Headlines

ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆ* *ಮೇ 22-24ರವರೆಗೆ ಕೊಂಕಣ ಮತ್ತು ಗೋವಾದಲ್ಲೂ ಅತಿ ಹೆಚ್ಚು ಮಳೆ*

*ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆ* *ಮೇ 22-24ರವರೆಗೆ ಕೊಂಕಣ ಮತ್ತು ಗೋವಾದಲ್ಲೂ ಅತಿ ಹೆಚ್ಚು ಮಳೆ* ಕರ್ನಾಟಕದಲ್ಲಿ (Karnataka) ಪೂರ್ವ ಮುಂಗಾರು ಮಳೆ ಭರ್ಜರಿಯಾಗಿದ್ದು, ವರುಣನ ಜನ ತತ್ತರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ (Bengaluru) ಭಾನುವಾರ ಸುರಿದ ಒಂದೇ ಒಂದು ಮಳೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸದ್ಯ ಎರಡು ದಿನದಿಂದ ಮಳೆರಾಯ ಬಿಡುವು ನೀಡಿದ್ದಾನೆ ಎನ್ನುವಷ್ಟರಲ್ಲಿ ಹವಾಮಾನ ಇಲಾಖೆ ಮತ್ತೆ ಮಳೆ ಎಚ್ಚರಿ ಕೊಟ್ಟಿದ್ದು, ರಾಜ್ಯದಲ್ಲಿ ಮುಂದಿನ ಐದಾರು ದಿನಗಳ ಕಾಲ ಮಳೆಯಾಗಲಿದೆ ಎಂದು…

Read More

ಕಾಮಿಡಿ ಕಿಲಾಡಿ ಮಡೆನೂರು ಮನು ವಿರುದ್ಧ ಅತ್ಯಾಚಾರದ ಗಂಭೀರ ಆರೋಪ!* *ಕುಲದಲ್ಲಿ ಕೀಳ್ಯಾವುದೋ ಸಿನೆಮಾ ಬಿಡುಗಡೆ ಸಂದರ್ಭದಲ್ಲಿಯೇ ರೇಪ್ ಕೇಸ್ ಫಿಕ್ಸ್!*

*ಕಾಮಿಡಿ ಕಿಲಾಡಿ ಮಡೆನೂರು ಮನು ವಿರುದ್ಧ ಅತ್ಯಾಚಾರದ ಗಂಭೀರ ಆರೋಪ!* *ಕುಲದಲ್ಲಿ ಕೀಳ್ಯಾವುದೋ ಸಿನೆಮಾ ಬಿಡುಗಡೆ ಸಂದರ್ಭದಲ್ಲಿಯೇ ರೇಪ್ ಕೇಸ್ ಫಿಕ್ಸ್!* ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಖ್ಯಾತಿ ಪಡೆದ ಮಡೆನೂರು ಮನು (Madenuru Manu) ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ಇವರ ವಿರುದ್ಧ ಈ ರೀತಿಯ ಆರೋಪ ಹೊರಿಸಿದ್ದಾರೆ. ಸದ್ಯ ಈ ವಿಚಾರ ಸೆನ್ಸೇಷನ್ ಸೃಷ್ಟಿ ಆಗಿದೆ. ಅವರಿಗೆ ಈಗ ಬಂಧನ…

Read More

ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಾಪಸಿಂಹನಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಪತ್ರ*

*ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಾಪಸಿಂಹನಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಪತ್ರ* ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಅನ್‌ಪಡ್ ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಮೈಸೂರಿನ ಮಾಜಿ ಸಂಸದ ಬಿಜಪಿ ಮುಖಂಡ ಪ್ರತಾಪಸಿಂಹರಿಗೆ ಹುಚ್ಚು ಹಿಡಿದಿದ್ದು, ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಿಗೆ ಶಿವಮೊಗ್ಗ…

