Headlines

ನಾಳೆ ಕರ್ನಾಟಕ ಸಿಇಟಿ ಫಲಿತಾಂಶ*

*ನಾಳೆ ಕರ್ನಾಟಕ ಸಿಇಟಿ ಫಲಿತಾಂಶ* ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಆ ದಿನ ಬಂದಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (Karnataka Common Entrance Test) ಫಲಿತಾಂಶ ನಾಳೆ(ಮೇ 24) ರಂದು ಪ್ರಕಟವಾಗಲಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ (MC Sudhakar) ಅವರು ಶನಿವಾರ ಬೆಳಗ್ಗೆ 11:30ಕ್ಕೆ ಪ್ರಕಟ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಹೀಗಾಗಿ cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ….

Read More

51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ *ತ್ವರಿತ ನಿರ್ಧಾರ ಶೈಕ್ಷಣಿಕ ಕೊರತೆಯನ್ನು ಪೂರೈಸಲು ಅಗತ್ಯವಾಗಿದೆ,” ಎಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ*

51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ *ತ್ವರಿತ ನಿರ್ಧಾರ ಶೈಕ್ಷಣಿಕ ಕೊರತೆಯನ್ನು ಪೂರೈಸಲು ಅಗತ್ಯವಾಗಿದೆ,” ಎಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ* ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ. ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆ ಸರಿಯಾಗಿ…

Read More

ಗೃಹಮಂತ್ರಿ- ಉಪ ಮುಖ್ಯಮಂತ್ರಿ ಹೇಳಿಕೆಗಳ ಗೊಂದಲದಿಂದ ಅನುಮಾನಗಳು ದಟ್ಟ- ಕೆ. ಎಸ್. ಈಶ್ವರಪ್ಪ

ಗೃಹಮಂತ್ರಿ- ಉಪ ಮುಖ್ಯಮಂತ್ರಿ ಹೇಳಿಕೆಗಳ ಗೊಂದಲದಿಂದ ಅನುಮಾನಗಳು ದಟ್ಟ- ಕೆ. ಎಸ್. ಈಶ್ವರಪ್ಪ ಶಿವಮೊಗ್ಗ : ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತಳಾಗಿರುವನಟಿ ರನ್ಯಾರಾವ್ ಜತೆಗಿನ ಸಂಪರ್ಕದ ವಿಚಾರದಲ್ಲಿ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗಳು ಗೊಂದಲದ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದು, ಈ ಇಬ್ಬರು ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸುವ ಮೂಲಕ ವಾಸ್ತವ ಏನು ಎನ್ನುವುದನ್ನು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಲಿ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ…

Read More

ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಕೆ ಮೀಸಲಾತಿ ಪಟ್ಟಿ ನೀಡುವಂತೆ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ವ್ಯವಹಾರ *ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ* ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿಕೆ 35 ವಾರ್ಡುಗಳಲ್ಲಿ 2011 ರ ಜನಗಣತಿ ಪ್ರಕಾರ 3.22 ಲಕ್ಷ ಜನಸಂಖ್ಯೆ … ಒಟ್ಟು 288 ಮತಗಟ್ಟೆಗಳು… 2024-2025 ರಂತೆ 133479 ಪುರುಷ, 141480 ಮಹಿಳೆ, 17 ಇತರೆ ಸೇರಿದಂತೆ 274976 ಮತದಾರರು… ಇದರಲ್ಲಿ 85 ವರ್ಷ ಮೀರಿದ 2583 ಹಾಗೂ ವಿಕಲಚೇತನ 1465 ಮತದಾರರು ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ವಿವರಣೆ

ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಕೆ ಮೀಸಲಾತಿ ಪಟ್ಟಿ ನೀಡುವಂತೆ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ವ್ಯವಹಾರ *ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ* ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿಕೆ 35 ವಾರ್ಡುಗಳಲ್ಲಿ 2011 ರ ಜನಗಣತಿ ಪ್ರಕಾರ 3.22 ಲಕ್ಷ ಜನಸಂಖ್ಯೆ … ಒಟ್ಟು 288 ಮತಗಟ್ಟೆಗಳು… 2024-2025 ರಂತೆ 133479 ಪುರುಷ, 141480 ಮಹಿಳೆ, 17 ಇತರೆ ಸೇರಿದಂತೆ 274976 ಮತದಾರರು… ಇದರಲ್ಲಿ…

Read More

ಶಿವಮೊಗ್ಗ ಪಾಲಿಕೆಗೆ ಶೀಘ್ರ ಚುನಾವಣೆಗೆ ಒತ್ತಾಯಿಸಿ ಕೆ.ಇ.ಕಾಂತೇಶ್ ನೇತೃತ್ವದ ರಾಷ್ಟ್ರಭಕ್ತರ ಬಳಗದಿಂದ ಚುನಾವಣಾ ಆಯೋಗದ ಆಯುಕ್ತರಿಗೆ ಭೇಟಿ ಮಾಡಿ ಒತ್ತಾಯ*

