Headlines

Featured posts

Latest posts

All
technology
science

*ರಾಷ್ಟ್ರಭಕ್ತರ ಬಳಗದ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ನ್ಯಾಯಾಲಯ ಛೀಮಾರಿ ಹಾಕುವ ಮುನ್ನ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಿ*

*ರಾಷ್ಟ್ರಭಕ್ತರ ಬಳಗದ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ನ್ಯಾಯಾಲಯ ಛೀಮಾರಿ ಹಾಕುವ ಮುನ್ನ ಶಿವಮೊಗ್ಗ ಮಹಾನಗರ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಏನಂದ್ರು? ವೀಡಿಯೋ ಗಮನಿಸಿ

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಏನಂದ್ರು? ವೀಡಿಯೋ ಗಮನಿಸಿ

Read More

*ರಾಷ್ಟ್ರಭಕ್ತರ ಬಳಗದ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ನ್ಯಾಯಾಲಯ ಛೀಮಾರಿ ಹಾಕುವ ಮುನ್ನ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಿ*

*ರಾಷ್ಟ್ರಭಕ್ತರ ಬಳಗದ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ನ್ಯಾಯಾಲಯ ಛೀಮಾರಿ ಹಾಕುವ ಮುನ್ನ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಿ* ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸರ್ಕಾರಕ್ಕೆ ಇಷ್ಟವಿಲ್ಲ. ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಹೋರಾಟಗಳನ್ನು ಮಾಡಿದ್ದು, ಇದೀಗ ಹೈಕೋರ್ಟ್ ನಿಂದ ರಾಷ್ಟ್ರಭಕ್ತರ ಬಳಗಕ್ಕೆ ಮೊದಲ ಜಯ ಸಿಕ್ಕಿದೆ. ಆದಷ್ಟು ಬೇಗ ಪಾಲಿಕೆ ಚುನಾವಣೆ ನಡೆಸಿ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರೂ ರಾಷ್ಟ್ರಭಕ್ತರ ಬಳಗದ ಪ್ರಮುಖರೂ ಆದ ಕೆ.ಇ.ಕಾಂತೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ…

Read More

*ಸಬ್ ಇನ್ಸ್ ಪೆಕ್ಟರ್ ನವೀನ್ ಮಠಪತಿ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಪ್ರಕರಣ…* *ಇಬ್ಬರು ಸಹೋದರಾದ ಮನುಕುಮಾರ್- ಮಧು ಕುಮಾರ್ ಗೆ 2 ವರ್ಷ ಜೈಲು- ದಂಡ ವಿಧಿಸಿದ ಕೋರ್ಟ್*

*ಸಬ್ ಇನ್ಸ್ ಪೆಕ್ಟರ್ ನವೀನ್ ಮಠಪತಿ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಪ್ರಕರಣ…* *ಇಬ್ಬರು ಸಹೋದರಾದ ಮನುಕುಮಾರ್- ಮಧು ಕುಮಾರ್ ಗೆ 2 ವರ್ಷ ಜೈಲು- ದಂಡ ವಿಧಿಸಿದ ಕೋರ್ಟ್* ಸಬ್ ಇನ್ಸ್ ಪೆಕ್ಟರ್ ನವೀನ್ ಮಠಪತಿ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡಲೆತ್ನಿಸಿದ್ದ ಸಹೋದರರಿಬ್ಬರಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡು ವರ್ಷ ಜೈಲು, 17,500₹ ತಲಾ ದಂಡ ವಿಧಿಸಿ ಹಲ್ಲೆಗೊಳಗಾಗಿದ್ದ ಪಿಎಸ್ ಐಗೆ 20 ಸಾವಿರ ರೂ.,…

