ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಬಸ್ ನಿಂದ ಭೀಕರ ಅಪಘಾತ;* *ಶಿವಮೊಗ್ಗದ ಇಬ್ಬರು ಯುವಕರ ಸಾವು*
*ಬಸ್ ನಿಂದ ಭೀಕರ ಅಪಘಾತ;* *ಶಿವಮೊಗ್ಗದ ಇಬ್ಬರು ಯುವಕರ ಸಾವು* ವೇಗವಾಗಿ ಬಂದ ಖಾಸಗಿ ಬಸ್ಸೊಂದು ಇಬ್ಬರು ಯುವಕರ ಸಾವಿಗೆ ಕಾರಣವಾದ ಘಟನೆ ಮಂಗಳವಾರದಂದು ರಾತ್ರಿ ನಡೆದಿದೆ. ಇಫ್ತಿಯಾರ್ ಕೂಟ ಮುಗಿಸಿಕೊಂಡು ಬರುತ್ತಿದ್ದ ಯುವಕರಿಬ್ಬರ ಮೇಲೆ ಬಸ್ ಹರಿದಿದೆ. ಯುವಕರಾದ ಸಾದ್(21), ದನಿಶ್(20) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಕ್ಕವಳ್ಳಿ ಬ್ಯಾಕ್ ವಾಟರ್ ಬಳಿ ಘಟನೆ ನಡೆದಿದೆ.ಮೃತ ಯುವಕರು ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಮತ್ತು ಎಂಕೆಕೆ ರಸ್ತೆ ನಿವಾಸಿಗಳಾಗಿದ್ದಾರೆ.
*ದೇವರ ಆಭರಣ ಕದಿಯುತ್ತಿದ್ದ ಮಾವಿನಕಟ್ಟೆ ಉಮೇಶನನ್ನು ಬೇಟೆಯಾಡಿದ ಹೊಳೆಹೊನ್ನೂರು ಪೊಲೀಸರು* *ಈ ಕಳ್ಳನಿಗೆ ದೇವರೇ ಟಾರ್ಗೆಟ್!*
*ದೇವರ ಆಭರಣ ಕದಿಯುತ್ತಿದ್ದ ಮಾವಿನಕಟ್ಟೆ ಉಮೇಶನನ್ನು ಬೇಟೆಯಾಡಿದ ಹೊಳೆಹೊನ್ನೂರು ಪೊಲೀಸರು* *ಈ ಕಳ್ಳನಿಗೆ ದೇವರೇ ಟಾರ್ಗೆಟ್!* ಭದ್ರಾವತಿ ತಾಲ್ಲೂಕಿನ ಬೊಮ್ಮನಕಟ್ಟೆ ಪಂಡರಹಳ್ಳಿ ಕ್ಯಾಂಪಿನ ಶ್ರೀ ಮಾರಿಕಾಂಬ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಬೆಳ್ಳಿಯ ಮುಖವಾಡ, ಬಂಗಾರದ ತಾಳಿ, ಇನ್ನಿತರೆ ವಸ್ತುಗಳನ್ನು ಕದ್ದಿದ್ದ ಕಳ್ಳನನ್ನು ಹೊಳೆ ಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಗ್ರಾಮದ ಉಮೇಶ(45) ಬಂಧಿತ ಆರೋಪಿಯಾಗಿದ್ದು, ಆತನಿಂದ ಎರಡು ಬೆಳ್ಳಿ ಮುಖವಾಡಗಳು, ನಾಲ್ಕು ಬೆಳ್ಳಿಯ ಕೈಗಳು, ಸೊಂಟದ ಪಟ್ಟಿ, ಬಂಗಾರದ ತಾಳಿ, ಮೂಗುತಿ ಗುಂಡುಗಳು…
*ಶಿವಮೊಗ್ಗವೂ ಸೇರಿದಂತೆ ಕರ್ನಾಟಕ ದಾದ್ಯಂತ ಹೆಲ್ತ್ ಎಮರ್ಜೆನ್ಸಿ!* *ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ* *ತೊಂದರೆಗೊಳಗಾಗಲಿದ್ದಾರೆ ರೋಗಿಗಳು…*
