Featured posts

Latest posts

All
technology
science

ಕವಿಸಾಲು

*ಯುಗ ಯುಗಗಳಿಂದಲೂ ಬೇವು- ಬೆಲ್ಲ ಹೊತ್ತು ತರುತ್ತಿರುವ ಯುಗಾದಿ ಹಬ್ಬದ ಶುಭಾಶಯಗಳನ್ನು ನಿಮಗೆ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಬೆಂಗಳೂರು ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಬೆಂಗಳೂರು ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ನಮ್ಮೂರ ಬಳಗದಿಂದ- ಶ್ರೀ ಅಲ್ಲಮ ಪ್ರಭು ಜಯಂತಿ ಆಚರಣೆ*

*ನಮ್ಮೂರ ಬಳಗದಿಂದ- ಶ್ರೀ ಅಲ್ಲಮ ಪ್ರಭು ಜಯಂತಿ ಆಚರಣೆ* *ನಮ್ಮೂರ ಬಳಗ – ಶಿವಮೊಗ್ಗ ವತಿಯಿಂದ ಇಂದು ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್ ನಲ್ಲಿ) ಶಿವಶರಣ, ವಚನ ಶ್ರೇಷ್ಠ, 12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರ ಸಂಸತ್ ಪರಿಕಲ್ಪನೆಯ ಅನುಭವ ಮಂಟಪದ ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ “ಶ್ರೀ ಅಲ್ಲಮಪ್ರಭು ದೇವರು ಅವರ ಜಯಂತಿಯ” ಅಂಗವಾಗಿ ಶರಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಲಾಯಿತು* *ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ. ರಂಗನಾಥ್, ಗೌರವ ಸಂಚಾಲಕರಾದ…

Read More

*ತ್ಯಾವರೆಕೊಪ್ಪದಲ್ಲಿ ಪಶು ವೈದ್ಯೆ ಸಾವು* *ಸಚಿವ ಮಧು ಬಂಗಾರಪ್ಪ ಸಂತಾಪ*

*ತ್ಯಾವರೆಕೊಪ್ಪದಲ್ಲಿ ಪಶು ವೈದ್ಯೆ ಸಾವು* *ಸಚಿವ ಮಧು ಬಂಗಾರಪ್ಪ ಸಂತಾಪ* ಶಿವಮೊಗ್ಗ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನೀರಾನೆ ದಾಳಿಯಿಂದ ಯುವ ಪಶುವೈದ್ಯ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ. ತಮ್ಮ ವೃತ್ತಿ ಬದುಕನ್ನು ವನ್ಯಜೀವಿಗಳ ಸೇವೆಗೆ ಮುಡಿಪಾಗಿಟ್ಟ ಯುವ ವೈದ್ಯಯನ್ನು ಕಳೆದುಕೊಂಡಿರುವುದು ಕೇವಲ ಅವರ ಕುಟುಂಬ ಮತ್ತು ಇಲಾಖೆಗೆ ನಷ್ಟವಲ್ಲದೆ ಇಡೀ ಸಮಾಜಕ್ಕೆ ಆದ ನಷ್ಟ, ಇಂತಹ ಸಂದರ್ಭದಲ್ಲಿ…

Read More

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು; ತೀವ್ರ ತನಿಖೆ ಆಗಲೇಬೇಕಾದ ಪ್ರಕರಣ!

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು; ತೀವ್ರ ತನಿಖೆ ಆಗಲೇಬೇಕಾದ ಪ್ರಕರಣ! ಬೆಂಗಳೂರು, ಮಾ.20: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ(Hippopotamus) ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದೊಂದು ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿರುವ ಅವರು, ಈ ದುಃಖದ ಸಂದರ್ಭದಲ್ಲಿ ಮೃತ ವೈದ್ಯರ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಪ್ರತಿಯೊಂದು ಜೀವವೂ ಅಮೂಲ್ಯ. ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ…

Read More

ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ‌ ಬಳಿ *ಆ್ಯಂಬುಲೆನ್ಸ್ – ಕಾರಿನ‌ ನಡುವೆ ಅಪಘಾತ*

ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ‌ ಬಳಿ *ಆ್ಯಂಬುಲೆನ್ಸ್ – ಕಾರಿನ‌ ನಡುವೆ ಅಪಘಾತ* ಆ್ಯಂಬುಲೆನ್ಸ್ ಮತ್ತು ಕಾರಿನ ನಡುವೆ ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ಕಾರು ಮೂರ್ನಾಲ್ಕು ಪಲ್ಟಿ ಹೊಡೆದ ಘಟನೆ ಗುರುವಾರದಂದು ಮಧ್ಯಾಹ್ನ ನಡೆದಿದೆ. ಆ್ಯಂಬುಲೆನ್ಸ್ ಕಾರಿಗೆ ತಾಕಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯಿತೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸಣ್ಣಪುಟ್ಟ ಗಾಯಗಳ ಹೊರತು ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Read More

ಕವಿಸಾಲು

*ಯುಗ ಯುಗಗಳಿಂದಲೂ ಬೇವು- ಬೆಲ್ಲ ಹೊತ್ತು ತರುತ್ತಿರುವ ಯುಗಾದಿ ಹಬ್ಬದ ಶುಭಾಶಯಗಳನ್ನು ನಿಮಗೆ ಕೋರುತ್ತಾ…* Gm ಶುಭೋದಯ💐💐 *ಕವಿಸಾಲು* 1. ಗೊತ್ತಾ ಹೃದಯವೇ?; ನಿನ್ನ ಮೌನದ ಜೊತೆ ನನ್ನ ಮೌನ ಸಾವಿರಾರು ಮಾತಾಡುತ್ತದೆ! 2. ಮುನಿಸಿಕೊಳ್ಳುವುದು ನಿನ್ನ ಸೌಂದರ್ಯವು ಮನವೊಲಿಸುವುದು ನನ್ನ ಪ್ರೀತಿಯೂ… ಇಷ್ಟೇ ಈ ಜಗತ್ತು! 3. ಹಸಿವಿನ ಮೇಲೆ ಕಡಿವಾಣವಿರಲಿ ಹೃದಯವೇ, ಮತ್ತೊಬ್ಬರ ಖುಷಿಗಳನ್ನು ತಿಂದುಬಿಟ್ಟಾತು ಮತ್ತೆ! 4. ಇದು ಜಗತ್ತು ಕಣೋ… ಇಲ್ಲಿ ನೋಟದಿಂದಲ್ಲ ನೋಟಿನಿಂದ ಮಾತುಕತೆ ನಡೆಯುತ್ತೆ! – *ಶಿ.ಜು.ಪಾಶ* 8050112067…

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಬೆಂಗಳೂರು ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಬೆಂಗಳೂರು ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ ಬೆಂಗಳೂರು, ಮಾರ್ಚ್ 18: ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭವಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ  ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅವರು ಆತ್ಮಸ್ಥೈರ್ಯ ತುಂಬಿ ಶುಭ ಹಾರೈಸಿದರು. ಈ ವರ್ಷ ರಾಜ್ಯಾದ್ಯಂತ…

Read More

*ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ;* *ಎಸ್​ಐಟಿ ಚಾರ್ಜ್​ಶೀಟ್ ಸಲ್ಲಿಸಿದ ಎಸ್​ಐಟಿ, ಸ್ಫೋಟಕ ಅಂಶ ಬಯಲು*

*ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ;* *ಎಸ್​ಐಟಿ ಚಾರ್ಜ್​ಶೀಟ್ ಸಲ್ಲಿಸಿದ ಎಸ್​ಐಟಿ, ಸ್ಫೋಟಕ ಅಂಶ ಬಯಲು* ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್​ಐಟಿ 13,712 ಪುಟಗಳ ಬೃಹತ್ ಚಾರ್ಜ್‌ಶೀಟ್ ಸಲ್ಲಿಸಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರೂ ಇದರಲ್ಲಿದ್ದಾರೆ! ಚಾರ್ಜ್​ಶೀಟ್​ನಲ್ಲಿ ಹಲವು ಅಚ್ಚರಿಯ ಸಂಗತಿಗಳು ಬಯಲಾಗಿದ್ದು, ಆ ಕುರಿತ ವಿವರ ಇಲ್ಲಿದೆ… ಕರ್ನಾಟಕದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ…

