ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!* *ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿ* ಅಡ್ಡಬಂದ ನಾಯಿ ಉಳಿಸಲು ಹೋಗಿ ಅಪಘಾತ

*ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!* *ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿ* ಅಡ್ಡಬಂದ ನಾಯಿ ಉಳಿಸಲು ಹೋಗಿ ಅಪಘಾತ ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ…

Read More

*ಓಸಿ ಮತ್ತು ಆತ್ಮಹತ್ಯೆ ಪ್ರಕರಣ* *ನ್ಯಾಯಾಲಯದಿಂದ 10 ವರ್ಷಗಳ ಕಠಿಣ ಸಜೆ, 1 ಲಕ್ಷ ರೂ., ದಂಡ ವಿಧಿಸಿ ಆದೇಶ*

*ಓಸಿ ಮತ್ತು ಆತ್ಮಹತ್ಯೆ ಪ್ರಕರಣ* *ನ್ಯಾಯಾಲಯದಿಂದ 10 ವರ್ಷಗಳ ಕಠಿಣ ಸಜೆ, 1 ಲಕ್ಷ ರೂ., ದಂಡ ವಿಧಿಸಿ ಆದೇಶ* ಓಸಿ ಜೂಜಾಟದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಯೊಬ್ಬನಿಗೆ 10 ವರ್ಷದ ಕಠಿಣ ಜೈಲು ಶಿಕ್ಷೆ, 1 ಲಕ್ಷ ರೂ., ದಂಡ ವಿಧಿಸಿ ಆದೇಶಿಸಿದೆ. ಪಿರ್ಯಾದಿದಾರರಾದ ಶ್ರೀಮತಿ ಪಿ ಮುನಿಯಪ್ಪ (45 ವರ್ಷ ಅಗರದಳ್ಳಿ ಕ್ಯಾಂಪ್ ಭದ್ರಾವತಿ* ತಾಲ್ಲೂಕು) 2019 ರ ಏಪ್ರಿಲ್ 28 ರಂದು ನೀಡಿದ ದೂರಿನಲ್ಲಿ ತನ್ನ ಮಗನಾದ ಶ್ರೀಧರ…

Read More

*ಮಾತೃತ್ವದ ಅದಮ್ಯ ಶಕ್ತಿಯಾಗಿರುವ ಹೆಣ್ಣು ಸುಶಿಕ್ಷಿತಳಾಗಿ ಬದಲಾವಣೆ ತರಬೇಕು : ಡಾ.ನಾಗಲಕ್ಷ್ಮಿ ಚೌಧರಿ*

*ಮಾತೃತ್ವದ ಅದಮ್ಯ ಶಕ್ತಿಯಾಗಿರುವ ಹೆಣ್ಣು ಸುಶಿಕ್ಷಿತಳಾಗಿ ಬದಲಾವಣೆ ತರಬೇಕು : ಡಾ.ನಾಗಲಕ್ಷ್ಮಿ ಚೌಧರಿ* ಶಿವಮೊಗ್ಗ ಹೆಣ್ಣು ಮಾತೃತ್ವದ ಅದಮ್ಯ ಶಕ್ತಿ ಯಾಗಿದ್ದು , ಶಿಕ್ಷಣವೆಂಬ ಅಸ್ತ್ರವನ್ನು‌ ಹೊಂದಿ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮಿ ಚೌಧರಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪದವಿ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ…

Read More

*ನ.25-27; ಮೂರು ದಿನ ಪೊಲೀಸ್ ಕ್ರೀಡಾಕೂಟ*

*ನ.25-27; ಮೂರು ದಿನ ಪೊಲೀಸ್ ಕ್ರೀಡಾಕೂಟ* ನವೆಂಬರ್ 25 ರಿಂದ 27 ರ ವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ – 2025* ನ್ನು ಹಮ್ಮಿಕೊಳ್ಳಲಾಗಿದೆ. ಈ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ನ.25 ರ ಬೆಳಗ್ಗೆ 8:30ಕ್ಕೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಗುರುದತ್‌ ಹೆಗಡೆ ಕ್ರೀಡಾಕೂಟದ ಉದ್ಘಾಟನೆಯನ್ನು ಮಾಡಿ, ಕ್ರೀಡಾಕೂಟಕ್ಕೆ ಚಾಲನೆ* ನೀಡಲಿದ್ದಾರೆ.

Read More

*ನ.25-27; ಮೂರು ದಿನ ಪೊಲೀಸ್ ಕ್ರೀಡಾಕೂಟ*

*ನ.25-27; ಮೂರು ದಿನ ಪೊಲೀಸ್ ಕ್ರೀಡಾಕೂಟ* ನವೆಂಬರ್ 25 ರಿಂದ 27 ರ ವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ – 2025* ನ್ನು ಹಮ್ಮಿಕೊಳ್ಳಲಾಗಿದೆ. ಈ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ನ.25 ರ ಬೆಳಗ್ಗೆ 8:30ಕ್ಕೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಗುರುದತ್‌ ಹೆಗಡೆ ಕ್ರೀಡಾಕೂಟದ ಉದ್ಘಾಟನೆಯನ್ನು ಮಾಡಿ, ಕ್ರೀಡಾಕೂಟಕ್ಕೆ ಚಾಲನೆ* ನೀಡಲಿದ್ದಾರೆ.