Read More

SIR ವಿಚಾರದಲ್ಲಿ ಜನರ ಮದ್ಯೆ ಇರಬೇಕಾದ ರಾಜಕೀಯ ಪಕ್ಷಗಳು ಕಾಣೆಯಾಗಿವೆ; ಎಸ್.ಮುಜಿಬುಲ್ಲ ಆಕ್ರೋಶ

 SIR ವಿಚಾರದಲ್ಲಿ ಜನರ ಮದ್ಯೆ ಇರಬೇಕಾದ ರಾಜಕೀಯ ಪಕ್ಷಗಳು ಕಾಣೆಯಾಗಿವೆ; ಎಸ್.ಮುಜಿಬುಲ್ಲ ಆಕ್ರೋಶ ರಾಜ್ಯದ ಎಲ್ಲಾ ಕಡೆ ಚುನಾವಣಾ ಆಯೋಗದ ವತಿಯಿಂದ SIR ಮ್ಯಾಪಿಂಗ್ ನಡೆಯುತ್ತಿದೆ. ಈ ಪ್ರಕ್ರಿಯೆಯನ್ನು BLO ಗಳು ಮಾಡುತ್ತಿದ್ದಾರೆ. ಕೆಲವು ಕಡೆ BLO ಗಳ ಅಸಹಕಾರದ ಕಾರಣ ಮತ್ತು SIR ಬಗ್ಗೆ ಸರಿಯಾಗಿ ಮಾಹಿತಿಲ್ಲದವರು ಹಾಗೂ ಬಹಳಷ್ಟು ಅನಕ್ಷತ್ರಸ್ಥರು ತಮ್ಮ ದಾಖಲಾತಿಗಳನ್ನು ಸಂಗ್ರಹಿಸಲು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಮಹಾನಗರ ಪಾಲಿಕೆ, ತಾಲ್ಲೂಕು ಕಚೇರಿ ಗಳಿಗೆ ಅಲೆದಾಡುವಂತಾಗಿದೆ ಎಂದು ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ…

Read More

*ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಕೆ.ರಂಗನಾಥ್ ಅವಿರೋಧ ಆಯ್ಕೆ* *ಉಪಾಧ್ಯಕ್ಷರಾಗಿ ಹೊನ್ನಪ್ಪ- ಖಜಾಂಚಿಯಾಗಿ ಘನಶ್ಯಾಮ್*

*ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಕೆ.ರಂಗನಾಥ್ ಅವಿರೋಧ ಆಯ್ಕೆ* *ಉಪಾಧ್ಯಕ್ಷರಾಗಿ ಹೊನ್ನಪ್ಪ- ಖಜಾಂಚಿಯಾಗಿ ಘನಶ್ಯಾಮ್* ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕಿನ‌ ಉಪಾಧ್ಯಕ್ಷರೂ ಆಗಿರುವ ಎಸ್.ಕೆ.ಮರಿಯಪ್ಪ ತಂಡದಿಂದ ಯುವ ಸಹಕಾರಿ ಕೆ.ರಂಗನಾಥ್ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸಿ.ಹೊನ್ನಪ್ಪ, ಖಜಾಂಚಿಯಾಗಿ ಘನಶ್ಯಾಮ್ ಕೂಡ ಅವಿರೋಧವಾಗಿ ಆಯ್ಕೆಯಾದರು. 115 ವರ್ಷಗಳ ಇತಿಹಾಸವಿರುವ ಶಿವಮೊಗ್ಗದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ರಂಗನಾಥ್…

Read More

ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಡಾ. ಸರ್ಜಿಗೆ ಇಲ್ಲ: ವೈ.ಹೆಚ್. ನಾಗರಾಜ್

ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಡಾ. ಸರ್ಜಿಗೆ ಇಲ್ಲ: ವೈ.ಹೆಚ್. ನಾಗರಾಜ್ ಶಿವಮೊಗ್ಗ: ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿಗೆ ಇಲ್ಲವೇ ಇಲ್ಲ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ ಹೇಳಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸರ್ಜಿ ಎಂಬ ಡಾಕ್ಟರ್ ರಾತ್ರೋರಾತ್ರಿ ಫ್ಲೆಕ್ಸ್ ಗಳ ಮೂಲಕ ಪ್ರಚಾರಕ್ಕೆ ಬಂದಿದ್ದು ಎಲ್ಲರಿಗೂ ತಿಳಿದೇ ಇದೆ. ಪದವೀಧರರ ಕ್ಷೇತ್ರದಿಂದ ಹೇಗೆ ಆಯ್ಕೆಯಾಗಿದ್ದು ಎಂಬುದು ಕೂಡ ಬಹಿರಂಗ ಸತ್ಯ. ರಾಜ್ಯ ಸರ್ಕಾರವನ್ನು…

Read More

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್‌  ಪತ್ರಿಕಾ ಹೇಳಿಕೆ. 2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್‌  ಪತ್ರಿಕಾ ಹೇಳಿಕೆ. 2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ. 2026ನೇ ಸಾಲಿನ ರಾಜ್ಯ ಮಟ್ಟದ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅರ್ಹ ಅಧಿಕಾರಿ-ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ರಾಜ್ಯ ಮಟ್ಟಕ್ಕೆ 30 ಪ್ರಶಸ್ತಿ ಹಾಗೂ ಶಿವಮೊಗ್ಗ ಜಿಲ್ಲೆಗೆ 10 ಜಿಲ್ಲಾ…

