ಶಿವಮೊಗ್ಗ ವಿನೋಬ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ಸಸ್ಪೆಂಡ್! ಅಡಿಷನಲ್ ಎಸ್ ಪಿ ಭೂಮರೆಡ್ಡಿ ಠಾಣೆಗೆ ಹೋದಾಗ ಕಂಡಿದ್ದೇನು? ಅಮಾನತ್ತು ಆಗುವಂಥದ್ದು ಚಂದ್ರಕಲಾ ಮಾಡಿದ್ದೇನು?
ಶಿವಮೊಗ್ಗ ವಿನೋಬ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ಸಸ್ಪೆಂಡ್! ಅಡಿಷನಲ್ ಎಸ್ ಪಿ ಭೂಮರೆಡ್ಡಿ ಠಾಣೆಗೆ ಹೋದಾಗ ಕಂಡಿದ್ದೇನು? ಅಮಾನತ್ತು ಆಗುವಂಥದ್ದು ಚಂದ್ರಕಲಾ ಮಾಡಿದ್ದೇನು? ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಚಂದ್ರಕಲಾರವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮೂರು ದಿನಗಳ ಹಿಂದೆ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ರವರ ಅಧಿಕಾರವಿದ್ದ ವಿನೋಬನಗರ ಪೊಲೀಸ್ ಠಾಣೆಗೆ ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದರು. ಇಲಾಖಾ ತನಿಖೆಯ ವೇಳೆ ಪಿ…