ಬಿ ಕೆ ಸಂಗಮೇಶ್ವರ್ ಅಭಿಮಾನಿಗಳಿಂದ ಸಿಂಗನಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬ ಆಚರಣೆ….
ಬಿ ಕೆ ಸಂಗಮೇಶ್ವರ್ ಅಭಿಮಾನಿಗಳಿಂದ ಸಿಂಗನಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬ ಆಚರಣೆ…. ಬಿ.ಆರ್.ಪ್ರಾಜೆಕ್ಟ್ ಬಿ ಕೆ ಸಂಗಮೇಶ್ವರ್ ಅಭಿಮಾನಿಗಳಿಂದ ಸಿಂಗನಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬ ಆಚರಣೆಯನ್ನು ಆಚರಿಸಲಾಯಿತು. ಹುಟ್ಟು ಹಬ್ಬದ ಪ್ರಯುಕ್ತ ಇಂದು ಸಿಂಗನ ಮನೆ ಗ್ರಾಮದ ನಿವಾಸಿಗಳಿಗೆ ದಿನಸಿ ಹಾಗೂ ತರಕಾರಿ ಕಿಟ್ ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ, ಸಿಂಗನ ಮನೆ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಶಂಕರ್, ಕುವೆಂಪು ವಿಶ್ವವಿದ್ಯಾನಿಲಯದ…