Read More

ನಮ್ಮ ಶಾಲೆ, ನಮ್ಮ ಜವಾಬ್ದಾರಿ ಅಡಿಯಲ್ಲಿ  ಹೊಸ ಶೈಕ್ಷಣಿಕ ವರ್ಷದ ಸ್ವಾಗತಕ್ಕೆ ಸಂಭ್ರಮದ ಸಿದ್ಧತೆ*- ಸಚಿವ ಸಚಿವ ಮಧು ಬಂಗಾರಪ್ಪ

ನಮ್ಮ ಶಾಲೆ, ನಮ್ಮ ಜವಾಬ್ದಾರಿ ಅಡಿಯಲ್ಲಿ  ಹೊಸ ಶೈಕ್ಷಣಿಕ ವರ್ಷದ ಸ್ವಾಗತಕ್ಕೆ ಸಂಭ್ರಮದ ಸಿದ್ಧತೆ*- ಸಚಿವ ಸಚಿವ ಮಧು ಬಂಗಾರಪ್ಪ: ಹೊಸ ಶೈಕ್ಷಣಿಕ ವರ್ಷವನ್ನು ಹಬ್ಬದಂತೆ ಸ್ವಾಗತಿಸಲು ಸಕಲ ಸಿದ್ಧತೆಗಳು ನಡೆಯುತ್ತಿದ್ದು ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಸ್ವಾಗತಿಸುವ ಹಾಗೂ ಶಿಕ್ಷಣ ಇಲಾಖೆಯು ಈ ವರ್ಷ ಕೈಗೊಂಡಿರುವ ಮಹತ್ವಪೂರ್ಣ ಸವಲತ್ತುಗಳು ಮತ್ತು ಸುಧಾರಣೆಗಳನ್ನು ಪರಿಚಯಿಸುವ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಾಯಿತು. ಕೆಪಿಎಸ್ ಶಾಲೆಗಳ ಪ್ರಗತಿ, ಶಾಲೆಗಳಿಗೆ ಅಗತ್ಯವಾದ ಪೀಠೋಪಕರಣಗಳ…

Read More

ನಗರ ಪಾಲಿಕೆ ಸಭೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ* *ನಾನೂ ಆಯುಕ್ತರು 200 ಸಮಸ್ಯಾ ಕೇಂದ್ರದಲ್ಲೇ ಬಂದು ಮಳೆ ನೀರು ಸಮಸ್ಯೆಗೆ ತಯಾರಾದ ಅಧಿಕಾರಿಗಳಿಗೆ ಸನ್ಮಾನಿಸುವೆವು! ಯಾವಾಗ ಬರಬೇಕೆಂದು ಹೇಳಿ ಪಾಲಿಕೆ ಅಧಿಕಾರಿಗಳೇ…* *ಹೂಳು ತೆಗೆಯುವ ಪಟ್ಟಿ ಇದು ಎಂದು ಗರಂ ಆದ ಶಾಸಕರು* *ಮಳೆ ಬಂದರೆ ಹೆದರೋ ಪರಿಸ್ಥಿತಿ ಇದೆ- ಯುದ್ಧೋಪಾದಿಯಲ್ಲಿ ಕೆಲಸ ಮಾಡಿ- ಚನ್ನಿ*

