Headlines

Featured posts

Latest posts

All
technology
science

*ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲೆತ್ನಿಸಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರಿಗೆ ಕಠಿಣ ಜೈಲು ಶಿಕ್ಷೆ ನೀಡಿದ ಭದ್ರಾವತಿ ಕೋರ್ಟ್*

*ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲೆತ್ನಿಸಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರಿಗೆ ಕಠಿಣ ಜೈಲು…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಶಿವಮೊಗ್ಗದ ತಹಶೀಲ್ದಾರ್ ಮಾಡುತ್ತಿರುವುದೇನು?- ಭಾಗ 1* *ಒಂದು ಕಡೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮಣ್ಣು, ಮರಳು ಮಾಫಿಯಾದ ವಿರುದ್ಧ ತೊಡೆ ತಟ್ಟುತ್ತಿದ್ದರೆ…* *ಅದೇ ಮಾಫಿಯಾಕ್ಕೆ ಶಿವಮೊಗ್ಗದ ತಹಶೀಲ್ದಾರ್ ಬೆನ್ನೆಲುಬಾಗಿದ್ದಾರಾ?*

*ಶಿವಮೊಗ್ಗದ ತಹಶೀಲ್ದಾರ್ ಮಾಡುತ್ತಿರುವುದೇನು?- ಭಾಗ 1* *ಒಂದು ಕಡೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮಣ್ಣು, ಮರಳು ಮಾಫಿಯಾದ ವಿರುದ್ಧ ತೊಡೆ ತಟ್ಟುತ್ತಿದ್ದರೆ…* *ಅದೇ ಮಾಫಿಯಾಕ್ಕೆ ಶಿವಮೊಗ್ಗದ ತಹಶೀಲ್ದಾರ್ ಬೆನ್ನೆಲುಬಾಗಿದ್ದಾರಾ?* *ಸಂಪೂರ್ಣ ವೃತ್ತಾಂತ…ದಾಖಲೆಗಳ ಸಮೇತ* ನಿಮ್ಮ ಪ್ರತಿ ಕಾಯ್ದಿರಿಸಿ – *ಶಿ.ಜು.ಪಾಶ* ಸಂಪಾದಕರು *ಮಲೆನಾಡು ಎಕ್ಸ್ ಪ್ರೆಸ್* ವಾರ ಪತ್ರಿಕೆ ಮೊ-8050112067

Read More

*ನಾಳೆ ಬ್ಯಾಂಕ್ ಮುಷ್ಕರ; ಯಾವ ಬ್ಯಾಂಕ್ ಗಳು ಮುಚ್ಚಿರುತ್ತವೆ?* *HDFC ಬ್ಯಾಂಕ್, ICICI ಬ್ಯಾಂಕ್ ಮತ್ತು Axis ಬ್ಯಾಂಕ್‌ಗಳು ಓಪನ್*

*ನಾಳೆ ಬ್ಯಾಂಕ್ ಮುಷ್ಕರ; ಯಾವ ಬ್ಯಾಂಕ್ ಗಳು ಮುಚ್ಚಿರುತ್ತವೆ?* *HDFC ಬ್ಯಾಂಕ್, ICICI ಬ್ಯಾಂಕ್ ಮತ್ತು Axis ಬ್ಯಾಂಕ್‌ಗಳು ಓಪನ್* ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ದೇಶಾದ್ಯಂತ ಜ.27 ರ ಮಂಗಳವಾರ ಮುಷ್ಕರ ನಡೆಸುತ್ತಿದೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗಿನ ಸಂಧಾನ ಸಭೆಯು ಬ್ಯಾಂಕ್ ಉದ್ಯೋಗಿಗಳ ಸಮಸ್ಯೆಯನ್ನು ಪರಿಹರಿಸಲು ವಿಫಲವಾದ…

Read More

*ಗಣರಾಜ್ಯೋತ್ಸವ-ಭಾರತೀಯರೆಲ್ಲರೂ ಹೆಮ್ಮೆ ಪಡಬೇಕಾದ ದಿನ : ಮಧು ಬಂಗಾರಪ್ಪ*

*ಗಣರಾಜ್ಯೋತ್ಸವ-ಭಾರತೀಯರೆಲ್ಲರೂ ಹೆಮ್ಮೆ ಪಡಬೇಕಾದ ದಿನ : ಮಧು ಬಂಗಾರಪ್ಪ* ಶಿವಮೊಗ್ಗ ಈ ದಿನ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕಾದ ದಿನ. ಇಂದು ವಿಶ್ವದ ಶ್ರೇಷ್ಠ ಸಂವಿಧಾನವು ಜಾರಿಗೆ ಬಂದ ಪವಿತ್ರ ದಿನವಾಗಿದ್ದು “ನಮ್ಮ ದೇಶ, ನಮ್ಮ ಸಂವಿಧಾನ ನಮ್ಮದೇ ಆಡಳಿತ” ಎಂದು ನಾವು ಸ್ವಾಭಿಮಾನದಿಂದ ಬದುಕಲು ಕಾರಣರಾದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕೃತಜ್ಞತಾ ಪೂರ್ವಕ ನಮನಗಳು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು….

Read More

*ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲೆತ್ನಿಸಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರಿಗೆ ಕಠಿಣ ಜೈಲು ಶಿಕ್ಷೆ ನೀಡಿದ ಭದ್ರಾವತಿ ಕೋರ್ಟ್*

*ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲೆತ್ನಿಸಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರಿಗೆ ಕಠಿಣ ಜೈಲು ಶಿಕ್ಷೆ ನೀಡಿದ ಭದ್ರಾವತಿ ಕೋರ್ಟ್* ಮಗಳ ಕೌಟುಂಬಿಕ ವಿಚಾರದಲ್ಲಿ ಪಂಚಾಯ್ತಿ ಸೇರಿದಾಗ ಅವಾಚ್ಯವಾಗಿ ವೆಂಕಟೇಶ ಗೌಡರಿಗೆ ಬೈದು, ಕಬ್ಬಿಣದ ಪಂಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಲೆತ್ನಿಸಿದ ಪ್ರಕರಣದ ಮೂವರು ಆರೋಪಿಗಳಿಗೆ ಭದ್ರಾವತಿಯ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. 2021ರ ಮೇ 1 ರಂದು ವೆಂಕಟೇಶ ಗೌಡ ರವರ ಮಗಳ ಕೌಟುಂಬಿಕ ವಿಚಾರವಾಗಿ ಪಂಚಾಯಿತಿ ಮಾಡಲು ಸೇರಿಕೊಂಡಿರುವಾಗ, ಆರೋಪಿಗಳು ಅವಾಚ್ಯವಾಗಿ ಬೈದು,…

Read More

ಕೌಟುಂಬಿಕ ಹಿಂಸೆಯಿಂದ ನೇಣು ಬಿಗಿದುಕೊಂಡು ಸಾವು ಕಂಡಿದ್ದ ಮಹಿಳೆ- ಗಂಡ ಮತ್ತು ಅತ್ತೆಗೆ ಜೈಲು ಶಿಕ್ಷೆ ನೀಡಿದ ಕೋರ್ಟ್*

*ಕೌಟುಂಬಿಕ ಹಿಂಸೆಯಿಂದ ನೇಣು ಬಿಗಿದುಕೊಂಡು ಸಾವು ಕಂಡಿದ್ದ ಮಹಿಳೆ- ಗಂಡ ಮತ್ತು ಅತ್ತೆಗೆ ಜೈಲು ಶಿಕ್ಷೆ ನೀಡಿದ ಕೋರ್ಟ್* ಮಹಿಳೆಗೆ ಹಿಂಸೆ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದ ಆಕೆಯ ಗಂಡ ಮತ್ತು ಅತ್ತೆಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ ಆದೇಶಿಸಿದೆ. ಚನ್ನಗಿರಿ ತಾಲ್ಲೂಕು ಅಜ್ಜಿಹಳ್ಳಿ ವಾಸಿಯಾದ ಆರೋಪಿ ಪೃಥ್ವಿರಾಜ್ ಗೆ ವರದಕ್ಷಿಣೆ ವರೋಪಚಾರ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಆರೋಪಿ ಮತ್ತು ಆತನ ತಾಯಿ ಇಬ್ಬರೂ ವರದಕ್ಷಿಣೆ ತರುವಂತೆ ಮಾನಸಿಕವಾಗಿ ಮತ್ತು ಧೈಹಿಕವಾಗಿ ಹಿಂಸೆ ಮತ್ತು ಕಿರುಕುಳ ನೀಡುತ್ತಿದ್ದು,…

Read More

*ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಪತ್ರಿಕಾಗೋಷ್ಠಿ* *ಏಪ್ರಿಲ್/ ಮೇ ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ* *ಪಂಚ ಗ್ಯಾರಂಟಿಗಳಿಂದ ಗೆಲುವು ಗ್ಯಾರಂಟಿ* *ಸುಳ್ಳು ಹೇಳುತ್ತಾ ಬಂದ ಮೋದಿ ಸರ್ಕಾರ ಈಗ ಗಾಂಧಿ ಹೆಸರು ಅಳಿಸುವ ಪ್ರಯತ್ನದಲ್ಲಿ* *ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು- ಹಿನ್ನೆಲೆಯಲ್ಲಿ ಫೆ.12 ರಂದು ಹಾವೇರಿಯಲ್ಲಿ ಬೃಹತ್ ಸಮಾವೇಶ*

*ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಪತ್ರಿಕಾಗೋಷ್ಠಿ* *ಏಪ್ರಿಲ್/ ಮೇ ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ* *ಪಂಚ ಗ್ಯಾರಂಟಿಗಳಿಂದ ಗೆಲುವು ಗ್ಯಾರಂಟಿ* *ಸುಳ್ಳು ಹೇಳುತ್ತಾ ಬಂದ ಮೋದಿ ಸರ್ಕಾರ ಈಗ ಗಾಂಧಿ ಹೆಸರು ಅಳಿಸುವ ಪ್ರಯತ್ನದಲ್ಲಿ* *ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು- ಹಿನ್ನೆಲೆಯಲ್ಲಿ ಫೆ.12 ರಂದು ಹಾವೇರಿಯಲ್ಲಿ ಬೃಹತ್ ಸಮಾವೇಶ* ಶಿವಮೊಗ್ಗ : ಬರುವ ಏಪ್ರಿಲ್ ಅಥವಾ ಮೇನಲ್ಲಿ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಗಳು ನಡೆಯಲಿದ್ದು, ಎಲ್ಲಾ ಚುನಾವಣೆಗಳನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ ಎಂದು…

Read More

ಶ್ರೀಮತಿ ಶಕುಂತಲಾರಿಗೆ ರಾಷ್ಟ್ರಪತಿ ಪದಕ

ಶ್ರೀಮತಿ ಶಕುಂತಲಾರಿಗೆ ರಾಷ್ಟ್ರಪತಿ ಪದಕ ಪೊಲೀಸ್ ಅಧಿಕಾರಿಗಳು ತಮ್ಮ ಸೇವಾ ಅವಧಿಯಲ್ಲಿ ಸಲ್ಲಿಸಿದ ಅತ್ಯುತ್ತಮ ಶ್ಲಾಘನೀಯ ಸೇವೆಗಾಗಿ,* 2026ನೇ ಸಾಲಿನ *ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ  ರಾಷ್ಟ್ರಪತಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯ ಟ್ರಯಲ್ ಮಾನಿಟರಿಂಗ್ ಸೆಲ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಮತಿ ಶಕುಂತಲಾ ಭಾಜನರಾಗಿದ್ದಾರೆ. ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸಿಸಿ ಅಭಿನಂದಿಸಲಾಗಿದೆ.

Read More

*400 ಕೋಟಿ ರೂ.,ಗಳ ಮಹಾ ರಾಬರಿ!* *ಅಕ್ಟೋಬರ್ ನಲ್ಲಿ ನಡೆದ ಮಹಾ ದರೋಡೆ ಈಗ ಬೆಳಕಿಗೆ* *ರಿಯಲ್ ಎಸ್ಟೇಟ್ ಮಹಾ ರಾಬರಿಯ ಎದೆ ಝಲ್ ಎನಿಸುವ ಸ್ಟೋರಿ*

*400 ಕೋಟಿ ರೂ.,ಗಳ ಮಹಾ ರಾಬರಿ!* *ಅಕ್ಟೋಬರ್ ನಲ್ಲಿ ನಡೆದ ಮಹಾ ದರೋಡೆ ಈಗ ಬೆಳಕಿಗೆ* *ರಿಯಲ್ ಎಸ್ಟೇಟ್ ಮಹಾ ರಾಬರಿಯ ಎದೆ ಝಲ್ ಎನಿಸುವ ಸ್ಟೋರಿ* ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್​​ಗೆ…

Read More

 ಎಂ. ಶ್ರೀಕಾಂತ್ ರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ- ಶುಭ ಹಾರೈಕೆ

 ಎಂ. ಶ್ರೀಕಾಂತ್ ರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ- ಶುಭ ಹಾರೈಕೆ ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಭಾರಿ ಟಗರು ಕಾಳಗದ ಪೋಸ್ಟರನ್ನು ಡಿಸಿಸಿ ಬ್ಯಾಂಕಿನ ನಿರ್ದೇಶಕರು, ರಾಜ್ಯ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್  ಇಂದು ಬಿಡುಗಡೆಗೊಳಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಮ್ಮೂರ ಬಳಗದ ಸಂಚಾಲಕರಾದ ಕೆ. ರಂಗನಾಥ್,ನಾಗರಾಜ್ ಕಂಕಾರಿ,ಎಚ್ ಪಾಲಾಕ್ಷಿ, ಐಡಿಯಲ್ ಗೋಪಿ ,…

Read More

*ಸರ್ಕಾರಿ ಆದೇಶ ಜಾರಿ;* *ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಕಾಲ್ ರಿಸೀವ್ ಮಾಡಲೇಬೇಕು*

*ಸರ್ಕಾರಿ ಆದೇಶ ಜಾರಿ;* *ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಕಾಲ್ ರಿಸೀವ್ ಮಾಡಲೇಬೇಕು* ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸುವ ಸಂಬಂಧ ಸರ್ಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸರ್ಕಾರಿ ಅಧಿಕಾರಿಗಳು ಶಾಸಕರು…

Read More