ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲುಗೆ ಪತ್ರ ಬರೆದ ತಮಿಳು ನಟ ಕಮಲ್ ಹಾಸನ್* *ಪತ್ರದಲ್ಲಿ ಕನ್ನಡಿಗರಿಗೆ ಕಮಲ್ ಹೇಳಿದ್ದೇನು?*
*ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲುಗೆ ಪತ್ರ ಬರೆದ ತಮಿಳು ನಟ ಕಮಲ್ ಹಾಸನ್* *ಪತ್ರದಲ್ಲಿ ಕನ್ನಡಿಗರಿಗೆ ಕಮಲ್ ಹೇಳಿದ್ದೇನು?* ಥಗ್ ಲೈಫ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ದಂತಕಥೆ ಡಾ. ರಾಜ್ಕುಮಾರ್ ಹಾಗೂ ಶಿವರಾಜ್ಕುಮಾರ್ ಅವರ ಬಗ್ಗೆ ಪ್ರೀತಿಯಿಂದ ಹೇಳಲಾದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಇದು ನನಗೆ ನೋವುಂಟು ಮಾಡುತ್ತದೆ. ನನ್ನ ಮಾತುಗಳು ನಾವೆಲ್ಲರೂ ಒಂದೇ ಕುಟುಂಬದವರು. ಯಾವುದೇ ರೀತಿಯಲ್ಲಿ ಕನ್ನಡವನ್ನು ಕುಗ್ಗಿಸಲು ಹೇಳಿದ್ದು ಅಲ್ಲ. ಕನ್ನಡ ಭಾಷೆಯ ಶ್ರೀಮಂತ ಪರಂಪರೆಯ ಬಗ್ಗೆ ಯಾವುದೇ ವಿವಾದ…