*ನಗರ ಪಾಲಿಕೆ ಸಭೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ* *ನಾನೂ ಆಯುಕ್ತರು 200 ಸಮಸ್ಯಾ ಕೇಂದ್ರದಲ್ಲೇ ಬಂದು ಮಳೆ ನೀರು ಸಮಸ್ಯೆಗೆ ತಯಾರಾದ ಅಧಿಕಾರಿಗಳಿಗೆ ಸನ್ಮಾನಿಸುವೆವು! ಯಾವಾಗ ಬರಬೇಕೆಂದು ಹೇಳಿ ಪಾಲಿಕೆ ಅಧಿಕಾರಿಗಳೇ…* *ಹೂಳು ತೆಗೆಯುವ ಪಟ್ಟಿ ಇದು ಎಂದು ಗರಂ ಆದ ಶಾಸಕರು* *ಮಳೆ ಬಂದರೆ ಹೆದರೋ ಪರಿಸ್ಥಿತಿ ಇದೆ- ಯುದ್ಧೋಪಾದಿಯಲ್ಲಿ ಕೆಲಸ ಮಾಡಿ- ಚನ್ನಿ* ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ತಂಡಗಳನ್ನು ರಚಿಸಲಾಗಿದ್ದು, ಹಾಲಿ ನಿರ್ವಹಿಸುತ್ತಿರುವ ಕರ್ತವ್ಯದ ಜೊತೆ ಕಾರ್ಯನಿರ್ವಹಿಸಲು ಶಿವಮೊಗ್ಗ ಮಹಾನಗರ ಪಾಲಿಕೆ…

Read More

ಕನ್ನಡಕ್ಕೆ ಅಂತರರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ತಂದು ಕೊಟ್ಟ ಬಾನು ಮುಷ್ತಾಖ್ ಯಾರು? *ಅವರು ವಕೀಲೆ- ಪತ್ರಕರ್ತೆ- ಲೇಖಕಿ- ಹೋರಾಟಗಾರ್ತಿ…* *ಶಿವಮೊಗ್ಗದ ಕಾನ್ವೆಂಟ್ ನಲ್ಲಿಯೇ ಓದಿದ ಬಾನು ಮುಷ್ತಾಖ್*

ಕನ್ನಡಕ್ಕೆ ಅಂತರರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ತಂದು ಕೊಟ್ಟ ಬಾನು ಮುಷ್ತಾಖ್ ಯಾರು? *ಅವರು ವಕೀಲೆ- ಪತ್ರಕರ್ತೆ- ಲೇಖಕಿ- ಹೋರಾಟಗಾರ್ತಿ…* *ಶಿವಮೊಗ್ಗದ ಕಾನ್ವೆಂಟ್ ನಲ್ಲಿಯೇ ಓದಿದ ಬಾನು ಮುಷ್ತಾಖ್* ಕರುನಾಡಿನ ಹೆಮ್ಮೆಯ ಲೇಖಕಿ ಹಾಸನದ ಬಾನು ಮುಷ್ತಾಕ್ (Banu Mushtaq)​ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್​ ಪ್ರಶಸ್ತಿಯನ್ನು (Booker Award) ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ “ಹಸೀನಾ ಮತ್ತು ಇತರೆ ಕತೆಗಳು” ಕೃತಿಯ ಇಂಗ್ಲಿಷ್ ಅನುವಾದ “ಹಾರ್ಟ್ ಲ್ಯಾಂಪ್”…

Read More

ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ*

*ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ* ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ರವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್, ಮಾತನಾಡಿ ಭಾರತ ರತ್ನ ರಾಜೀವ್ ಗಾಂಧಿ ರವರು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಯನ್ನು ಉಂಟು ಮಾಡಿದಲ್ಲದೆ 18 ವರ್ಷದ ಯುವಕರಿಗೆ ಮತದಾನದ ಹಕ್ಕನ್ನು ನೀಡಿ ಸಂವಿದಾನದ 73ನೇ ಕಾಲಂ ನ ತಿದ್ದುಪಡಿ…

Read More

ಆಸ್ಪತ್ರೆಯಲ್ಲಿರೋ ವೃದ್ಧ ರೋಗಿಗೆ ಹುಡುಕಿಕೊಂಡು ಬಂದು ಭೇಟಿ ಮಾಡುತ್ತಿರುವ ಪಾರಿವಾಳ!* *ಮಾನವೀಯತೆ ಮರೆತವರಿಗೊಂದು ಪಾಠ*

