Headlines

ಶಿವಮೊಗ್ಗ ನಗರ ಜೆಡಿಎಸ್ ನಿಂದ ವಾರ್ಡ್ ವಾರು ಸಭೆ

ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ನಿನ್ನೆ ದಿವಸ ವಾರ್ಡ್ ನo 17, 24 ಹಾಗೂ 25 ರಲ್ಲಿ ಜೆಡಿಎಸ್ ಪ್ರಮುಖರು ಮತ್ತು ಕಾರ್ಯಕರ್ತರ ಸಭೆಯನ್ನು ರಂಗನಾಥ ಬಡಾವಣೆಯ ಶನೇಶ್ವರ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಸಂಘಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ನಗರ ಜೆಡಿಎಸ್ ನಾಯಕರು ವಾರ್ಡ್ ನo 17, 24 ಮತ್ತು 25 ರ ಕುಂದು ಕೊರತೆಗಳ ಬಗ್ಗೆ ಗಮನಹರಿಸಿದರು. ನೂರಾರು ಸಂಖ್ಯೆಯಲ್ಲಿ ಉಪಸ್ಥಿಜಿತರಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ…

Read More

ಫೆ.24 ಕ್ಕೆ ಪಂಚ ಗ್ಯಾರಂಟಿಗಳ ಸಮಾವೇಶ- ಹೆಚ್.ಸಿ.ಯೋಗೇಶ್ ಹೇಳಿದ್ದೇನು?* *ಡಿಕೆ ಸಾಹೇಬರಿಗೆ ಪಂಚ ಗ್ಯಾರಂಟಿಗಳ ವಿಶೇಷ ಹಾರದ ಸನ್ಮಾನ

ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ಮುಖಂಡರಾದ ಹೆಚ್.ಸಿ.ಯೋಗೇಶ್ ಪತ್ರಿಕಾಗೋಷ್ಠಿ *ಫೆ.24 ಕ್ಕೆ ಪಂಚ ಗ್ಯಾರಂಟಿಗಳ ಸಮಾವೇಶ- ಹೆಚ್.ಸಿ.ಯೋಗೇಶ್ ಹೇಳಿದ್ದೇನು?* *ಡಿಕೆ ಸಾಹೇಬರಿಗೆ ಪಂಚ ಗ್ಯಾರಂಟಿಗಳ ವಿಶೇಷ ಹಾರದ ಸನ್ಮಾನ* ಫೆ.24 ಕ್ಕೆ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಪಂಚ ಗ್ಯಾರಂಟಿಗಳ ಸಮಾವೇಶಕ್ಕೆ ಶಿವಮೊಗ್ಗ ನಗರದಿಂದ ಸುಮಾರು ಹತ್ತು ಸಾವಿರ ಜನ ಫಲಾನುಭವಿಗಳು ಬರಲಿದ್ದಾರೆ.ಅವರಿಗೆಲ್ಲ ವೈಯಕ್ತಿಕವಾಗಿ ಆಹ್ವಾನಿಸಲಾಗಿದೆ. 15 ಸಾವಿರ ಆಹ್ವಾನ ಪತ್ರಿಕೆಗಳನ್ನು ಶಿವಮೊಗ್ಗದಲ್ಲಿ ಈಗಾಗಲೇ ವಾರ್ಡ್ ಅಧ್ಯಕ್ಷರು, ಪ್ರತಿನಿಧಿಗಳ ಮೂಲಕ ಹಂಚಲಾಗಿದೆ. ಕಾಂಗ್ರೆಸ್ ಪಕ್ಷದ ಈ…

Read More

ಇವತ್ತಿನ ಕವಿಸಾಲು

*ಕವಿಸಾಲು* ಸೂರ್ಯನನ್ನೇ ನಿನ್ನ ಮನೆಬಾಗಿಲಿಗೆ ಬಿಟ್ಟು ಬಂದಿದ್ದೆ; ಈಗದೇ ಬೆಳಕನ್ನು ಭಿಕ್ಷೆಯಾಗಿ ನೀಡಲು ಹೊರಟಿದ್ದೀಯ! ದುರಹಂಕಾರವೆಂದರೆ; ತಲೆಯಿಂದ ನಡೆಯುವುದು! – *ಶಿ.ಜು.ಪಾಶ* 8050112067 (22/2/24)

