Headlines

ಖಜಾನೆ-2ರ ಕಾರ್ಯನಿರ್ವಹಣೆ, ಜಿಎಸ್‌ಟಿ ಮತ್ತು ಐಟಿ ಕುರಿತು ಕಾರ್ಯಾಗಾರ*

*ಖಜಾನೆ-2ರ ಕಾರ್ಯನಿರ್ವಹಣೆ, ಜಿಎಸ್‌ಟಿ ಮತ್ತು ಐಟಿ ಕುರಿತು ಕಾರ್ಯಾಗಾರ* ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಶಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಖಜಾನೆ ಇವರುಗಳ ಸಹಯೋಗದಲ್ಲಿ ಅ.16 ರಂದು ಬೆಳಗ್ಗೆ 10.00ಕ್ಕೆ ಸರ್ಕಾರಿ ನೌಕರರ ಸಭಾಂಗಣ, ಡಿಸಿ.ಕಚೇರಿ ಆವರಣ, ಶಿವಮೊಗ್ಗದಲ್ಲಿ ಖಜಾನೆ-2ರ ಕಾರ್ಯನಿರ್ವಹಣೆ ಹಾಗೂ ಜಿಎಸ್‌ಟಿ ಮತ್ತು ಆದಾಯ ತೆರಿಗೆ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಶಿವಮೊಗ್ಗ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಿಂದ ಒಬ್ಬರಿಗೆ ಮಾತ್ರ ಕಾರ್ಯಾಗಾರದಲ್ಲಿ ಭಾಗವಹಿಸುವ ಅವಕಾಶವನ್ನು ಕಲ್ಪಿಸಲಾಗಿದ್ದು, ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ…

Read More

ಬಡವರಿಗಾಗಿ ಮೆಗ್ಗಾನ್ ಉತ್ತಮ ಗುಣಮಟ್ಟದ-ಉಚಿತ ಚಿಕಿತ್ಸೆ ನೀಡುತ್ತಿದೆ; ವಿರೂಪಾಕ್ಷಪ್ಪ

ಬಡವರಿಗಾಗಿ ಮೆಗ್ಗಾನ್ ಉತ್ತಮ ಗುಣಮಟ್ಟದ-ಉಚಿತ ಚಿಕಿತ್ಸೆ ನೀಡುತ್ತಿದೆ; ವಿರೂಪಾಕ್ಷಪ್ಪ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಅಕ್ಕಪಕ್ಕ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಮ್ಸ್ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ ತಿಳಿಸಿದರು. ಮಂಗಳವಾರ ಮೆಗ್ಗಾನ್ ಆಸ್ಪತ್ರೆಯ ಕನ್ಫಿರೆನ್ಸ್ ಹಾಲ್‌ನಲ್ಲಿ ಮಾಧ್ಯಮಗಾರರನ್ನು ಉದ್ದೇಶಿಸಿ ಅವರು ಮಾತನಾಡಿ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ 1200 ಹಾಸಿಗೆಯ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಅಕ್ಕ ಪಕ್ಕದ ಜಿಲ್ಲೆಗಳಾದ ಚಿಕ್ಕಮಗಳೂರು,…

Read More

ಶಿವಮೊಗ್ಗವೂ ಸೇರಿದಂತೆ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ* ಯಾರು ಈ ಎಇಇ ಜಗದೀಶ ನಾಯ್ಕ?

*ಶಿವಮೊಗ್ಗವೂ ಸೇರಿದಂತೆ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ* ಯಾರು ಈ ಎಇಇ ಜಗದೀಶ ನಾಯ್ಕ? ರಾಜ್ಯದ‌ ವಿವಿಧೆಡೆ 12 ಅಧಿಕಾರಿ ಗಳ ಮನೆಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲೆ ದಾಳಿ ನಡೆಸಿದೆ. ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್‌ ನಾಯ್ಕ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ…

Read More

ಕುವೆಂಪು ವಿವಿ ನಿವೃತ್ತ ಅಧೀಕ್ಷಕ ಎಂ ಸಿದ್ದರಾಮು ಕಾಂಗ್ರೆಸ್ ಸೇರ್ಪಡೆ

ಕುವೆಂಪು ವಿವಿ ನಿವೃತ್ತ ಅಧೀಕ್ಷಕ ಎಂ ಸಿದ್ದರಾಮು ಕಾಂಗ್ರೆಸ್ ಸೇರ್ಪಡೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಎಂ ಸಿದ್ದರಾಮು ಇವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಆದ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಂದಿದರು ಅವರು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತಿ ಹೊಂದಿದ್ದು ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್…

