Headlines

Featured posts

Latest posts

All
technology
science

*ಪತ್ರಿಕಾಗೋಷ್ಠಿಯಲ್ಲಿ ಎಸ್.ಕೆ.ಮರಿಯಪ್ಪ- ಎನ್.ಮಂಜುನಾಥ್ ವಿವರಣೆ* *ಫೆ.24-28ರವರೆಗೆ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಗೆ ಸಕಲ ಸಿದ್ಧತೆ*

*ಪತ್ರಿಕಾಗೋಷ್ಠಿಯಲ್ಲಿ ಎಸ್.ಕೆ.ಮರಿಯಪ್ಪ- ಎನ್.ಮಂಜುನಾಥ್ ವಿವರಣೆ* *ಫೆ.24-28ರವರೆಗೆ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಗೆ…

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಏನೋ ಬದಲಾಗಿದೆ; ನಾನೋ ನೀನೋ ಅಥವಾ ಕಾಲವೋ……

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಬಾಲಕ ಸಂಕೇತ್ ಸಾವಿಗೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ;* *15 ಲಕ್ಷ ಪರಿಹಾರ ಘೋಷಣೆ*

*ಬಾಲಕ ಸಂಕೇತ್ ಸಾವಿಗೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ;* *15 ಲಕ್ಷ ಪರಿಹಾರ ಘೋಷಣೆ* ಶಿವಮೊಗ್ಗದಲ್ಲಿ (Shivamogga) ಕೊಲೆಯಾದ ಬಾಲಕ ಸಂಕೇತ್ ಕುಟುಂಬದವರಿಗೆ ರಾಜ್ಯ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೂಲಕ ಈ ಘೋಷಣೆ ಮಾಡಿಸಿದ್ದಾರೆ. ಪರಿಹಾರ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ‘ಅಪ್ರಾಪ್ತ ಬಾಲಕನ ಸಾವಿಗೆ…

Read More

ಫೆ.27ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ : ಎನ್.ಹೇಮಂತ್ ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ : ಪ್ರಭುಲಿಂಗ ಕವಳಿಕಟ್ಟಿ

ಫೆ.27ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ : ಎನ್.ಹೇಮಂತ್ ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ : ಪ್ರಭುಲಿಂಗ ಕವಳಿಕಟ್ಟಿ ಶಿವಮೊಗ್ಗ : ಫೆಬ್ರವರಿ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರದ ಪಕ್ಕದಲ್ಲಿರುವ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ತುಳಸಿ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ಭಾಗವಹಿಸಿ, ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಹೇಳಿದರು. ಅವರು…

Read More

*ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಸಾವು*

*ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಸಾವು* ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆ ಮನೆಗೆ ಬಂದಿದ್ದ ಮುಜಾಮಿಲ್ ಇಂದು ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಅಸ್ವಸ್ಥನಾಗಿ ಕುಸಿದುಬಿದ್ದಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ತಕ್ಷಣವೇ ಸಮೀಪದ ಆಸ್ಪತ್ರೆಗೆ…

Read More

*ಮೇ ತಿಂಗಳಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ; ಸಚಿವ ಸತೀಶ್ ಜಾರಕಿಹೊಳಿ*

*ಮೇ ತಿಂಗಳಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ; ಸಚಿವ ಸತೀಶ್ ಜಾರಕಿಹೊಳಿ* ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ KRDCL ವತಿಯಿಂದ ರೂ. 125.67ಕೋಟಿಗಳ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ಮಸಾoತ್ಯದೊಳಗೆ ಜನಸಂಚಾರಕ್ಕೆ ಮುಕ್ತ ಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅವರು ಇಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಹಸಿರುಮಕ್ಕಿ…

Read More

ಮಿಷನ್ ಪ್ರಕೃತಿ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ವಿಜೇತ 10 ಶಾಲೆಗಳು

ಮಿಷನ್ ಪ್ರಕೃತಿ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ವಿಜೇತ 10 ಶಾಲೆಗಳು ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ’ (Mission Prakriti: From Classrooms to Conservation – Leading The Change) ಕಾರ್ಯಕ್ರಮದಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ  ಮಧು ಬಂಗಾರಪ್ಪ…

Read More

*ಪತ್ರಿಕಾಗೋಷ್ಠಿಯಲ್ಲಿ ಎಸ್.ಕೆ.ಮರಿಯಪ್ಪ- ಎನ್.ಮಂಜುನಾಥ್ ವಿವರಣೆ* *ಫೆ.24-28ರವರೆಗೆ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಗೆ ಸಕಲ ಸಿದ್ಧತೆ*

*ಪತ್ರಿಕಾಗೋಷ್ಠಿಯಲ್ಲಿ ಎಸ್.ಕೆ.ಮರಿಯಪ್ಪ- ಎನ್.ಮಂಜುನಾಥ್ ವಿವರಣೆ* *ಫೆ.24-28ರವರೆಗೆ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಗೆ ಸಕಲ ಸಿದ್ಧತೆ* ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಫೆ.24ರಿಂದ 28ರ ವರೆಗೆ ನಡೆಯಲಿದ್ದು, ಈಗಾಗಲೇ ಸಕಲ ಸಿದ್ಧತೆ ಆಗಿದೆ. ದ್ವಾರ ಬಾಗಿಲಲ್ಲಿ ಕಾಳಿ ಅಲಂಕಾರ ರಾಜ್ಯದಲ್ಲೇ ಗಮನ ಸೆಳೆಯುವಂತಿದೆ ಎಂದು ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಸಮಿತಿಯ ಅಧ್ಯಕ್ಷ ಎಸ್.ಕೆ.ಮರಿಯಪ್ಪ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ಅನುಕೂಲವಾಗಲು ಜರ್ಮನ್ ಟೆಂಟ್ ಹಾಕಲಾಗಿದೆ. ಜನರಿಗೆ ಸಮಸ್ಯೆ ಆಗದ ಹಾಗೆ ಚರ್ಚ್…

Read More

*ಆರೋಗ್ಯ ಇಲಾಖೆ ಅಲರ್ಟ್;* *ಕಲ್ಲಂಗಡಿ, ಜ್ಯೂಸ್, ಐಸ್ ಕ್ರೀಂ ಸೇವಿಸೋ ಮುನ್ನ ಹುಷಾರ್…* *ಕಲ್ಲಂಗಡಿಗೆ ಎರಿಥ್ರೋಸಿನ್ ಬಳಕೆ?*

*ಆರೋಗ್ಯ ಇಲಾಖೆ ಅಲರ್ಟ್;* *ಕಲ್ಲಂಗಡಿ, ಜ್ಯೂಸ್, ಐಸ್ ಕ್ರೀಂ ಸೇವಿಸೋ ಮುನ್ನ ಹುಷಾರ್…* *ಕಲ್ಲಂಗಡಿಗೆ ಎರಿಥ್ರೋಸಿನ್ ಬಳಕೆ?* ಬೇಸಿಗೆ ಆರಂಭದಲ್ಲೇ ಕಲ್ಲಂಗಡಿ, ಐಸ್ ಕ್ರೀಂ ಹಾಗೂ ಜ್ಯೂಸ್‌ಗಳ ಸುರಕ್ಷತೆ ಬಗ್ಗೆ ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಕಲ್ಲಂಗಡಿ ಹಣ್ಣುಗಳಲ್ಲಿ ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳ (ಎರಿಥ್ರೋಸಿನ್, ನೈಟ್ರೇಟ್) ಬಳಕೆಯಾಗುವ ಸಾಧ್ಯತೆ ಇದೆ. ಇದು ಆರೋಗ್ಯಕ್ಕೆ ಅಪಾಯಕಾರಿ. ಮಾರ್ಚ್‌ನಲ್ಲಿ ಈ ಆಹಾರಗಳ ಮಾದರಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಗ್ರಾಹಕರು ಎಚ್ಚರದಿಂದಿರಲು ಸೂಚಿಸಲಾಗಿದೆ. ಬೇಸಿಗೆ ಕಾಲದ…

Read More

*ಮುಂದಿನ ಜಾತ್ರೆಯೊಳಗೆ ಚಂದ್ರಗುತ್ತಿ ದೇವಾಲಯದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿ : ಎಸ್. ಮಧು ಬಂಗಾರಪ್ಪ ಭರವಸೆ*

*ಮುಂದಿನ ಜಾತ್ರೆಯೊಳಗೆ ಚಂದ್ರಗುತ್ತಿ ದೇವಾಲಯದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿ : ಎಸ್. ಮಧು ಬಂಗಾರಪ್ಪ ಭರವಸೆ* ಶಿವಮೊಗ್ಗ ಚಂದ್ರಗುತ್ತಿ ದೇವಾಲಯವನ್ನು ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶದಿಂದಾಗಿ ಪ್ರಾಧಿಕಾರ ರಚಿಸಲಾಗಿದ್ದು, ಅಭಿವೃದ್ದಿಗೆ ಸಂಪೂರ್ಣ ಅನುದಾನ ತರುವ ಜವಾಬ್ದಾರಿ ನನ್ನದು. ಮುಂದಿನ ಜಾತ್ರೆಯೊಳಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಭರವಸೆ ನೀಡಿದರು. ಶನಿವಾರ ಅವರು ಚಂದ್ರಗುತ್ತಿಯ ರೇಣುಕಾಂಬ ದೇವಾಲಯದ ಮೂಲಭೂತ…

Read More

*ದೇಶದ ಮಾನವನ್ನು ಹರಾಜಿಗಿಟ್ಟಿರುವ ಕಾಂಪ್ರಮೈಸ್ PM ನರೇಂದ್ರಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾ ಗೊಳಿಸಿ* ಯುವ ಕಾಂಗ್ರೆಸ್ ಪ್ರತಿಭಟನೆ*

*ದೇಶದ ಮಾನವನ್ನು ಹರಾಜಿಗಿಟ್ಟಿರುವ ಕಾಂಪ್ರಮೈಸ್ PM ನರೇಂದ್ರಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾ ಗೊಳಿಸಿ* ಯುವ ಕಾಂಗ್ರೆಸ್ ಪ್ರತಿಭಟನೆ* ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶದ ಮರ್ಯಾದೆಯನ್ನು ಕಳೆಯುತ್ತಿರುವ ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವೈಜಾಗ್ ಉಳಿಸಲು ಆಗ್ರಹಿಸಿ ನಗರ ಯುವ ಕಾಂಗ್ರೆಸ್ ವತಿಯಿಂದ ಶಿವಪ್ಪ ನಾಯಕ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನಕುಮಾರ್, ಎಪ್ಸ್ಟೀನ್ ಫೈಲ್ಸ್ ಬಹಿರಂಗಪಡಿಸಿರುವ ದಾಖಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ದೊರೆ ಭೇಟಿ ಸಂದರ್ಭದಲ್ಲಿ…

Read More