Read More

ಫೆ.26/27-ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

*ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ* ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳುವುದು. 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ…

Read More

ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್‍ಪಿ ಸುರೇಶ್*

*ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್‍ಪಿ ಸುರೇಶ್* ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯುವಲ್ಲಿ ಎಲ್ಲ ಭಾಗೀದಾರ ಇಲಾಖೆಗಳು ಕಾಯ್ದೆಯನ್ನು ಸಮರ್ಪಕವಾಗಿ ಅರಿತು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಡಿವೈಎಸ್‍ಪಿ ಸುರೇಶ್ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಭಾಗೀದಾರ ಇಲಾಖೆಗಳ ಸಹಯೋಗದಲ್ಲಿ ಇಂದು ಆಲ್ಕೊಳದ ಚೈತನ್ಯ ಇಲ್ಲಿ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಒಂದು ದಿನದ…

Read More

ಫೆ.24ಕ್ಕೆ ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇ- ಸ್ಥಳ ಪರಿಶೀಲಿಸಿದ ಮಧು ಬಂಗಾರಪ್ಪ- ಅಕ್ಕ ಮಹಾದೇವಿ ಹೆಸರು ಅಂತಿಮ*

*ಫೆ.24ಕ್ಕೆ ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇ- ಸ್ಥಳ ಪರಿಶೀಲಿಸಿದ ಮಧು ಬಂಗಾರಪ್ಪ- ಅಕ್ಕ ಮಹಾದೇವಿ ಹೆಸರು ಅಂತಿಮ* ಶಿವಮೊಗ್ಗ ಜಿಲ್ಲಾ ಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ ಫೆ.24 ರಂದು ನಡೆಯಲಿದ್ದು, ಈ ಸಮಾವೇಶ ನಡೆಯಲಿರುವ ಅಲ್ಲಮ ಪ್ರಭು ಮೈದಾನಕ್ಕೆ ಇಂದು ಬೆಳಿಗ್ಗೆ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಭೇಟಿ ಮಾಡಿ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಚರ್ಚಿಸಿದರು. ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ಸಮಾವೇಶಕ್ಕೆ ಜಿಲ್ಲೆಯ ಫಲಾನುಭವಿಗಳು ಸುಮಾರು 60 ಸಾವಿರ ಸಂಖ್ಯೆಯಲ್ಲಿ ಆಗಮಿಸಿ…

Read More

ಮಾಣಿ ಮೈಸೂರು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತ…

*ಮಾಣಿ ಮೈಸೂರು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತ…* ಮಾಣಿ ಸಮೀಪದ ಮಿತ್ತೂರು ಎಂಬಲ್ಲಿ ರೈಲ್ವೆ ತಡೆ ಗೇಟಿಗೆ ಲಾರಿ ಡಿಕ್ಕಿ…. ನೆಲಕ್ಕುರುಲಿದ ಕಂಬಗಳು…. ಮಡಿಕೇರಿ, ಪುತ್ತೂರು ಕಡೆಯಿಂದ ಮಂಗಳೂರಿಗೆ ಬರುವಂತಹ ಆಂಬ್ಯುಲೆನ್ಸ್ ಚಾಲಕರು ವಿಚಾರಿಸಿಕೊಂಡು ಬರಲು ಸಾರ್ವಜನಿಕರು ಮನವಿ ಮಾಡಿದ್ದಾರೆ.

