ಬಾನು ಮುಷ್ತಾಕ್ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು: ಕೆ.ವಿ.ಪ್ರಭಾಕರ್* *ಬಾನು ಅವರಿಗೆ ಬಂದಿರುವ ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ: ಕೆ.ವಿ.ಪಿ*
*ಬಾನು ಮುಷ್ತಾಕ್ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು: ಕೆ.ವಿ.ಪ್ರಭಾಕರ್* *ಬಾನು ಅವರಿಗೆ ಬಂದಿರುವ ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ: ಕೆ.ವಿ.ಪಿ* *ಬಾನು ಮುಷ್ತಾಕ್ ನಾಲ್ಕು ಗೋಡೆಗಳ ನಡುವೆ ಮೈಗೆ ಎಣ್ಣೆ ಹಚ್ವಿಕೊಂಡು ಸುರಕ್ಷಿತವಾಗಿ ಕುಳಿತು ಬರೆದ ಲೇಖಕಿಯಲ್ಲ: ಚಳವಳಿಗಳಲ್ಲಿ ಬೆರೆತ ಬಂಡಾಯಗಾರ್ತಿ: ಕೆ.ವಿ.ಪ್ರಭಾಕರ್ ವಿಶ್ಲೇಷಣೆ* ಬೆಂಗಳೂರು ಮೇ 28: ಭಾನು ಮುಷ್ತಾಕ್ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು. ಇವರಿಗೆ ಬಂದಿರುವ ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ…