Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಹೊಗಳದಿದ್ದರೆ ಸಂತಸಗೊಳ್ಳುವುದಿಲ್ಲ ಯಾರೂ… ಸುಳ್ಳು ಹೇಳದೇ ಹೊಗಳಲಾಗುವುದಿಲ್ಲ…

Latest News

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ರಸ್ತೆ ಅಪಘಾತದಲ್ಲಿ ಸಾವುಕಂಡಿದ್ದ ಮೂವರು ಆರ್ ಎಸ್ ಐ ಗಳಲ್ಲಿ ಸಚಿನ್ ಶಿವಮೊಗ್ಗ ಜಿಲ್ಲೆಯವರು…* *ಅವರ ಕುಡುವಳ್ಳಿ ಗ್ರಾಮಕ್ಕೆ ತೆರಳಿ ಶ್ರದ್ಧಾಂಜಲಿ- ಗೌರವ ವಂದನೆ ಸಲ್ಲಿಸಿದ ಎಸ್ ಪಿ ನಿಖಿಲ್*

*ರಸ್ತೆ ಅಪಘಾತದಲ್ಲಿ ಸಾವುಕಂಡಿದ್ದ ಮೂವರು ಆರ್ ಎಸ್ ಐ ಗಳಲ್ಲಿ ಸಚಿನ್ ಶಿವಮೊಗ್ಗ ಜಿಲ್ಲೆಯವರು…* *ಅವರ ಕುಡುವಳ್ಳಿ ಗ್ರಾಮಕ್ಕೆ ತೆರಳಿ ಶ್ರದ್ಧಾಂಜಲಿ- ಗೌರವ ವಂದನೆ ಸಲ್ಲಿಸಿದ ಎಸ್ ಪಿ ನಿಖಿಲ್* ರಸ್ತೆ ಅಪಘಾತದಲ್ಲಿ ಭಾನುವಾರದಂದು ಸಾವು ಕಂಡ ಮೂವರು ಆರ್ ಎಸ್ ಐ ಗಳಲ್ಲಿ ಓರ್ವರಾದ ಸಚಿನ್.ವಿ.ರವರ ಸ್ವಗ್ರಾಮ ಕುಡುವಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಎಸ್ ಪಿ ನಿಖಿಲ್ ಗೌರವ ವಂದನೆ ಸಲ್ಲಿಸಿ, ಮೃತರ ಕುಟುಂಬಕ್ಕೆ ಇಂದು ಸಾಂತ್ವಾನ ಸಲ್ಲಿಸಿದರು. ಆರ್ ಎಸ್ ಐ ಗಳಾದ ಬಿ.ಅಮರೇಶ್,…

Read More

*ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ : ಪ್ರಭುಲಿಂಗ ಕವಳಿಕಟ್ಟಿ*

*ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ : ಪ್ರಭುಲಿಂಗ ಕವಳಿಕಟ್ಟಿ* ಶಿವಮೊಗ್ಗ: ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ. ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್ ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್‌ಗಾಗಿ 25 ದಿನಗಳ ಅಂತರದ…

Read More

ಪ್ರಕೃತಿ ಎಂಬ ವಿಷಯ ಕುರಿತು ಮಹಿಳೆಯರಿಗೆ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ ಮೊದಲ ಬಹುಮಾನ (ರೂ.8,000/-) ತೀರ್ಥಹಳ್ಳಿಯ ಪ್ರಕೃತಿ ಶೆಣೈ. ದ್ವಿತೀಯ ಬಹುಮಾನ (ರೂ.6,000/-)  ತೀರ್ಥಹಳ್ಳಿಯ ಭಾವನಾ ಹೊಳ್ಳ, ತೃತೀಯ ಬಹುಮಾನ (ರೂ.4,000/- )ವನ್ನು ತೀರ್ಥಹಳ್ಳಿಯ ಆಶಾ ಉಮೇಶ್ ರವರಿಗೆ  ಎರಡು ಸಮಾಧಾನಕರ ಬಹುಮಾನ(ತಲಾ ರೂ.2,000/-) ವನ್ನು ಶಿಕಾರಿಪುರದ ಹೇಮಲತಮ್ಮ, ಶಿವಮೊಗ್ಗದ ಮನ್ವಿತಾ ಆರ್, ಆನವಟ್ಟಿಯ ಶಾಲಿನಿ ನಾಯಕ್ ಮತ್ತು ವಿಶೇಷ ಬಹುಮಾನ ಶಿವಮೊಗ್ಗದ ಸೌಜನ್ಯ ಆರ್ ಕೆ ರವರಿಗೆ

