Headlines

ಅಮ್ಜದ್ ಮರ್ಡರ್ ಕೇಸ್- ಅಕ್ಬರ್ ಮೇಲೆ ಪೊಲೀಸ್ ಗುಂಡು* *ಅಕ್ಬರ್ ಸೇರಿದಂತೆ ರುಮಾನ್, ಸಾಹಿಲ್, ತಂಝಿಲ್, ಜುನೈದ್, ನವಾಝ್ ಬಂಧನ- ಚಿತ್ರದುರ್ಗ ಜೈಲಿಗೆ ಶಿಫ್ಟ್* *ಅಕ್ಬರ್ ಸೇರಿದಂತೆ 6 ಜನರ ಬಂಧನ* *ಅಕ್ಬರ್ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ- ಅಕ್ಬರ್ ಕಾಲಿಗೆ ಗುಂಡು ನುಗ್ಗಿಸಿದರು*

*ಅಮ್ಜದ್ ಮರ್ಡರ್ ಕೇಸ್- ಅಕ್ಬರ್ ಮೇಲೆ ಪೊಲೀಸ್ ಗುಂಡು* *ಅಕ್ಬರ್ ಸೇರಿದಂತೆ ರುಮಾನ್, ಸಾಹಿಲ್, ತಂಝಿಲ್, ಜುನೈದ್, ನವಾಝ್ ಬಂಧನ- ಚಿತ್ರದುರ್ಗ ಜೈಲಿಗೆ ಶಿಫ್ಟ್* *ಅಕ್ಬರ್ ಸೇರಿದಂತೆ 6 ಜನರ ಬಂಧನ* *ಅಕ್ಬರ್ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ- ಅಕ್ಬರ್ ಕಾಲಿಗೆ ಗುಂಡು ನುಗ್ಗಿಸಿದರು* ಕಳೆದ ಅ.2 ರ ರಾತ್ರಿ ಶಿವಮೊಗ್ಗದ ಮಾರ್ನಮಿ ಬೈಲಿನ ಬಳಿ ಆಯುಧಗಳಿಂದ ತೀವ್ರ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ ಅಮ್ಜದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಬರ್ ಸೇರಿದಂತೆ 6 ಜನರನ್ನು…

Read More

ಮಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಸಭೆಯಲ್ಲಿ ಏನೆಲ್ಲ ಚರ್ಚೆ ನಡೆಯಿತು?

ಮಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಸಭೆಯಲ್ಲಿ ಏನೆಲ್ಲ ಚರ್ಚೆ ನಡೆಯಿತು? ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಇಂದು ಮಂಗಳೂರಿನ ಒಸಿಯನ್ parls ಹೋಟೆಲ್ ನಲ್ಲಿ ರಾಜ್ಯ ಮಟ್ಟದ ಮುಖಂಡರ ಹಾಗೂ ವಿಭಾಗೀಯ ಜಿಲ್ಲಾಧ್ಯಕ್ಷರುಗಳ ಸಭೆಯು ಶಿಕ್ಷಣ ಮಂತ್ರಿ ಎಸ್.ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆಸಲಾಯಿತು. *ಸಾಮಾಜಿಕ ನ್ಯಾಯ ಸಂವಿಧಾನ ಬದ್ಧವಾದ ಹಕ್ಕು ನಾವೆಲ್ಲ ಒಂದು ಎಂಬ ಘೋಷಣೆಯ ಅಡಿಯಲ್ಲಿ ಈ ಭಾಗದ ಎಲ್ಲ ವರ್ಗದ…

Read More

ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ*

*ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ* ಕೊಪ್ಪಳದ ದೇವಿಕ್ಯಾಂಪ್​ನಿಂದ ಗಂಗಾವತಿಗೆ ಬೈಕ್​ ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ಹೆಚ್​​​ಆರ್​ಎಸ್​ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(31) ಕೊಲೆಯಾದ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಕೆಲ ಜನ ಮಹಾಭಾರತದ ಶಕುನಿಯಂತೆ… ನಗುವರು ನಿನ್ನ ಜೊತೆ ಆಟವಾಡುವರು ನಿನ್ನದೇ ವಿರುದ್ಧ! 2. ಪರೀಕ್ಷೆ ಹೀಗೂ ಇರಬಾರದು ಹೃದಯವೇ ಫಲಿತಾಂಶದ ಮೋಹ ಬಿಡುವಷ್ಟು! 3. ಮನಸ್ಸು ನೋಡಿ ಅಲ್ಲ ಮಹಲು ನೋಡಿ ಅತಿಥಿಗಳು ಬರುತ್ತಿದ್ದಾರೆ ಈಗೀಗ! – *ಶಿ.ಜು.ಪಾಶ* 8050112067 (8/10/2025)

Read More

Gn ಶುಭರಾತ್ರಿ* *ರಾತ್ರಿ ಸಾಲು*

*Gn ಶುಭರಾತ್ರಿ* *ರಾತ್ರಿ ಸಾಲು* ಯಾರೋ ತಯಾರಿಸಿದ ಚಪ್ಪಲಿ ಎಸೆದು ಸಂಭ್ರಮಿಸದಿರಿ… ಚಪ್ಪಲಿ ತಯಾರಿಸಿದವರು ನಿಮಗೆ ಚಪ್ಪಲಿಯೇ ಕೊಡದಿದ್ದರೆ ನಗ್ನ ಪಾದದ ನೀವು ಏನನ್ನು ಎಸೆಯುವಿರಿ?! – *ಶಿ.ಜು.ಪಾಶ* 8050112067 (7/10/2025) ರಾತ್ರಿ- 9.27

