Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸಮಸ್ಯೆಯ ಅಂತಿಮ ಪರಿಹಾರ ಕ್ಷಮೆಯೂ… ಕೇಳಿಬಿಡು ಇಲ್ಲ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಈಶ್ವರಪ್ಪ ಎಂಟ್ರಿ ಯಾವಾಗ?* *ಡೋಂಟ್ ವರಿ* *ಕಮ್ ಟು ಡೆಲ್ಲಿ*

*ಈಶ್ವರಪ್ಪ ಎಂಟ್ರಿ ಯಾವಾಗ?* *ಡೋಂಟ್ ವರಿ* *ಕಮ್ ಟು ಡೆಲ್ಲಿ* ಕಳೆದ ವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ರಾಹುಲ್ ಗಾಂಧಿ ಬಳಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಬ್ಬರಿಗೂ ಸಮಾಧಾನವಾಗಿಲ್ಲ.ಕಾರಣ?ತಮ್ಮ ತಮ್ಮ ಮನಸ್ಸು ತೋಡಿಕೊಂಡ ಈ ಇಬ್ಬರು ನಾಯಕರಿಗೆ ರಾಹುಲ್ ಗಾಂಧಿ ಅವರು:’ಡೋಂಟ್ ವರಿ,ಕಮ್ ಟು ಡೆಲ್ಲಿ’ಅಂತ ಹೇಳಿದ್ದಾರೆ. ಅಂದ ಹಾಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮನಸ್ಸಿನಲ್ಲಿ ಏನಿದೆ ಎಂಬುದು ರಹಸ್ಯವೇನಲ್ಲ.ಈ ಪೈಕಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟವನ್ನು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸಮಸ್ಯೆಯ ಅಂತಿಮ ಪರಿಹಾರ ಕ್ಷಮೆಯೂ… ಕೇಳಿಬಿಡು ಇಲ್ಲ ಕೊಟ್ಟುಬಿಡು! 2. ಹೃದಯ ಶಾಂತವಾಗಿದ್ದರೆ ನಿದ್ದೆಯೂ ನೆಮ್ಮದಿ ನೀಡುವುದು ಇಲ್ಲದಿದ್ದರೆ ಕನಸೂ ಹೆದರಿಸಿಬಿಡುವುದು! 3. ಬಹಳ ಗಟ್ಟಿ ಎಂದವರನ್ನೆಲ್ಲ ಕಂಡಿರುವೆ ಒಬ್ಬಂಟಿ ಇದ್ದಾಗಲೆಲ್ಲ ಬಹಳ ಕಣ್ಣೀರು ಸುರಿಸುವರು 4. ತಪ್ಪು ಕಹಿ ಬೇವಿನದಲ್ಲ ನಾಲಿಗೆಗೆ ಸಿಹಿಯ ಚಟವಿದೆ ಅಷ್ಟೇ! – *ಶಿ.ಜು.ಪಾಶ* 8050112067 (19/1/2026)

Read More

*ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಮರಣ!* *ಬಟ್ಟೆ ತೊಳೆಯಲೆಂದು ಹೋಗಿದ್ದಾಗ ಮಹಾ ದುರಂತ!!* *ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು*

*ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಮರಣ!* *ಬಟ್ಟೆ ತೊಳೆಯಲೆಂದು ಹೋಗಿದ್ದಾಗ ಮಹಾ ದುರಂತ!!* *ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು* ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ (death) ಘಟನೆ ಜಿಲ್ಲೆಯ ಭದ್ರಾವತಿ (Bhadravati) ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್…

