Headlines

*ಕ್ಷೇತ್ರದ ಅಭಿವೃದ್ಧಿ ಮರೆತ ಶಾಸಕ : ಚನ್ನಬಸಪ್ಪ ವಿರುದ್ಧ ವೈ.ಹೆಚ್. ನಾಗರಾಜ್ ಬೇಸರ*

*ಕ್ಷೇತ್ರದ ಅಭಿವೃದ್ಧಿ ಮರೆತ ಶಾಸಕ : ಚನ್ನಬಸಪ್ಪ ವಿರುದ್ಧ ವೈ.ಹೆಚ್. ನಾಗರಾಜ್ ಬೇಸರ* ಶಿವಮೊಗ್ಗ : ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಒಂದಿಷ್ಟೂ ತಲೆ ಕೆಡಿಸಿಕೊಳ್ಳದೆ ಜನರ ಗಮನ ಬೇರೆಡೆ ಸೆಳೆಯುವ ಕೆಲಸ ಮಾಡುತ್ತಾ ತಮ್ಮ ಕರ್ತವ್ಯವನ್ನೇ ಮರೆತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ ಆರೋಪಿಸಿದ್ದಾರೆ. ತಮ್ಮ ಕಚೇರಿಗೆ ಕರ್ತವ್ಯ ಕಚೇರಿ ಎಂದು ಹೆಸರಿಟ್ಟುಕೊಂಡಿರುವುದೇ ವಿಪರ್ಯಾಸವಾಗಿದೆ. ಕ್ಷೇತ್ರದಲ್ಲಿ ಬೇಕಾದಷ್ಟು ಸಮಸ್ಯೆಗಳಿವೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ…

Read More

*ಎ ಸಿ ಮುಟ್ಟಿಸಿದ ಬಿಸಿ!* *ಡಾ.ಮೈತ್ರಿಯವರ ಮುಂದುವರೆದ ದಾಳಿ…* *ತಿಲಕ್ ನಗರದ ತನು ಜ್ಯೂಸ್ ಸೆಂಟರಲ್ಲಿ ಆತಂಕಕಾರಿ ಹಣ್ಣಿನ ಜ್ಯೂಸ್- ಲೈಸೆನ್ಸ್ ರದ್ದು…* *ಮಾಂಸಹಾರಿ ಹೊಟೇಲ್‌ಗಳ ಮೇಲೆ ದಾಳಿ : ಸ್ವಚ್ಚತೆ ಕಾಪಾಡದಿದ್ದಲ್ಲಿ ಪರವಾನಗಿ ರದ್ದುಗೊಳಿಸುವ ಎಚ್ಚರಿಕೆ*

*ಎ ಸಿ ಮುಟ್ಟಿಸಿದ ಬಿಸಿ!* *ಡಾ.ಮೈತ್ರಿಯವರ ಮುಂದುವರೆದ ದಾಳಿ…* *ತಿಲಕ್ ನಗರದ ತನು ಜ್ಯೂಸ್ ಸೆಂಟರಲ್ಲಿ ಆತಂಕಕಾರಿ ಹಣ್ಣಿನ ಜ್ಯೂಸ್- ಲೈಸೆನ್ಸ್ ರದ್ದು…* *ಮಾಂಸಹಾರಿ ಹೊಟೇಲ್‌ಗಳ ಮೇಲೆ ದಾಳಿ : ಸ್ವಚ್ಚತೆ ಕಾಪಾಡದಿದ್ದಲ್ಲಿ ಪರವಾನಗಿ ರದ್ದುಗೊಳಿಸುವ ಎಚ್ಚರಿಕೆ* ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ತಿಲಕ್‌ನಗರದಲ್ಲಿರುವ ಮಾಂಸಾಹಾರಿ ಹೊಟೇಲ್‌ಗಳ ಮೇಲೆ ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ|| ಮೈತ್ರಿ ಅವರು ಕಂದಾಯ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳೊಂದಿಗೆ ದಿಢೀರ್‌ದಾಳಿ ನಡೆಸಿ, ಹೊಟೇಲ್‌ಗಳ ಶುಚಿತ್ವ, ಆಹಾರದ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿದರು….