Read More

ಬಿಗ್​ ಬಾಸ್​ ಕನ್ನಡ ಸೀಸನ್ 12’ ಗೆ ಬೀಗ;* *ಖಾಸಗಿ ಹೋಟೆಲ್ಲಿಗೆ ಶಿಫ್ಟ್ ಅದ ಬಿಗ್ ಬಾಸ್ ಸ್ಪರ್ಧಾಳುಗಳು* *ಮುಂದೇನು ಕಥೆ?*

*‘ಬಿಗ್​ ಬಾಸ್​ ಕನ್ನಡ ಸೀಸನ್ 12’ ಗೆ ಬೀಗ;* *ಖಾಸಗಿ ಹೋಟೆಲ್ಲಿಗೆ ಶಿಫ್ಟ್ ಅದ ಬಿಗ್ ಬಾಸ್ ಸ್ಪರ್ಧಾಳುಗಳು* *ಮುಂದೇನು ಕಥೆ?* ಕೆಲವೇ ದಿನಗಳ ಹಿಂದೆ ಶುರುವಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ರಿಯಾಲಿಟಿ ಶೋಗೆ ದೊಡ್ಡ ಸಂಕಷ್ಟ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಜಾಲಿವುಡ್ ಸ್ಟುಡಿಯೋದಲ್ಲಿ (Jollywood Studios) ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದು, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ರಾಮನಗರ ತಹಶೀಲ್ದರ್…

Read More

*ಕಣ್ಣಿಗೆ ಖಾರದ ಪುಡಿ ಎರಚಿ ಮರ್ಡರ್​*

*ಕಣ್ಣಿಗೆ ಖಾರದ ಪುಡಿ ಎರಚಿ ಮರ್ಡರ್​* ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಡಹಗಲೇ ಯುವಕನ ಬರ್ಬರ ಹತ್ಯೆ (Murder) ಮಾಡಿರುವ ಘಟನೆ ನಗರದ ವಸ್ತು ಪ್ರದರ್ಶನದ ಮುಂಭಾಗ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ಗಿಲ್ಕಿ ವೆಂಕಟೇಶ್ ಮೃತ ವ್ಯಕ್ತಿಯಾಗಿದ್ದು, ಕಾರಿನಲ್ಲಿ ಬಂದಿದ್ದ 5-6 ಜನ ದುಷ್ಕರ್ಮಿಗಳು ಕೃತ್ಯ ನಡೆಸಿದ್ದಾರೆ. ರೌಡಿಶೀಟರ್ ಕಾರ್ತಿಕ್ ಜೊತೆ ವೆಂಕಟೇಶ್ ಗುರುತಿಸಿಕೊಂಡಿದ್ದರು ಎನ್ನಲಾಗಿದ್ದು, ಐದು ತಿಂಗಳ ಹಿಂದೆ ಕಾರ್ತಿಕ್ ಕೊಲೆಯಾಗಿದ್ದ. ಇವರಿಬ್ಬರ ನಡುವೆ ಹಣಕಾಸಿನ ವ್ಯವಹಾರ ಇತ್ತು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸ್…

Read More

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಆರೋಗ್ಯದಲ್ಲಿ ಏರುಪೇರು ಮಣಿಪಾಲ್ ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಆರೋಗ್ಯದಲ್ಲಿ ಏರುಪೇರು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (Former PM HD Devegowda) ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ (Bengaluru) ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು, ನಿನ್ನೆ (ಅಕ್ಟೋಬರ್…

Read More

ಚಿನ್ನ ಎಗರಿಸಿದರಾ ಪೊಲೀಸರು?* *ಸುಮಾರು 2 KG ಚಿನ್ನದಲ್ಲಿ 200 ಗ್ರಾಂ ನೀಡಿದ್ದ ಪೊಲೀಸರು!* *ಏನಿದು ಪ್ರಕರಣ?*

*ಚಿನ್ನ ಎಗರಿಸಿದರಾ ಪೊಲೀಸರು?* *ಸುಮಾರು 2 KG ಚಿನ್ನದಲ್ಲಿ 200 ಗ್ರಾಂ ನೀಡಿದ್ದ ಪೊಲೀಸರು!* *ಏನಿದು ಪ್ರಕರಣ?* ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ (Gold) ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಬೆಂಗಳೂರು ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ. ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್​ ಆಧರಿಸಿ ಇನ್ಸ್​ಪೆಕ್ಟರ್​ ಸಂಜೀವ್ ಕುಮಾರ್…

Read More

ಜಾತಿಗಣತಿ ಸಮೀಕ್ಷೆ;* *ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ* *ಅ.18 ರವರೆಗೆ ರಜೆ ವಿಸ್ತರಣೆ ಘೋಷಿಸಿದ ಸಿ ಎಂ ಸಿದ್ದರಾಮಯ್ಯ

*ಜಾತಿಗಣತಿ ಸಮೀಕ್ಷೆ;* *ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ* *ಅ.18 ರವರೆಗೆ ರಜೆ ವಿಸ್ತರಣೆ ಘೋಷಿಸಿದ ಸಿ ಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ (Karnataka) ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (caste census survey) ನಡೆಯುತ್ತಿದ್ದು, ಇಂದು ಕೊನೆ ದಿನವಾಗಿದೆ. ಆದ್ರೆ, ನಿರೀಕ್ಷೆಯಂತೆ ಸಮೀಕ್ಷೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿದೆ. ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಿಂದ ಅಕ್ಟೋಬರ್​ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ (School Holiday) ನೀಡಲು ನಿರ್ಧರಿಸಲಾಗಿದೆ….

Read More