ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಜುಲೈ ಹತ್ತಕ್ಕೆ ಪುಲ್* *ಆಗಲಿದೆ ಡಿಕೆ ಫ್ಲೈಟು…* *ಶಿವಮೊಗ್ಗ ಜಿಲ್ಲೆಯಿಂದ ಬಿ.ಕೆ.ಸಂಗಮೇಶ್ ಮಂತ್ರಿ?* *ಕೇಂದ್ರದಲ್ಲೂ ಬದಲಾವಣೆ; ಬಿ.ವೈ.ರಾಘವೇಂದ್ರರಿಗೆ ಕೇಂದ್ರ ಸಚಿವ ಪಟ್ಟ?*
*ಜುಲೈ ಹತ್ತಕ್ಕೆ ಪುಲ್* *ಆಗಲಿದೆ ಡಿಕೆ ಫ್ಲೈಟು…* *ಶಿವಮೊಗ್ಗ ಜಿಲ್ಲೆಯಿಂದ ಬಿ.ಕೆ.ಸಂಗಮೇಶ್ ಮಂತ್ರಿ?* *ಕೇಂದ್ರದಲ್ಲೂ ಬದಲಾವಣೆ; ಬಿ.ವೈ.ರಾಘವೇಂದ್ರರಿಗೆ ಕೇಂದ್ರ ಸಚಿವ ಪಟ್ಟ?* ಜುಲೈ ಹತ್ತರ ಹೊತ್ತಿಗೆ ರಾಜ್ಯ ಸಚಿವ ಸಂಪುಟ ವಿಸ್ರರಣೆಯಾಗಲಿದೆ.ಆ ಮೂಲಕ ಟೇಕಾಫ್ ಆಗಿರುವ ಡಿಕೆ-26 ಫ್ಲೈಟು ಫುಲ್ಲಾಗಲಿದೆ. ಅಂದ ಹಾಗೆ ಜುಲೈ ಮಧ್ಯ ಭಾಗದಲ್ಲಿ ವಿಧಾನಮಂಡಲ ಅಧಿವೇಶನ ನಡೆಸುವ ಲೆಕ್ಕಾಚಾರ ಸಿಎಂ ಡಿ.ಕೆ.ಶಿವಕುಮಾರ್ ಅವರಲ್ಲಿದ್ದು,ಈ ವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ಡೇಟು ಫಿಕ್ಸಾಗಲಿದೆ. ಹೀಗೆ ಅಧಿವೇಶನದ ಡೇಟು ಫಿಕ್ಸಾದ ನಂತರ ಲಿಮಿಟೆಡ್…
*ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಕಾರ್ಗಲ್ ನತ್ತ ಹೊರಟ ರಾಷ್ಟ್ರಭಕ್ತರ ಬಳಗದ ಬಸ್ ಗಳು…*
*ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಕಾರ್ಗಲ್ ನತ್ತ ಹೊರಟ ರಾಷ್ಟ್ರಭಕ್ತರ ಬಳಗದ ಬಸ್ ಗಳು…* ಶರಾವತಿ ಪಿಎಸ್ಪಿ ವಿರುದ್ಧ ಬೃಹತ್ ಜನಾಂದೋಲನವನ್ನು ಹಮ್ಮಿಕೊಂಡಿರುವ ರಾಷ್ಟ್ರಭಕ್ತರ ಬಳಗ ಅದರ ಭಾಗವಾಗಿ ಭಾನುವಾರ ಬೆಳಿಗ್ಗೆ ಶಿವಮೊಗ್ಗದ ಫ್ರೀಡಂಪಾರ್ಕ್ನಿಂದ ಸುಮಾರು 108 ಬಸ್ಸುಗಳ ಮೂಲಕ 5 ಸಾವಿರಕ್ಕೂ ಹೆಚ್ಚು ಪರಿಸರ ಹೋರಾಟಗಾರರು ಶಿವಮೊಗ್ಗದಿಂದ ಹೊರಟಿದ್ದು, ಕಾರ್ಗಲ್ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶಾಖಾ ಮಠದ ನಾದಮಯಾನಂದನಾಥ ಶ್ರೀಗಳು ಮತ್ತು ಬಿಳಿಕೆ ಮಠದ ಶ್ರೀಗಳು, ರಾಚೋಟೇಶ್ವರಿ ಶ್ರೀಗಳು, ತ್ಯಾವರೆಕೆರೆ ಮಠದ ಅಭಿನವ…
*ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ- ಕೆ.ಇ.ಕಾಂತೇಶ್ ವಿಶೇಷ ಆಹ್ವಾನ…* *ಜೂನ್ 28ರ ಭಾನುವಾರ ಕಾರ್ಗಲ್ ಗೆ ಬನ್ನಿ;* *ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ 108 ಬಸ್ ಗಳಲ್ಲಿ ಹೊರಟಿದ್ದಾರೆ ಪ್ರತಿಭಟನಾಕಾರರು*
*ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ- ಕೆ.ಇ.ಕಾಂತೇಶ್ ವಿಶೇಷ ಆಹ್ವಾನ…* *ಜೂನ್ 28ರ ಭಾನುವಾರ ಕಾರ್ಗಲ್ ಗೆ ಬನ್ನಿ;* *ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ 108 ಬಸ್ ಗಳಲ್ಲಿ ಹೊರಟಿದ್ದಾರೆ ಪ್ರತಿಭಟನಾಕಾರರು* ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು, ಗೋವರ್ಧನ್ ಟ್ರಸ್ಟ್, ಮಾರಿಕಾಂಬ ಫೈನಾನ್ಸ್, ಶ್ರೀಗಂಧ, ಶಿವಸಂಕಲ್ಪ, ಕರವೇ ಸಿಂಹಸೇನೆ ಇನ್ನಿತರೆ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಕಾರ್ಗಲ್ ಚಲೋ ಕಾರ್ಯಕ್ರಮವನ್ನು ಜೂನ್ 28ರಂದು ಭಾನುವಾರ ಫ್ರೀಡಂಪಾರ್ಕ್(ಅಲ್ಲಮ ಪ್ರಭು) ಮೈದಾನದಿಂದ ಕಾರ್ಗಲ್ ಗೆ ಹೊರಡುವ…
ಮಾದಕ ವಸ್ತುಗಳ ಸಾಗಾಣೆ ಮತ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ದಿಟ್ಟಕ್ರಮ : ಎಸ್.ಪಿ.ನಿಖಿಲ್ ಬಿ 6ತಿಂಗಳಲ್ಲಿ 31ಗಾಂಜಾ ಅಮಾನತ್ತು ಪ್ರಕರಣ ದಾಖಲು…64ಆರೋಪಿಗಳ ವಿರುದ್ಧ ಅಮಾನತ್ತು ಪ್ರಕರಣ… 1426 ವ್ಯಕ್ತಿಗಳಿಗೆ ಗಾಂಜಾ ಸೇವನೆ ಪರೀಕ್ಷೆಗೆ ಒಳಪಡಿಸಿದ ಇಲಾಖೆ… 385 ವ್ಯಕ್ತಿಗಳು ಗಾಂಜಾ ಸೇವನೆ ದೃಢ… 349ಪ್ರಕರಣಗಳನ್ನು ದಾಖಲು…
ಮಾದಕ ವಸ್ತುಗಳ ಸಾಗಾಣೆ ಮತ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ದಿಟ್ಟಕ್ರಮ : ಎಸ್.ಪಿ.ನಿಖಿಲ್ ಬಿ 6ತಿಂಗಳಲ್ಲಿ 31ಗಾಂಜಾ ಅಮಾನತ್ತು ಪ್ರಕರಣ ದಾಖಲು…64ಆರೋಪಿಗಳ ವಿರುದ್ಧ ಅಮಾನತ್ತು ಪ್ರಕರಣ… 1426 ವ್ಯಕ್ತಿಗಳಿಗೆ ಗಾಂಜಾ ಸೇವನೆ ಪರೀಕ್ಷೆಗೆ ಒಳಪಡಿಸಿದ ಇಲಾಖೆ… 385 ವ್ಯಕ್ತಿಗಳು ಗಾಂಜಾ ಸೇವನೆ ದೃಢ… 349ಪ್ರಕರಣಗಳನ್ನು ದಾಖಲು… ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸಾಗಾಣೆ, ಬಳಕೆ ಹಾಗೂ ನಿಯಂತ್ರಣಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯು ಹಲವು ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿ, ವ್ಯವಸ್ಥಿತವಾಗಿ ಅನುಷ್ಟಾನಕ್ಕೆ…
*ನಮ್ಮೂರ ಬಳಗದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ* ಕೆಂಪೇಗೌಡರ ದೂರದೃಷ್ಟಿಯ ಮತ್ತು ಜಾತ್ಯಾತೀತ ಆಡಳಿತದ ವೈಭವ ನಮಗೆಲ್ಲ ಸದಾ ಪ್ರೇರಣೆ – ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್*
*ನಮ್ಮೂರ ಬಳಗದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ* ಕೆಂಪೇಗೌಡರ ದೂರದೃಷ್ಟಿಯ ಮತ್ತು ಜಾತ್ಯಾತೀತ ಆಡಳಿತದ ವೈಭವ ನಮಗೆಲ್ಲ ