ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಶಿವಮೊಗ್ಗದ ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಗುಂಪು ಹಲ್ಲೆ* *ಡಾಲರ್ ಬ್ರದರ್ಸ್ ಮೇಲೆ ಹಲ್ಲೆ*
*ಶಿವಮೊಗ್ಗದ ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಗುಂಪು ಹಲ್ಲೆ* *ಡಾಲರ್ ಬ್ರದರ್ಸ್ ಮೇಲೆ ಹಲ್ಲೆ* ಮೂರು ದ್ವಿಚಕ್ರವಾಹನಗಳಲ್ಲಿ ಬಂದ ಹುಡುಗರ ಗುಂಪೊಂದು ರಹಮತ್ ಉಲ್ಲಾ(ಡಾಲರ್) ಮತ್ತು ನ್ಯಾಮತ್ ಉಲ್ಲಾ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಘಟನೆ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ಇಬ್ಬರಿಗೂ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪುನಗರದ ಗೌಸಿಯಾ ಸರ್ಕಲ್ ಬಳಿ ಘಟನೆ ನಡೆದಿದೆ. ಮಿಳಘಟ್ಟದ ಆಸಿಫ್ ಮತ್ತು ಕೆಲ ಹುಡುಗರು ಹಲ್ಲೆ ಮಾಡಿದ್ದಾರೆಂದು ಹೇಳಲಾಗುತ್ತಿದೆ.
*ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಮಾಫಿಯಾ…* *ಅಧಿಕಾರಿಗಳಿಗೆ ಅಕ್ರಮ ಮಾಫಿಯಾ ಕೊಡೋದೆಷ್ಟು? ಅವರದೇ ಡೈರಿಗಳಲ್ಲಿ ದಾಖಲಾದ ಸತ್ಯಗಳು! ಅವರೇ ಹೇಳುವ ಭಯಾನಕ, ಭೀಕರ, ಅತಿಘೋರ ವಿಷಯಗಳು!…* *ಅಕ್ರಮ ಮರಳು ಮಾಫಿಯಾದವರು ಹೇಳೋದೇನು?*
*ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಮಾಫಿಯಾ…* *ಅಧಿಕಾರಿಗಳಿಗೆ ಅಕ್ರಮ ಮಾಫಿಯಾ ಕೊಡೋದೆಷ್ಟು? ಅವರದೇ ಡೈರಿಗಳಲ್ಲಿ ದಾಖಲಾದ ಸತ್ಯಗಳು! ಅವರೇ ಹೇಳುವ ಭಯಾನಕ, ಭೀಕರ, ಅತಿಘೋರ ವಿಷಯಗಳು!…* *ಅಕ್ರಮ ಮರಳು ಮಾಫಿಯಾದವರು ಹೇಳೋದೇನು?*
*ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರು ಪೊಲೀಸ್ ಅಧಿಕಾರಿಗಳಿಗೆ ನೀಡಿದ ಖಡಕ್ ಎಚ್ಚರಿಕೆ ಏನು?*
*ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರು ಪೊಲೀಸ್ ಅಧಿಕಾರಿಗಳಿಗೆ ನೀಡಿದ ಖಡಕ್ ಎಚ್ಚರಿಕೆ ಏನು?* ಎಲ್ಲ ಪಬ್ಗಳು, ಬ್ರೂವರೀಸ್, ಬಾರ್, ಕ್ಲಬ್ಗಳು, ಲಾಂಜ್, ರೆಸ್ಟೋರೆಂಟ್ ಮತ್ತು ಮದ್ಯ ಮಾರಾಟ ಮಾಡುವ ಸಂಸ್ಥೆಗಳಿಗೆ ಅಪ್ರಾಪ್ತ ವಯಸ್ಕರ ಪ್ರವೇಶ ಮತ್ತು ಅಪ್ರಾಪ್ತ ವಯಸ್ಕರ ಮದ್ಯಪಾನವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ನೋಟಿಸ್ ನೀಡುವಂತೆ ನಗರ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಬೆಂಗಳೂರಿನಲ್ಲಿ 4,093 ವಿದ್ಯಾರ್ಥಿಗಳನ್ನು ಒಳಗೊಂಡ ಇತ್ತೀಚಿನ ಅಧ್ಯಯನವು ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ: ಪ್ರತಿ ಮೂವರು ಹದಿಹರೆಯದವರಲ್ಲಿ ಒಬ್ಬರು ಮದ್ಯ ಅಥವಾ…
