ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆಅಕ್ಟೋಬರ್ 7 ರಿಂದ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ; ಜಿಲ್ಲಾಧಿಕಾರಿ ಗುರುದತ್ ಹೆಗಡೆ

ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಅಕ್ಟೋಬರ್ 7 ರಿಂದ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ; ಜಿಲ್ಲಾಧಿಕಾರಿ ಗುರುದತ್ ಹೆಗಡೆ ಶಿವಮೊಗ್ಗ 2024ರ ಅಕ್ಟೋಬರ್ 7 ರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನಗರಾಭಿವೃದ್ಧಿ ಇಲಾಖೆಯ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು…

Read More

ಅ.2ರಿಂದ ಕಾಂಗ್ರೆಸ್ ನಿಂದ ಇಡೀ ವರ್ಷ ಗಾಂಧಿ ಭಾರತ; ಶಿವಮೊಗ್ಗದಲ್ಲೂ ನಡೆಯಲಿದೆ ಪಾದಯಾತ್ರೆ; ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ವಿವರಣೆ

ಅ.2ರಿಂದ ಕಾಂಗ್ರೆಸ್ ನಿಂದ ಇಡೀ ವರ್ಷ ಗಾಂಧಿ ಭಾರತ; ಶಿವಮೊಗ್ಗದಲ್ಲೂ ನಡೆಯಲಿದೆ ಪಾದಯಾತ್ರೆ; ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ವಿವರಣೆ ಅ.2ರಿಂದ 2025ರ ವರೆಗೆ ಒಂದು ವರ್ಷ ಕಾಲ ಗಾಂಧಿ ಭಾರತ್ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ರಾಷ್ಟ್ರಧ್ವಜ ಹಿಡಿದು ಅ.2 ರಂದು ಪಾದಯಾತ್ರೆ ಮಾಡಲಾಗುತ್ತಿದೆ. ನಗರದ ಶಿವಪ್ಪ ನಾಯಕ ಪ್ರತಿಮೆ ಎದುರಿನಿಂದ ಅಂದು ಬೆಳಿಗ್ಗೆ 9.30 ಕ್ಕೆ ಆರಂಭವಾಗುವ ಪಾದಯಾತ್ರೆ ಮುಖ್ಯ ರಸ್ತೆಗಳಲ್ಲಿ ಸಾಗಿ ಜಿಲ್ಲಾ ಕಾಂಗ್ರೆಸ್ ಭವನ ತಲುಪಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ…

Read More

ಶಿವಮೊಗ್ಗ ಪಾಲಿಕೆ ಚುನಾವಣೆ ಅಂತ ಲಕ್ಷ ಲಕ್ಷ ಚೆಲ್ಲಿದವರಿಗೆ ಬಿಗ್ ಶಾಕ್…ಡ್ರೋಣ್ ಮೂಲಕ ನಡೆಯುತ್ತಿದೆ ಸರ್ವೇಕಾರ್ಯ! ವರ್ಷಾನುಗಟ್ಟಲೆ ಮುಂದೆ ಹೋಗಲಿದೆ ಪಾಲಿಕೆ ಚುನಾವಣೆ!!ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಲೇಟೋ ಲೇಟೂ…

ಶಿವಮೊಗ್ಗ ಪಾಲಿಕೆ ಚುನಾವಣೆ ಅಂತ ಲಕ್ಷ ಲಕ್ಷ ಚೆಲ್ಲಿದವರಿಗೆ ಬಿಗ್ ಶಾಕ್… ಡ್ರೋಣ್ ಮೂಲಕ ನಡೆಯುತ್ತಿದೆ ಸರ್ವೇಕಾರ್ಯ! ವರ್ಷಾನುಗಟ್ಟಲೆ ಮುಂದೆ ಹೋಗಲಿದೆ ಪಾಲಿಕೆ ಚುನಾವಣೆ!! ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಲೇಟೋ ಲೇಟೂ… ಶಿವಮೊಗ್ಗ ಮಹಾನಗರ ಪಾಲಿಕೆಗೆ ಇದೇ ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆದೇಬಿಡುತ್ತೆ ಎಂದು ಗಣಪತಿ ಹಬ್ಬ, ಈದ್ ಮಿಲಾದ್, ರಾಜಕಾರಣಿಗಳ ಹುಟ್ಟು ಹಬ್ಬಗಳಿಗೆ ಲಕ್ಷ ಲಕ್ಷ ಚೆಲ್ಲಿದ ಕಾರ್ಪೊರೇಟರ್ ಕನಸು ಕಂಡವರಿಗೆ ಇದು ಶಾಕಿಂಗ್ ನ್ಯೂಸ್… ಪಾಲಿಕೆಯಲ್ಲಿ ಹಾಲಿ 35 ವಾರ್ಡ್ ಗಳಿದ್ದು, ಕಳೆದ…

