರು ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಎಲ್.ಹೆಚ್. ಬಸವರಾಜ್, ಬಿ,ಎಂ. ಆಮೀರ್, ಕಾರ್ಯದರ್ಶಿಯಾಗಿ ಎಂ.ಸಿದ್ದರಾಮ, ಸಹಕಾರ್ಯದರ್ಶಿಯಾಗಿ ಗಂಗಯ್ಯ, ಹೆಚ್.ಎ.ಪುಟ್ಟೇಗೌಡ, ಖಚಾಂಜಿಯಾಗಿ ಮಂಜುನಾಥ,…
*ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸಿದ ದೊಡ್ಡಪೇಟೆಯ ಪಿಎಸ್ ಐ ನಾರಾಯಣ ಮಧುಗಿರಿ* *ಏನಿದು ಪ್ರಕರಣ?*
*ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸಿದ ದೊಡ್ಡಪೇಟೆಯ ಪಿಎಸ್ ಐ ನಾರಾಯಣ ಮಧುಗಿರಿ* *ಏನಿದು ಪ್ರಕರಣ?* ಶಿವಮೊಗ್ಗದ ಇಲ್ಯಾಜ್ ನಗರ, ಫಾತಿಮಾ ರಸ್ತೆ, ಮೌಂಟ್ ಹೀರಾ ಶಾಲೆಯ ಬಳಿ, ತುಂಗಾಚಾನಲ್ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸಿ ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರನ್ನು ಸವಾಯಿ ಪಾಳ್ಯದ ಮೊಹಮ್ಮದ್ ಹಮ್ಜದ್ ಅಜರುದ್ದೀನ್ @ ಅಜರ್ @ ಫುಕು(28) ಮತ್ತು ವಾದಿಯೇ ಹುದಾದ ವಸೀಂ ಅಕ್ರಂ @ ಸೈಲೆಂಟ್ @ ಗೋಗೋ ಎಂದು ಗುರುತಿಸಲಾಗಿದೆ. *ಪೊಲೀಸ್…
*ಶಿವಮೊಗ್ಗ ಹೊಸಮನೆ ಕಾರು ಧ್ವಂಸ ಪ್ರಕರಣ- ಮೂವರನ್ನು ಬಂಧಿಸಿದ ಪೊಲೀಸರು* *ಶರತ್- ಪ್ರಶಾಂತ್- ಸತೀಶ್ ಬಂಧಿತರು* *ಏನಿದು ಪ್ರಕರಣ? ಪೊಲೀಸರ ವಿವರಣೆ ಏನು? ಕಾರು ಧ್ವಂಸದ ಹಿಂದಿನ ರೋಚಕ ಸ್ಟೋರಿ ಇಲ್ಲಿದೆ…*
*ಶಿವಮೊಗ್ಗ ಹೊಸಮನೆ ಕಾರು ಧ್ವಂಸ ಪ್ರಕರಣ- ಮೂವರನ್ನು ಬಂಧಿಸಿದ ಪೊಲೀಸರು* *ಶರತ್- ಪ್ರಶಾಂತ್- ಸತೀಶ್ ಬಂಧಿತರು* *ಏನಿದು ಪ್ರಕರಣ? ಪೊಲೀಸರ ವಿವರಣೆ ಏನು? ಕಾರು ಧ್ವಂಸದ ಹಿಂದಿನ ರೋಚಕ ಸ್ಟೋರಿ ಇಲ್ಲಿದೆ…* ಶಿವಮೊಗ್ಗದ ಶರಾವತಿ ನಗರದ ಹಂದಿಜೋಗಿ ಬೀದಿಯಲ್ಲಿ ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ಮನೋಯಿಚ್ಛೆ ಧ್ವಂಸ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರತ್, ಪ್ರಶಾಂತ್ ಮತ್ತು ಸತೀಶರವರನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಏನಿದು ಪ್ರಕರಣ? ಪೊಲೀಸರ ವಿವರಣೆ ಏನು? ಕಾರು ಧ್ವಂಸದ ಹಿಂದಿನ ರೋಚಕ…
*KAS ಪರೀಕ್ಷೆ ಅಕ್ರಮ-24 ಗಂಟೆಯಲ್ಲಿ ತನಿಖಾ ವರದಿ ಕೊಟ್ಟ KPSC;* *’ಅಕ್ರಮ ನಡೆದಿಲ್ಲ, ತನಿಖಾ ಸಮಿತಿ ಅಗತ್ಯವಿಲ್ಲ’*
*KAS ಪರೀಕ್ಷೆ ಅಕ್ರಮ-24 ಗಂಟೆಯಲ್ಲಿ ತನಿಖಾ ವರದಿ ಕೊಟ್ಟ KPSC;* *’ಅಕ್ರಮ ನಡೆದಿಲ್ಲ, ತನಿಖಾ ಸಮಿತಿ ಅಗತ್ಯವಿಲ್ಲ’* ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರವು ತುರ್ತು ವರದಿ ಕೇಳಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನೀಡಿದ್ದ 24 ಗಂಟೆಗಳ ಗಡುವಿನೊಳಗೆ ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ ಅವರು ವಿವರವಾದ ಸ್ಪಷ್ಟನಾ ವರದಿಯನ್ನು ಸಲ್ಲಿಸಿದ್ದಾರೆ. ಆದರೆ, ಈ ವರದಿಯಲ್ಲಿ ಕೆಪಿಎಸ್ಸಿ…
