ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
65 ಲಕ್ಷದ ನಿಧಿಯಲ್ಲಿ ಕುಟುಂಬಕ್ಕೆ ಸಿಗುವ ಪಾಲು ಎಷ್ಟು?* *ನಿಧಿ ಪತ್ತೆಯಾದ ಲಕ್ಕುಂಡಿ ಜನರಿಗೆ ಆತಂಕ*
*65 ಲಕ್ಷದ ನಿಧಿಯಲ್ಲಿ ಕುಟುಂಬಕ್ಕೆ ಸಿಗುವ ಪಾಲು ಎಷ್ಟು?* *ನಿಧಿ ಪತ್ತೆಯಾದ ಲಕ್ಕುಂಡಿ ಜನರಿಗೆ ಆತಂಕ* ಚಾಲುಕ್ಯರ ಕಾಲದ ಐತಿಹಾಸಿಕ ದೇವಾಲಯಗಳ ತವರೂರು, ‘ಶಿಲ್ಪಕಲೆಯ ನೆಲೆವೀಡು’ ಎಂದೇ ಪ್ರಖ್ಯಾತಿ ಪಡೆದಿರುವ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಈಗ ‘ನಿಧಿ’ಯ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಗ್ರಾಮದ ರಿತ್ತಿ ಕುಟುಂಬದ ಮನೆಯ ಪಾಯ ಅಗೆಯುವಾಗ ಅನಿರೀಕ್ಷಿತವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಧಿ ಪತ್ತೆಯಾದ ಬೆನ್ನಲ್ಲೇ, ಸರ್ಕಾರಕ್ಕೆ ಸಂತಸವಾದರೆ-ಗ್ರಾಮಸ್ಥರಿಗೆ ಸಂಕಷ್ಟ ಎದುರಾಗಿದೆ. ಲಕ್ಕುಂಡಿಯ ಹೊರವಲಯದಲ್ಲಿರುವ ಪುರಾತನ ಗೋಣಿ ಬಸವೇಶ್ವರ ದೇವಸ್ಥಾನ ಈಗ…
*9ನೇ ಕ್ಲಾಸ್ ಹುಡುಗರಿಂದ 10ನೇ ಕ್ಲಾಸ್ ಬಾಲಕನ ಭೀಕರ ಕೊಲೆ!* *ಕೊಲೆ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ ಬಾಲಕ ‘ಡಾನ್’ಗಳು*
*9ನೇ ಕ್ಲಾಸ್ ಹುಡುಗರಿಂದ 10ನೇ ಕ್ಲಾಸ್ ಬಾಲಕನ ಭೀಕರ ಕೊಲೆ!* *ಕೊಲೆ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ ಬಾಲಕ ‘ಡಾನ್’ಗಳು* ಅಪ್ರಾಪ್ತ ಬಾಲಕರಿಂದಲೇ ಅಪ್ರಾಪ್ತ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಭೀಕರ ಹತ್ಯೆ. ಸಾಮಾಜಿಕ ಜಾಲತಾಣ ಪ್ರಚೋದನೆಯ ಶಂಕೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಅಪ್ರಾಪ್ತ ಬಾಲಕರಿಂದಲೇ ಅಪ್ರಾಪ್ತ ಬಾಲಕನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಮನಕಲಕುವ ಘಟನೆ ಬುಧವಾರ ಸಂಜೆ ನಡೆದಿದೆ. ಈ ಘಟನೆ ಜಿಲ್ಲೆಯಲ್ಲಿ ಭಾರೀ ಆಘಾತಕ್ಕೆ ಕಾರಣವಾಗಿದ್ದು, ಬಾಲಕರ ಮೇಲೆ ಸಾಮಾಜಿಕ ಜಾಲತಾಣಗಳ ದುಷ್ಪ್ರಭಾವದ ಬಗ್ಗೆ…
*ಸಕ್ರಾಂತಿ ದಿನವೇ ಪಥ ಬದಲಿಸಿದ ಹೆಚ್ ಡಿ ಕೆ;* *2028ಕ್ಕೆ ರಾಜ್ಯ ರಾಜಕಾರಣಕ್ಕೆ ರೀ-ಎಂಟ್ರಿ!*
*ಸಕ್ರಾಂತಿ ದಿನವೇ ಪಥ ಬದಲಿಸಿದ ಹೆಚ್ ಡಿ ಕೆ;* *2028ಕ್ಕೆ ರಾಜ್ಯ ರಾಜಕಾರಣಕ್ಕೆ ರೀ-ಎಂಟ್ರಿ!* ‘ನಾನು ಸದ್ಯಕ್ಕೆ ಮೈತ್ರಿ ಸರ್ಕಾರದ ಭಾಗವಾಗಿ ಕೇಂದ್ರದಲ್ಲಿ ಸಚಿವನಾಗಿದ್ದೇನೆ. ಹಾಗಂತ ನಾನು ರಾಜ್ಯ ರಾಜಕಾರಣದಿಂದ ದೂರ ಸರಿಯುತ್ತೇನೆ ಎಂದು ಯಾರೂ ಅಂದುಕೊಳ್ಳಬೇಡಿ. ನಾನು ಎಲ್ಲಿರಬೇಕು ಎಂಬುದನ್ನು ರಾಜ್ಯದ ಜನತೆ ನಿರ್ಧಾರ ಮಾಡುತ್ತಾರೆ ಎಂದು ಹೇಳುವ ಮೂಲಕ 2028ರ ವಿಧಾನಸಭಾ ಚುನಾವಣೆಗೆ ವಾಪಸ್ ರಾಜ್ಯ ರಾಜಕಾರಣಕ್ಕೆ ವಾಪಸ್ ಬರುವ ಸುಳಿವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ…
