ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಶಿವಮೊಗ್ಗದ ಪಾರ್ಕ್ ಬಡಾವಣೆ- ನೆಹರೂ ರಸ್ತೆಗೆ ಭೇಟಿ ನೀಡಿ ಸಂಚಾರ ಸಮಸ್ಯೆ ಗಮನಿಸಿದ ಎಸ್ ಪಿ ಮಿಥುನ್ ಕುಮಾರ್* *ಏನು ಸಮಸ್ಯೆ? ಏನು ಪರಿಹಾರ?*
*ಶಿವಮೊಗ್ಗದ ಪಾರ್ಕ್ ಬಡಾವಣೆ- ನೆಹರೂ ರಸ್ತೆಗೆ ಭೇಟಿ ನೀಡಿ ಸಂಚಾರ ಸಮಸ್ಯೆ ಗಮನಿಸಿದ ಎಸ್ ಪಿ ಮಿಥುನ್ ಕುಮಾರ್* *ಏನು ಸಮಸ್ಯೆ? ಏನು ಪರಿಹಾರ?* ಇಂದು ಎಸ್ ಪಿ ಮಿಥುನ್ ಕುಮಾರ್ ಜಿ.ಕೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯಿಂದ ವಾಹನ ನಿಲುಗಡೆಗಾಗಿ ಅಭಿವೃದ್ಧಿ ಪಡಿಸಿರುವ ಕನ್ಸರ್ವೆನ್ಸಿ ಸ್ಥಳಗಳಾದ ಪಾರ್ಕ್ ಬಡಾವಣೆ ಮುಖ್ಯ ರಸ್ತೆ, ನೆಹರು ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳದಲ್ಲಿ ಹಾಜರಿದ್ದ ಸಾರ್ವಜನಿಕರು, ವರ್ತಕರು, ಆಸ್ಪತ್ರೆಯ ಮುಖ್ಯಸ್ಥರನ್ನು ಉದ್ದೇಶಿಸಿ ಕನ್ಸರ್ವೆನ್ಸಿ ರಸ್ತೆಗಳನ್ನು ವಾಹನಗಳ ಪಾರ್ಕಿಂಗ್ ಗೆ ಬಳಸಿಕೊಳ್ಳುವ…
*ಕೇರಳಕ್ಕೆ ಹೋಗುವ ಶಬರಿ ಮಲೈ ಯಾತ್ರಿಗಳೇ ಹುಷಾರ್…ಹುಷಾರ್…* *ಮಿದುಳು ತಿನ್ನುವ ಅಮೀಬಾ ಬಗ್ಗೆ ಹುಷಾರ್!!*
*ಕೇರಳಕ್ಕೆ ಹೋಗುವ ಶಬರಿ ಮಲೈ ಯಾತ್ರಿಗಳೇ ಹುಷಾರ್…ಹುಷಾರ್…* *ಮಿದುಳು ತಿನ್ನುವ ಅಮೀಬಾ ಬಗ್ಗೆ ಹುಷಾರ್!!* ಶಿವಮೊಗ್ಗ ಜಿಲ್ಲೆಯಿಂದ ಕೇರಳ ರಾಜ್ಯದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆ ವಹಿಸಲು ಹಾಗೂ ಸೋಂಕು ತಡೆಯಲು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ಈ ಕೆಳಕಂಡಂತೆ ಸುರಕ್ಷತೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ನೇಗ್ಲೇರಿಯಾ ಫೌಲೇರಿ (Naegleria Fowleri) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆ:-…
*ಕೇರಳಕ್ಕೆ ಹೋಗುವ ಶಬರಿ ಮಲೈ ಯಾತ್ರಿಗಳೇ ಹುಷಾರ್…ಹುಷಾರ್…* *ಮಿದುಳು ತಿನ್ನುವ ಅಮೀಬಾ ಬಗ್ಗೆ ಹುಷಾರ್!!*
*ಕೇರಳಕ್ಕೆ ಹೋಗುವ ಶಬರಿ ಮಲೈ ಯಾತ್ರಿಗಳೇ ಹುಷಾರ್…ಹುಷಾರ್…* *ಮಿದುಳು ತಿನ್ನುವ ಅಮೀಬಾ ಬಗ್ಗೆ ಹುಷಾರ್!!* ಶಿವಮೊಗ್ಗ ಜಿಲ್ಲೆಯಿಂದ ಕೇರಳ ರಾಜ್ಯದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆ ವಹಿಸಲು ಹಾಗೂ ಸೋಂಕು ತಡೆಯಲು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ಈ ಕೆಳಕಂಡಂತೆ ಸುರಕ್ಷತೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ನೇಗ್ಲೇರಿಯಾ ಫೌಲೇರಿ (Naegleria Fowleri) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆ:-…
