Headlines

Featured posts

Latest posts

All
technology
science

ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ…

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ ಷಡಾಕ್ಷರಿ

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ…

*ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ; ಹೆಚ್.ಡಿ.ದೇವೇಗೌಡ* *ಬಿ.ವೈ. ವಿಜಯೇಂದ್ರ ಹೇಳಿದ್ದೇನು?*

*ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ; ಹೆಚ್.ಡಿ.ದೇವೇಗೌಡ* *ಬಿ.ವೈ. ವಿಜಯೇಂದ್ರ ಹೇಳಿದ್ದೇನು?* ಮುಂಬರುವ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ ಶಿವಮೊಗ್ಗ : ರಾಜ್ಯದಲ್ಲಿ  ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದ್ದು ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ ಇದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸರ್ಕಾರ ಉಗ್ರಶಿಕ್ಷೆಯ ಕಾಯ್ದೆಯನ್ನು ರೂಪಿಸಬೇಕಾಗಿದೆ ಎಂದು ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ. ವೇದಿಕೆಯ ಪ್ರಮುಖರು ಹಾಗೂ ಪತ್ರಕರ್ತರಾದ ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿಯ ಇನಾಂ ವೀರಾಪುರದಲ್ಲಿ  ದಲಿತ ಸಮುದಾಯದ ಹುಡುಗನನ್ನು ಮದುವೆಯಾಗಿ ತುಂಬು ಗರ್ಭಿಣಿಯಾಗಿದ್ದ…

Read More

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ ಷಡಾಕ್ಷರಿ

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ ಷಡಾಕ್ಷರಿ ಸರ್ಕಾರಿ ನೌಕರರಾದ ನಾವುಗಳು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕರ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಶಿಕ್ಷಣ ಇಲಾಖೆಯ ಲಿಪಿಕ ನೌಕರರ ಸಂಘ, ವಾಹನ ಚಾಲಕರ ಸಂಘ ಹಾಗೂ ಡಿ.ಗ್ರೂಪ್ ನೌಕರರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ…

Read More

ಕ್ಯಾನ್ಸರ್ ಮಾಹಿತಿ ಸಂಗ್ರಹ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಕ್ಯಾನ್ಸರ್ ಮಾಹಿತಿ ಸಂಗ್ರಹ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ: ಕ್ಯಾನ್ಸರ್ ಸದ್ದಿಲ್ಲದೇ ಬರುವ ಕಾಯಿಲೆಯಾಗಿದ್ದು, ತಪಾಸಣೆಯೇ ಇದನ್ನು ತಡೆಯಲು ಇರುವ ಮುಂಜಾಗ್ರತೆ ಕ್ರಮ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಶುಕ್ರವಾರ ಸಂಜೆ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಹಾಗೂ ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ ಶಿವಮೊಗ್ಗ, ಕ್ಯಾನ್ಸರ್ ಮಾಹಿತಿ ಕೇಂದ್ರ ಶಿವಮೊಗ್ಗ, ಎಂಐಒ ಆಸ್ಪತ್ರೆ ತೀರ್ಥಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕ್ಯಾನ್ಸರ್…

Read More

ಟಿಬೆಟ್ ಧರ್ಮ ಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದ ಸಚಿವ ಮಧು ಬಂಗಾರಪ್ಪ*

*ಟಿಬೆಟ್ ಧರ್ಮ ಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದ ಸಚಿವ ಮಧು ಬಂಗಾರಪ್ಪ* ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಧರ್ಮಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರು ದಲೈ ಲಾಮಾ ಅವರಿಂದ ಆಶೀರ್ವಾದ ಪಡೆದು, ಕೆಲಕಾಲ ಸಮಾಲೋಚನೆ ನಡೆಸಿದರು. ಭೇಟಿಯ ವೇಳೆ ಶಾಂತಿ, ಮಾನವೀಯ ಮೌಲ್ಯಗಳು ಹಾಗೂ ಸಮಾಜದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ಸಚಿವ ಮಧು ಬಂಗಾರಪ್ಪ ಅವರಿಗೆ…

Read More

ಗ್ಯಾಸ್ ಸ್ಫೋಟದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರ ಸಹಾಯ ಹಸ್ತ

ಗ್ಯಾಸ್ ಸ್ಫೋಟದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರ ಸಹಾಯ ಹಸ್ತ ಇತ್ತೀಚೆಗೆ ಶಿವಮೊಗ್ಗ ನಗರದ ಸಿದ್ದೇಶ್ವರ ನಗರದಲ್ಲಿ ಸಂಭವಿಸಿದ ಗ್ಯಾಸ್ ಸ್ಫೋಟದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಿಷ್ಣು ಸಮಾಜ, ವಿಕಾಸ್ ಟ್ರಸ್ಟ್ ಹಾಗೂ ಬಟ್ಟೆ ವರ್ತಕರ ಸಂಘದ ಸದಸ್ಯರೊಂದಿಗೆ ಭೇಟಿ ಮಾಡಿ, ಅವರ ಸಹಕಾರದೊಂದಿಗೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳು, ಬಟ್ಟೆಗಳು, ಬೆಡ್‌ಶೀಟ್‌ಗಳು ಹಾಗೂ ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ವಿಕಾಸ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಬಿ.ಎ. ರಂಗನಾಥ್, ವಿಷ್ಣು ಸಮಾಜದ…

Read More

*ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ; ಹೆಚ್.ಡಿ.ದೇವೇಗೌಡ* *ಬಿ.ವೈ. ವಿಜಯೇಂದ್ರ ಹೇಳಿದ್ದೇನು?*

*ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ; ಹೆಚ್.ಡಿ.ದೇವೇಗೌಡ* *ಬಿ.ವೈ. ವಿಜಯೇಂದ್ರ ಹೇಳಿದ್ದೇನು?* ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ (JDS) ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (BJP) ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ದೇವೇಗೌಡ ನಿರಾಕರಿಸಿದ್ದಾರೆ. ಈ ಬೆಳವಣಿಗೆಗಳು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ,…

Read More

ಡಿ. 28 : ರಾಜ್ಯ ಮಟ್ಟದ ಮನೋಧರ್ಮ ಸಂಗೀತ ಸ್ಪರ್ಧೆ

ಡಿ. 28 : ರಾಜ್ಯ ಮಟ್ಟದ ಮನೋಧರ್ಮ ಸಂಗೀತ ಸ್ಪರ್ಧೆ ಶಿವಮೊಗ್ಗ : ನಗರದ ಎಸ್ ಪಿ ಎಂ ರಸ್ತೆಯಲ್ಲಿರುವ ಶ್ರೀ ಶಾರದಾ ಸಂಗೀತ ನೃತ್ಯ ವಿದ್ಯಾಲಯದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಡಿ. 28 ರ ಭಾನುವಾರ ಕರ್ನಾಟಕ ಸಂಘದಲ್ಲಿ ರಾಜ್ಯ ಮಟ್ಟದ ಮನೋಧರ್ಮ ಸಂಗೀತ ಸ್ಪರ್ಧೆ ನಡೆಯಲಿದೆ ಎಂದು ವಿದ್ಯಾಲಯದ ಪ್ರಾಂಶುಪಾಲರಾದ ವಿದ್ವಾನ್ ಜಿ ಅರುಣ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ವಿದ್ಯಾಲಯದ ಸ್ಥಾಪಕರೂ, ಹಿರಿಯ ಸಂಗೀತ…

Read More

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕದ ವಿರುದ್ಧ ಬಿಜೆಪಿ ಪ್ರತಿಭಟನೆ

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕದ ವಿರುದ್ಧ ಬಿಜೆಪಿ ಪ್ರತಿಭಟನೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ತರುತ್ತಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿದೇಯಕ-2025’ ಕೇವಲ ಒಂದು ವರ್ಗದ ಓಲೈಕೆಗಾಗಿ ರೂಪಿಸಿರುವ ಕರಾಳ ಕಾನೂನಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವ ಈ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ, ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ  ಪ್ರತಿಭಟನೆ ನಡೆಯಿತು. ಶಾಸಕರಾದ ಎಸ್ಎನ್…

Read More

*ಡಿಸೆಂಬರ್ 27ರಂದು ಶಿವಮೊಗ್ಗದಲ್ಲಿ ದೈವಜ್ಞ ದರ್ಶನ’ ಕಾರ್ಯಕ್ರಮ*

*ಡಿಸೆಂಬರ್ 27ರಂದು ಶಿವಮೊಗ್ಗದಲ್ಲಿ ದೈವಜ್ಞ ದರ್ಶನ’ ಕಾರ್ಯಕ್ರಮ* ಶ್ರೀಕ್ಷೇತ್ರ ಕರ್ಕಿಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳು ಹಾಗೂ ಅವರ ಉತ್ತರಾಧಿಕಾರಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮಿಗಳವರು ದೈವಜ್ಞ ಬ್ರಾಹ್ಮಣ ಸಮಾಜದ ಸಂಘಟನೆಯ ದೃಷ್ಟಿಯಿಂದ ಮತ್ತು ಉತ್ತರಾಧಿಕಾರಿಗಳಾದ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮಿಗಳವರನ್ನು ಪರಿಚಯಿಸಲು ರಾಜ್ಯದಾದ್ಯಂತ ‘ದೈವಜ್ಞ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡಿಸೆಂಬರ್ 27ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು…

Read More

*ಶಿವಮೊಗ್ಗದ ಜೈನ್ ಪಬ್ಲಿಕ್ ಶಾಲೆ IIRF ಶೈಕ್ಷಣಿಕ ಶ್ರೇಷ್ಠತಾ ಪ್ರಶಸ್ತಿ – 2025*

*ಶಿವಮೊಗ್ಗದ ಜೈನ್ ಪಬ್ಲಿಕ್ ಶಾಲೆ IIRF ಶೈಕ್ಷಣಿಕ ಶ್ರೇಷ್ಠತಾ ಪ್ರಶಸ್ತಿ – 2025* IIRF (Indian Institutional Ranking Framework) 2 ICOSA (International Council for School Accreditation) ಅವರಿಂದ ನೀಡಲ್ಪಡುವ IIRF ಎಜುಕೇಶನ್ ಇಂಪ್ಯಾಕ್ಟ್ ಅವಾರ್ಡ್ – 2025 (ಶೈಕ್ಷಣಿಕ ಶ್ರೇಷ್ಠತೆ) ಪ್ರಶಸ್ತಿಯನ್ನು ಪಡೆದುಕೊಂಡಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಪ್ರಿಯದರ್ಶಿನಿ ಎನ್. ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 11, 2025ರಂದು ನವದೆಹಲಿಯಲ್ಲಿ ICOSA ಶಾಲಾ ಕಾಂಪ್ಲೇವ್ ಸಂದರ್ಭದಲ್ಲಿ ನಡೆಯಿತು. ಶಾಲೆಯ…

Read More