ಲೋಕಸಭಾ ಚುನಾವಣೆ; ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ದೇಶದ ಅಭ್ಯುದಯಕ್ಕೆ ಕಾಂಗ್ರೆಸ್ ಪ್ರಣಾಳಿಕೆ ಸಹಕಾರಿ

ಲೋಕಸಭಾ ಚುನಾವಣೆ; ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ದೇಶದ ಅಭ್ಯುದಯಕ್ಕೆ ಕಾಂಗ್ರೆಸ್ ಪ್ರಣಾಳಿಕೆ ಸಹಕಾರಿ ಶಿವಮೊಗ್ಗ: ‘ದೇಶದಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲು ಕಾಂಗ್ರೆಸ್‌ ಪಕ್ಷ ದಿಂದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ’ ಎಂದು ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್ ಹೇಳಿದರು. ‘ಮುಖ್ಯವಾಗಿ ಪ್ರಣಾಳಿಕೆಯಲ್ಲಿ ದೇಶದ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ ₹1 ಲಕ್ಷ ನೀಡಲು ಮಹಾಲಕ್ಷಿ ಯೋಜನೆ ಜಾರಿಗೆ ಒತ್ತು ನೀಡಲಾಗಿದೆ ಎಂದು…

Read More

ಏ. 12 ರಿಂದ 22 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ನಿಷೇದಾಜ್ಞೆ ಜಾರಿ*

*ಏ. 12 ರಿಂದ 22 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ನಿಷೇದಾಜ್ಞೆ ಜಾರಿ* ಶಿವಮೊಗ್ಗ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸುವುದು, ಏ.19 ನಾಮಪತ್ರ ಸಲ್ಲಿಸಲು ಕೊನೆಯ ದಿನ, ಏ.20 ನಾಮಪತ್ರಗಳ ಪರಿಶೀಲನೆ ಹಾಗೂ ಏ.22 ನಾಮಪತ್ರ ಹಿಂಪಡೆಯುವ ದಿನಾಂಕವಾಗಿದ್ದು, ಈ ಅವಧಿಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಾಗಿರುವುದರಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ…

Read More

ಕುಟುಂಬದಿಂದ ಬಿಜೆಪಿ ಅಪಹರಣ ಆಗಲು ಬಿಡುವುದಿಲ್ಲ : ಕೆ.ಎಸ್.ಈಶ್ವರಪ್ಪ

ಕುಟುಂಬದಿಂದ ಬಿಜೆಪಿ ಅಪಹರಣ ಆಗಲು ಬಿಡುವುದಿಲ್ಲ : ಕೆ.ಎಸ್.ಈಶ್ವರಪ್ಪ ಸಾಗರ: ಈಡಿಗರು, ಲಿಂಗಾಯತರು ಎಲ್ಲಾ ಸೇರಿ ಇಡೀ ಹಿಂದೂ ಸಮಾಜ ನನ್ನ ಕಡೆ ಇದೆ. ನಾನು ರಾಷ್ಟ್ರೀಯವಾದಿ ಎಂದು ಜನ ನನಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ, ಕೆ.ಎಸ್‌.ಈಶ್ವರಪ್ಪ ಹೇಳಿದರು. ಸಾಗರ ವಿಧಾನ ಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯರ್ತರ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ನವರು ಎಲ್ಲಾ ಈಡಿಗರು ನಮ್ಮ ಜೊತೆ ಇದ್ದಾರೆ ಎನ್ನುತ್ತಾರೆ….

Read More

ಬಿಜೆಪಿ ಎಷ್ಟು ಗೆಲ್ಲುವುದು ಹೇಳಿ? ಜೆಡಿಎಸ್ ಮಾತ್ರವಲ್ಲ ಬಿಜೆಪಿಯ ಕತೆಯೂ ಭಿನ್ನವಾಗಿಲ್ಲ.

ಬಿಜೆಪಿ ಎಷ್ಟು ಗೆಲ್ಲುವುದು ಹೇಳಿ? ಜೆಡಿಎಸ್ ಮಾತ್ರವಲ್ಲ ಬಿಜೆಪಿಯ ಕತೆಯೂ ಭಿನ್ನವಾಗಿಲ್ಲ. ಬೀದರ್ ನಲ್ಲಿ ಖೂಬಾಗೆ ಸ್ವಪಕ್ಷೀಯರೇ ಅಡ್ಡಗಾಲು, ಕಲಬುರ್ಗಿಯಲ್ಲಿ ಜಾಧವ್ ಹಟಾವೋ ಎಂದು ಸ್ವಜಾತಿಯರೇ ಸಿಡಿದಿದ್ದಾರೆ, ರಾಧಾಕೃಷ್ಣಗೆ ಅದೃಷ್ಟ ಕಡೆಗೂ ಒಲಿದಿದೆ, ರಾಯಚೂರಿನಲ್ಲಿ ಭಿನ್ನಮತ, ಬಿಜಾಪೂರದಲ್ಲಿ ಗೌಡರು ಬೇಡ ಎಂದರೂ ಹಠ ತೊಟ್ಟಿರುವ ಜಿಗಜಿನ್ನಿಗೆ ಈ ಬಾರಿ ಭಾರೀ ಅಂತರದ ಸೋಲು ಕಾದಿದೆ, ಬಂಜಾರ, ಒಡ್ಡರು ಸಂಪೂರ್ಣ ಕಾಂಗ್ರೆಸ್ ನತ್ತ ವಾಲಿದ್ದಾರೆ, ಚಿಕ್ಕೋಡಿಯಲ್ಲಿ ಜೊಲ್ಲೆ ಮುಗಿದ ಕತೆ, ಪಾಪ ಬೆಳಗಾವಿಯಲ್ಲಿ ಶೆಟ್ಟರ್ ಪಂಚಮಸಾಲಿ ಹೊಡ್ತಕ್ಕೆ ಅಪ್ಪಚ್ಚಿ,…

Read More

ಡಿವಿಎಸ್ ಎಂದರೆ Rankಗಳ ಕಾಲೇಜೆಂದು ಇಮೇಜ್ ರೂಪಿಸಿದ್ದ ವಿಡಿಆರ್ ಇನ್ನಿಲ್ಲ

* ವಿಡಿಆರ್ ಎಂದೇ ಹೆಸರಾಗಿದ್ದ ವಿ. ದೇವೇಂದ್ರರವರು ಶುಕ್ರವಾರ ರಾತ್ರಿ 09.30ರ ವೇಳೆಯಲ್ಲಿ ಕೋಟೆ ರಸ್ತೆಯ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ವಿ. ದೇವೇಂದ್ರರವರು ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿದ್ದರು.. 1972 ರಲ್ಲಿ ವಿ. ದೇವೇಂದ್ರರವರು, ಶಿವಮೊಗ್ಗದ ಡಿ ವಿ ಎಸ್ ಪದವಿ ಪೂರ್ವ (ಸ್ವತಂತ್ರ) ಕಾಲೇಜಿನ ಪ್ರಥಮ ಪ್ರಾಚಾರ್ಯರಾಗಿ ಕಾಲೇಜಿನ ಭದ್ರ ಬುನಾದಿ ಹಾಕಿದವರು.. ಸುಧೀರ್ಘ 22 ವರ್ಷಗಳ ಕಾಲ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ, 30 ಏಪ್ರಿಲ್ 1994 ರಂದು ನಿವೃತ್ತರಾಗಿದ್ದರು. ಡಿವಿಎಸ್…

Read More

ಅಹಿಂದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಜಿ.ಡಿ. ಮಂಜುನಾಥ್ ನೇಮಕ

ಅಹಿಂದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಜಿ.ಡಿ. ಮಂಜುನಾಥ್ ನೇಮಕ ರಾಜ್ಯ ಅಹಿಂದ (ಅಲ್ಪಸಂಖ್ಯಾತ,ಹಿಂದುಳಿದ ದಲಿತ ಒಕ್ಕೂಟ)ದ ಶಿವಮೊಗ್ಗ   ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರನ್ನಾಗಿ ಜಿ.ಡಿ.ಮಂಜುನಾಥ್ ರವರನ್ನು ನೇಮಕ ಮಾಡಲಾಗಿದೆ. ಅಹಿಂದ ಒಕ್ಕೂಟದ ಸಿದ್ಧಾಂತಗಳಿಗೆ ಬದ್ಧರಾಗಿ ಸಂಘಟನೆಗೆ ಹೆಚ್ಚು ಒತ್ತು ಕೊಡುವಂತೆ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Read More