Read More

ಯದುವೀರ್ ವೀಣಾವಾದವೂ- 301 ವೀಣೆಗಳ ವೀಣಾ ನಾದ ಝೇಂಕಾರವೂ…

ಯದುವೀರ್ ವೀಣಾವಾದವೂ- 301 ವೀಣೆಗಳ ವೀಣಾ ನಾದ ಝೇಂಕಾರವೂ… ಶಿವಮೊಗ್ಗದ ಶ್ರೀ ಸರಸ್ವತಿ ಸಂಗೀತ ವಿದ್ಯಾಲಯದ ರಜತ ಮಹೋತ್ಸವದ ಅಂಗವಾಗಿ, ಸುಶ್ರಾವ್ಯ ಸಂಗೀತ ವಿದ್ಯಾಲಯ ಹಾಗೂ ಶ್ರೀ ಸಾಯಿಶಕ್ತಿ ಸಂಗೀತ ವಿದ್ಯಾಲಯಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ವೀಣಾ ತ್ರಿಶತೋತ್ಸವ’ ಕಾರ್ಯಕ್ರಮವನ್ನು ಮೈಸೂರು ರಾಜವಂಶಸ್ಥರು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿ ತಾವೂ ವೀಣೆ ನುಡಿಸಿದರು. ಒಂದೇ ವೇದಿಕೆಯಲ್ಲಿ ‘301 ವೀಣಾ ನಾದ ಝೇಂಕಾರ’ (301 Veena Nada Jhankara) ಮೊಳಗಿದ್ದು  ರೋಮಾಂಚನಕಾರಿ…

Read More

ಕುವೆಂಪು ವಿವಿ ಸೇರಿದಂತೆ ಆರು ವಿವಿಗಳಿಗೆ ಪಿಂಚಣಿ ಅನುದಾನ ಮಂಜೂರು; ಮೈಸೂರು ವಿವಿ ಕುಲಪತಿ ಹೇಳಿಕೆಗೆ ಪ್ರೊ. ಶರತ್ ಅನಂತಮೂರ್ತಿ ಖಂಡನೆ

ಕುವೆಂಪು ವಿವಿ ಸೇರಿದಂತೆ ಆರು ವಿವಿಗಳಿಗೆ ಪಿಂಚಣಿ ಅನುದಾನ ಮಂಜೂರು; ಮೈಸೂರು ವಿವಿ ಕುಲಪತಿ ಹೇಳಿಕೆಗೆ ಪ್ರೊ. ಶರತ್ ಅನಂತಮೂರ್ತಿ ಖಂಡನೆ ಶಂಕರಘಟ್ಟ;  ಇತ್ತೀಚೆಗೆ ಕರ್ನಾಟಕ ಸರ್ಕಾರ ವಿವಿಧ ವಿಶ್ವವಿದ್ಯಾಲಯಗಳಿಗೆ ಪಿಂಚಣಿ ಅನುದಾನವನ್ನು ಮಂಜೂರು ಮಾಡಿದ್ದು, ಈ ಬಗ್ಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್ ಅವರು ನೀಡಿರುವ ಪ್ರತಿಕ್ರಿಯೆಗೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕೆಲ ವರ್ಷಗಳಿಂದ ಪಿಂಚಣಿ ಅನುದಾನ ಬಿಡುಗಡೆಯಾಗದೆ ನಿವೃತ್ತ ನೌಕಕರ ಸಂಕಷ್ಟಕ್ಕೆ ಕಾರಣವಾಗಿದ್ದ ವಿಚಾರಕ್ಕೆ…

Read More

*ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಬಿ ವೈ ಆರ್ ಸಂವಾದ* *ಶಿವಮೊಗ್ಗ ಅಭಿವೃದ್ಧಿ; ಬಹುಪಾಲು ಯಶಸ್ವಿಯಾಗಿದ್ದೇನೆಂದ ಸಂಸದ ಬಿ.ವೈ.ರಾಘವೇಂದ್ರ*

*ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಬಿ ವೈ ಆರ್ ಸಂವಾದ* *ಶಿವಮೊಗ್ಗ ಅಭಿವೃದ್ಧಿ; ಬಹುಪಾಲು ಯಶಸ್ವಿಯಾಗಿದ್ದೇನೆಂದ ಸಂಸದ ಬಿ.ವೈ.ರಾಘವೇಂದ್ರ* ಶಿವಮೊಗ್ಗ : ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಂಕಲ್ಪ ಹೊಂದಿ ಅದರಲ್ಲಿ ಬಹು ಪಾಲು ಯಶಸ್ವಿಯಾ ಗಿದ್ದೇನೆ ಎಸಂಸದಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಪತ್ರಿಕಾ ಭವನದಲ್ಲಿ ಪ್ರೆಸ್‌ಟ್ರಸ್ಟ್‌ವತಿಯಿಂದ ಆಯೋ ಜಿಸಿದ್ದ ಸಂವಾದ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಂಸದನಾಗಿ ನಾನು ನಾಲ್ಕನೇ ಬಾರಿ ಆಯ್ಕೆಯಾ ಗಿದ್ದೇನೆ. ಇದಕ್ಕೆ ಎಲ್ಲರ ಸಹಕಾರವಿದೆ. ಪತ್ರಕರ್ತರ…

