Headlines

ಇವತ್ತು ಸಂಜೆ 5.30 ಕ್ಕೆ ಪೊಲೀಸ್ ಕುಟುಂಬದ ಮಹಿಳೆಯರ. ಯಕ್ಷಗಾನ ಕಾರ್ಯಕ್ರಮ!

*ಇವತ್ತು ಸಂಜೆ 5.30 ಕ್ಕೆ* *ಪೊಲೀಸ್ ಕುಟುಂಬದ ಮಹಿಳೆಯರ* *ಯಕ್ಷಗಾನ ಕಾರ್ಯಕ್ರಮ!* ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪೋಲಿಸ್ ಸಿಬ್ಬಂದಿ ಕುಟುಂಬ ವರ್ಗದ ಮಹಿಳೆಯರಿಂದ ಯಕ್ಷಗುರು ಪರಮೇಶ್ವರ ಹೆಗಡೆಯವರ ನಿರ್ದೇಶನದಲ್ಲಿ *ಬೌಮಾಸುರ ಕಾಳಗ* ಯಕ್ಷಗಾನ ಕಾರ್ಯಕ್ರಮವನ್ನು ಈ ದಿನ ,(ಭಾನುವಾರ) ಸಂಜೆ 5:30 ಗಂಟೆಗೆ ಡಿ ಎ ಆರ್ ಪೊಲೀಸ್ ಸಭಾಂಗಣ ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದೆ. ಪೊಲೀಸ್ ಸಿಬ್ಬಂದಿ ಕುಟುಂಬ ವರ್ಗದ ಮಹಿಳೆಯರೇ ಈ ಯಕ್ಷಗಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಹಿಮ್ಮೇಳದಲ್ಲಿ ಭಾಗವತರಾಗಿ ಐನಬೈಲು ಪರಮೇಶ್ವರ ಹೆಗಡೆ,…

Read More

ಮಾ.10 ರ ಬೆಳಿಗ್ಗೆ 6.30 ಕ್ಕೆ ಪೊಲೀಸ್ ಮ್ಯಾರಥಾನ್ ಓಟ*

*ಮಾ.10 ರ ಬೆಳಿಗ್ಗೆ 6.30 ಕ್ಕೆ ಪೊಲೀಸ್ ಮ್ಯಾರಥಾನ್ ಓಟ* ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 50ನೇ ವರ್ಷಾಚರಣೆಯ ಅಂಗವಾಗಿ, ಪೊಲೀಸ್ ಇಲಾಖೆಯ *ನಾಗರೀಕ ಕೇಂದ್ರೀಕೃತ ಯೋಜನೆಗಳು, ಸಿಬ್ಬಂಧಿಗಳ ಕಲ್ಯಾಣ ಕಾರ್ಯಕ್ರಮಗಳು ಪೊಲೀಸ್ ಇಲಾಖೆಯ ಮೈಲಿಗಲ್ಲಿನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ, ಜಿಲ್ಲಾ ಪೊಲೀಸ್ ವತಿಯಿಂದ ಮಾರ್ಚ್ 10 ರಂದು ಬೆಳಗ್ಗೆ 06:30ಕ್ಕೆ ನಗರದಲ್ಲಿ *ಮ್ಯಾರಥಾನ್ ಓಟವನ್ನು* ಹಮ್ಮಿಕೊಳ್ಳಲಾಗಿದೆ. ಮ್ಯಾರಥಾನ್ ಓಟವನ್ನು *ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ* ಪ್ರಾರಂಭಿಸಿ, ಅಶೋಕ ವೃತ್ತ, ಅಮೀರ್ ಅಹಮ್ಮದ್ ವೃತ್ತ,…

Read More

ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ; ಆರತಿ ಕೃಷ್ಣ

ಶಿವಮೊಗ್ಗ-  ವ್ಯಾಪಾರ, ಶಿಕ್ಷಣ ಸೇರಿದಂತೆ ನಾನಾ ಕಾರಣಕ್ಕೆ ಹೊರ ದೇಶಗಳಿಗೆ ತೆರಳುವ ಮತ್ತು ಅಲ್ಲಿ ತಾತ್ಕಾಲಿಕವಾಗಿ ನೆಲೆಸಿರುವ ಅನಿವಾಸಿ ಕನ್ನಡಿಗರ ರಕ್ಷಣೆ ಮತ್ತು ಸಾಮಾಜಿಕ ಭದ್ರತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಲು ಮುಂದಾಗಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಾಪಾರೋದ್ಯಮ ಸೇರಿದಂತೆ ನಾನಾ ಕಾರಣಕ್ಕೆ ಇವತ್ತು ಸಾಕಷ್ಟು ಮಂದಿ ಕನ್ನಡಿಗರು ಹೊರ ದೇಶಗಳಿಗೆ ಹೋಗುತ್ತಿದ್ದಾರೆ….

