ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಏಪ್ರಿಲ್ 1 ರಿಂದ ಟೋಲ್ನಲ್ಲಿ ನಗದು ಪಾವತಿ ಬಂದ್;* *ಫಾಸ್ಟ್ಟ್ಯಾಗ್ ಇಲ್ಲಾಂದ್ರೆ ನೋ ಎಂಟ್ರಿ!*
*ಏಪ್ರಿಲ್ 1 ರಿಂದ ಟೋಲ್ನಲ್ಲಿ ನಗದು ಪಾವತಿ ಬಂದ್;* *ಫಾಸ್ಟ್ಟ್ಯಾಗ್ ಇಲ್ಲಾಂದ್ರೆ ನೋ ಎಂಟ್ರಿ!* ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಸೂಚನೆಯೊಂದನ್ನು ನೀಡಿದೆ. ಏಪ್ರಿಲ್ 1, 2026 ರಿಂದ ಜಾರಿಗೆ ಬರುವಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು (Cash Payment) ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ. ಏನೇನು ಬದಲಾವಣೆ?…
*ತುಂಗಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಸೂಳೆಬೈಲಿನ ಬಾಲಕನನ್ನು ರಕ್ಷಿಸಿದ ERSS*
*ತುಂಗಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಸೂಳೆಬೈಲಿನ ಬಾಲಕನನ್ನು ರಕ್ಷಿಸಿದ ERSS* ತುಂಗಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ 16 ವರ್ಷದ ಬಾಲಕನೊಬ್ಬನನ್ನು ERSS ಪೊಲೀಸ್ ವಾಹನದ ಸಿಬ್ಬಂದಿ ರಕ್ಷಿಸಿದ ಘಟನೆ ಭಾನುವಾರದಂದು ರಾತ್ರಿ ನಡೆದಿದೆ. ತಮ್ಮ ತಂದೆ- ತಾಯಿ ತನ್ನ ಮತ್ತು ತನ್ನ ತಮ್ಮನ ಮಧ್ಯೆ ಭೇದ ಭಾವ ಮಾಡುತ್ತಿದ್ದಾರೆಂದು ಮನನೊಂದು ಶಿವಮೊಗ್ಗದ ವಾದಿ ಎ ಹುದಾ ಸೇತುವೆ ಬಳಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಬಾಲಕ ಹೊರಟಿದ್ದ. ಈ ವಿಚಾರ ತಿಳಿದ ERSS ವಾಹನದ ರೆಸ್ಪಾಂಡರ್, ತುಂಗಾನಗರ…
*ಚೈನ್ ಲಿಂಕ್ ಸ್ಕೀಮ್ ವಂಚನೆ- ಉಡುಪಿ ಮೂಲದ ಅಯಾನ್ ಗ್ರೂಪ್ ವಂಚನೆ* *1960 ಕ್ಕೂ ಹೆಚ್ಚು ಜನರಿಗೆ ವಂಚನೆ* *3ಕೋಟಿ ರೂ.,ಗಳಿಗೂ ಹೆಚ್ಚಿನ ಟೋಪಿ ಹಾಕಿದ ಅಬ್ದುಲ್ ರಜಾಕ್- ಶೇಖ್ ಮೊಹಮ್ಮದ್ ಫಜಲ್*
*ಚೈನ್ ಲಿಂಕ್ ಸ್ಕೀಮ್ ವಂಚನೆ- ಉಡುಪಿ ಮೂಲದ ಅಯಾನ್ ಗ್ರೂಪ್ ವಂಚನೆ* *1960 ಕ್ಕೂ ಹೆಚ್ಚು ಜನರಿಗೆ ವಂಚನೆ* *3ಕೋಟಿ ರೂ.,ಗಳಿಗೂ ಹೆಚ್ಚಿನ ಟೋಪಿ ಹಾಕಿದ ಅಬ್ದುಲ್ ರಜಾಕ್- ಶೇಖ್ ಮೊಹಮ್ಮದ್ ಫಜಲ್* ಅಯಾನ್ ಗ್ರೂಪಿನ ಮಾಲೀಕರಿಬ್ಬರು ಸ್ಕೀಮ್ ಗಳ ಆಸೆ ತೋರಿಸಿ ಕೋಟ್ಯಾಂತರ ರೂ.,ಗಳ ಸಾರ್ವಜನಿಕ ವಂಚನೆ ಮಾಡಿದ್ದು, ಅಬ್ದುಲ್ ರಜಾಕ್ ನನ್ನು ಪೊಲೀಸರು ಬಂಧಿಸಿದ್ದಾರೆ. ಹೊಸನಗರದ ನಿಖಿಲ್(27) ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 13,16,21 ತಿಂಗಳುಗಳ ಸ್ಕೀಮ್ ಇವೆ. ಪ್ರತಿ…
*ಶಿವಮೊಗ್ಗ ಅಡಿಷನಲ್ ಎಸ್ ಪಿ ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ*
*ಶಿವಮೊಗ್ಗ ಅಡಿಷನಲ್ ಎಸ್ ಪಿ ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ* 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಅಡಿಷನಲ್ ಎಸ್ ಪಿ-2 ಆಗಿರುವ ಎಸ್.ರಮೇಶ್ ಕುಮಾರ್, ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಚ್.ಸಿ. ಎನ್.ಅಣ್ಣಪ್ಪ ಮತ್ತು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ ಹೆಚ್.ಸಿ. ಜಿ.ರಾಘವೇಂದ್ರ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾದವರು. ಈ ಮೂವರಿಗೆ ಜಿಲ್ಲಾ ಎಸ್ ಪಿ ನಿಖಿಲ್ ಬಿ. ಅಭಿನಂದಿಸಿದ್ದಾರೆ.