Read More

*ಎರಡು ಚರಣಗಳಿಗೆ ಸೀಮಿತ ವಂದೇ ಮಾತರಂ ಗೀತೆ ಗಾಯನದ ವಿರುದ್ಧ ಕೆಂಡಾಮಂಡಲವಾದ ಶಾಸಕ ಚನ್ನಿ* *ಆನಂತರ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?*

*ಎರಡು ಚರಣಗಳಿಗೆ ಸೀಮಿತ ವಂದೇ ಮಾತರಂ ಗೀತೆ ಗಾಯನದ ವಿರುದ್ಧ ಕೆಂಡಾಮಂಡಲವಾದ ಶಾಸಕ ಚನ್ನಿ* *ಆನಂತರ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* ವಂದೇ ಮಾತರಂ‌ ಗೀತೆಯನ್ನು ಕೇವಲ ಎರಡು ಚರಣಗಳಿಗೆ ಸಿಮೀತಗೊಳಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದರ ಜತೆಗೆ ಸರ್ಕಾರದ ನಡೆಯ ವಿರುದ್ಧ ಬಿಜೆಪಿ ಜನಾಂದೋಲನ‌ ರೂಪಿಸಲಿದೆ ಎಂದು‌ ಶಾಸಕ ಎಸ್. ಎನ್ ಚನ್ನಬಸಪ್ಪ ತಿಳಿಸಿದ್ದಾರೆ. ಬುಧವಾರ ಜಿಲ್ಲಾಡಳಿತ ಆಯೋಜಿಸಿದ್ದ ಪ್ರಜಾ ಪ್ರಭುತ್ವ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣಗಳಿಗೆ ಸಿಮೀತಗೊಳಿಸಿದ್ದನ್ನು‌ ವಿರೋಧಿಸಿ,…

Read More

ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ  ಎನ್ ಎಸ್ ಯು ಐನಿಂದ ಪರಿಹಾರಕ್ಕೆ ಆಗ್ರಹ

ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ  ಎನ್ ಎಸ್ ಯು ಐನಿಂದ ಪರಿಹಾರಕ್ಕೆ ಆಗ್ರಹ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪ್ರತಿ ಸೆಮಿಸ್ಟರ್‌ನ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ನಿರಂತರವಾಗಿ ಎದುರಿಸುತ್ತಿದ್ದಾರೆ. ಈ ಹಿಂದೆ ಇದೇ ವಿಚಾರವಾಗಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿ, ವಿದ್ಯಾರ್ಥಿಗಳ ಫಲಿತಾಂಶ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಆಗ್ರಹಿಸಲಾಗಿತ್ತು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಆಡಳಿತವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದರೂ, ಇದುವರೆಗೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆತಿಲ್ಲ….

Read More

*ಶಿವಮೊಗ್ಗ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ @ ಚನ್ನಿಯವರನ್ನು ಹೊತ್ತು ಮೆರೆದು ಕುಣಿದ ಈ ಇಬ್ಬರು ಟ್ರಾಫಿಕ್ ಪೊಲೀಸರು ಯಾರು?* *ಹೀಗೆ, ಓರ್ವ ಶಾಸಕರನ್ನು( ಯಾವುದೇ ಪಕ್ಷದವರಿರಲಿ) ಹೊತ್ತು ಪೊಲೀಸರು ಕುಣಿಯಬಹುದೇ?* *ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ…ಉತ್ತರಿಸುವವರು ಯಾರು?* *ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್…*

*ಶಿವಮೊಗ್ಗ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ @ ಚನ್ನಿಯವರನ್ನು ಹೊತ್ತು ಮೆರೆದು ಕುಣಿದ ಈ ಇಬ್ಬರು ಟ್ರಾಫಿಕ್ ಪೊಲೀಸರು ಯಾರು?* *ಹೀಗೆ, ಓರ್ವ ಶಾಸಕರನ್ನು( ಯಾವುದೇ ಪಕ್ಷದವರಿರಲಿ) ಹೊತ್ತು ಪೊಲೀಸರು ಕುಣಿಯಬಹುದೇ?* *ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ…ಉತ್ತರಿಸುವವರು ಯಾರು?* *ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್…*

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಅಪ್ಪಿಕೊಳ್ಳುವ ಜನರಿಲ್ಲಿ ಹೃದಯವನ್ನೇ ಕಿತ್ತುಕೊಳ್ಳುವರು… 2. ಕಾಲ ನಿನ್ನದೋ ಎಲ್ಲರೂ ನಿನ್ನವರೇ… 3. ನೊಣ ಚಹಾದಲ್ಲಿ ಬಿದ್ದರೆ ಚಹಾ ಎಸೆಯುವರು… ತುಪ್ಪದಲ್ಲಿ ಬಿದ್ದರೆ ನೊಣತೆಗೆದೆಸೆಯುವರು… ಲಾಭ ನಷ್ಟದ ಲೆಕ್ಕಾಚಾರದಲ್ಲಿ ಢೋಂಗಿ ಸಿದ್ಧಾಂತಗಳಿಲ್ಲಿ! – *ಶಿ.ಜು.ಪಾಶ* 8050112067 (15/9/2026)

Read More

ಹೊನ್ನಾಳಿ ದುರ್ಗಿಗುಡಿ ಓಂ ಗಣಪತಿಗೆ 1.5 ಕೆ.ಜಿ. ಬೆಳ್ಳಿ ಕಿರೀಟ ಸಮರ್ಪಣೆ: ಬರಗಾಲದ ಹಿನ್ನೆಲೆ ಅದ್ದೂರಿತನಕ್ಕೆ ಬ್ರೇಕ್

*“ಹೊನ್ನಾಳಿ ದುರ್ಗಿಗುಡಿ ಓಂ ಗಣಪತಿಗೆ 1.5 ಕೆ.ಜಿ. ಬೆಳ್ಳಿ ಕಿರೀಟ ಸಮರ್ಪಣೆ: ಬರಗಾಲದ ಹಿನ್ನೆಲೆ ಅದ್ದೂರಿತನಕ್ಕೆ ಬ್ರೇಕ್”* ಹೊನ್ನಾಳಿ: ತಾಲೂಕಿನಲ್ಲಿ ಎದುರಾಗಿರುವ ಮಳೆ ಅಭಾವ ಹಾಗೂ ಬರಗಾಲದ ಪರಿಸ್ಥಿತಿಗೆ ಸ್ಪಂದಿಸಿ, ದುರ್ಗಿಗುಡಿ ಪಟ್ಟಣದ ‘ಶ್ರೀ ದುರ್ಗಮ್ಮ ದೇವಿ ಮತ್ತು ಓಂ ಗಣೇಶ ಸೇವಾ ಸಮಿತಿ’ ಆಡಳಿತ ಮಂಡಳಿಯು ಈ ಬಾರಿಯ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ. ಕಳೆದ 40 ವರ್ಷಗಳಿಂದ ಶ್ರದ್ಧಾಭಕ್ತಿಯಿಂದ ಗಣೇಶೋತ್ಸವ ನಡೆಸಿಕೊಂಡು ಬರುತ್ತಿರುವ ಸಮಿತಿಯು, ಸಾರ್ವಜನಿಕರ ಸಂಕಷ್ಟದ ಸಮಯದಲ್ಲಿ ಅದ್ದೂರಿತನಕ್ಕೆ…

Read More

ಕವಿಸಾಲು

*ಗಣಪತಿ ಹಬ್ಬದ ಶುಭಾಶಯಗಳನ್ನು ನಿಮಗೆ ಕೋರುತ್ತಾ…* *Gm ಶುಭೋದಯ💐💐* *ಕವಿಸಾಲು* ಯಾರೂ ಉಪವಾಸವಿರಬಾರದೆಂದು ಹಬ್ಬದಲ್ಲಿ ತನಗೆ ತಾನೇ ಮಾರಿಕೊಳ್ಳುವನು ಗಣಪನಿಲ್ಲಿ… – *ಶಿ.ಜು.ಪಾಶ* 8050112067 (14/9/2026)

Read More

*ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆ ಇದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ*

*ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆ ಇದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ* ಬೆಂಗಳೂರು, ಸೆ.12: ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ…

Read More