*ಶಿವಮೊಗ್ಗವೂ ಸೇರಿದಂತೆ ಕರ್ನಾಟಕ ದಾದ್ಯಂತ ಹೆಲ್ತ್ ಎಮರ್ಜೆನ್ಸಿ!* *ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ* *ತೊಂದರೆಗೊಳಗಾಗಲಿದ್ದಾರೆ ರೋಗಿಗಳು…* ಕರ್ನಾಟಕದ (Karnataka) ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospitals) ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11 ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಜ್ವರ, ಕೆಮ್ಮು,…
*ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಮಾರ್ಗಸೂಚಿ ಬಿಡುಗಡೆ* *ಕರ್ನಾಟಕದ ಜೈಲುಗಳಲ್ಲಿ ಕೈದಿಗಳ ಭೇಟಿಗೆ ಹೊಸ ರೂಲ್ಸ್!* *ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ದಿಟ್ಟ ಹೆಜ್ಜೆ*
*ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಮಾರ್ಗಸೂಚಿ ಬಿಡುಗಡೆ* *ಕರ್ನಾಟಕದ ಜೈಲುಗಳಲ್ಲಿ ಕೈದಿಗಳ ಭೇಟಿಗೆ ಹೊಸ ರೂಲ್ಸ್!* *ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ದಿಟ್ಟ ಹೆಜ್ಜೆ* ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ….
*ಮದುವೆ ಮನೆಗಳ ಖತರ್ನಾಕ್ ಕಳ್ಳಿ ರುಕ್ಸಾರ್ ಫಿರ್ದೋಸ್ ಬಂಧನ* *4 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳಿಯಿಂದ 18 ಲಕ್ಷ ರೂ.,ಗಳ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಪೊಲೀಸರು* *ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಮತ್ತು ತಂಡವನ್ನು ಅಭಿನಂದಿಸಿದ ಎಸ್ ಪಿ ನಿಖಿಲ್*
*ಮದುವೆ ಮನೆಗಳ ಖತರ್ನಾಕ್ ಕಳ್ಳಿ ರುಕ್ಸಾರ್ ಫಿರ್ದೋಸ್ ಬಂಧನ* *4 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳಿಯಿಂದ 18 ಲಕ್ಷ ರೂ.,ಗಳ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಪೊಲೀಸರು* *ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಮತ್ತು ತಂಡವನ್ನು ಅಭಿನಂದಿಸಿದ ಎಸ್ ಪಿ ನಿಖಿಲ್* ಶಾದಿ ಮಹಲ್ ಗಳಲ್ಲಿ ಮದುವೆಗಳ ಸಂದರ್ಭದಲ್ಲಿ ಬಂಗಾರದ ಆಭರಣಗಳನ್ನು ಕದಿಯುತ್ತಿದ್ದ ಶಿವಮೊಗ್ಗದ ಸೂಳೆಬೈಲಿನ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದು, 120 ಗ್ರಾಂ ಚಿನ್ನದಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳಾ ದಿನಾಚರಣೆಯ ಸಂದರ್ಭದಲ್ಲಿಯೇ ಮಹಿಳಾ ಕಳ್ಳಿ ರುಕ್ಸಾರ್ ಫಿರ್ದೋಸ್…
