Headlines

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ* ಶಿವಮೊಗ್ಗದಲ್ಲಿ ಆರೇಂಜ್ ಅಲರ್ಟ್

*ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ* ಶಿವಮೊಗ್ಗದಲ್ಲಿ ಆರೇಂಜ್ ಅಲರ್ಟ್ ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಿದ್ದು, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ,…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಜನ ಮುಲಾಮು ಹಚ್ಚಬಲ್ಲರಷ್ಟೇ ಗಾಯಕ್ಕೆ… ನೋವಂತೂ ನಿನ್ನದೇ! 2. ಬಣ್ಣದ ಮಾತಾಡುತ್ತಾರೆ ಜನ ಬಣ್ಣ ಬದಲಾಯಿಸುತ್ತಾ… – *ಶಿ.ಜು.ಪಾಶ* 8050112067 (25/6/2025)

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಆರಾಮಿದ್ದೀನಿ ಅಂತ ಹೇಳುವ ಎಲ್ಲರ ಹಿಂದೆಯೂ ಒಂದೊಂದು ಸತ್ಯವಿದೆ- ಸುಳ್ಳಿದೆ, ಒಂದೊಂದು ಕಥೆಯಿದೆಯಲ್ಲ ಹೃದಯವೇ… 2. ಎಷ್ಟು ಆಳದ ಮೋಹವೋ ಅಷ್ಟೇ ಆಳದ ನೋವೂ 3. ಬೆನ್ನ ಹಿಂದೆ ನಗುವವನೇ… ಇವತ್ತಿನ ಗಾಳಿ ನಿನ್ನದಾದರೆ ನಾಳೆಯ ಬಿರುಗಾಳಿ ನನ್ನದೇ! – *ಶಿ.ಜು.ಪಾಶ* 8050112067 (23/6/2025)

Read More

ಕೇಂದ್ರದಿಂದ ‘ಸಹಕಾರ ಟ್ಯಾಕ್ಸಿ’;* *ಚಾಲಕರಿಗೆ ಬಂಪರ್* *ಆದಾಯದಲ್ಲಿ ಸಿಂಹಪಾಲು, ಜೊತೆಗೆ ಷೇರುಪಾಲು* ಕರ್ನಾಟಕಕ್ಕೆ ಯಾವಾಗ ಬರಲಿದೆ ಸಹಕಾರ ಟ್ಯಾಕ್ಸಿ?

*ಕೇಂದ್ರದಿಂದ ‘ಸಹಕಾರ ಟ್ಯಾಕ್ಸಿ’;* *ಚಾಲಕರಿಗೆ ಬಂಪರ್* *ಆದಾಯದಲ್ಲಿ ಸಿಂಹಪಾಲು, ಜೊತೆಗೆ ಷೇರುಪಾಲು* ಕರ್ನಾಟಕಕ್ಕೆ ಯಾವಾಗ ಬರಲಿದೆ ಸಹಕಾರ ಟ್ಯಾಕ್ಸಿ? ಸಹಕಾರಿ ತತ್ವದಲ್ಲಿ ಟ್ಯಾಕ್ಸಿ ಸೇವೆಯನ್ನು (Sahakar Taxi) ಆರಂಭಿಸಲಾಗುತ್ತಿದೆ. ವಿವಿಧ ರಾಜ್ಯಗಳ ಸಹಕಾರಿ ಸಂಸ್ಥೆಗಳ ನಡುವಿನ ಸಮನ್ವತೆಯಲ್ಲಿ ಈ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಯ ಪ್ರಯೋಗ ಭಾರತದಲ್ಲಿ ಇದೇ ಮೊದಲು. ಓಲಾ, ಊಬರ್​​ನ ಪ್ರಾಬಲ್ಯಕ್ಕೆ ಸವಾಲೊಡ್ಡುವ ನಿರೀಕ್ಷೆ ಇದೆ. ‘ಸಹಕಾರ್ ಟ್ಯಾಕ್ಸಿ ಕೋ ಆಪರೇಟಿವ್’ (Sahakar Taxi Co-operative) ಅನ್ನು ಬಹು ರಾಜ್ಯ ಸಹಕಾರಿ ಸಂಸ್ಥೆ ಕಾಯ್ದೆ…

Read More

ಕೇಂದ್ರದಿಂದ ‘ಸಹಕಾರ ಟ್ಯಾಕ್ಸಿ’;* *ಚಾಲಕರಿಗೆ ಬಂಪರ್* *ಆದಾಯದಲ್ಲಿ ಸಿಂಹಪಾಲು, ಜೊತೆಗೆ ಷೇರುಪಾಲು* ಕರ್ನಾಟಕಕ್ಕೆ ಯಾವಾಗ ಬರಲಿದೆ ಸಹಕಾರ ಟ್ಯಾಕ್ಸಿ?