*ಆಸ್ಪತ್ರೆಯಲ್ಲಿರೋ ವೃದ್ಧ ರೋಗಿಗೆ ಹುಡುಕಿಕೊಂಡು ಬಂದು ಭೇಟಿ ಮಾಡುತ್ತಿರುವ ಪಾರಿವಾಳ!* *ಮಾನವೀಯತೆ ಮರೆತವರಿಗೊಂದು ಪಾಠ* ಫೋಟೋ ತೆಗೆದ ನರ್ಸ್ ಹೇಳಿದರು: “ಈ ರೋಗಿಯನ್ನು ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಈ ಸಮಯದಲ್ಲಿ ಕುಟುಂಬದ ಯಾವುದೇ ಸದಸ್ಯರು ಅವರನ್ನು ಭೇಟಿ ಮಾಡಲು ಅಥವಾ ನೋಡಿಕೊಳ್ಳಲು ಬಂದಿಲ್ಲ.” ಪ್ರತಿ ಎರಡು ದಿನಗಳಿಗೊಮ್ಮೆ ಒಂದು ಪಾರಿವಾಳ ಬಂದು ಅವನ ಹಾಸಿಗೆಯ ಮೇಲೆ ಕೆಲವು ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದರಿಂದ ತಾನು ಫೋಟೋ ತೆಗೆದಿದ್ದೇನೆ ಎಂದು ಅವಳು ಹೇಳಿದಳು… ಆಸ್ಪತ್ರೆಯ ಬಳಿಯ…

Read More

ತುಂಗಾ ರೈಸ್ ಮಿಲ್ ಜಾಗ ಈಗ ಶಿವಮೊಗ್ಗ ಮಹಾನಗರ ಪಾಲಿಕೆ ಆಸ್ತಿ ಎಂದು ನ್ಯಾಯಾಲಯದ ತೀರ್ಪು;* *ಕೂಡಲೇ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು ಸಚಿವ ಮಧು ಬಂಗಾರಪ್ಪರಿಗೆ ಒತ್ತಾಯಿಸಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ* *ತೀರ್ಪು ಬಂದು 6 ತಿಂಗಳಾದರೂ ಪಾಲಿಕೆ ಅಧಿಕಾರಿಗಳಿಂದ ಕ್ರಮವಿಲ್ಲದ್ದಕ್ಕೆ ಈಶ್ವರಪ್ಪ ಗರಂ*

*ತುಂಗಾ ರೈಸ್ ಮಿಲ್ ಜಾಗ ಈಗ ಶಿವಮೊಗ್ಗ ಮಹಾನಗರ ಪಾಲಿಕೆ ಆಸ್ತಿ ಎಂದು ನ್ಯಾಯಾಲಯದ ತೀರ್ಪು;* *ಕೂಡಲೇ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು ಸಚಿವ ಮಧು ಬಂಗಾರಪ್ಪರಿಗೆ ಒತ್ತಾಯಿಸಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ* *ತೀರ್ಪು ಬಂದು 6 ತಿಂಗಳಾದರೂ ಪಾಲಿಕೆ ಅಧಿಕಾರಿಗಳಿಂದ ಕ್ರಮವಿಲ್ಲದ್ದಕ್ಕೆ ಈಶ್ವರಪ್ಪ ಗರಂ* ತುಂಗಾ ರೈಸ್ ಮಿಲ್ ಜಾಗವು ಹಿಂದೂ ಸ್ಮಶಾನ ವೆಂದು ದಾಖಲೆಗಳಲ್ಲಿ ಇದ್ದರೂ ಸಹ ಶಿವಮೊಗ್ಗ ನಗರದಲ್ಲಿ ಸಂಚರಿಸುವ ನಗರ ಸಾರಿಗೆ ಬಸ್ಸುಗಳಿಗೆ ಇದುವರೆಗೂ ಒಂದು ಸುಸಜ್ಜಿತವಾದ ಬಸ್ ನಿಲ್ದಾಣ ಇಲ್ಲದಿರುವುದನ್ನು…

Read More