ಕುವೆಂಪು ರಂಗಮಂದಿರದಲ್ಲಿ ಜ.17-18ರಂದು ಎರಡು ದಿನ “ಗಾನ ಗಂಧರ್ವನ ನೂರೊಂದು ನೆನಪು”
ಕುವೆಂಪು ರಂಗಮಂದಿರದಲ್ಲಿ ಜ.17-18ರಂದು ಎರಡು ದಿನ “ಗಾನ ಗಂಧರ್ವನ ನೂರೊಂದು ನೆನಪು” **************************************** ಶಿವಮೊಗ್ಗ : ನಗರದ ಹೆಸರಾಂತ “ರಾಗರಂಜನಿ” ಸಾಂಸ್ಕೃತಿಕ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ ಜನವರಿ 17 ರ ಶನಿವಾರ ಮತ್ತು 18 ರ ಭಾನುವಾರ ಕುವೆಂಪು ರಂಗಮಂದಿರದಲ್ಲಿ “ಎಸ್ ಪಿ ಬಿ ಗೆ ಸ್ವರ ನಮನ” ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿದ “ರಾಗರಂಜನಿ” ಸಂಸ್ಥೆಯ ಮುಖ್ಯಸ್ಥ, ಪ್ರಖ್ಯಾತ ಸುಗಮ ಸಂಗೀತ ಗಾಯಕ ಪ್ರಹ್ಲಾದ್ ದೀಕ್ಷಿತ್ ರವರು, ಜ. 17 ರ ಶನಿವಾರ…
*ಅಡವಿಟ್ಟಾಗ ಅಸಲಿ ಚಿನ್ನ- ಬಿಡಿಸಿಕೊಂಡಾಗ ನಕಲಿ ಚಿನ್ನ!* *SBI ಬ್ಯಾಂಕಲ್ಲಿ ಇದೇನಿದು ಮೋಸ?- ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ*
*ಅಡವಿಟ್ಟಾಗ ಅಸಲಿ ಚಿನ್ನ- ಬಿಡಿಸಿಕೊಂಡಾಗ ನಕಲಿ ಚಿನ್ನ!* *SBI ಬ್ಯಾಂಕಲ್ಲಿ ಇದೇನಿದು ಮೋಸ?- ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ* ಇತ್ತೀಚೆಗೆ ಮೈಸೂರಿನಲ್ಲಿ ಕೆನರಾ ಬ್ಯಾಂಕ್ನಲ್ಲಿ ಗ್ರಾಹಕರು ಗಿರವಿ ಇಟ್ಟಿದ್ದ ಚಿನ್ನದಲ್ಲಿ ಮೋಸವೆಸಗಿದ್ದ ಆರೋಪ ಕೇಳಿಬಂದಿತ್ತು. ಇದೀಗ ಅಂತಹದ್ದೇ ಒಂದು ಘಟನೆ ಬೆಂಗಳೂರಿನಲ್ಲಿ (bangaluru) ನಡೆದಿದೆ. ಅಡವಿಟ್ಟು ಬಿಡಿಸಿಕೊಂಡಿದ್ದ ಚಿನ್ನದ ಚೈನ್ ಪರಿಶೀಲಿಸಿದಾಗ ನಕಲಿ ಎಂಬುವುದು ಪತ್ತೆ ಆಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಎಸ್ಬಿಐ (SBI) ಶಾಖೆಯಲ್ಲಿ ಘಟನೆ ನಡೆದಿದ್ದು, ದಂಪತಿ ಮೋಸ ಹೋಗಿದ್ದಾರೆ. ಸದ್ಯ ಮಹಾಲಕ್ಷ್ಮೀ ಲೇಔಟ್…
*ಕಾರ್ಮಿಕ ಇಲಾಖೆಯಿಂದ ದಿಡೀರ್ ಕಾರ್ಯಾಚರಣೆ* *4 ಬಾಲ ಕಾರ್ಮಿಕರ ಪತ್ತೆ*
*ಕಾರ್ಮಿಕ ಇಲಾಖೆಯಿಂದ ದಿಡೀರ್ ಕಾರ್ಯಾಚರಣೆ* *4 ಬಾಲ ಕಾರ್ಮಿಕರ ಪತ್ತೆ* ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಅನಿರೀಕ್ಷಿತ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು, 4 ಕಿಶೋರಾ ಕಾರ್ಮಿಕರು ಪತ್ತೆಯಾಗಿದ್ದಾರೆ. ಈ ಕಿಶೋರಾ ಕಾರ್ಮಿಕರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ತಪಾಸಣೆಯಲ್ಲಿ ಬಾಲಕಾರ್ಮಿಕ ಹಾಗೂ…