ಏಪ್ರಿಲ್ 6ಕ್ಕೆ ಹಿರಿಯ ವಕೀಲ* *ಜಿ.ಎಸ್. ನಾಗರಾಜ್ ರಿಗೆ* *ವೃತ್ತಿ ಜೀವನ ಸಾರ್ಥಕತೆ -50 ಗೌರವ*

*ಏಪ್ರಿಲ್ 6ಕ್ಕೆ ಹಿರಿಯ ವಕೀಲ* *ಜಿ.ಎಸ್. ನಾಗರಾಜ್ ರಿಗೆ* *ವೃತ್ತಿ ಜೀವನ ಸಾರ್ಥಕತೆ -50 ಗೌರವ* ಶಿವಮೊಗ್ಗ ಜಿಲ್ಲಾ ವಕೀಲರ ಸಂಘ ಹಾಗೂ ಜಿ.ಎಸ್. ನಾಗರಾಜ್ ರವರ ಕಿರಿಯ ವಕೀಲರ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಏ.೬ರ ಸಂಜೆ ೬ಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಪ್ರೌಢಶಾಲೆಯ ಆವರಣದಲ್ಲಿ ಜಿ.ಎಸ್. ನಾಗರಾಜ್ ಅವರ ವಕೀಲ ವೃತ್ತಿ ಬದುಕಿನ ೫೦ ವರ್ಷ ಪೂರೈಸಿದ ಸಂಭ್ರಮದಲ್ಲಿ “ವೃತ್ತಿ ಜೀವನ ಸಾರ್ಥಕತೆ-೫೦” ವಿಶೇಷ ಅಭಿನಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ವಕೀಲರ ಸಂಘ ಹಾಗೂ…

Read More

2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಗಮನ ಸೆಳೆಯುತ್ತಿವೆ ಆ 13 ಅಂಶಗಳು!

2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಗಮನ ಸೆಳೆಯುತ್ತಿವೆ ಆ 13 ಅಂಶಗಳು! ದೆಹಲಿ: 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಪ್ರಕಟಿಸಿದೆ. ಇದರಲ್ಲಿ ಮಹಿಳೆಯರಿಗೆ ದೊಡ್ಡ ಭರವಸೆಗಳನ್ನು ನೀಡಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಪ್ರತಿ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಸಿಗಲಿದೆ. ಕಾಂಗ್ರೆಸ್ ಮಹಿಳೆಯರಿಗೆ ಈ ಭರವಸೆಗಳನ್ನು ನೀಡಿದೆ!…

Read More

ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಭೂ ಹಕ್ಕು ಕಲ್ಪಿಸುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ

ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಭೂ ಹಕ್ಕು ಕಲ್ಪಿಸುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ ಶಿವಮೊಗ್ಗ: ‘ರೈತರಿಗೆ ಭೂ ಹಕ್ಕು ನೀಡುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ. ಹಿಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ (ತಂದೆ) ಅವರು ಕೂಡ ರೈತರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ಗೀತಕ್ಕ ಸಾಗುತ್ತಾರೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಗಾಜನೂರು ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು….

Read More

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರ* *ಆಯನೂರು ಮಂಜುನಾಥ್ ಈ ಬಾರಿ ಸಿಡಿಸಿದ ಬಾಂಬ್ ಯಾವುದು?*

*ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರ* *ಆಯನೂರು ಮಂಜುನಾಥ್ ಈ ಬಾರಿ ಸಿಡಿಸಿದ ಬಾಂಬ್ ಯಾವುದು?* ಆಗ ಬಂಗಾರಪ್ಪರನ್ನು ಬಿಜೆಪಿ ಗೆಲ್ಲಿಸಿದ್ದಲ್ಲ, ಬಿಜೆಪಿಯನ್ನೇ ಗೆಲ್ಲಿಸಿದ್ದು ಬಂಗಾರಪ್ಪ. 2000ನೇ ಸಾಲಿನಲ್ಲಿ ಯಡಿಯೂರಪ್ಪ, ಈಶ್ವರಪ್ಪ, ನಾನು ಎಲ್ಲ ಸೋತು ಹೋದ್ವಿ. ಬಂಗಾರಪ್ಪರನ್ನು ಧೃತಿಗೆಟ್ಟು ಕರೆತರಲಾಯಿತು. ರಾಜಕೀಯ ಶರಣಾಗತಿಗೆ ಬಿಜೆಪಿಗೆ ಒಳಗಾಯ್ತು. ಶಿವಮೊಗ್ಗ ಸಂಸತ್ ಚುನಾವಣಾ ಅಭ್ಯರ್ಥಿ ಬಂಗಾರಪ್ಪರಿಗೆ ನೀಡಲಾಯಿತು. ಶಿವಮೊಗ್ಗ, ಶಿಕಾರಿಪುರ, ತೀರ್ಥಹಳ್ಳಿ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಲ್ಲಿ ಬಂಗಾರಪ್ಪರ ಅಭ್ಯರ್ಥಿಗಳು ನಿಂತಿದ್ದು. ಬಂಗಾರಪ್ಪ ಬಂದ ನಂತರ 79 ಸ್ಥಾನ ಬಿಜೆಪಿಗೆ ಬಂತು….

Read More