Read More

*4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ ಏನೆಲ್ಲ ಮಾತಾಡಿದ್ರು?*

*4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ ಏನೆಲ್ಲ ಮಾತಾಡಿದ್ರು?* ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ, 2026ರ 4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಸಾಹಿತ್ಯಾಸಕ್ತರನ್ನು ಉದ್ದೇಶಿಸಿ ಮಾತನಾಡಿದರು. , ತಮಿಳುನಾಡು ಶಾಲಾ ಶಿಕ್ಷಣ ಸಚಿವರಾದ ಡಾ. ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ನೀಡಿದ ಪ್ರೀತಿಯ ಆಹ್ವಾನ ಹಾಗೂ ಆತ್ಮೀಯ ಆತಿಥ್ಯಕ್ಕೆ ಹೃತ್ಪೂರ್ವಕವಾಗಿ ಆಭಾರಿಯಾಗಿದ್ದೇನೆ ಎಂದರು. ಸಂಸ್ಕೃತಿ ಮತ್ತು…

Read More

ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ, ಆರ್.ಎಂ.ಮಂಜುನಾಥ ಗೌಡರು*

*ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ, ಆರ್.ಎಂ.ಮಂಜುನಾಥ ಗೌಡರು* ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಎಂಎಲ್ಸಿ ಎಸ್ ರವಿ ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅಪೆಕ್ಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ದೇವರಾಜ್ ಅವರು ನಾಮಪತ್ರ ಸ್ವೀಕರಿಸಿದರು.

Read More

ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ; ರಾಷ್ಟ್ರಮಟ್ಟದ ನಾಣ್ಯ-ನೋಟು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಸಂಸದ ಬಿವೈಆರ್

ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ; ರಾಷ್ಟ್ರಮಟ್ಟದ ನಾಣ್ಯ-ನೋಟು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಸಂಸದ ಬಿವೈಆರ್ ಶಿವಮೊಗ್ಗ:- ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಟ್ರಸ್ಟ್ ವತಿಯಿಂದ ಇಂದಿನಿಂದ ಮೂರು ದಿನಗಳ ಕಾಲ ಶುಭಮಂಗಳ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ನಾಣ್ಯ- ನೋಟುಗಳು, ಅಂಚೆ ಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಈ ನಾಣ್ಯ ಪ್ರದರ್ಶನದಲ್ಲಿ ಅಪರೂಪದ…

Read More

*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಕೆ.ಇ. ಕಾಂತೇಶ್ ನೇತೃತ್ವದಲ್ಲಿ ಕೋರ್ಟ್ ಮೊರೆ;* *ರಾಷ್ಟ್ರಭಕ್ತರ ಬಳಗದ ಮುಖಂಡರೂ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ*

*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಕೆ.ಇ. ಕಾಂತೇಶ್ ನೇತೃತ್ವದಲ್ಲಿ ಕೋರ್ಟ್ ಮೊರೆ;* *ರಾಷ್ಟ್ರಭಕ್ತರ ಬಳಗದ ಮುಖಂಡರೂ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ* ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಎರಡು ವರ್ಷ ಕಳೆದಿದೆ. ಆದರೂ ಪಾಲಿಕೆಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗುಡುಗಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದೆ ಎಂದರು. ಜನಪ್ರತಿನಿಧಿಗಳಿಲ್ಲದೆ ಪಾಲಿಕೆಯಲ್ಲಿ ಅಧಿಕಾರಿಗಳ ದುರಾಡಳಿತದಿಂದ ಸಾರ್ವಜನಿಕರಿಗೆ…

Read More