ಪ್ರಕೃತಿ ಎಂಬ ವಿಷಯ ಕುರಿತು ಮಹಿಳೆಯರಿಗೆ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ ಮೊದಲ ಬಹುಮಾನ (ರೂ.8,000/-) ತೀರ್ಥಹಳ್ಳಿಯ ಪ್ರಕೃತಿ ಶೆಣೈ. ದ್ವಿತೀಯ ಬಹುಮಾನ (ರೂ.6,000/-)  ತೀರ್ಥಹಳ್ಳಿಯ ಭಾವನಾ ಹೊಳ್ಳ, ತೃತೀಯ ಬಹುಮಾನ (ರೂ.4,000/- )ವನ್ನು ತೀರ್ಥಹಳ್ಳಿಯ ಆಶಾ ಉಮೇಶ್ ರವರಿಗೆ  ಎರಡು ಸಮಾಧಾನಕರ ಬಹುಮಾನ(ತಲಾ ರೂ.2,000/-) ವನ್ನು ಶಿಕಾರಿಪುರದ ಹೇಮಲತಮ್ಮ, ಶಿವಮೊಗ್ಗದ ಮನ್ವಿತಾ ಆರ್, ಆನವಟ್ಟಿಯ ಶಾಲಿನಿ ನಾಯಕ್ ಮತ್ತು ವಿಶೇಷ ಬಹುಮಾನ ಶಿವಮೊಗ್ಗದ ಸೌಜನ್ಯ ಆರ್ ಕೆ ರವರಿಗೆ *ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ : ಹೇಮಂತ್…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಹೊಗಳದಿದ್ದರೆ ಸಂತಸಗೊಳ್ಳುವುದಿಲ್ಲ ಯಾರೂ… ಸುಳ್ಳು ಹೇಳದೇ ಹೊಗಳಲಾಗುವುದಿಲ್ಲ ಯಾರಿಗೂ… 2. ಒಬ್ಬರನ್ನು ಬಿಟ್ಟು ಮತ್ತೊಬ್ಬರಿಲ್ಲ ಇಲ್ಲಿ… ಅದುವೇ ಸಂಬಂಧಗಳ ಸುಗಂಧವೂ, ಸೌಂದರ್ಯವೂ! 3. ಶಾಂತವಿಡು ಮನಸು; ಪ್ರತಿ ಪ್ರಶ್ನೆಗೂ ಉತ್ತರ ನೀಡುವುದು ಕಾಲ! 4. ನಿನ್ನೊಳಗೇ ಮುಳುಗಿ ಹುಡುಕುತ್ತಿರುವೆ ನನ್ನನ್ನು… ಇನ್ನುಳಿದಂತೆ ಎಲ್ಲೆಡೆ ಕಣ್ಮರೆಯು ನಾನು! 5. ಮನುಷ್ಯನದು ಎರಡೇ ಸ್ಥಿತಿ; ಮಣ್ಣಿನ ಮೇಲಿನದು ಮತ್ತು ಮಣ್ಣಿನ ಒಳಗಿನದು! – *ಶಿ.ಜು.ಪಾಶ* 8050112067 (16/3/2026)

Read More

ಶಿವಮೊಗ್ಗ ರಂಗಾಯಣ ಆವರಣದಲ್ಲಿ ಪಿ. ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಶಾಲಾ ಶಿಕ್ಷಣದಲ್ಲಿ ‘ರಂಗಶಿಕ್ಷಣ’ ಹಾಗೂ ‘ನೈತಿಕ ವಿಜ್ಞಾನ’ಕ್ಕೆ ಆದ್ಯತೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ರಂಗಾಯಣ ಆವರಣದಲ್ಲಿ ಪಿ. ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಶಾಲಾ ಶಿಕ್ಷಣದಲ್ಲಿ ‘ರಂಗಶಿಕ್ಷಣ’ ಹಾಗೂ ‘ನೈತಿಕ ವಿಜ್ಞಾನ’ಕ್ಕೆ ಆದ್ಯತೆ: ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳ ಮಾನಸಿಕ ವಿಕಸನಕ್ಕಾಗಿ ರಂಗಶಿಕ್ಷಣವನ್ನು ಅಳವಡಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇದರೊಂದಿಗೆ ದಶಕಗಳಿಂದ ಸ್ಥಗಿತಗೊಂಡಿದ್ದ ನೈತಿಕ ವಿಜ್ಞಾನ ವಿಷಯವನ್ನು ಈ ವರ್ಷದಿಂದಲೇ ಮರುಜಾರಿಗೊಳಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು…