Read More

ಶಿವಮೊಗ್ಗ ಕರ್ನಾಟಕ ಸಂಘದ ಚುನಾವಣೆ; ಗೀತಾಂಜಲಿ ಪ್ರಸನ್ನ ಕುಮಾರ್, ಹಾಲಸ್ವಾಮಿ ಸೇರಿ 15 ಜನ ನಿರ್ದೇಶಕರ ಆಯ್ಕೆಮುಂದಿನ ಅಧ್ಯಕ್ಷರು ಯಾರು?

ಶಿವಮೊಗ್ಗ ಕರ್ನಾಟಕ ಸಂಘದ ಚುನಾವಣೆ; ಗೀತಾಂಜಲಿ ಪ್ರಸನ್ನ ಕುಮಾರ್, ಹಾಲಸ್ವಾಮಿ ಸೇರಿ 15 ಜನ ನಿರ್ದೇಶಕರ ಆಯ್ಕೆ ಮುಂದಿನ ಅಧ್ಯಕ್ಷರು ಯಾರು? ಶಿವಮೊಗ್ಗದ ಕರ್ನಾಟಕ ಸಂಘದ 2024-25ರಿಂದ 2026-27 ನೇ ಸಾಲಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶ್ರೀಮತಿ ಗೀತಾಂಜಲಿ ಪ್ರಸನ್ನ ಕುಮಾರ್, ಆರ್.ಎಸ್.ಹಾಲಸ್ವಾಮಿ ಸೇರಿದಂತೆ 15 ಜನ ನಿರ್ದೇಶಕರು ಆಯ್ಕೆಗೊಂಡಿದ್ದು, ಆಯ್ಕೆಯಾದವರ ವಿವರ, ಅವರು ಪಡೆದುಕೊಂಡ ಮತಗಳ ವಿವರ ಇಲ್ಲಿದೆ… ಈ ಚುನಾವಣೆಯಲ್ಲಿ 15 ನಿರ್ದೇಶಕ ಸ್ಥಾನಗಳಿಗೆ ಒಟ್ಟು 31 ಜನ ಸ್ಪರ್ಧಿಸಿದ್ದರು. ಪ್ರತಿಷ್ಠಿತ ಕರ್ನಾಟಕ…

Read More

ಮುಡಾ ಕೇಸ್:  ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು, ಮುಂದೇನು? ಯಾವ ಯಾವ ಸೆಕ್ಷನ್ ಗಳಡಿಯಲ್ಲಿ ತನಿಖೆ?

ಮುಡಾ ಕೇಸ್:  ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು, ಮುಂದೇನು? ಯಾವ ಯಾವ ಸೆಕ್ಷನ್ ಗಳಡಿಯಲ್ಲಿ ತನಿಖೆ? ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಫ್​ಐಆರ್​ ದಾಖಲಿಸಿದೆ. ಖುದ್ದು ಮೈಸೂರು ಲೋಕಾಯುಕ್ತ ಎಸ್​​ಪಿ ಎಸ್‌ಪಿ ಉದೇಶ್ ಅವರೇ ಕುಳಿತು ಟೈಪ್ ಮಾಡಿ ಎಫ್​​ಐಆರ್​​ ದಾಖಲಿಸಿದ್ದಾರೆ. ಹಾಗಾದ್ರೆ, ಸಿಎಂ ವಿರುದ್ಧ ಯಾವೆಲ್ಲಾ ಸೆಕ್ಷನ್​ಗಳನ್ನು ಹಾಕಲಾಗಿದೆ? ಮುಂದಿನ ಕ್ರಮವೇನು ಎನ್ ಮೈಸೂರು, (ಸೆಪ್ಟೆಂಬರ್ 27): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ…