*16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ವಾಸ* *ಏನಿದು ಪೋಕ್ಸೋ ಪ್ರಕರಣ?*
*16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ವಾಸ* *ಏನಿದು ಪೋಕ್ಸೋ ಪ್ರಕರಣ?* ಹಾಲಿ ಶಿವಮೊಗ್ಗ ಗ್ರಾಮಾಂತರ ಇನ್ಸ್ ಪೆಕ್ಟರ್ ಆಗಿರುವ ರಾಘವೇಂದ್ರ ಕಂಡಿಕೆ ಭದ್ರಾವತಿ ಟೌನ್ ಸಿಪಿಐ ಆಗಿದ್ದಾಗ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದ ಪ್ರಕರಣದಲ್ಲಿ 30 ವರ್ಷ ವಯಸ್ಸಿನ ವ್ಯಕ್ತಿಗೆ ಪೋಕ್ಸೋ ಪ್ರಕರಣದಲ್ಲಿ 20 ವರ್ಷ ಕಠಿಣ ಸಜೆ, 65 ಸಾವಿರ ರೂ., ದಂಡ, ನೊಂದ ಬಾಲಕಿಗೆ ಸರ್ಕಾರದ ಪರವಾಗಿ 4.50 ಲಕ್ಷ ರೂ.,ಪರಿಹಾರ…
*ಶಿವಮೊಗ್ಗದ ಆರ್ ಎಂ ಎಲ್ ನಗರದ ಹರೀಶ್ ಮೇಲೆ ಹಲ್ಲೆ ಪ್ರಕರಣ;* *ಹಲ್ಲೆ ಮಾಡಿದ ಮೂವರಲ್ಲಿ ಇಬ್ಬರು ಹಿಂದೂ ಹುಡುಗರು!!* *ಶಿವಮೊಗ್ಗದ ಶಾಂತಿಯುತ ವಾತಾವರಣಕ್ಕೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆಯೇ?* *ನಿಜವಾಗಲೂ ಏನಿದು ಘಟನೆ? ಇಲ್ಲಿದೆ ಸಂಪೂರ್ಣ ಪೊಲೀಸ್ ರಿಪೋರ್ಟಿನ ಗುಪ್ತ ಸತ್ಯಗಳು!!*
*ಶಿವಮೊಗ್ಗದ ಆರ್ ಎಂ ಎಲ್ ನಗರದ ಹರೀಶ್ ಮೇಲೆ ಹಲ್ಲೆ ಪ್ರಕರಣ;* *ಹಲ್ಲೆ ಮಾಡಿದ ಮೂವರಲ್ಲಿ ಇಬ್ಬರು ಹಿಂದೂ ಹುಡುಗರು!!* *ಶಿವಮೊಗ್ಗದ ಶಾಂತಿಯುತ ವಾತಾವರಣಕ್ಕೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆಯೇ?* *ನಿಜವಾಗಲೂ ಏನಿದು ಘಟನೆ? ಇಲ್ಲಿದೆ ಸಂಪೂರ್ಣ ಪೊಲೀಸ್ ರಿಪೋರ್ಟಿನ ಗುಪ್ತ ಸತ್ಯಗಳು!!* ಶಿವಮೊಗ್ಗದ ಆರ್ ಎಂ ಎಲ್ ಪ್ರಕರಣದಲ್ಲಿ ನಿಜಕ್ಕೂ ಏನಾಗಿದೆ? ಇಲ್ಲಿ ಹಿಂದೂ ಅಂತ ಕೇಳಿ ಹಿಂದೂಗಳೇ ಹಲ್ಲೆ ಮಾಡಿದರಾ? ಹಲ್ಲೆಗೊಳಗಾದ ಹುಡುಗ ನಿಜಕ್ಕೂ ಸತ್ಯ ಹೇಳುತ್ತಿದ್ದಾನಾ? ಇಂಥ ಒಂದಿಷ್ಟು ಪ್ರಶ್ನೆಗಳು ಮೂಡಲು ಬಹಳಷ್ಟು…
*ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಜಿಲ್ಲೆಗಳಲ್ಲಿ ವಿಚಾರಣೆ : ಟಿ.ಶ್ಯಾಮ್ ಭಟ್*
*ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಜಿಲ್ಲೆಗಳಲ್ಲಿ ವಿಚಾರಣೆ : ಟಿ.ಶ್ಯಾಮ್ ಭಟ್* ಶಿವಮೊಗ್ಗ ಮಾನವ ಹಕ್ಕುಳಗ ಉಲ್ಲಂಘನೆಗೆ ಸಂಬAಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಹಾಗೂ ಜನರು ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ವಿಚಾರಣೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ತಿಳಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಕರಣ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…
*ಕುವೆಂಪು ವಿಶ್ವವಿದ್ಯಾಲಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ* ಪ್ರೊ. ಶ್ರೀಕಂಠ ಕೂಡಿಗೆ, ಪ್ರೊ. ಬಸವರಾಜ ನೆಲ್ಲಿಸರ, ಪ್ರೊ. ಕುಮಾರ ಚಲ್ಯ, ಪ್ರೊ. ಸಣ್ಣರಾಮ ಮತ್ತು ಪ್ರೊ. ಕೇಶವ ಶರ್ಮರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ *ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯನ್ನೊಳಗೊಂಡ ಕನ್ನಡ ಪ್ರಜ್ಞೆ ನಮಗೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ*
*ಕುವೆಂಪು ವಿಶ್ವವಿದ್ಯಾಲಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ* ಪ್ರೊ. ಶ್ರೀಕಂಠ ಕೂಡಿಗೆ, ಪ್ರೊ. ಬಸವರಾಜ ನೆಲ್ಲಿಸರ, ಪ್ರೊ. ಕುಮಾರ ಚಲ್ಯ, ಪ್ರೊ. ಸಣ್ಣರಾಮ ಮತ್ತು ಪ್ರೊ. ಕೇಶವ ಶರ್ಮರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ *ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯನ್ನೊಳಗೊಂಡ ಕನ್ನಡ ಪ್ರಜ್ಞೆ ನಮಗೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ* ಶಂಕರಘಟ್ಟ ಕನ್ನಡದ ಪ್ರಜ್ಞೆ ಕೇವಲ ಭೌಗೋಳಿಕ ಅಥವಾ ಭಾಷಿಕವಾದುದಷ್ಟೇ ಅಲ್ಲ. ಇದು ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯ ಪ್ರಜ್ಞೆ. ಏಕಕಾಲಕ್ಕೆ ಸ್ಥಳೀಯತೆ, ರಾಷ್ಟ್ರೀಯತೆ ಮತ್ತು ಅಂತರಾಷ್ಟ್ರೀಯತೆಯನ್ನು ಒಳಗೊಂಡ…
*ಕಬ್ಬಿಣದ ಶೀಟ್ ಗಳಿಗೆ JSW ಕಂಪನಿಯ ನಕಲಿ ಪ್ರಿಂಟ್ ಜಾಲ ಪತ್ತೆ ಮಾಡಿದ ಜಯನಗರ ಪೊಲೀಸರು* *ಹೊಳೆಬೆನವಳ್ಳಿ ನಂದಿ ಟ್ರೇಡಿಂಗ್ ಕಂಪನಿಯ ಮಾಲೀಕ ಲೋಹಿತ್ ಬಿ.ನಾಯ್ಕನ ವಿರುದ್ಧ ಪ್ರಕರಣ ದಾಖಲು* *ಏನಿದು ನಕಲಿ ಪ್ರಿಂಟ್ ಪ್ರಕರಣ? ಇಲ್ಲಿದೆ ಸಂಪೂರ್ಣ ಮಾಹಿತಿ*