Read More

*ಆತಂಕಕ್ಕೊಳಗಾದ ಪೋಷಕರು!* *ಸರ್ಕಾರ ಮತ್ತು ಕಾಲೇಜು ಶಿಕ್ಷಣ ಇಲಾಖೆ ಮೌನವೇಕೆ?* *ದಾವಣಗೆರೆಯ ಡಾ.ಸಿಎನ್ ಆರ್ ರಾವ್ ಅಕಾಡೆಮಿಯಲ್ಲಿ ನಡೆಯುತ್ತಿರುವುದೇನು?* *ಭಾರತ ರತ್ನನ ಹೆಸರು ಬೀದಿಗೆ ಬೀಳುವ ಮುನ್ನ ಎಚ್ಚೆತ್ತುಕೊಳ್ಳಿ…*

*ಆತಂಕಕ್ಕೊಳಗಾದ ಪೋಷಕರು!* *ಸರ್ಕಾರ ಮತ್ತು ಕಾಲೇಜು ಶಿಕ್ಷಣ ಇಲಾಖೆ ಮೌನವೇಕೆ?* *ದಾವಣಗೆರೆಯ ಡಾ.ಸಿಎನ್ ಆರ್ ರಾವ್ ಅಕಾಡೆಮಿಯಲ್ಲಿ ನಡೆಯುತ್ತಿರುವುದೇನು?* *ಭಾರತ ರತ್ನನ ಹೆಸರು ಬೀದಿಗೆ ಬೀಳುವ ಮುನ್ನ ಎಚ್ಚೆತ್ತುಕೊಳ್ಳಿ…* ಪೋಷಕರು ಆತಂಕಕ್ಕೊಳಗಾಗಿದ್ದಾರೆ! ದಾವಣಗೆರೆಯ ಡಾ.ಸಿಎನ್ ಆರ್ ರಾವ್ ಅಕಾಡೆಮಿ ತಮ್ಮ ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಆಕಾಶದ ನಕ್ಷತ್ರಗಳನ್ನು ತೋರಿಸಿ ಮಣ್ಣು ಮುಕ್ಕಿಸುತ್ತಿದೆಯಾ? ಎಂಬ ಆತಂಕದಲ್ಲಿ ಕೆಲ ಪೋಷಕರು ಇದ್ದಂತಿದೆ! ಡಮ್ಮಿ ಕಾಲೇಜುಗಳ ಜೊತೆ ಅಕ್ರಮ ಸಂಬಂಧ ಮಾಡಿಕೊಂಡು ಮಕ್ಕಳ ಅಡ್ಮೀಷನ್ ಮಾಡಿಸಿ, ತಾವು ಅತ್ಯುತ್ತಮ ಕಾಲೇಜಿನ ವಿದ್ಯಾರ್ಥಿಗಳೆಂಬಂತೆ…

Read More

ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ… *ಬಡವರ ಏಳ್ಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಮಧು ಬಂಗಾರಪ್ಪ*

ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ… *ಬಡವರ ಏಳ್ಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಮಧು ಬಂಗಾರಪ್ಪ* ಶಿವಮೊಗ್ಗ ಬಡವರಿಗೆ ಸೂರು ಒದಗಿಸುವ ಆಶ್ರಯ, ಆರಾಧನಾ, ಅಕ್ಷಯ, ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಹೀಗೆ ಬಡವರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಹೆಸರನ್ನು ಗೋಪಾಲಗೌಡ ಬಡಾವಣೆಯ ರಸ್ತೆಗೆ ನಾಮಕರಣ ಮಾಡುವ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವುದು…

Read More

ಪರಿಸರಕ್ಕಾಗಿ ನಾವು ಸಂಘಟನೆ ಮತ್ತು ರಾಷ್ಟ್ರಭಕ್ತರ ಬಳಗದ ವತಿಯಿಂದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಮಾ.24 ರಂದು ಅಹೋರಾತ್ರಿ ಧರಣಿ ಸತ್ಯಾಗ್ರಹ* *ಶಿವಮೊಗ್ಗದ ನೆಹರೂ ಸ್ಟೇಡಿಯಂ ಎದುರಿನ ಪುಟ್ ಪಾತಲ್ಲಿ ನಡೆಯಲಿದೆ ಧರಣಿ* *ಪತ್ರಿಕಾಗೋಷ್ಠಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ- ಪ್ರೊ.ಬಿ.ಎಂ.ಕುಮಾರಸ್ವಾಮಿ-ಶ್ರೀಪತಿ- ಕೆ.ಇ.ಕಾಂತೇಶ್- ಶ್ರೀಕಾಂತ್…*