*ಭಾರತದಲ್ಲಿ ಮತ್ತೆ ಲಾಕ್ಡೌನ್ ಆಗುತ್ತಾ?* *کیا ہندوستان دوبارہ لاک ڈاؤن ہوگا؟*
*ಭಾರತದಲ್ಲಿ ಮತ್ತೆ ಲಾಕ್ಡೌನ್ ಆಗುತ್ತಾ?* *کیا ہندوستان دوبارہ لاک ڈاؤن ہوگا؟* ಭಾರತದಲ್ಲಿ ಲಾಕ್ಡೌನ್ ಕುರಿತ ವದಂತಿಗಳನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ನಿರಾಕರಿಸಿದ್ದಾರೆ. ಮಧ್ಯಪ್ರಾಚ್ಯದ ಉದ್ವಿಗ್ನತೆಗಳು ಎಲ್ಪಿಜಿ, ಪೆಟ್ರೋಲ್, ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತಿವೆ. ಇದನ್ನು ನಿಭಾಯಿಸಲು, ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 13 ರೂ.ನಿಂದ 3 ರೂ.ಗೆ ಮತ್ತು ಡೀಸೆಲ್ ಮೇಲಿನ ಸುಂಕವನ್ನು 10 ರೂ.ನಿಂದ ಶೂನ್ಯಕ್ಕೆ ಇಳಿಸಿದೆ. ಇದು ನಾಗರಿಕರಿಗೆ ದೊಡ್ಡ ಪರಿಹಾರವಾಗಿದೆ, ಇಂಧನ ಕೊರತೆ…
*ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ; ಪ್ರಧಾನಿ ಮೋದಿ ಬಳಿ ನಿಯೋಗ ಕರೆದೊಯ್ಯಲು ಸಂಸದ ರಾಘವೇಂದ್ರರಿಗೆ ಕೆ ಎಸ್ ಈ ಮನವಿ*
*ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ; ಪ್ರಧಾನಿ ಮೋದಿ ಬಳಿ ನಿಯೋಗ ಕರೆದೊಯ್ಯಲು ಸಂಸದ ರಾಘವೇಂದ್ರರಿಗೆ ಕೆ ಎಸ್ ಈ ಮನವಿ* ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಹೊರಟಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಹಲವು ಹೋರಾಟಗಳು ನಡೆದಿದ್ದು, ಇವುಗಳು ಕೇಂದ್ರ ಸರ್ಕಾರದ ಗಮನಸೆಳೆಯಲು ಯಶಸ್ವಿಯಾಗಿವೆ. ಶಿವಮೊಗ್ಗ ಜಿಲ್ಲೆಯ ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸರ್ಕಾರ ಈ ಯೋಜನೆಗೆ ಇದುವರೆಗೆ ಅನುಮತಿ ಕೊಟ್ಟಿರುದಿಲ್ಲ ಎಂದು ಪತ್ರಿಕಾ…
*ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಟು ಟೀಕೆ* *ದಾವಣಗೆರೆ ಉಪ ಚುನಾವಣೆ; ಧರ್ಮಾಂಧತೆ ಬಿತ್ತುತ್ತಿರುವ ಕಾಂಗ್ರೆಸ್* *ಸಚಿವ ಜಮೀರ್ ಅಹಮದ್ ಮೇಲೆ ಕೋಮು ಪ್ರಚೋದನೆ ಪ್ರಕರಣ ದಾಖಲಿಸಿ*
*ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಟು ಟೀಕೆ* *ದಾವಣಗೆರೆ ಉಪ ಚುನಾವಣೆ; ಧರ್ಮಾಂಧತೆ ಬಿತ್ತುತ್ತಿರುವ ಕಾಂಗ್ರೆಸ್* *ಸಚಿವ ಜಮೀರ್ ಅಹಮದ್ ಮೇಲೆ ಕೋಮು ಪ್ರಚೋದನೆ ಪ್ರಕರಣ ದಾಖಲಿಸಿ* ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಅದರಲ್ಲೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಧರ್ಮವನ್ನು ಆಧಾರವಾಗಿಟ್ಟುಕೊಂಡು ಮತದಾರರಲ್ಲಿ ಧರ್ಮಾಂದತೆಯನ್ನು ಮೂಡಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಟೀಕಿಸಿದರು. ಮತ ವಿಭಜನೆ ಮಾಡಿ ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲುವ ಹುನ್ನಾರನ್ನು ಮಾಡುತ್ತಿದೆ. ಹಿಂದೂಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರೆ…
