ಪರಿಸರ ಉಳಿಸಲು ಸಂಘ ಸಂಸ್ಥೆಗಳ ಸಹಕಾರವಿರಲಿ; ಜಿಡಿಎಂ
ಪರಿಸರ ಉಳಿಸಲು ಸಂಘ ಸಂಸ್ಥೆಗಳ ಸಹಕಾರವಿರಲಿ; ಜಿಡಿಎಂ ಪರಿಸರ ಉಳಿಸುವಲ್ಲಿ ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಜಿ.ಡಿ. ಮಂಜುನಾಥ್ ಹೇಳಿದರು ಅವರು ಭಾನುವಾರ ಶಾಂತವೇರಿ ಗೋಪಾಲಗೌಡ ಬಡಾವಣೆಯ ಕ್ರೀಡಾ ಭವನದಲ್ಲಿ ಅಲ್ಲಿನ ಡಿ ಬ್ಲಾಕ್ ನಿವಾಸಿಗಳು, ಶ್ರೀ ಸಿದ್ಧಿ ವಿನಾಯಕ ಕ್ರೀಡಾ ಸಾಂಸ್ಕೃತಿಕ ಸಂಘ, ಚಂದನ ಪಾರ್ಕಿನ ಗೆಳೆಯರ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಇಂದು ಪರಿಸರ ಕಲುಷಿತವಾಗುತ್ತಿದೆ…


