ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ* *ಬಂದೋಬಸ್ತ್ ಗೆ ಸ್ವಯಂ ಸೇವಕರ ನೇಮಕ;* *ನೀವೂ ಅರ್ಜಿ ಸಲ್ಲಿಸಬಹುದು*
*ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ* *ಬಂದೋಬಸ್ತ್ ಗೆ ಸ್ವಯಂ ಸೇವಕರ ನೇಮಕ;* *ನೀವೂ ಅರ್ಜಿ ಸಲ್ಲಿಸಬಹುದು* ಮುಂಬರುವ *ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ* ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ *ಸ್ವಯಂ ಸೇವಕರಾಗಿ ಕರ್ತವ್ಯ* ನಿರ್ವಹಿಸಬಹುದಾಗಿದ್ದು, ಈ ಹಿನ್ನೆಲೆಯಲ್ಲಿ *ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ* ಸಾರ್ವಜನಿಕರು ಆಗಸ್ಟ್ 1 ರಿಂದ 15 ರವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಸಿ ನೋಂದಾಯಿಸಿಕೊಳ್ಳ ಬಹುದಾಗಿದೆ. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ…