ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವಿ.ರಾಜು- ಆರ್.ಕೆ.ಸಿದ್ದರಾಮಣ್ಣ ಜಂಟಿ ಪತ್ರಿಕಾಗೋಷ್ಠಿ…* *’ಜನಗಣತಿ ಮಾಡಿಲ್ಲ- ಅರಸು ಭವನ ಪೂರ್ಣಗೊಳಿಸಿಲ್ಲ-ಖಾಲಿ ಹುದ್ದೆಗಳು ಭರ್ತಿಯಾಗಿಲ್ಲ’*

*ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವಿ.ರಾಜು- ಆರ್.ಕೆ.ಸಿದ್ದರಾಮಣ್ಣ ಜಂಟಿ ಪತ್ರಿಕಾಗೋಷ್ಠಿ…* *’ಜನಗಣತಿ ಮಾಡಿಲ್ಲ- ಅರಸು ಭವನ ಪೂರ್ಣಗೊಳಿಸಿಲ್ಲ-ಖಾಲಿ ಹುದ್ದೆಗಳು ಭರ್ತಿಯಾಗಿಲ್ಲ’* • ಶಿವಮೊಗ್ಗ ಬಾಲರಾಜ್ ಅರಸ್ ರಸ್ತೆಯಲ್ಲಿ ದಿ. ದೇವರಾಜ್ ಅರಸು ಭವನ ನಿರ್ಮಾಣಗೊಳ್ಳುತ್ತಲೇ ಇದ್ದು, ಈ ಕಾಮಗಾರಿ ಪೂರ್ಣಗೊಳಿಸಲು ರೂ. 3 ಕೋಟಿಗಳ ಅನುದಾನ ಬಿಡುಗಡೆಗೊಳಿಸಲು ದೇಶದ 3ನೇ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸುತ್ತೇವೆ. ಜೊತೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕದಿಂದ ಆಯ್ಕೆಯಾದ ಸಚಿವರುಗಳನ್ನು ಮನವಿ, ಲೋಕಸಭಾ ಸದಸ್ಯರನ್ನು, ಕರ್ನಾಟಕ ವಿಧಾನಸಭಾ…

Read More

ಜೂ. 23 ರಂದು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಮೂರು ಮುಖ್ಯ ಕಾರ್ಯಕ್ರಮಗಳು; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ

ಜೂ. 23 ರಂದು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಮೂರು ಮುಖ್ಯ ಕಾರ್ಯಕ್ರಮಗಳು; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಜೂ.23ರಂದು ಕುವೆಂಪು ರಂಗ ಮಂದಿರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮ, ಸರ್ಕಾರಿ ನೌಕರರ ನವೀಕೃತ ಭವನದ ಉದ್ಘಾಟನೆ, ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ರಾಜ್ಯ ಕ್ರೀಡಾಕೂಟ ಶಿವಮೊಗ್ಗದಲ್ಲೇ ನಡೆಯಲುದ್ದೇಶಿಸಿದ್ದು, ಮುಖ್ಯಮಂತ್ರಿ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು** ಈ ಪಾರಿವಾಳವನ್ನು ನಂಬುವಂತಿಲ್ಲ… ಆಝಾನ್ ಕೂಗಿದ ಕೂಡಲೇ ಮಂದಿರಕ್ಕೆ, ಗಂಟೆ ಬಾರಿಸಿದ ಕೂಡಲೇ ಮಸ್ ಜೀದಿಗೆ ಹಾರುತ್ತಿರುತ್ತದೆ… ಸದ್ದಾಗುವುದಿಲ್ಲವೋ, ಧರ್ಮವೇ ಅರ್ಥವಾಗುವುದಿಲ್ಲವೋ… ಕೇಳೊಮ್ಮೆ ನೋಡಬೇಕು! – *ಶಿ.ಜು.ಪಾಶ* 8050112067 (19/6/24)

Read More

ಶಿವಮೊಗ್ಗದ ಗಾಂಧಿ ಬಜಾರಿನಲ್ಲಿ* *ಫೆವಿಕ್ವಿಕ್ ಕೂಡ ನಕಲಿ ಸಿಗುತ್ತೆ!**ದೊಡ್ಡಪೇಟೆ ಠಾಣೆಯಲ್ಲಿ ಎರಡು ಅಂಗಡಿಗಳ ಮೇಲೆ FIR…*

*ಶಿವಮೊಗ್ಗದ ಗಾಂಧಿ ಬಜಾರಿನಲ್ಲಿ* *ಫೆವಿಕ್ವಿಕ್ ಕೂಡ ನಕಲಿ ಸಿಗುತ್ತೆ!* *ದೊಡ್ಡಪೇಟೆ ಠಾಣೆಯಲ್ಲಿ ಎರಡು ಅಂಗಡಿಗಳ ಮೇಲೆ FIR…* ಶಿವಮೊಗ್ಗದ ಗಾಂಧಿ ಬಜಾರ್ ಮತ್ತು ಕಸ್ತೂರ ಬಾ ರಸ್ತೆಯ ಎರಡು ಅಂಗಡಿಗಳ ಮಾಲೀಕರು ನಕಲಿ ಫೆವಿಕ್ವಿಕ್ ಮಾರಾಟ ಮಾಡುತ್ತಿದ್ದಾರೆಂದು ಮೂಲ ಕಂಪನಿಯ ವ್ಯಕ್ತಿ ಜಿ.ರವಿ ಎನ್ನುವವರು ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೈದ್ರಾಬಾದ್ ನ ಜಿ.ರವಿ ಈ ದೂರು ನೀಡಿದ್ದಾರೆ. ಕಸ್ತೂರ ಬಾ ರಸ್ತೆಯಲ್ಲಿರುವ ರಾಕೇಶ್ ಟ್ರೇಡಿಂಗ್ ಕಂಪನಿಯ ಮಾಲೀಕ ಮತ್ತು ಗಾಂಧಿ ಬಜಾರಿನ ಎಂ.ಕೆ.ಪಾವಿಜನ್ ಸ್ಟೋರ್…

Read More

ಆನಂದ ಬಾರ್ ಪಕ್ಕದ ಕನ್ಸರ್ ವೆನ್ಸಿ ಈಗ ಸಾರ್ವಜನಿಕ ವಾಹನ ನಿಲ್ದಾಣ**ಸಂಚಾರಿ ಎಸ್ ಐ ತಿರುಮಲೇಶ್ ತಂಡ ಹೊಗಳುತ್ತಿರುವ ಸಾರ್ವಜನಿಕರು**ಕುಡುಕರ ಶೌಚಾಲಯವೂ ಆಗಿಬಿಡುವ ಅಪಾಯವಿದೆ ಇಲ್ಲಿ!*

*ಆನಂದ ಬಾರ್ ಪಕ್ಕದ ಕನ್ಸರ್ ವೆನ್ಸಿ ಈಗ ಸಾರ್ವಜನಿಕ ವಾಹನ ನಿಲ್ದಾಣ* *ಸಂಚಾರಿ ಎಸ್ ಐ ತಿರುಮಲೇಶ್ ತಂಡ ಹೊಗಳುತ್ತಿರುವ ಸಾರ್ವಜನಿಕರು* *ಕುಡುಕರ ಶೌಚಾಲಯವೂ ಆಗಿಬಿಡುವ ಅಪಾಯವಿದೆ ಇಲ್ಲಿ!* ಶಿವಮೊಗ್ಗ ನಗರದ *ಸವಾರ್ ಲೈನ್ ರಸ್ತೆಯ ಮಲ್ನಾಡ್ ಕೆಫೆಯ ಹತ್ತಿರ, ಆನಂದ ಬಾರ್ ಪಕ್ಕ ಇರುವ ಕನ್ಸರ್ ವೆನ್ಸಿ* ಈಗ ವಾಹನ ನಿಲ್ದಾಣದ ತಾಣವಾಗಿದ್ದು, ಇದರ ಹಿಂದೆ ಟ್ರಾಫಿಕ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ತಿರುಮಲೇಶ್ ಮತ್ತು ತಂಡವನ್ನು ಸಾರ್ವಜನಿಕರು ಹೊಗಳುವಂತಾಗಿದೆ. ಈ ಕನ್ಸರ್ ವೆನ್ಸಿಯಲ್ಲಿ…

