Headlines

ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ : ಸೂಡಾ ಅಧ್ಯಕ್ಷ ಸುಂದರೇಶ್*

*ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ : ಸೂಡಾ ಅಧ್ಯಕ್ಷ ಸುಂದರೇಶ್* ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಇಂದು ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸೂಡಾ ವ್ಯಾಪ್ತಿಯಲ್ಲಿ…

Read More

ದುರ್ಗಿಗುಡಿ, ಶರಾವತಿ ನಗರ ಹಾಗೂ ಹೊಸಮನೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ

ದುರ್ಗಿಗುಡಿ, ಶರಾವತಿ ನಗರ ಹಾಗೂ ಹೊಸಮನೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ   ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ನಗರ ಜೆಡಿಎಸ್ ವತಿಯಿಂದ ದುರ್ಗಿಗುಡಿ, ಶರಾವತಿ ನಗರ ಹಾಗೂ ಹೊಸಮನೆ ಬಡಾವಣೆಯ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ನಿನ್ನೆ ದಿವಸ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಸಂಘಟನೆ ಉದ್ದೇಶ ನಗರಾದ್ಯಂತ ಜೆಡಿಎಸ್ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಭಾಗವಾಗಿ ಹೊಸಮನೆ ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ನಗರ ಜೆಡಿಎಸ್ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭ ಮಾತನಾಡಿದ ನಾಗರಾಧ್ಯಕ್ಷ…

Read More

ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್*

*ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್* ಬಹುದಿನಗಳ ನಿರೀಕ್ಷೆಯಂತೆ 44 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿದೆ. ಕಾಂಗ್ರೆಸ್ ಪಾರ್ಟಿಯ ಹೈಕಮಾಂಡ್ ಕಳೆದ ಗುರುವಾರ (ಫೆ,29 ರಂದು) ಪಟ್ಟಿ ಬಿಡುಗಡೆಮಾಡಿತ್ತು ಈ ಪಟ್ಟಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪಾರ್ಟಿಯ ಕಟ್ಟಾಳು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಂಘಟನಾ ಚತುರ ಕಾಂಗ್ರೆಸ್ ಪಾರ್ಟಿಯೊಂದಿಗೆ ಕಳೆದ 35 ವರ್ಷದಿಂದ ಪಕ್ಷ ನಿಷ್ಠೆಯ ಜೋತೆಗೆ ಕಳೆದ…

Read More

ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್*

*ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್* ಬಹುದಿನಗಳ ನಿರೀಕ್ಷೆಯಂತೆ 44 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿದೆ. ಕಾಂಗ್ರೆಸ್ ಪಾರ್ಟಿಯ ಹೈಕಮಾಂಡ್ ಕಳೆದ ಗುರುವಾರ (ಫೆ,29 ರಂದು) ಪಟ್ಟಿ ಬಿಡುಗಡೆಮಾಡಿತ್ತು ಈ ಪಟ್ಟಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪಾರ್ಟಿಯ ಕಟ್ಟಾಳು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಂಘಟನಾ ಚತುರ ಕಾಂಗ್ರೆಸ್ ಪಾರ್ಟಿಯೊಂದಿಗೆ ಕಳೆದ 35 ವರ್ಷದಿಂದ ಪಕ್ಷ ನಿಷ್ಠೆಯ ಜೋತೆಗೆ ಕಳೆದ…

Read More

ಆರ್. ಎಂ.ಮಂಜುನಾಥ ಗೌಡರು ಎಂ ಎ ಡಿ ಬಿ ಅಧ್ಯಕ್ಷರಾಗಿ ಮಾ.4 ರ ಸೋಮವಾರ ಬೆಳಿಗ್ಗೆ 12ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ

ಆರ್. ಎಂ.ಮಂಜುನಾಥ ಗೌಡರು ಎಂ ಎ ಡಿ ಬಿ ಅಧ್ಯಕ್ಷರಾಗಿ ಮಾ.4 ರ ಸೋಮವಾರ ಬೆಳಿಗ್ಗೆ 12ಕ್ಕೆ ಅಧಿಕಾರ ಸ್ವೀಕಾರ ಆರ್. ಎಂ.ಮಂಜುನಾಥ ಗೌಡರು ಎಂ ಎ ಡಿ ಬಿ ಅಧ್ಯಕ್ಷರಾಗಿ ಮಾ.4 ರ ಸೋಮವಾರ ಬೆಳಿಗ್ಗೆ 12ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ, ಶಾಸಕರುಗಳಾಗ ಗೋಪಾಲಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್, ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿರಲಿದ್ದಾರೆ.  

Read More

ನೂತನ ಸೂಡಾ ಅಧ್ಯಕ್ಷರಿಗೆ ಸನ್ಮಾನಿಸಿದ ಜಿಡಿಮಂ ಟೀಂ

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್ಎಸ್ ಸುಂದರೇಶ್ ರವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಸನ್ಮಾನಿಸಿದ  ಕೆಪಿಸಿಸಿ ರಾಜ್ಯ ಸಂಯೋಜಕರಾದ ಜಿಡಿ ಮಂಜುನಾಥ್,  ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊಲ್ತಿಕೊಪ್ಪ ಗಣಪತಿ,  ಎಂ.ಆರ್. ರಮೇಶ್ ರವರು ಟಿ.ಡಿ. ಜಿತೇಂದ್ರ ಗೌಡ, ವಿಜಯ್ ಕುಮಾರ್, ರವಿಕುಮಾರ್ ಇನ್ನಿತರರು ಹಾಜರಿದ್ದರು.

Read More

ಸೂಡಾ ಸುಂದರೇಶ್ ರವರನ್ನು ಅಭಿನಂದಿಸಿದ ಎಂ.ಶ್ರೀಕಾಂತ್

ಸೂಡಾ ಸುಂದರೇಶ್ ರವರನ್ನು ಅಭಿನಂದಿಸಿದ ಎಂ.ಶ್ರೀಕಾಂತ್ ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಹೆಚ್.ಎಸ್.ಸುಂದರೇಶ್ ರವರನ್ನು ರಾಜ್ಯ ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್ ರವರು ಹಾಗೂ ಅವರ ಅಪಾರ ಸಂಖ್ಯೆಯ ಬಳಗ ಅಭಿನಂದಿಸಿದ ಕ್ಷಣ…

Read More

ಸೂಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹೆಚ್.ಎಸ್.ಸುಂದರೇಶ್

ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಹೆಚ್.ಎಸ್.ಸುಂದರೇಶ್ ರವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿ.ಜು.ಪಾಶ, ಮುಖಂಡ ಹಿರಣ್ಣಯ್ಯ, ಮಾಜಿ ಕಾರ್ಪೊರೇಟರ್ ಧೀರರಾಜ್ ಹೊನ್ನವಿಲೆ ಅಭಿನಂದಿಸಿದ ಕ್ಷಣ

Read More

ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ*

*ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ* *ನಗರದ ಗ್ರಾಮ ದೇವತೆ ಐತಿಹಾಸಿಕ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದೇಣಿಗೆಯನ್ನು ಜಾತ್ರಾ ಮಹೋತ್ಸವದ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪ ಹಾಗೂ ಕಾರ್ಯದರ್ಶಿ ಎನ್ ಮಂಜುನಾಥ್ ಮತ್ತು ಪದಾಧಿಕಾರಿಗಳಿಗೆ ನೀಡಲಾಯಿತು* *ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಎನ್ ಉಮಾಪತಿ, ಕೋಶ್ಯಾಧ್ಯಕ್ಷರಾದ ಉಮಾಶಂಕರ ಉಪಾಧ್ಯ ನಿರ್ದೇಶಕರುಗಳಾದ ಕೆ…

Read More

ಅಶ್ವತ್ಥ್  ಕಲ್ಲೇದೇವರಹಳ್ಳಿ ಅಂಕಣ- ರಸ್ತೆ ನದಿ ಮರ ನೆರಳು ಇವಿಷ್ಟೇ ಡೊಂಕು ಮನಸ್ಸುಗಳು..?

ಬದುಕಿನ ಅನೇಕ ಮಜಲುಗಳಲ್ಲಿ ನಮ್ಮ ದೃಷ್ಟಿಕೋನಗಳು ಕಾಲ ಕಾಲಕ್ಕೆ ಬದಲಾಗುವುದು ಎಷ್ಟು ಸತ್ಯವೂ ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಕೂಡ ಅಷ್ಟೇ ಸತ್ಯ ಹೀಗಿರುವಾಗ ನಮ್ಮ ನಡುವಿನ ಸಂಬಂಧಗಳು ತಿದ್ದಿ ತೀಡಿದಷ್ಟು ಡೊಂಕಾಗಿಯೇ ಉಳಿದುಬಿಡುವುದು ಮತ್ತೊಂದು ರೀತಿಯ ವಿಪರ್ಯಾಸ. ಯಾವಾಗಲೋ ಕರಗಿ ಹೋಗುವ ಮೇಣದಬತ್ತಿಗೆ  ಅಡ್ಡಲಾಗಿ ಏನನ್ನಾದರೂ ಮರೆಮಾಚುತ್ತೇವೆ. ಇದರ ಉದ್ದೇಶ ಬೆಳಕು ಇಡೀ ಕೋಣೆಗೆ ಆವರಿಸುತ್ತದೆ ಅನ್ನುವುಕ್ಕಿಂತ ಆ ಮೇಣದಬತ್ತಿಯ ಕ್ಷಣಕಾಲದ ಜೊತೆಗಾರಿಕೆ ಕತ್ತಲೆಯ ಭಯವನ್ನು ಹೋಗಲಾಡಿಸಿ ಒಂದಷ್ಟು ಧೈರ್ಯ ಮತ್ತು ಭರವಸೆಯನ್ನು ಕೊಡುತ್ತದೆ. ಬೆಳಕಿನ ಜೊತೆ ಬದುಕುತ್ತಿದ್ದೇವೆನ್ನುವ…

Read More