*ದಾಖಲೆಯ 17ನೇ ಬಜೆಟ್ಗೆ ಸಿದ್ದರಾಮಯ್ಯ ಸಿದ್ಧ* *ತಿಳಿಯಲೇಬೇಕಾದ ವಿಶೇಷ ಮಾಹಿತಿ ಇಲ್ಲಿದೆ*
*ದಾಖಲೆಯ 17ನೇ ಬಜೆಟ್ಗೆ ಸಿದ್ದರಾಮಯ್ಯ ಸಿದ್ಧ* *ತಿಳಿಯಲೇಬೇಕಾದ ವಿಶೇಷ ಮಾಹಿತಿ ಇಲ್ಲಿದೆ* ಕರ್ನಾಟಕದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ 2026–27ನೇ ಸಾಲಿನ ರಾಜ್ಯ ಬಜೆಟ್ (Karnataka Budget 2026) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸಲಿರುವ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾದ ದಾಖಲೆಗೆ…
*ರಾಜ್ಯದಲ್ಲಿ 15.12 ಲಕ್ಷ BPL ಕಾರ್ಡ್ ಗಳಿಗೆ ಶಾಕ್* *5,632 ಕಾರ್ಡ್ಗಳು ಶಾಶ್ವತವಾಗಿ ರದ್ದು*
*ರಾಜ್ಯದಲ್ಲಿ 15.12 ಲಕ್ಷ BPL ಕಾರ್ಡ್ ಗಳಿಗೆ ಶಾಕ್* *5,632 ಕಾರ್ಡ್ಗಳು ಶಾಶ್ವತವಾಗಿ ರದ್ದು* ರಾಜ್ಯದಲ್ಲಿ ಅನರ್ಹ BPL ಕಾರ್ಡ್ದಾರರ ವಿರುದ್ಧ ಸರ್ಕಾರ ಸಮರ ಸಾರಿದೆ. ಕಳೆದ 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಆಘಾತ ನೀಡಲಾಗಿದ್ದು, 5,632 ಕಾರ್ಡ್ಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗಿದೆ. 4 ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು BPLನಿಂದ APLಗೆ ಪರಿವರ್ತಿಸಲಾಗಿದೆ. 23 ಸಾವಿರಕ್ಕೂ ಹೆಚ್ಚು ಪಡಿತರ ಚೀಟಿಗಳು ತಾತ್ಕಾಲಿಕವಾಗಿ ರದ್ದುಗೊಂಡಿರೋದು ಫಲಾನುಭವಿಗಳ ನಿದ್ದೆಗೆಡಿಸಿದೆ. *ಕಳೆದ 5 ತಿಂಗಳ ಕಾರ್ಯಾಚರಣೆ ಹೇಗಿದೆ?* ಬಿಪಿಎಲ್ನಿಂದ ಎಪಿಎಲ್ಗೆ ಪರಿವರ್ತನೆಗೊಂಡ…
*ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ;* ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್- *ನಾಜಿಮಾ- ವೈ.ತಿಮ್ಮರಾಜು ಕಾಂಗ್ರೆಸ್ ನಿಂದ 6 ವರ್ಷ ಉಚ್ಛಾಟನೆ*
*ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ;* *ನಾಜಿಮಾ- ವೈ.ತಿಮ್ಮರಾಜು ಕಾಂಗ್ರೆಸ್ ನಿಂದ 6 ವರ್ಷ ಉಚ್ಛಾಟನೆ* ಸರ್ಕಾರಿ ಕಚೇರಿಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ, ಸಚಿವರು- ವಿಧಾನ ಪರಿಷತ್ ಸದಸ್ಯರ ಹೆಸರು ಬಳಸಿ 3 ಲಕ್ಷ ರೂ.,ಗಳನ್ನು ಪಡೆದು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾದ ನಾಜಿಮಾ ಮತ್ತು ವೈ.ತಿಮ್ಮರಾಜುರನ್ನು ಪಕ್ಷವು 6 ವರ್ಷಗಳ ಕಾಲ ಉಚ್ಛಾಟಿಸಿ ಆದೇಶಿಸಿದೆ. ಭದ್ರಾವತಿ ಮೂಲದ ಮಹಿಳೆಯೊಬ್ಬರಿಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವುದಾಗಿ ವೈ.ತಿಮ್ಮರಾಜು ನಿರ್ದೇಶನದ ಮೇರೆಗೆ ನಾಜಿಮಾ ಹಣ…