Read More

ಕೈದಿ ಬಾಂಬೆ ಸಲೀಂನಿಂದ ಪೊಲೀಸರ ಮೇಲೆ ಹಲ್ಲೆ*

*ಕೈದಿ ಬಾಂಬೆ ಸಲೀಂನಿಂದ ಪೊಲೀಸರ ಮೇಲೆ ಹಲ್ಲೆ* ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಪೈಲ್ಸ್ ಚಿಕಿತ್ಸೆಗೆಂದು ಕರೆತರಲಾಗಿದ್ದ ವಿಚಾರಣಾಧೀನ ಕೈದಿ ಮಹಮ್ಮದ್ ಖಲೀಲ್ ಅಲಿಯಾಸ್ ಬಾಂಬೆ ಸಲೀಂ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ. ಕುಖ್ಯಾತ ಕಳ್ಳನಾಗಿರುವ ಬಾಂಬೆ ಸಲೀಂ, ಟಿನ್ನರ್ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾನೆ. ಈ ಘಟನೆಯಲ್ಲಿ ಬಾಂಬೆ ಸಲೀಂ, ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಹುಲಗಪ್ಪ ಎಂಬುವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಇದರ ಜೊತೆಗೆ, ‘ಸ್ಥಳಕ್ಕೆ ಎಸ್ಪಿಯವರನ್ನು…

Read More

ಟ್ರಾಫಿಕ್ ಪೊಲೀಸರ ಇ-ಚಲನ್ ಹೆಸರಲ್ಲಿ ಲೂಟಿ!* *ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ರೂ. ದೋಚಿದ್ದಾರೆ ದುಷ್ಕರ್ಮಿಗಳು!* *ಟ್ರಾಫಿಕ್ ಪೊಲೀಸರಂತೆ ಸಂದೇಶ ಕಳುಹಿಸಿ ವಂಚನೆ*

*ಟ್ರಾಫಿಕ್ ಪೊಲೀಸರ ಇ-ಚಲನ್ ಹೆಸರಲ್ಲಿ ಲೂಟಿ!* *ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ರೂ. ದೋಚಿದ್ದಾರೆ ದುಷ್ಕರ್ಮಿಗಳು!* *ಟ್ರಾಫಿಕ್ ಪೊಲೀಸರಂತೆ ಸಂದೇಶ ಕಳುಹಿಸಿ ವಂಚನೆ* ಕರ್ನಾಟಕದೆಲ್ಲೆಡೆ ಸೈಬರ್ ವಂಚನೆಯ (Cyber Fraud) ಜಾಲ ಹೆಚ್ಚುತ್ತಿದೆ. ನಾನಾ ವಿಧದಲ್ಲಿ ಜನರನ್ನು ಮೂರ್ಖರನ್ನಾಗಿಸುವ ಈ ವಂಚಕರು, ಕೋಟಿಗಟ್ಟಲೆ ಹಣ ದೋಚುತ್ತಿದ್ದಾರೆ. ಕೇವಲ ಶ್ರೀಮಂತ ವ್ಯಕ್ತಿಗಳಿಗೆ ಮೋಸ ಮಾಡುತ್ತಿದ್ದವರು ಈಗ ಜನ ಸಾಮಾನ್ಯರನ್ನೂ ಬಿಡುತ್ತಿಲ್ಲ. ಈ ನಡುವೆ ರಾಜ್ಯದ ಹಲವೆಡೆ ಈಗ ಟ್ರಾಫಿಕ್ ಪೊಲೀಸರ ಹೆಸರಿನಲ್ಲಿ ಇ-ಚಲನ್ ಕಳುಹಿಸಿ ವಂಚಿಸುವ ಜಾಲ ತಲೆಯೆತ್ತಿದೆ….

Read More

RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ​ ಎಂದ ಸಿಎಂ*

*RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ​ ಎಂದ ಸಿಎಂ* ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ. ಆ ಬಗ್ಗೆ ಪರಿಶೀಲಿಸಿ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್​ ಗೆ ಸೂಚಿಸಿರೋದಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ ತಾವು ಪತ್ರ ಬರೆದಿರುವ ವಿಚಾರವನ್ನ ಸಚಿವ…

Read More

ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ*

*ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ* ಆರ್.ಎಸ್.ಎಸ್. ನೂರನೇ ವರ್ಷಾಚರಣೆ ಆಚರಿಸುತ್ತಿದೆ ಆರ್.ಎಸ್.ಎಸ್. ರಾಷ್ಟ್ರಭಕ್ತಿಬಗ್ಗೆ ವಿದೇಶದಲ್ಲೂ ಸಾಕಷ್ಟು ಪ್ರಶಂಸೆ ಆದರೆ, ಪುಡಿ ರಾಜಕಾರಣಿಗಳು, ಚಿಲ್ಲರೆ ರಾಜಕಾರಣಿಗಳು ಮಾತನಾಡುತ್ತಿದ್ದಾರೆ ಪ್ರಿಯಾಂಕ್ ಖರ್ಗೆ ಮತ್ತು ಹರಿಪ್ರಸಾದ್ ನಂತವರು ಹುಚ್ಚು ಹೇಳಿಕೆ ನೀಡಿ ಪತ್ರ ಬರೆದಿದ್ದಾರೆ ಮುಖ್ಯಮಂತ್ರಿಗಳಾದರೂ ಆ ಪತ್ರ ಹರಿದು ಬಿಸಾಕಬೇಕಿತ್ತು ಆದರೆ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಕಳಿಸಿದ್ದಾರೆ ಇವನ್ಯಾವನ್ರೀ ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ? ಆನೆ…

Read More