*ಮಾಲೆ ಧರಿಸಿ ಇರುಮುಡಿ ಕಟ್ಟಿದ ಡಾ.ಶಿವರಾಜ್ ಕುಮಾರ್ ದಂಪತಿ*
*ಮಾಲೆ ಧರಿಸಿ ಇರುಮುಡಿ ಕಟ್ಟಿದ ಡಾ.ಶಿವರಾಜ್ ಕುಮಾರ್ ದಂಪತಿ* ಡಾ. ಶಿವರಾಜ್ ಕುಮಾರ್- ಪತ್ನಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ದಂಪತಿ ಸಮೇತವಾಗಿ ಇಂದು ಮಾಲೆ ಧರಿಸಿ, ಇರುಮುಡಿ ಕಟ್ಟಿದರು. ಮಕರ ಸಂಕ್ರಮಣ ಅಂಗವಾಗಿ ಕರ್ನಾಟಕದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರ ಎಂದು ಪ್ರಸಿದ್ಧಿ ಪಡೆದ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆದ ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್…
*ತೀರ್ಥಹಳ್ಳಿ ಭಾರತೀಪುರ ಕ್ರಾಸ್ ಬಳಿ ಭೀಕರ ಅಪಘಾತ* *ಓರ್ವ ವೃದ್ಧೆ, ಮೂವರು ಮಕ್ಕಳು ಸೇರಿ ಕಾರಿನಲ್ಲಿದ್ದ 4 ಜನರ ಸಾವು*
*ತೀರ್ಥಹಳ್ಳಿ ಭಾರತೀಪುರ ಕ್ರಾಸ್ ಬಳಿ ಭೀಕರ ಅಪಘಾತ* *ಓರ್ವ ವೃದ್ಧೆ, ಮೂವರು ಮಕ್ಕಳು ಸೇರಿ ಕಾರಿನಲ್ಲಿದ್ದ 4 ಜನರ ಸಾವು* ಮಂಗಳವಾರದಂದು ರಾತ್ರಿ 9:30ರ ಸುಮಾರಿಗೆ ಗ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತೀಪುರ ಕ್ರಾಸ್ ಬಳಿ ನಡೆದ ಸ್ವಿಪ್ಟ್ ಡಿಝೈರ್ ಕಾರ್ ಮತ್ತು ಬಸ್ ನಡುವಿನ ಭೀಕರ ಅಪಘಾತದಲ್ಲಿ ನಾಲ್ವರು ಸಾವು ಕಂಡಿದ್ದಾರೆ. ಕಾರಿನಲ್ಲಿದ್ದ ಶ್ರೀಮತಿ ಫಾತಿಮಾ ಬೀ(70), ರಿಹಾನ್(14) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಆ ನಂತರ ರಾಹಿಲ್(9), ಝಯಾನ್(12) ಇಬ್ಬರೂ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ…
*ತೀರ್ಥಹಳ್ಳಿ ಭಾರತೀಪುರ ಕ್ರಾಸಲ್ಲಿ ಕಾರು- ಬಸ್ ಭೀಕರ ಅಪಘಾತ;* *ಕಾರಿನಲ್ಲಿದ್ದ 4 ಜನರ ಸಾವು*
*ತೀರ್ಥಹಳ್ಳಿ ಭಾರತೀಪುರ ಕ್ರಾಸಲ್ಲಿ ಕಾರು- ಬಸ್ ಭೀಕರ ಅಪಘಾತ;* *ಕಾರಿನಲ್ಲಿದ್ದ 4 ಜನರ ಸಾವು* ಮಂಗಳವಾರದಂದು ರಾತ್ರಿ 9:30ರ ಸುಮಾರಿಗೆ ಗ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತೀಪುರ ಕ್ರಾಸ್ ಬಳಿ ನಡೆದ ಕಾರ್ ಮತ್ತು ಬಸ್ ನಡುವಿನ ಭೀಕರ ಅಪಘಾತದಲ್ಲಿ ನಾಲ್ವರು ಸಾವು ಕಂಡಿದ್ದಾರೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಒಟ್ಟು 4 ಜನ ಮೃತಪಟ್ಟಿದ್ದು, ಈ ಬಗ್ಗೆ ಮಾರಣಾಂತಿಕ ಅಪಘಾತ ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತೀರ್ಥಹಳ್ಳಿ ಕಡೆಯಿಂದ ರಾಯಚೂರಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್…