Read More

ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? 2041ರ ವರೆಗಿನ ಅಭಿವೃದ್ಧಿಗೆ  ಮಾಸ್ಟರ್ ಪ್ಲಾನ್ ಸಿದ್ಧಎಲ್ಲೆಲ್ಲಿ ಹೊಸ ಅಪಾರ್ಟ್ ಮೆಂಟ್? ಎಲ್ಲೆಲ್ಲ ಹೊಸ ಹೊಸ ಬಡಾವಣೆಗಳು?ಏನೆಲ್ಲ ಇದೆ ಅಭಿವೃದ್ಧಿಯ ಈ ಮಾಸ್ಟರ್ ಪ್ಲಾನಲ್ಲಿ?

ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? 2041ರ ವರೆಗಿನ ಅಭಿವೃದ್ಧಿಗೆ  ಮಾಸ್ಟರ್ ಪ್ಲಾನ್ ಸಿದ್ಧ ಎಲ್ಲೆಲ್ಲಿ ಹೊಸ ಅಪಾರ್ಟ್ ಮೆಂಟ್? ಎಲ್ಲೆಲ್ಲ ಹೊಸ ಹೊಸ ಬಡಾವಣೆಗಳು? ಏನೆಲ್ಲ ಇದೆ ಅಭಿವೃದ್ಧಿಯ ಈ ಮಾಸ್ಟರ್ ಪ್ಲಾನಲ್ಲಿ?  ಮುಂದಿನ ೧೫ವರ್ಷಗಳ ದೂರದೃಷ್ಟಿಯನ್ನಿಟ್ಟುಕೊಂಡು ಶಿವಮೊಗ್ಗ-ಭದ್ರಾವತಿ ಅವಳಿ ನಗರಗಳ ಸರ್ವಾಂಗೀಣ ವಿಕಾಸಕ್ಕೆ ನೀಲನಕ್ಷೆ ತಯಾರಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು…

Read More

ರೈಲ್ವೇ ಸಚಿವ ವಿ.ಸೋಮಣ್ಣ ನಾಳೆ ಶಿವಮೊಗ್ಗಕ್ಕೆವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ರೈಲ್ವೇ ಸಚಿವ ವಿ.ಸೋಮಣ್ಣ ನಾಳೆ ಶಿವಮೊಗ್ಗಕ್ಕೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮಾನ್ಯ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವರಾದ  ವಿ ಸೋಮಣ್ಣ ಅವರು ಸೆಪ್ಟೆಂಬರ್ 26ರಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ಸಂಸದ ಬಿ. ವೈ. ರಾಘವೇಂದ್ರ ಅವರೊಂದಿಗೆ ಈ ಪ್ರದೇಶದಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ವೀಕ್ಷಿಸುವರು. ಬೆಳಿಗ್ಗೆ 11:30 ಘಂಟೆಗೆ ಕೋಟೆಗಂಗೂರು ಕೋಚಿಂಗ್ ಟರ್ಮಿನಲ್‌ನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುವರು. ನಂತರ ಅವರು ಶಿವಮೊಗ್ಗ, ಮಲೆನಾಡು ಭಾಗದಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು…

Read More

ಉದ್ಘಾಟನೆ; ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ಗಮನ ಸೆಳೆದ ಮಹಿಳಾ ದಸರಾ; ಮಹಿಳಾ ದರ್ಬಾರಲ್ಲಿ ವಿವಿಧ ಸ್ಪರ್ಧೆ…

