ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ! ಧನ್ಯವಾದ ತಿಳಿಸಿದ ಸಚಿವ ಮಧು ಬಂಗಾರಪ್ಪ
ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ! ಧನ್ಯವಾದ ತಿಳಿಸಿದ ಸಚಿವ ಮಧು ಬಂಗಾರಪ್ಪ ವಿಧಾನಸಭೆಯ ಬೆನ್ನಲ್ಲೇ, ಇಂದು ವಿಧಾನ ಪರಿಷತ್ತಿನಲ್ಲಿಯೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅತ್ಯಂತ ಮಹತ್ವದ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕ-2026’ ಅನ್ನು ಮಂಡಿಸಲಾಯಿತು. ಈ ಮಸೂದೆಗೆ ಮೇಲ್ಮನೆಯ ಎಲ್ಲಾ ಹಿರಿಯ ಸದಸ್ಯರು ಪಕ್ಷಭೇದ ಮರೆತು, ಸುದೀರ್ಘ ಚರ್ಚಿಸಿ ಒಮ್ಮತದ ಬೆಂಬಲ ಸೂಚಿಸಿ ಅಂಗೀಕರಿಸಲಾಯಿತು. ದಶಕಗಳ ಹಿಂದೆ…