Read More

ನಿವೃತ್ತ ಅಧ್ಯಾಪಕ- ಹಿರಿಯ ಪತ್ರಕರ್ತ ಸಿವಿಆರ್- ಸಿ.ವಿ.ರಾಘವೇಂದ್ರರಾವ್ ನಿಧನ

ನಿವೃತ್ತ ಅಧ್ಯಾಪಕ- ಹಿರಿಯ ಪತ್ರಕರ್ತ ಸಿವಿಆರ್- ಸಿ.ವಿ.ರಾಘವೇಂದ್ರರಾವ್ ನಿಧನ ಶಿವಮೊಗ್ಗದ ಹಿರಿಯ ಪತ್ರಕರ್ತ, ಜೆ ಪಿ ಏನ್ ಪ್ರೌಢಶಾಲೆ ನಿವೃತ್ತ ಅಧ್ಯಾಪಕರಾದ ಸಿ.ವಿ.ರಾಘವೇಂದ್ರರಾವ್ ಇಂದು ಬೆಂಗಳೂರಿನಲ್ಲಿ ನಿಧನರಾದರು. ಅಂತಿಮ ಸಂಸ್ಕಾರ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಿಂದನೆ ಮತ್ತು ನಿದ್ದೆ ಮೇಲೆ ವಿಜಯ ಸಾಧಿಸಿಬಿಡು ಹೃದಯವೇ… ನಿನ್ನದೇ ಜಗತ್ತಾಗ! 2. ಸತ್ಯ ಎಂಬುದು ಸಂಬಂಧಗಳಲ್ಲೇ ಯುದ್ಧ ಮಾಡಿಸುವಂಥದ್ದು! – *ಶಿ.ಜು.ಪಾಶ* 8050112067 (23/11/2025)

Read More

*ಮುಬಾರಕ್, ನಯಾಝ್, ಬಚ್ಚಾ ನಯಾಝ್ ಮತ್ತಿರರಿಂದ ಆಟೋ ಡ್ರೈವರ್ ಗಳ ಮೇಲೆ ಹಲ್ಲೆ!* *ಗಾಂಜಾ ಕೂಂಬಿಂಗ್ ನಡೆಯೋ ಸಂದರ್ಭದಲ್ಲೇ ಇದೇನಿದು ಹಲ್ಲೇ ಕೇಸು!* *ಗಮನಿಸಿ, ಗಂಭೀರ ಕ್ರಮ ತೆಗೆದುಕೊಳ್ಳುವುದೇ ಪೊಲೀಸ್ ಇಲಾಖೆ?!*

*ಮುಬಾರಕ್, ನಯಾಝ್, ಬಚ್ಚಾ ನಯಾಝ್ ಮತ್ತಿರರಿಂದ ಆಟೋ ಡ್ರೈವರ್ ಗಳ ಮೇಲೆ ಹಲ್ಲೆ!* *ಗಾಂಜಾ ಕೂಂಬಿಂಗ್ ನಡೆಯೋ ಸಂದರ್ಭದಲ್ಲೇ ಇದೇನಿದು ಹಲ್ಲೇ ಕೇಸು!* *ಗಮನಿಸಿ, ಗಂಭೀರ ಕ್ರಮ ತೆಗೆದುಕೊಳ್ಳುವುದೇ ಪೊಲೀಸ್ ಇಲಾಖೆ?!* ಶಿವಮೊಗ್ಗದ ಸರ್ಕಾರಿ ಬಸ್ ನಿಲ್ದಾಣದ ಬಳಿಯಲ್ಲಿ ಮಲ್ನಾಡ್ ಆಟೋ ನಿಲ್ದಾಣವಿದ್ದು, ಇಲ್ಲಿ ಈ ಆಟೋ ಚಾಲಕರ ಮೇಲೆ ಗಾಂಜಾ ಸೇವಕರು ಹಲ್ಲೆ ಮಾಡಿದ್ದಾರೆಂದು ದೊಡ್ಡಪೇಟೆ ಠಾಣೆಗೆ ದೂರು ಬಂದಿದೆ. ನ.22 ರ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಬಸ್ ನಿಲ್ದಾಣದ ಬಳಿ ಇರುವ ಮಲ್ನಾಡ್…

Read More

*ಪ್ರಸಾದ್ ನೇತ್ರಾಲಯದಿಂದ ಶಿವಮೊಗ್ಗದ ಟ್ರಾಫಿಕ್ ಪೊಲೀಸರಿಗೆ ಉಚಿತ ಬ್ಯಾರಿಕೇಡ್ ವಿತರಣೆ*

*ಪ್ರಸಾದ್ ನೇತ್ರಾಲಯದಿಂದ ಶಿವಮೊಗ್ಗದ ಟ್ರಾಫಿಕ್ ಪೊಲೀಸರಿಗೆ ಉಚಿತ ಬ್ಯಾರಿಕೇಡ್ ವಿತರಣೆ* ಶಿವಮೊಗ್ಗದ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾದ ಪ್ರಸಾದ ನೇತ್ರಾಲಯದಿಂದ ಶಿವಮೊಗ್ಗ ಟ್ರಾಫಿಕ್ ಪೊಲೀಸರಿಗೆ ಉಚಿತ ಬ್ಯಾರಿಕೇಡ್ ಹಸ್ತಾಂತರಿಸಲಾಯಿತು. ಇನ್ಸ್ ಪೆಕ್ಟರ್ ಟಿ.ವಿ.ದೇವರಾಜ್, ಪ್ರಸಾದ ನೇತ್ರಾಲಯದ ಡಾ.ಬಾಲಚಂದ್ರ ತೆಗ್ಗಿಹಳ್ಳಿ, ಕಾರ್ಯನಿರ್ವಾಹಕ ಕೃಷ್ಣಮೂರ್ತಿ, ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಹರೀಶ್, ವಿನಯ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More