ಉದ್ಘಾಟನೆ; ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಗಮನ ಸೆಳೆದ ಮಹಿಳಾ ದಸರಾ; ಮಹಿಳಾ ದರ್ಬಾರಲ್ಲಿ ವಿವಿಧ ಸ್ಪರ್ಧೆ… ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಬುಧವಾರವಾದ ಇಂದು ಬೆಳಿಗ್ಗೆ ಇಲ್ಲಿನ ಎನ್ ಡಿ ವಿ ಹಾಸ್ಟೆಲ್ ಮೈದಾನದಲ್ಲಿ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಮಹಿಳಾ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಕ್ರೀಡಾಕೂಟದಲ್ಲಿ ಪಾಲಿಕೆ ವ್ಯಾಪ್ತಿಯ ಸುಮಾರು ನೂರಕ್ಕೂ ಹೆಚ್ಚಿನ ಮಹಿಳೆಯರು ಪಾಲ್ಗೊಂಡು ರಂಗೇರಿಸಿದರು. ರಂಗೋಲಿ ಸ್ಪರ್ಧೆ, ಥ್ರೋಬಾಲ್, ಹಗ್ಗ ಜಗ್ಗಾಟ, ಪಾಸಿಂಗ್ ದ ಬಾಲ್, ಮ್ಯೂಸಿಕಲ್ ಚೇರ್ ಆಟಗಳಲ್ಲಿ…

Read More

ಸಾರ್ವಜನಿಕರ ಸಹಕಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯ : ನ್ಯಾ.ಮಂಜುನಾಥ ನಾಯ್ಕ

ಸಾರ್ವಜನಿಕರ ಸಹಕಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯ : ನ್ಯಾ.ಮಂಜುನಾಥ ನಾಯ್ಕ* ಭ್ರಷ್ಟಾಚಾರ ತಡೆಗೆ ಸಾಕಷ್ಟು ಕಾನೂನುಗಳು, ಲೋಕಾಯುಕ್ತ, ವಿಶೇಷ ನ್ಯಾಯಾಲಯಗಳಿದ್ದರೂ ಇದನ್ನು ತಡೆಯಲು ಸಫಲವಾಗಿಲ್ಲ. ಸಾರ್ವಜನಿಕರ ಸಹಕಾರದಿಂದ ಮಾತ್ರ ಭ್ರಷ್ಟಾಚಾರವನ್ನು ಕಡಿಮೆ ಮಾಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯ್ಕ ಅಭಿಪ್ರಾಯಪಟ್ಟರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ, ರಾಷ್ಟಿçÃಯ ಶಿಕ್ಷಣ ಸಮಿತಿ, ಜೆಎನ್‌ಎನ್ ಇಂಜಿನಿಯರಿAಗ್ ಕಾಲೇಜು, ಶಿವಮೊಗ್ಗ ಇವರ ಸಹಯೋಗದೊಂದಿಗೆ ಬುಧವಾರ…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಕರೆ;*ಸಿಎಂ ಸಿದ್ದರಾಮಯ್ಯರಿಗೆ ಗಾಂಧಿ ಪ್ರತಿಮೆ ಮುಂದೆ ನೈತಿಕ ಬೆಂಬಲ ನೀಡಲು ಸಭೆ*

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಕರೆ; *ಸಿಎಂ ಸಿದ್ದರಾಮಯ್ಯರಿಗೆ ಗಾಂಧಿ ಪ್ರತಿಮೆ ಮುಂದೆ ನೈತಿಕ ಬೆಂಬಲ ನೀಡಲು ಸಭೆ* ನಾಳೆ ದಿನಾಂಕ 26/09/24ರ ಗುರು ವಾರ ಬೆಳಿಗ್ಗೆ 10.30ಕ್ಕೇ ಗಾಂಧಿ ಪಾರ್ಕಿನಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಸಭೆ. ಈ ಸಭೆಯಲ್ಲಿ ಶಾಸಕರು, ಮಾಜಿ ಶಾಸಕರು, 2023ರ ಅಭ್ಯರ್ಥಿಗಳು, ನಿಗಮ ಮಂಡಳಿಯ ಅಧ್ಯಕ್ಷರು, ಕೆಪಿಸಿಸಿಯ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸಿನ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು…

Read More