*2026ರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್- ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಏನ್ ಹೇಳಿದ್ರು?*
*2026ರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್- ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಏನ್ ಹೇಳಿದ್ರು?* * ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣಗಳಲ್ಲಿ ಪೈಲೆಟ್ ತರಬೇತಿ ಕೇಂದ್ರ ನಿರ್ಮಾಣವು ಬಹಳಷ್ಟು ಯುವಕರಿಗೆ ಅನುಕೂಲವಾಗುವುದರ ಜೊತೆಗೆ ಸಂತೋಷವನ್ನು ತಂದು ಕೊಟ್ಟಿದೆ. * ಮಕ್ಕಳಿಗೆ ಈಗಾಗಲೇ ಮಾರಕವಾಗಿರುವ ಸೋಶಿಯಲ್ ಮೀಡಿಯಾ ಬಳಕೆಯನ್ನು 16 ವರ್ಷದ ಒಳಗಿನ ಮಕ್ಕಳಿಗೆ ಬ್ಯಾನ್ ಮಾಡಿರುವುದು ಸ್ವಾಗತರ್ಯ. * ನಮ್ಮ ಶಿವಮೊಗ್ಗ ಜಿಲ್ಲೆಯವರಾದ ಶಾಂತವೇರಿ ಗೋಪಾಲ್ ಗೌಡ ರವರ ಹೆಸರನ್ನು ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆಗೆ ಇಟ್ಟಿರುವುದು ಹೆಮ್ಮೆಯ…