*ಪರಿಸರಕ್ಕಾಗಿ ನಾವು ಸಂಘಟನೆ ಮತ್ತು ರಾಷ್ಟ್ರಭಕ್ತರ ಬಳಗದ ವತಿಯಿಂದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಮಾ.24 ರಂದು ಅಹೋರಾತ್ರಿ ಧರಣಿ ಸತ್ಯಾಗ್ರಹ* *ಶಿವಮೊಗ್ಗದ ನೆಹರೂ ಸ್ಟೇಡಿಯಂ ಎದುರಿನ ಪುಟ್ ಪಾತಲ್ಲಿ ನಡೆಯಲಿದೆ ಧರಣಿ* *ಪತ್ರಿಕಾಗೋಷ್ಠಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ- ಪ್ರೊ.ಬಿ.ಎಂ.ಕುಮಾರಸ್ವಾಮಿ-ಶ್ರೀಪತಿ- ಕೆ.ಇ.ಕಾಂತೇಶ್- ಶ್ರೀಕಾಂತ್…* ಎರಡು ಪಾಸಿಟೀವ್ ಬೆಳವಣಿಗೆಗಳಾಗಿವೆ. ಕೇಂದ್ರದ ಮೂವರು ತಜ್ಞರನ್ನು ಭೇಟಿ ಮಾಡಿ ಮಾತಾಡಿದ್ದೇವೆ. ಕ್ಲೈಮ್ಯಾಟ್ ಕ್ಲೈಮ್ಯಾಕ್ಸ್ ಫಾರೆಸ್ಟ್ ಹಾಳಾಗೋಕೆ ಬಿಡಲ್ಲ ಎಂದಿದ್ದಾರೆ. ಹೈಕೋರ್ಟಲ್ಲಿ ಪಿಐಎಲ್ ಹಾಕಲಾಗಿದೆ ಅಖಿಲೇಶ್ ಚಿಪ್ಲಿ ತಂಡದಿಂದ. ಆ ಪಿಟಿಷನ್…

Read More

ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವಿದ್ಯಾರ್ಥಿನಿಲಯಗಳಿಗೆ ಹಾಗೂ ಶಾಲೆಗಳಿಗೆ,* *ಆಸ್ಪತ್ರೆಗಳಿಗೆ ಗ್ಯಾಸ್ ಸಿಲಿಂಡರ್ ಗಳನ್ನು ಸಮರ್ಪಕವಾಗಿ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿ ಎನ್ ಎಸ್ ಯು ಐ ನಿಂದ ಡಿಸಿಗೆ ಮನವಿ*

*ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವಿದ್ಯಾರ್ಥಿನಿಲಯಗಳಿಗೆ ಹಾಗೂ ಶಾಲೆಗಳಿಗೆ,* *ಆಸ್ಪತ್ರೆಗಳಿಗೆ ಗ್ಯಾಸ್ ಸಿಲಿಂಡರ್ ಗಳನ್ನು ಸಮರ್ಪಕವಾಗಿ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿ ಎನ್ ಎಸ್ ಯು ಐ ನಿಂದ ಡಿಸಿಗೆ ಮನವಿ* ಶಿವಮೊಗ್ಗ ಜಿಲ್ಲೆಯಾದ್ಯಂತ ನೂರಾರು ವಿದ್ಯಾರ್ಥಿ ನಿಲಯಗಳು ಆಸ್ಪತ್ರೆಗಳು ಹಾಗೂ ಶಾಲೆಗಳಿವೆ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಶಾಲೆಗಳಲ್ಲಿ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಬಂದಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರವೇ ಊಟ ಮತ್ತು ವಸತಿಯನ್ನು ಕಲ್ಪಿಸುತ್ತಾ ಬರುತ್ತಿದೆ….

Read More

ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸೂಚನೆ *ಮಾ.18 ರಿಂದ ಎಸ್‌ಎಸ್‌ಎಲ್ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ : ಪ್ರಭುಲಿಂಗ ಕವಳಿಕಟ್ಟಿ*

ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸೂಚನೆ *ಮಾ.18 ರಿಂದ ಎಸ್‌ಎಸ್‌ಎಲ್ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ : ಪ್ರಭುಲಿಂಗ ಕವಳಿಕಟ್ಟಿ* ಶಿವಮೊಗ್ಗ ವಿದ್ಯಾರ್ಥಿಗಳ ಜೀವನದ ದಿಸೆಯನ್ನು ನಿರ್ಧರಿಸುವ ಮುಖ್ಯ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕೆಂದು ಪರೀಕ್ಷಾ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ತಿಳಿಸಿದರು. ಶುಕ್ರವಾರ ನಗರದ ಕುವೆಂಪು ರಂಗಮಂದಿರದಲ್ಲಿ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಪೂರ್ವಸಿದ್ದತೆ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾರ್ಚ್ 18 ರಿಂದ…

Read More