*ಕಬ್ಬಿಣದ ಶೀಟ್ ಗಳಿಗೆ JSW ಕಂಪನಿಯ ನಕಲಿ ಪ್ರಿಂಟ್ ಜಾಲ ಪತ್ತೆ ಮಾಡಿದ ಜಯನಗರ ಪೊಲೀಸರು* *ಹೊಳೆಬೆನವಳ್ಳಿ ನಂದಿ ಟ್ರೇಡಿಂಗ್ ಕಂಪನಿಯ ಮಾಲೀಕ ಲೋಹಿತ್ ಬಿ.ನಾಯ್ಕನ ವಿರುದ್ಧ ಪ್ರಕರಣ ದಾಖಲು* *ಏನಿದು ನಕಲಿ ಪ್ರಿಂಟ್ ಪ್ರಕರಣ? ಇಲ್ಲಿದೆ ಸಂಪೂರ್ಣ ಮಾಹಿತಿ* ಬೇರೆ ಕಂಪನಿಯ ಕಬ್ಬಿಣದ ಶೀಟ್ ಗಳಿಗೆ ಜೆ.ಎಸ್.ಡಬ್ಲೂ ಕಂಪನಿಯ ಶೀಟ್ ಎಂದು ನಕಲಿ ಪ್ರಿಂಟ್ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಬುಧವಾರದಂದು ಜಯನಗರದ ಪ್ರದೀಪ್ ದೂರು…
*ಪತ್ರಿಕಾಗೋಷ್ಠಿಯಲ್ಲಿ ಕೆ.ಇ.ಕಾಂತೇಶ್ ಎಚ್ಚರಿಕೆ* *ಆರ್ ಎಂ ಎಲ್ ನಗರ ಘಟನೆ;* *ಬಂಧಿಸದಿದ್ದರೆ ನ.21 ರಂದು ಪ್ರತಿಭಟನೆ*
*ಪತ್ರಿಕಾಗೋಷ್ಠಿಯಲ್ಲಿ ಕೆ.ಇ.ಕಾಂತೇಶ್ ಎಚ್ಚರಿಕೆ* *ಆರ್ ಎಂ ಎಲ್ ನಗರ ಘಟನೆ;* *ಬಂಧಿಸದಿದ್ದರೆ ನ.21 ರಂದು ಪ್ರತಿಭಟನೆ* ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ನಗರದಲ್ಲಿ ದೌರ್ಜನ್ಯ, ದರೋಡೆ, ಕೊಲೆ, ಕೊಲೆ ಯತ್ನದಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಇ.ಕಾಂತೇಶ್ ಟೀಕಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.20 ರ ಒಳಗೆ ಗೂಂಡಾಗಳನ್ನು ಬಂಧಿಸದಿದ್ದರೆ ಮಾರನೇ ದಿನ ಎಸ್ ಪಿ ಕಚೇರಿ ಮುಂದೆ ಧರಣಿ ಮಾಡಲಾಗುವುದೆಂದರು. ಇತ್ತೀಚೆಗೆ ಆರ್ಎಮ್ಎಲ್ ನಗರದಲ್ಲಿ ಹರೀಶ್…
*ಆರ್ ಎಂ ಎಲ್ ನಗರದ ಯುವಕನ ಮೇಲೆ ಹಲ್ಲೆ;* *ಮನೆಗೆ ಭೇಟಿ ಮಾಡಿ ಎಸ್ ಪಿ ಗೆ ಒತ್ತಾಯಿಸಿದ ಕೆ.ಇ.ಕಾಂತೇಶ್*
*ಆರ್ ಎಂ ಎಲ್ ನಗರದ ಯುವಕನ ಮೇಲೆ ಹಲ್ಲೆ;* *ಮನೆಗೆ ಭೇಟಿ ಮಾಡಿ ಎಸ್ ಪಿ ಗೆ ಒತ್ತಾಯಿಸಿದ ಕೆ.ಇ.ಕಾಂತೇಶ್* ಇತ್ತೀಚೆಗೆ ಮತಾಂಧ ಯುವಕರಿಂದ ಮಾರಾಣಾಂತಿಕ ಹಲ್ಲೆಗೊಳಗಾದ ಹರೀಶ್ ಅವರ ಆರ್.ಎಮ್.ಎಲ್. ನಗರದ ನಿವಾಸಕ್ಕೆ ರಾಷ್ಟ್ರಭಕ್ತರ ಬಳಗದ ಮುಖಂಡರಾದ ಕೆ.ಇ.ಕಾಂತೇಶ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆ ನಂತರ ಎಸ್ ಪಿ ಮಿಥುನ್ ಕುಮಾರ್ ರವರನ್ನು ಭೇಟಿ ಮಾಡಿ, ಮುಸ್ಲಿಂ ಗೂಂಡಾಗಳನ್ನು ತಕ್ಷಣ ಬಂಧಿಸಿ, ಸೂಕ್ತ ಕಾನೂನು ಕ್ರಮಕ್ಕೆ ಕಾಂತೇಶ್ ರವರ ನೇತೃತ್ವದಲ್ಲಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ…