1ನೇ ತರಗತಿ, ಎಲ್ಕೆಜಿ, ಯುಕೆಜಿ ಪ್ರವೇಶಾತಿಗೆ 60 ದಿನಗಳ ವಯೋಮಿತಿ ಸಡಿಲಿಕೆ; ವಿಧಾನಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ
1ನೇ ತರಗತಿ, ಎಲ್ಕೆಜಿ, ಯುಕೆಜಿ ಪ್ರವೇಶಾತಿಗೆ 60 ದಿನಗಳ ವಯೋಮಿತಿ ಸಡಿಲಿಕೆ; ವಿಧಾನಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ ಬೆಂಗಳೂರು, 26 ಮಾರ್ಚ್ 2026: ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಾತಿಗೆ ಕಡ್ಡಾಯಗೊಳಿಸಲಾಗಿದ್ದ 6 ವರ್ಷದ ವಯೋಮಿತಿಯಲ್ಲಿ 60 ದಿನಗಳ (ಎರಡು ತಿಂಗಳು) ಸಡಿಲಿಕೆ ನೀಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಇಂದು ವಿಧಾನಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ವಯೋಮಿತಿ ನಿಯಮದಿಂದಾಗಿ ತಮ್ಮ ಮಕ್ಕಳ ಪ್ರವೇಶಾತಿಗೆ ತೊಂದರೆಯಾಗುತ್ತಿದೆ ಎಂದು…
ಮರಳು ಮಾಫಿಯಾ ದಬ್ಬಾಳಿಕೆಯಿಂದ ಜನರಿಗೆ ಸಂಕಷ್ಟ; ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ
ಮರಳು ಮಾಫಿಯಾ ದಬ್ಬಾಳಿಕೆಯಿಂದ ಜನರಿಗೆ ಸಂಕಷ್ಟ; ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ ಬೆಂಗಳೂರು/ಶಿವಮೊಗ್ಗ: ರಾಜ್ಯ ಹಾಗೂ ಸ್ಥಳೀಯ ಪತ್ರಿಕೆಗಳಲ್ಲಿ ವ್ಯಾಪಕವಾಗಿ ವರದಿಯಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಉಂಟಾಗಿರುವ ಮರಳು ಕೃತಕ ಅಭಾವ ಮತ್ತು ಹರಾಜು ಪ್ರಕ್ರಿಯೆಯ ವಿಳಂಬದ ಗಂಭೀರ ಸಮಸ್ಯೆಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದ ಕಾರ್ಯಪಟ್ಟಿಯಲ್ಲಿ ಒಳಪಡಿಸಲಾಗಿದ್ದರೂ, ಸಮಯಾಭಾವ ಹಾಗೂ ವಿಧೇಯಕಗಳ ಅಂಗೀಕಾರದ ಹಿನ್ನೆಲೆಯಲ್ಲಿ ಈ ವಿಷಯದ ಕುರಿತು ಸಭೆಯಲ್ಲಿ ಚರ್ಚಿಸಲು ಅವಕಾಶ ದೊರೆಯಲಿಲ್ಲ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ…
*ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸ್ ಚೈತನ್ಯ ಶಿಬಿರ*
*ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸ್ ಚೈತನ್ಯ ಶಿಬಿರ* ಜನಸ್ನೇಹಿ ಪೊಲೀಸ್ ಮತ್ತು ಸಮಾಜಮುಖಿ ಪೊಲೀಸ್ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸರು ತಮ್ಮ ದೈನಂದಿನ ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ , ಕುಟುಂಬದ ಬಗ್ಗೆ ಯೋಚಿಸದೆ ಕಾರ್ಯನಿರ್ವಹಿಸುವ ಭರದಲ್ಲಿ, ತಮ್ಮ ದೈಹಿಕ ಆರೋಗ್ಯ ಮಾನಸಿಕ ಒತ್ತಡ ನಿರ್ವಹಿಸುವಲ್ಲಿ ಹೆಚ್ಚಿನ ಪೊಲೀಸರು ವಿಫಲರಾಗುತ್ತಾರೆ. ಅದರನ್ವಯ ಸ್ಥೂಲಕಾಯ, ಬೊಜ್ಜು , ಅಧಿಕ ರಕ್ತದೊತ್ತಡ , ಸಕ್ಕರೆ ಕಾಯಿಲೆ , ಮಾನಸಿಕ ಒತ್ತಡ, ಸರಿಯಾದ ರೀತಿಯಲ್ಲಿ ಆಹಾರಪದ್ಧತಿ ಅಳವಡಿಸಿಕೊಳ್ಳದೆ ಇರುವುದು ಕಂಡು…