Read More

ಶಾಲಾ ವಾಹನಗಳ ಮೇಲೆ ಸಂಚಾರಿ ಸಿಪಿಐ ಬಿ.ಕೆ.ಲತಾ ಹದ್ದಿನ ಕಣ್ಣು; ಚಾಲಕರೇ, ಮೈ ಮರೆತರೆ ಬೀಳುತ್ತೆ ಕೇಸು!

ಶಾಲಾ ವಾಹನಗಳ ಮೇಲೆ ಸಂಚಾರಿ ಸಿಪಿಐ ಬಿ.ಕೆ.ಲತಾ ಹದ್ದಿನ ಕಣ್ಣು; ಚಾಲಕರೇ, ಮೈ ಮರೆತರೆ ಬೀಳುತ್ತೆ ಕೇಸು! ಇಂದು  ಬೆಳಗ್ಗೆ   ಶಿವಮೊಗ್ಗ ಸಂಚಾರಿ ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಮತಿ ಲತಾ ಬಿ. ಕೆ.  ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಶಾಲಾ ವಾಹನಗಳ ತಪಾಸಣೆ ನಡೆಸಿ, ವಾಹನಗಳಲ್ಲಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕಿರುವ *ದಾಖಲಾತಿಗಳಾದ* ಆರ್.ಸಿ (ನೋಂದಣಿ ಪ್ರಮಾಣ ಪತ್ರ), ಇತ್ತೀಚಿನ ಎಮಿಷನ್ ಟೆಸ್ಟ್ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಿಮಾ ಪತ್ರ, ಡಿ.ಎಲ್ (ಚಾಲನಾ ಪರವಾನಿಗೆ), ಬ್ಯಾಡ್ಜ್ ಹಾಗೂ ಇತರ…

Read More

ಜೂ.22 ರಂದು ಜಿಲ್ಲೆಯ ಸಾಧಕ ಪೊಲೀಸರಿಗೆ ಸನ್ಮಾನ

ಜೂ.22 ರಂದು ಜಿಲ್ಲೆಯ ಸಾಧಕ ಪೊಲೀಸರಿಗೆ ಸನ್ಮಾನ ಶಿವಮೊಗ್ಗ : ಶಿವಮೊಗ್ಗ ರೌಂಡ್ ಟೇಬಲ್ 166 ಮತ್ತು 266 ಹಾಗೂ ಮಲ್ನಾಡ್ ಮಾಸ್ಟರ್ 212 ಸಂಯುಕ್ತಾಶ್ರಯದೊಂದಿಗೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಜೂನ್ 22 ಶನಿವಾರ ಸಂಜೆ 5 ಗಂಟೆಗೆ “ನೈಟ್ಸ್ ಇನ್ ಕಾಕಿಸ್” ಶಿರೋನಾಮೆಯಡಿ ಜಿಲ್ಲೆಯ ಸಾಧಕ ಪೊಲೀಸರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಆಗಮಿಸಲಿದ್ದು, ರೌಂಡ್ ಟೇಬಲ್ ವಲಯ 13 ರ ಛೇರ್ಮನ್ ದೇವಾನಂದ್, ಕಾರ್ಯದರ್ಶಿ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು** ಹೃದಯದಲ್ಲಿರುವ ನಿನ್ನೊಂದಿಗೆ ಕನಸಿಗೆ ಬರುವವರು ಸ್ಪರ್ಧಿಸಲು ಸಾಧ್ಯವೇ?… ಬಾ ಈಗಲಾದರೂ ನೆಮ್ಮದಿಯಿಂದ ಕಾಫಿ ಕುಡಿಯೋಣ… – *ಶಿ.ಜು.ಪಾಶ* 8050112067 (18/6/24)

Read More

ಮತ್ತೂರಿನ ಭಾನುಪ್ರಕಾಶರೂ ಆಝಾದ್ ನಗರದ ನಾನೂ…*

*ಮತ್ತೂರಿನ ಭಾನುಪ್ರಕಾಶರೂ ಆಝಾದ್ ನಗರದ ನಾನೂ…* ಬಹಳ ಚೆಂದ ಬರೀತೀರಿ ಪಾಶಾಜೀ… ಹಾಗಂತ ಸಾವಿರ ಸಾವಿರ ಸಲ ಸಿಕ್ಕಾಗಲೂ ಮೊದಲು ಹೇಳುತ್ತಿದ್ದ ಮಾತು. ಅವರು ಮತ್ತೂರಿನ ಅಪ್ಪಟ ಬ್ರಾಹ್ಮಣರು. ನಾನೋ ಅಪ್ಪಟ ಸಾಬರ ಬೀದಿಯ ಹುಡುಗ. ಮತ್ತೂರೆಂಬ ಸಂಸ್ಕೃತದ ಗ್ರಾಮವೆಲ್ಲಿ- ಕ್ಲರ್ಕ್ ಪೇಟೆ ಆಝಾದ್ ನಗರ ಎಂಬ ಮುಸ್ಲೀಮರ ಏರಿಯಾ ಎಲ್ಲಿ…ಕೋಗಿಲೆ ಮತ್ತು ಮಾಮರದ ಸಂಬಂಧ ಅವರದು ನನ್ನದು. ನನ್ನ ಬರವಣಿಗೆಯ ಅಭಿಮಾನಿ ಅವರು- ಬಲಪಂಥೀಯರಾದರೂ ಅವರ ಸ್ವಚ್ಛ ರಾಜಕಾರಣದ ಅಭಿಮಾನಿ ನಾನು. ಒಮ್ಮೆ ಅವರ ಜೀವನದ…

Read More

ಬಿಜೆಪಿ ಹಿರಿಯ ಮುಖಂಡ- ಮಾಜಿ ಎಂ ಎಲ್ ಸಿ ಎಂ.ಬಿ.ಭಾನು ಪ್ರಕಾಶ್ ಹಠಾತ್ ನಿಧನ ಪ್ರತಿಭಟನೆ ವೇಳೆಯೇ ಹೃದಯಾಘಾತ…

ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಮಾಡುತ್ತಿದ್ದ ಪ್ರತಿಭಟನೆಯಲ್ಲಿ ಬೆಳಿಗ್ಗೆಯಿಂದ ಪಾಲ್ಗೊಂಡಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ಹಠಾತ್ತನೆ ಕುಸಿದು ಬಿದ್ದು ನಿಧನರಾದರು. ಕೂಡಲೇ ಗೋಪಿ ಸರ್ಕಲ್ಲಿನಿಂದ ಮ್ಯಾಕ್ಸ್ ಆಸ್ಪತ್ರೆಗೆ ಅವರನ್ನು ಸಾಗಿಸಲಾಯಿತಾದರೂ ಅವರು ಸಾವು ಕಂಡಿರುವುದನ್ನು ವೈದ್ಯರು ದೃಢ ಪಡಿಸಿದ್ದಾರೆ. ಮೃತರು ಬಿಜೆಪಿಯ ಹಿರಿಯ ಮುಖಂಡರಲ್ಲಿ ಪ್ರಮುಖರಾಗಿದ್ದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಸಾವು ಕಂಡಿದ್ದಾರೆಂದು ವೈದ್ಯ ಮೂಲಗಳು ದೃಢ ಪಡಿಸಿವೆ. ಮೃತರ ಶರೀರವನ್ನು ಅವರ ಸ್ವ ಗ್ರಾಮವಾದ ಮತ್ತೂರಿಗೆ ಒಯ್ಯಲಾಗುತ್ತಿದೆ.ಅಲ್ಲಿಯೇ…

Read More