*ಕೇಂದ್ರದಿಂದ ‘ಸಹಕಾರ ಟ್ಯಾಕ್ಸಿ’;* *ಚಾಲಕರಿಗೆ ಬಂಪರ್* *ಆದಾಯದಲ್ಲಿ ಸಿಂಹಪಾಲು, ಜೊತೆಗೆ ಷೇರುಪಾಲು* ಕರ್ನಾಟಕಕ್ಕೆ ಯಾವಾಗ ಬರಲಿದೆ ಸಹಕಾರ ಟ್ಯಾಕ್ಸಿ? ಸಹಕಾರಿ ತತ್ವದಲ್ಲಿ ಟ್ಯಾಕ್ಸಿ ಸೇವೆಯನ್ನು (Sahakar Taxi) ಆರಂಭಿಸಲಾಗುತ್ತಿದೆ. ವಿವಿಧ ರಾಜ್ಯಗಳ ಸಹಕಾರಿ ಸಂಸ್ಥೆಗಳ ನಡುವಿನ ಸಮನ್ವತೆಯಲ್ಲಿ ಈ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಯ ಪ್ರಯೋಗ ಭಾರತದಲ್ಲಿ ಇದೇ ಮೊದಲು. ಓಲಾ, ಊಬರ್​​ನ ಪ್ರಾಬಲ್ಯಕ್ಕೆ ಸವಾಲೊಡ್ಡುವ ನಿರೀಕ್ಷೆ ಇದೆ. ‘ಸಹಕಾರ್ ಟ್ಯಾಕ್ಸಿ ಕೋ ಆಪರೇಟಿವ್’ (Sahakar Taxi Co-operative) ಅನ್ನು ಬಹು ರಾಜ್ಯ ಸಹಕಾರಿ ಸಂಸ್ಥೆ ಕಾಯ್ದೆ…

Read More

ಎಸ್​ಸಿ ಎಸ್​ಟಿ ಕಾಯ್ದೆ ಅಡಿಯಲ್ಲಿ ನಟ ವಿಜಯ್ ದೇವರಕೊಂಡ ವಿರುದ್ಧ ಕೇಸ್ ದಾಖಲು*

*ಎಸ್​ಸಿ ಎಸ್​ಟಿ ಕಾಯ್ದೆ ಅಡಿಯಲ್ಲಿ ನಟ ವಿಜಯ್ ದೇವರಕೊಂಡ ವಿರುದ್ಧ ಕೇಸ್ ದಾಖಲು* ನಟ ವಿಜಯ್ ದೇವರಕೊಂಡ (Vijay Deverakonda) ಅವರು ಈಗ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಬುಡಕಟ್ಟು ಜನರ ಬಗ್ಗೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಗೆ ಟೀಕೆ ವ್ಯಕ್ತವಾಗಿದೆ. ಅವರ ವಿರುದ್ಧ ದೂರು ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ (ದೌರ್ಜನ್ಯ ತಡೆ) ಕಾಯ್ದೆ (SC/ST Act) ಅಡಿಯಲ್ಲಿ ವಿಜಯ್ ದೇವರಕೊಂಡ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ಜಾರಿಯಲ್ಲಿದೆ. ಸಾರ್ವಜನಿಕವಾಗಿ ನೀಡಿದ ಒಂದು ಹೇಳಿಕೆಯಿಂದಾಗಿ…

Read More

ಬೊಮ್ಮನಕಟ್ಟೆಯಲ್ಲಿ ಭೀಕರವಾಗಿ ಕೊಲೆಯಾದ ಅವಿನಾಶ್ ಫೋಟೋ ಗಳು ಹೇಳುತ್ತಿರುವುದೇನು?* *ಯಾರು ಕೊಲೆಗಾರರು?*

*ಬೊಮ್ಮನಕಟ್ಟೆಯಲ್ಲಿ ಭೀಕರವಾಗಿ ಕೊಲೆಯಾದ ಅವಿನಾಶ್ ಫೋಟೋ ಗಳು ಹೇಳುತ್ತಿರುವುದೇನು?* *ಯಾರು ಕೊಲೆಗಾರರು?* ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಐದು ವರ್ಷಗಳ ಕಾಲ ಜೈಲಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ರೌಡಿಶೀಟರ್ ಅವಿ@ ಅವಿನಾಶ್(32) ಭೀಕರವಾಗಿ ಕೊಲೆಯಾಗಿರುವ ಘಟನೆ ಶಿವಮೊಗ್ಗದ ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಣ್ಣೆಪಾರ್ಟಿಗೆಂದು ಬೊಮ್ಮನಕಟ್ಟೆಯ ಕೆರೆ ಬಳಿ ಅವಿಯನ್ನು ಕರೆದೊಯ್ದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದು, ಕೊಲೆಗಡುಗರ ಹುಡುಕಾಟದಲ್ಲಿ ಪೊಲೀಸರು ತೊಡಗಿದ್ದಾರೆ.

Read More