Read More

ಲೈಫ್ ಇನ್ಶ್ಯೂರೆನ್ಸ್ ಕಂಪನಿಗೆ 30 ಸಾವಿರದ ದಂಡ ದಂಡ

ಕೆ.ಎಸ್.ಬದ್ರೀಶ್ ಎಂಬುವವರು ಎದುರುದಾರ ಐಸಿಐಸಿಐ ಪ್ರೂಡೆನ್ಶಿಯಲ್ ಲೈಫ್ ಇನ್ಶೂರೆನ್ಸ್ ಕಂ.ಲಿ ಮುಖ್ಯ ಕಚೇರಿ ಮುಂಬೈ ಹಾಗೂ ಶಾಖಾ ಕಚೇರಿ ದಾವಣಗೆರೆ ವಿರುದ್ದ ಸೇವಾ ನ್ಯೂನ್ಯತೆ ಬಗ್ಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಪರಿಹಾರ ಕೋರಿ ದಾಖಲಿಸಿದ್ದ ಪ್ರಕರಣದಲ್ಲಿ ಆಯೋಗವು ಎದುರುದಾರ ಕಂಪನಿಯು ಅರ್ಜಿದಾರರಿಗೆ ಪರಿಹಾರ ನೀಡುವಂತೆ ಆದೇಶಿಸಿದೆ. ಅರ್ಜಿದಾರ ಕೆ.ಎಸ್. ಬದ್ರೀಶ್‍ರವರು ಎದುರುದಾರಲ್ಲಿ ಫ್ಯೂಚರ್ ಪರ್ಫೆಕ್ಟ್ ವಿಮಾ ಪಾಲಿಸಿ ಪಡೆದಿರುತ್ತಾರೆ. ಪಾಲಿಸಿ ಕಂತು ರೂ.1,56,750 ಗಳಾಗಿದ್ದು, 2020 ರಿಂದ 22 ರವರೆಎ ಐದು ಕಂತು ಮೊತ್ತ…

Read More

ಅಕ್ರಮ ನೀರು ಎತ್ತುವಳಿ : ಭದ್ರಾ ನಾಲೆ-ನದಿ ಪಾತ್ರ ಸುತ್ತಮುತ್ತ ನಿಷೇಧಾಜ್ಞೆ*

*ಅಕ್ರಮ ನೀರು ಎತ್ತುವಳಿ : ಭದ್ರಾ ನಾಲೆ-ನದಿ ಪಾತ್ರ ಸುತ್ತಮುತ್ತ ನಿಷೇಧಾಜ್ಞೆ* ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್‍ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ ಫೆ.19 ರಿಂದ 26 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ಫೆ.5 ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣಗಳಿಗೆ…

Read More

ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಮೋ ತಿರುಮಲೇಶ!

ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಮೋ ತಿರುಮಲೇಶ! ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ತಿರುಮಲೇಶ್ ಸದ್ದು ಮಾಡುತ್ತಿದ್ದಾರೆ. ಟ್ರಾಫಿಕ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಆಗಿರುವ ತಿರುಮಲೇಶ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಜನರಿಗೋಸ್ಕರ ಏನಾದರೂ ಒಳ್ಳೆಯದು ಮಾಡಬೇಕೆಂದು ಪ್ರತಿನಿತ್ಯ ಬೀದಿಗಿಳಿಯುತ್ತಾರೆ. ಬೀದಿ ಬೀದಿಯಲ್ಲೂ ಇರುವ ಸಂಚಾರಿ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುತ್ತಾರೆ. ಈ ಮೂಲಕ ಜನರಿಗೂ ಹತ್ತಿರವಾಗುತ್ತಿದ್ದಾರೆ. ಮೂಲತಃ ದಾವಣಗೆರೆ ಮೂಲದ ತಿರುಮಲೇಶ್ ಬಿಸಿರಕ್ತದ ಯುವಕರು. ಮೈಮೇಲೆ ಖಾಕಿ ಇದ್ದರೆ ಅದು ಜನರ ಸಮಸ್ಯೆಗಳನ್ನು ಬಗೆಹರಿಸಲು ಉಪಯೋಗವಾಗಬೇಕು ಎಂದು…

Read More