*ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ ರವರ ನೇತೃತ್ವದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆಯನ್ನು ಹಣ್ಣು ಹಂಪಲು ವಿತರಣೆ, ಅನ್ನ ಸಂತರ್ಪಣೆ ಮೂಲಕ ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಇಂದು ಆಚರಿಸಲಾಯಿತು.* *ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಶ್ರೀಕಾಂತ್ ಸೇರಿದಂತೆ ಯಾರೆಲ್ಲ ಏನೇನು ಮಾತಾಡಿದರು?* *ಇಲ್ಲಿ ಗಮನಿಸಿ👇*
*ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ ರವರ ನೇತೃತ್ವದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆಯನ್ನು ಹಣ್ಣು ಹಂಪಲು ವಿತರಣೆ, ಅನ್ನ ಸಂತರ್ಪಣೆ ಮೂಲಕ ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಇಂದು ಆಚರಿಸಲಾಯಿತು.* *ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಶ್ರೀಕಾಂತ್ ಸೇರಿದಂತೆ ಯಾರೆಲ್ಲ ಏನೇನು ಮಾತಾಡಿದರು?* *ಇಲ್ಲಿ ಗಮನಿಸಿ👇*