*ಶಿವಮೊಗ್ಗ ಪಾಲಿಕೆಗೆ ಶೀಘ್ರ ಚುನಾವಣೆಗೆ ಒತ್ತಾಯಿಸಿ ಕೆ.ಇ.ಕಾಂತೇಶ್ ನೇತೃತ್ವದ ರಾಷ್ಟ್ರಭಕ್ತರ ಬಳಗದಿಂದ ಚುನಾವಣಾ ಆಯೋಗದ ಆಯುಕ್ತರಿಗೆ ಭೇಟಿ ಮಾಡಿ ಒತ್ತಾಯ* ಶಿವಮೊಗ್ಗಕ್ಕೆ ಆಗಮಿಸಿದ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ರವರಿಗೆ ಕೆ.ಇ.ಕಾಂತೇಶ್ ರವರ ನೇತೃತ್ವದಲ್ಲಿ ಭೇಟಿ ಮಾಡಿ ಶಿವಮೊಗ್ಗ ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ಮಾಡಬೇಕೆಂದು ರಾಷ್ಟ್ರಭಕ್ತರ ಬಳಗ ಒತ್ತಾಯಿಸಿತು. ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಆಡಳಿತಾವಧಿ 2023ರ ನವೆಂಬರ್‌ನಲ್ಲಿ ಪೂರ್ಣಗೊಂಡಿದ್ದು, ಸುಮಾರು ಒಂದೂವರೆ ವರ್ಷಗಳಿಂದ ನಗರದಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೇ ನಾಗರೀಕರ ದೈನಂದಿನ…

Read More

ಮೇ.25 ರಂದು ಆಗಮಿಸುತ್ತಿದ್ದಾರೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ*

*ಮೇ.25 ರಂದು ಆಗಮಿಸುತ್ತಿದ್ದಾರೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ* ಮೇ 25ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷರು ಹಾಗು ಮಾಜಿ ಶಾಸಕರಾದ *ಕುಮಾರಿ ಸೌಮ್ಯ ರೆಡ್ಡಿ* ಅವರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ *ಮಧು ಬಂಗಾರಪ್ಪ* ಉಪಸ್ಥಿತರಿರುವರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ *ಅರ್.ಪ್ರಸನ್ನ *ಕುಮಾರ್*…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಕಣ್ಣೀರು ಒರೆಸಿಕೊಂಡೆ ನೋವು ಬಾಚಿಕೊಂಡೆ ಹೃದಯ ಎತ್ತಿಕೊಂಡೆ ಅಲ್ಲಿಂದ… ಹೊರಟು‌ ಬಿಟ್ಟೆ! – *ಶಿ.ಜು.ಪಾಶ* 8050112067 (23/5/25)

Read More

ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆ* *ಮೇ 22-24ರವರೆಗೆ ಕೊಂಕಣ ಮತ್ತು ಗೋವಾದಲ್ಲೂ ಅತಿ ಹೆಚ್ಚು ಮಳೆ*

*ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆ* *ಮೇ 22-24ರವರೆಗೆ ಕೊಂಕಣ ಮತ್ತು ಗೋವಾದಲ್ಲೂ ಅತಿ ಹೆಚ್ಚು ಮಳೆ* ಕರ್ನಾಟಕದಲ್ಲಿ (Karnataka) ಪೂರ್ವ ಮುಂಗಾರು ಮಳೆ ಭರ್ಜರಿಯಾಗಿದ್ದು, ವರುಣನ ಜನ ತತ್ತರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ (Bengaluru) ಭಾನುವಾರ ಸುರಿದ ಒಂದೇ ಒಂದು ಮಳೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸದ್ಯ ಎರಡು ದಿನದಿಂದ ಮಳೆರಾಯ ಬಿಡುವು ನೀಡಿದ್ದಾನೆ ಎನ್ನುವಷ್ಟರಲ್ಲಿ ಹವಾಮಾನ ಇಲಾಖೆ ಮತ್ತೆ ಮಳೆ ಎಚ್ಚರಿ ಕೊಟ್ಟಿದ್ದು, ರಾಜ್ಯದಲ್ಲಿ ಮುಂದಿನ ಐದಾರು ದಿನಗಳ ಕಾಲ ಮಳೆಯಾಗಲಿದೆ ಎಂದು…

Read More

ಕಾಮಿಡಿ ಕಿಲಾಡಿ ಮಡೆನೂರು ಮನು ವಿರುದ್ಧ ಅತ್ಯಾಚಾರದ ಗಂಭೀರ ಆರೋಪ!* *ಕುಲದಲ್ಲಿ ಕೀಳ್ಯಾವುದೋ ಸಿನೆಮಾ ಬಿಡುಗಡೆ ಸಂದರ್ಭದಲ್ಲಿಯೇ ರೇಪ್ ಕೇಸ್ ಫಿಕ್ಸ್!*

*ಕಾಮಿಡಿ ಕಿಲಾಡಿ ಮಡೆನೂರು ಮನು ವಿರುದ್ಧ ಅತ್ಯಾಚಾರದ ಗಂಭೀರ ಆರೋಪ!* *ಕುಲದಲ್ಲಿ ಕೀಳ್ಯಾವುದೋ ಸಿನೆಮಾ ಬಿಡುಗಡೆ ಸಂದರ್ಭದಲ್ಲಿಯೇ ರೇಪ್ ಕೇಸ್ ಫಿಕ್ಸ್!* ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಖ್ಯಾತಿ ಪಡೆದ ಮಡೆನೂರು ಮನು (Madenuru Manu) ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ಇವರ ವಿರುದ್ಧ ಈ ರೀತಿಯ ಆರೋಪ ಹೊರಿಸಿದ್ದಾರೆ. ಸದ್ಯ ಈ ವಿಚಾರ ಸೆನ್ಸೇಷನ್ ಸೃಷ್ಟಿ ಆಗಿದೆ. ಅವರಿಗೆ ಈಗ ಬಂಧನ…

Read More

ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಾಪಸಿಂಹನಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಪತ್ರ*

*ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಾಪಸಿಂಹನಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಪತ್ರ* ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಅನ್‌ಪಡ್ ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಮೈಸೂರಿನ ಮಾಜಿ ಸಂಸದ ಬಿಜಪಿ ಮುಖಂಡ ಪ್ರತಾಪಸಿಂಹರಿಗೆ ಹುಚ್ಚು ಹಿಡಿದಿದ್ದು, ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಿಗೆ ಶಿವಮೊಗ್ಗ…

Read More