Read More

*ಸೆರಗು ಅಂದ್ರೆ ಇದು ಕಣೋ ಪ್ರೇಮ್… ಥೂ ನಿನ್ ಜನ್ಮಕ್…*

*ಸೆರಗು ಅಂದ್ರೆ ಇದು ಕಣೋ ಪ್ರೇಮ್… ಥೂ ನಿನ್ ಜನ್ಮಕ್…* ಮೈ ಮೇಲೆ ಚಲ್ಲೋ ಸೆರಗು ಇದು ಕಣೋ ಪ್ರೇಮ್… ಮನೆಗೋದ್ರೆ ಕಾಯೊ ಸೆರಗು ಮಕ್ಕಳನ್ನ ಕಾಪಾಡ್ತು ಅಂತ ರಟ್ಟಾಗ್ಲಿ ಬಿಡೋ ಪ್ರೇಮ್… ನೆಕ್ಕೋಕೆ ಐಸ್ ಕ್ರೀಮು ಕೊಡಿಸ್ತಿಲ್ವೋ ಅಮ್ಮ…ಇಲ್ಲೇ ಐಸ್ ತಿಂದು ಒರ್ಸೋಕೆ ಕೊಡ್ಸೇ ಇಲ್ವೋ… ಮೀಸೆ ಹೊತ್ತೋರಿಗೇ ಯಾಕ್ ಕೇಳ್ತಿಯೋ ಕ್ವಷ್ಚನ್ನು… ತಾಯಿ ಬಗ್ಗೆ ಹಾಡಿದ್ಯಲ್ಲ ನಿಂದೇ ಬೇಕಿತ್ತೋ… ಅಮ್ಮನ ಮೊಲೆ ಮಗೂಗೆ ಮೆತ್ತ ಮೆತ್ತಗೇ ಇರ್ಬೇಕೋ… ಮನೇಲಿ ಅಮ್ಮ ಇದ್ರೂ ನಿನ್ ನಿಂದೇ…

Read More

*ವಿಧಾನ ಪರಿಷತ್ತಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ* *ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮೌಲ್ಯಮಾಪನ ಭತ್ಯೆಯನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ* *ಇದೇ 20ರಂದು ಎಲ್ಲಾ ಉಪನ್ಯಾಸಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ*

*ವಿಧಾನ ಪರಿಷತ್ತಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ* *ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮೌಲ್ಯಮಾಪನ ಭತ್ಯೆಯನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ* *ಇದೇ 20ರಂದು ಎಲ್ಲಾ ಉಪನ್ಯಾಸಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ* ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯರಾದ ಎಸ್.ಎಲ್. ಭೋಜೇಗೌಡ ಹಾಗೂ ಪುಟ್ಟಣ್ಣರವರು ಪ್ರಸ್ತಾಪಿಸಿದ ದ್ವಿತೀಯ ಪಿಯುಸಿ ಮೌಲ್ಯಮಾಪನ ಮತ್ತು ಉಪನ್ಯಾಸಕರ ಬೇಡಿಕೆಗಳ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಕ ಸಚಿವರು ಎಸ್ ಮಧು…

Read More

*ಮಾತೃತ್ವ ಶಿಕ್ಷಕಿಯರಿಗೆ 5 ವರ್ಷ ಇಚ್ಛಿಸಿದ ಶಾಲೆ: ಸಚಿವ ಮಧು ಬಂಗಾರಪ್ಪ* ಮಗುವಿಗೆ 5 ವರ್ಷ ಆಗುವವರೆಗೆ ಈ ಸೌಲಭ್ಯ

*ಮಾತೃತ್ವ ಶಿಕ್ಷಕಿಯರಿಗೆ 5 ವರ್ಷ ಇಚ್ಛಿಸಿದ ಶಾಲೆ: ಸಚಿವ ಮಧು ಬಂಗಾರಪ್ಪ* ಮಗುವಿಗೆ 5 ವರ್ಷ ಆಗುವವರೆಗೆ ಈ ಸೌಲಭ್ಯ ಹೆರಿಗೆ ರಜೆ ನಂತರ ಕರ್ತವ್ಯಕ್ಕೆ ಮರಳುವ ಶಿಕ್ಷಕಿಯರಿಗೆ 5 ವರ್ಷಗಳು ಅವರು ಇಚ್ಛಿಸುವ ಶಾಲೆಗಳಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು *ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ* ಹೇಳಿದರು. ವಿಧಾನಪರಿಷತ್‌ನಲ್ಲಿ ಬಿಜೆಪಿಯ ಸದಸ್ಯ  ವೈ.ಎಂ ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಗುವಿನ ವಯಸ್ಸು 5 ವರ್ಷ ಪೂರ್ಣಗೊಳ್ಳುವವರೆಗೆ ಅವರ ಲಾಲನೆಪಾಲನೆಗೆ ಹೆಚ್ಚಿನ ಸಮಯ ನೀಡಬೇಕಾಗುತ್ತದೆ….

Read More