*ಕುಡಿದು ಶಾಲಾ ವಾಹನ ಚಲಾಯಿಸುತ್ತಿದ್ದ 7 ಜನ ಚಾಲಕರ ವಿರುದ್ಧ ಪ್ರಕರಣ ದಾಖಲು* *ಡಿ ಎಲ್ ರದ್ದು ಮಾಡಲು ಶಿಫಾರಸು ಮಾಡಿರುವ ಟ್ರಾಫಿಕ್ ಪೊಲೀಸರು* *ಸಂಚಾರಿ ಪೊಲೀಸರಿಂದ ಸ್ಪೆಷಲ್ ಡ್ರೈವ್*
*ಕುಡಿದು ಶಾಲಾ ವಾಹನ ಚಲಾಯಿಸುತ್ತಿದ್ದ 7 ಜನ ಚಾಲಕರ ವಿರುದ್ಧ ಪ್ರಕರಣ ದಾಖಲು* *ಡಿ ಎಲ್ ರದ್ದು ಮಾಡಲು ಶಿಫಾರಸು ಮಾಡಿರುವ ಟ್ರಾಫಿಕ್ ಪೊಲೀಸರು* *ಸಂಚಾರಿ ಪೊಲೀಸರಿಂದ ಸ್ಪೆಷಲ್ ಡ್ರೈವ್* ಕುಡಿದು ಶಾಲಾ ವಾಹನಗಳನ್ನು ಚಲಾಯಿಸುತ್ತಿದ್ದ 7 ಶಾಲಾ ವಾಹನ ಸವಾರರ ವಿರುದ್ಧ ಡಿಡಿ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಶಿವಮೊಗ್ಗದ ಸಂಚಾರಿ ಪೊಲೀಸರು, ಅವರ ಚಾಲನಾ ಪರವಾನಿಗೆ(DL) ರದ್ಧತಿಗೆ ಶಿಫಾರಸು ಮಾಡಿ ಪತ್ರ ಬರೆದಿದ್ದಾರೆ. ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ಶಾಲಾ ಮಕ್ಕಳ ಸುರಕ್ಷತೆಯ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್…
*ಇಸ್ಪೀಟ್ ವಿಚಾರದಲ್ಲಿ ದ್ವೇಷ;* *ಇಸ್ಪೀಟ್ ವಿಶ್ವನ ಮೇಲೆ ಭೀಕರ ದಾಳಿ* *ಭೀಕರ ದಾಳಿಯಲ್ಲಿ ಜಾತ್ಯಾತೀತ ಜನತಾದಳ ಪಾತ್ರ- ಶಾಸಕ ಸಂಗಮೇಶ್ ಪುತ್ರ ಬಸವೇಶ್ ಆರೋಪ*
*ಇಸ್ಪೀಟ್ ವಿಚಾರದಲ್ಲಿ ದ್ವೇಷ;* *ಇಸ್ಪೀಟ್ ವಿಶ್ವನ ಮೇಲೆ ಭೀಕರ ದಾಳಿ* *ಭೀಕರ ದಾಳಿಯಲ್ಲಿ ಜಾತ್ಯಾತೀತ ಜನತಾದಳ ಪಾತ್ರ- ಶಾಸಕ ಸಂಗಮೇಶ್ ಪುತ್ರ ಬಸವೇಶ್ ಆರೋಪ* ಭದ್ರಾವತಿ ಅನ್ವರ್ ಕಾಲೋನಿಯಲ್ಲಿ 35 ವರ್ಷ ವಯಸ್ಸಿನ ವಿಶ್ವ @ ಇಸ್ಪೀಟ್ ವಿಶ್ವನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ಮಾಡಿದ ಘಟನೆ ಇಂದು ನಡೆದಿದೆ. ಆರು ಜನರಿದ್ದ ಗ್ಯಾಂಗಿನಿಂದ ಈ ಭೀಕರ ಹಲ್ಲೆ ನಡೆದಿದ್ದು, ಭದ್ರಾವತಿ ಹಳದಮ್ಮ ಬೀದಿಯ ನಿವಾಸಿ ವಿಶ್ವ ಎಂದು ತಿಳಿದು ಬಂದಿದೆ. ಕೂಡಲೇ ಹಲ್ಲೆಗೊಳಗಾದ ವಿಶ್ವನನ್ನು ಶಿವಮೊಗ್ಗದ…
*ಬಿ.ಝಡ್. ಜಮೀರ್ ಅಹಮದ್ ಖಾನ್ ರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಒತ್ತಾಯಿಸಿ ಮುಸ್ಲಿಂ ಸಮುದಾಯದ ಭಾರಿ ಪ್ರತಿಭಟನೆ*
*ಬಿ.ಝಡ್. ಜಮೀರ್ ಅಹಮದ್ ಖಾನ್ ರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಒತ್ತಾಯಿಸಿ ಮುಸ್ಲಿಂ ಸಮುದಾಯದ ಭಾರಿ ಪ್ರತಿಭಟನೆ* ರಾಜ್ಯದ ಹಿರಿಯ ಸಚಿವರು ಹಾಗೂ ಜನಪ್ರಿಯ ರಾಜಕಾರಣಿಯಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಮುಸ್ಲಿಂ ಸಮುದಾಯದ ವತಿಯಿಂದ ಭಾರಿ ಪ್ರತಿಭಟನೆ ನಡೆಸಲಾಯಿತು. ಬಿ.ಝಡ್. ಜಮೀರ್ ಅಹಮದ್ ಖಾನ್ ರವರು ಕ್ರಿಯಾಶೀಲ, ಜನಪರ ಹಾಗೂ ಜಾತ್ಯಾತೀತ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ಪ್ರಭಾವಿ ನಾಯಕರಾಗಿದ್ದಾರೆ. ಅವರು ಎಲ್ಲಾ ಸಮುದಾಯಗಳ ಜನರೊಂದಿಗೆ ಆತ್ಮೀಯ…
ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕ ಸುರಕ್ಷತೆ ಕುರಿತು ಪ್ರಜಾ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ವಿನ್ಸೆಂಟ್ ರೋಡ್ರಿಗಸ್ ಬಹಿರಂಗ ಪತ್ರ
ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕ ಸುರಕ್ಷತೆ ಕುರಿತು ಪ್ರಜಾ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ವಿನ್ಸೆಂಟ್ ರೋಡ್ರಿಗಸ್ ಬಹಿರಂಗ ಪತ್ರ ಬರೆದಿದ್ದಾರೆ. ಅವರ ಪತ್ರದ ಪೂರ್ಣ ಪಾಠ ಇಲ್ಲಿದೆ👇 *ಆತ್ಮೀಯ ಜಿಲ್ಲೆಯ ಎಲ್ಲಾ ಹಿರಿಯ ಹಾಗೂ ಕಿರಿಯ ಪೊಲೀಸ್ ಅಧಿಕಾರಿಗಳೇ,* ಇಂದು ಶಿವಮೊಗ್ಗ ನಗರದ ಟ್ರಾಫಿಕ್ ಪೊಲೀಸ್ ಇಲಾಖೆಯು ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳ ತಪಾಸಣೆ ನಡೆಸಿದ ಸಂದರ್ಭದಲ್ಲಿ ಕೆಲವು ವಾಹನ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಪ್ರಕರಣಗಳನ್ನು ಪತ್ತೆಹಚ್ಚಿರುವುದು ತಿಳಿದುಬಂದಿದೆ….
ಡಾ. ಧನಂಜಯ ಸರ್ಜಿ ಅವರ ವಿಧಾನ ಪರಿಷತ್ ಕಚೇರಿಯಲ್ಲಿ ಆಯೋಜನೆ; 5 ದಿನಗಳ ‘ಕಾಯಕ ಸೇತು’ ಉದ್ಯೋಗ ಸಂದರ್ಶನಕ್ಕೆ ಚಾಲನೆ : 2,000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗಾವಕಾಶ
ಡಾ. ಧನಂಜಯ ಸರ್ಜಿ ಅವರ ವಿಧಾನ ಪರಿಷತ್ ಕಚೇರಿಯಲ್ಲಿ ಆಯೋಜನೆ; 5 ದಿನಗಳ ‘ಕಾಯಕ ಸೇತು’ ಉದ್ಯೋಗ ಸಂದರ್ಶನಕ್ಕೆ ಚಾಲನೆ : 2,000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗಾವಕಾಶ ಶಿವಮೊಗ್ಗ: ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ ‘ಕಾಯಕ ಸೇತು’ ಮೂಲಕ ಇದೀಗ ನೇಮಕಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 5 ದಿನಗಳ ಈ ಬೃಹತ್ ಉದ್ಯೋಗ ಸಂದರ್ಶನಕ್ಕೆ ಇಂದು ಡಾ. ಧನಂಜಯ ಸರ್ಜಿ ಅವರ…
ಶಿವಮೊಗ್ಗದಲ್ಲಿ ಭಾರೀ ಮಳೆ- ರೆಡ್ಅಲರ್ಟ್: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಶಿವಮೊಗ್ಗದಲ್ಲಿ ಭಾರೀ ಮಳೆ- ರೆಡ್ಅಲರ್ಟ್: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾನ್ಯದಿಂದ ಭಾರೀ ಪ್ರಮಾಣದ ಮಳೆ ಬೀಳಬಹುದಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಸಾಂದರ್ಭಿಕವಾಗಿ ತಕ್ಷಣ ಕ್ರಮ ಕೈಗೊಳ್ಳಬೇಕಾದ ತುರ್ತು ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸದಾ ಸಿದ್ಧರಿರುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ…