Read More

ಗಮನ ಸೆಳೆಯುತ್ತಿದೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಮಾಡುತ್ತಿರುವ ಎಂ.ಶ್ರೀಕಾಂತ್ ರವರ ವಿಶೇಷ ಸಿಂಗಾರ*

*ಗಮನ ಸೆಳೆಯುತ್ತಿದೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಮಾಡುತ್ತಿರುವ ಎಂ.ಶ್ರೀಕಾಂತ್ ರವರ ವಿಶೇಷ ಸಿಂಗಾರ* ಮಾರ್ಚ್ 12 ರಿಂದ 16 ರವರೆಗೆ ಐದು ದಿನಗಳ ಕಾಲ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಇದಕ್ಕಾಗಿ ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ವಿಶೇಷ ತಯಾರಿಯನ್ನೂ ಮಾಡಿಕೊಂಡಿದೆ. ಈ ಬಾರಿ ಈ ಜಾತ್ರೆಯ ವಿಶೇಷ ಆಕರ್ಷಣೆ ಎಂದರೆ, ಕೋಟೆ ಮಾರಿಗದ್ದಿಗೆಯ ದೇವಸ್ಥಾನ ಹಾಗೂ ಅಮ್ಮನನ್ನು ಕೂರಿಸಲಾಗುವ ಗಾಂಧಿ ಬಜಾರಿನ ಸ್ಥಳದಲ್ಲಿ ಇದೇ ಪ್ರಥಮ ಬಾರಿಗೆ ವಿಶೇಷಾಲಂಕಾರ…

Read More

ಅಂದು ತಿರಸ್ಕರಿಸಿದ ಪ್ಯಾಲೇಸ್ ಗ್ರೌಂಡಿನ ಆ ಒಂದು ಎಕರೆ ಭೂಮಿ ಬೆಲೆ ನೂರಾರು ಕೋಟಿ – ನೆಂಪೆ ದೇವರಾಜ್ ಇಂದುಕಡಿದಾಳ್ ಮಂಜಪ್ಪರ ಜನ್ಮದಿನ

  ಅಂದು ತಿರಸ್ಕರಿಸಿದ ಪ್ಯಾಲೇಸ್ ಗ್ರೌಂಡಿನ ಆ ಒಂದು ಎಕರೆ ಭೂಮಿ ಬೆಲೆ ನೂರಾರು ಕೋಟಿ – ನೆಂಪೆ ದೇವರಾಜ್ ಇಂದುಕಡಿದಾಳ್ ಮಂಜಪ್ಪರ ಜನ್ಮದಿನ ಮುಖ್ಯಮಂತ್ರಿಯಂತಹ ರಾಜ್ಯದ ಅತ್ಯುನ್ನತ ಅಧಿಕಾರ ಸ್ಥಾನದಿಂದ ಹೊರ ಬಂದಿರುತ್ತಾರೆ.ವೈಭವೋಪೇತ ಬಂಗಲೆಯಿಂದ ಬೆಂಗಳೂರಿನ ಆಂಡ್ರಿ ರಸ್ತೆಯಲ್ಲಿರುವ ಬಾಡಿಗೆ ಮನೆಗೆ ಬಂದಿದ್ದ ಸಮಯ.ತಮ್ಮ ಜೀವನೋಪಾಯಕ್ಕಾಗಿ ಮತ್ತೆ ಕರಿಕೋಟು ಹಾಕಿ ಹೈಕೋರ್ಟಿನ ಲಾಯರ್ ಆಗಿ ಹೋಗುತ್ತಿರುತ್ತಾರೆ.ಸಮರ್ಥ ಲಾಯರ್ ಆಗುವಲ್ಲಿ ದಾಪುಗಾಲಿಡುತ್ತಾ ಮುಂದುವರಿಯುತ್ತಿರುವಾಗ ಮುಖ್ಯಮಂತ್ರಿಯಂತಹ ಅತ್ಯುನ್ನತ ಹುದ್ದೆ ಹೊಂದಿದವರು ಮತ್ತೆ ಲಾಯರ್ ಗಿರಿ ಮಾಡುವ ಬಗ್ಗೆ ಇವರ…

Read More

ಶಿವಮೊಗ್ಗ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ* *ಅಧಿಕೃತ ಮುದ್ರೆ ಒತ್ತಿದ ಹೈ ಕಮಾಂಡ್*

*ಶಿವಮೊಗ್ಗ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ* *ಅಧಿಕೃತ ಮುದ್ರೆ ಒತ್ತಿದ ಹೈ ಕಮಾಂಡ್* ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ದೆಹಲಿಯ ಹೈಕಮಾಂಡ್ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಹೆಸರನ್ನು ಅಂತಿಮಗೊಳಿಸಿದೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಅಧಿಕೃತ ಗೊಂಡಿದ್ದು, ಮೊದಲಿಂದಲೂ ಸಚಿವ ಮಧು ಬಂಗಾರಪ್ಪರವರು ಅಂದುಕೊಂಡಂತೆಯೇ ಗೀತಾ ಶಿವರಾಜ್ ಕುಮಾರ್ ಹೆಸರು ಅಂತಿಮವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿ ಘೋಷಿಸಲ್ಪಡುತ್ತಾರೆಂದು ಹೇಳಿ ಕುತೂಹಲ ಕೆರಳಿಸಿದ್ದ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ದಿನ ತಮ್ಮ…

Read More

Chikkaballapur: Raped by a relative, 7th class student is 6 months pregnant

Chikkaballapur: Raped by a relative, 7th class student is 6 months pregnant Chikkaballapura- A case has been registered in Chikkaballapura rural police station regarding a 7th grade government school student who is 6 months pregnant. The young relative has been accused of rape and the parents are distraught to see the condition of the minor…

Read More