*ಬಿಸಿಯೂಟ ತಯಾರಿಸೋ ಮಹಿಳಾ ಕುಕ್ ಜತೆ ಹೆಡ್ ಮಾಸ್ಟರ್ ಕುಚ್ಚಿಕ್ಕೂ…* *ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್*
*ಬಿಸಿಯೂಟ ತಯಾರಿಸೋ ಮಹಿಳಾ ಕುಕ್ ಜತೆ ಹೆಡ್ ಮಾಸ್ಟರ್ ಕುಚ್ಚಿಕ್ಕೂ…* *ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್* ಒಡಿಶಾದ ರೂರ್ಕೆಲಾದಲ್ಲಿ ಹೆಡ್ ಮಾಸ್ಟರ್ ಶಾಲೆಯಲ್ಲಿ ಕೆಲಸ ಮಾಡುವ ಮಹಿಳೆಯ ಜತೆಗೆ ಸಂಬಂಧ ಇಟ್ಟುಕೊಂಡಿರುವ ಘಟನೆಯೊಂದು ನಡೆದಿದೆ. ಅಡುಗೆ ಸಹಾಯಕಿ ಜೊತೆ ಅಕ್ರಮ ಸಂಬಂಧ ಬೆಳೆಸಿ ಸಿಕ್ಕಿಬಿದ್ದ ಘಟನೆ ಸುಂದರಘಡ ಜಿಲ್ಲೆಯ ಸೇವಾಶ್ರಮ ಶಾಲೆಯಲ್ಲಿ ನಡೆದಿದೆ. ಆಕ್ರೋಶಗೊಂಡ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಗ್ರಾಮಸ್ಥರು ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್…
*ಪತ್ರಕರ್ತ ಬಿಟಿವಿ ಅನಿಲ್ ನಿಧನ;* *ದ್ವಿಚಕ್ರ ವಾಹನಗಳ ಅಪಘಾತದಲ್ಲಿ ಘಟನೆ*
*ಪತ್ರಕರ್ತ ಬಿಟಿವಿ ಅನಿಲ್ ನಿಧನ;* *ದ್ವಿಚಕ್ರ ವಾಹನಗಳ ಅಪಘಾತದಲ್ಲಿ ಘಟನೆ* ಶಿವಮೊಗ್ಗದ ಶುಭಮಂಗಳ ಪಕ್ಕದ ಆಟೋ ಕಾಂಪ್ಲೆಕ್ಸ್ ರಸ್ತೆಯಲ್ಲಾದ ವಾಹನ ಅಪಘಾತದಲ್ಲಿ ಪತ್ರಕರ್ತ ಬಿtv ಅನಿಲ್ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅಪಘಾತ ಭಾನುವಾರ ರಾತ್ರಿ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅನಿಲ್(44) ನಿಧನರಾಗಿದ್ದಾರೆ. ಮೃತ ಪತ್ರಕರ್ತ ಅನಿಲ್ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮತ್ತೊಂದು ದ್ವಿಚಕ್ರ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿಂತಾಜನಕ ಸ್ಥಿತಿ ತಲುಪಿದ್ದರು. ಮೃತರು, ಮೂವರು ಮಕ್ಕಳು, ಪತ್ರಿ,…
ಆ್ಯಸಿಡ್ ದಾಳಿಯಿಂದ ಮೂರು ವರ್ಷಗಳ ಕಾಲ ಜೀವನ್ಮರಣ ಹೋರಾಟ ಮಾಡಿದ, ತನ್ನ ಸೌಂದರ್ಯದಿಂದಾಗಿ ತನ್ನ ಗಂಡನಿಂದಲೇ ಆ್ಯಸಿಡ್ ದಾಳಿಗೆ ಒಳಗಾದ ಶಾನು ಎಂಬ ಮಹಿಳೆಯ ಕಥೆ…ಆಕೆಯ ಮೂಲಕವೇ…
ಆ್ಯಸಿಡ್ ದಾಳಿಯಿಂದ ಮೂರು ವರ್ಷಗಳ ಕಾಲ ಜೀವನ್ಮರಣ ಹೋರಾಟ ಮಾಡಿದ, ತನ್ನ ಸೌಂದರ್ಯದಿಂದಾಗಿ ತನ್ನ ಗಂಡನಿಂದಲೇ ಆ್ಯಸಿಡ್ ದಾಳಿಗೆ ಒಳಗಾದ ಶಾನು ಎಂಬ ಮಹಿಳೆಯ ಕಥೆ…ಆಕೆಯ ಮೂಲಕವೇ…