Read More

*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ಹೈಕೋರ್ಟ್ ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್* *ಸಂತಸ ವ್ಯಕ್ತ ಪಡಿಸಿದ ರಾಷ್ಷ್ರ ಭಕ್ತರ ಬಳಗದ ಪ್ರಮುಖ ಕೆ.ಇ.ಕಾಂತೇಶ್* *ಬಳಗಕ್ಕೆ ಸಂದ ತಾತ್ಕಾಲಿಕ ಜಯವೆಂದ ಕಾಂತೇಶ್*

*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ಹೈಕೋರ್ಟ್ ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್* *ಸಂತಸ ವ್ಯಕ್ತ ಪಡಿಸಿದ ರಾಷ್ಷ್ರ ಭಕ್ತರ ಬಳಗದ ಪ್ರಮುಖ ಕೆ.ಇ.ಕಾಂತೇಶ್* *ಬಳಗಕ್ಕೆ ಸಂದ ತಾತ್ಕಾಲಿಕ ಜಯವೆಂದ ಕಾಂತೇಶ್*

Read More

*ಎಂಆರ್‌ಪಿ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ಕಾರ್ಟ್ ಮೇಲೆ ದೂರು; ಪರಿಹಾರ ನೀಡಲು ಆಯೋಗದಿಂದ ಆದೇಶ*

*ಎಂಆರ್‌ಪಿ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ಕಾರ್ಟ್ ಮೇಲೆ ದೂರು; ಪರಿಹಾರ ನೀಡಲು ಆಯೋಗದಿಂದ ಆದೇಶ* ಶಿವಮೊಗ್ಗ ಜಿಲ್ಲೆಯ ಮಂಡಘಟ್ಟದ ಶಿವಕುಮಾರ್ ಎಸ್. ಎಂಬುವವರು ಬೆಂಗಳೂರು ಫ್ಲಿಪ್‌ಕಾರ್ಟ್ ಮುಖ್ಯ ವ್ಯವಸ್ಥಾಪಕರು ಹಾಗೂ ಉತ್ತರ ಪ್ರದೇಶದ ಮುಜಫರ್‌ನಗರದ ಶ್ರೀ ಲಕ್ಷ್ಮೀ ಪೈಂಟ್ಸ್ ಹೌಸ್ ಇವರುಗಳ ವಿರುದ್ಧ ಒಂದು ಲೀಟರ್ ಏಷಿಯನ್ ವುಡ್ ಪ್ರೈಮರ್‌ಗೆ ಎಂ.ಆರ್.ಪಿ ಗಿಂತ ಹೆಚ್ಚಿನ ಹಣ ಪಡೆದಿರುತ್ತಾರೆ ಎಂದು ನೀಡಿದ ದೂರನ್ನು ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ನೀಡಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ…

Read More

ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತ ‘ಮಾರಿಕಾಂಬ ಕಪ್’ ಕ್ರಿಕೆಟ್ ಪಂದ್ಯಾವಳಿ* *ಫೆ. 7-8 ರಂದು ನಡೆಯುವ ಪಂದ್ಯಾವಳಿ* *ವಿನ್ನರ್ ಗೆ ಎರಡು ಟಗರು,* *ರನ್ನರ್ ತಂಡಕ್ಕೆ ಒಂದು ಟಗರು ಬಹುಮಾನ*

*ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತ ‘ಮಾರಿಕಾಂಬ ಕಪ್’ ಕ್ರಿಕೆಟ್ ಪಂದ್ಯಾವಳಿ* *ಫೆ. 7-8 ರಂದು ನಡೆಯುವ ಪಂದ್ಯಾವಳಿ* *ವಿನ್ನರ್ ಗೆ ಎರಡು ಟಗರು,* *ರನ್ನರ್ ತಂಡಕ್ಕೆ ಒಂದು ಟಗರು ಬಹುಮಾನ* ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವನ್ನು ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇದೇ ಮೊದಲ ಬಾರಿ ಜಾತ್ರೆಯ ಪ್ರಯುಕ್ತ ಕೋಟೆ ಶ್ರೀ ಮಾರಿಕಾಂಬ ಗೆಳೆಯರ ಬಳಗದ ವತಿಯಿಂದ ‘ಮಾರಿಕಾಂಬ ಕಪ್’ ಟೆನ್ನಿಸ್ ಬಾಲ್…

Read More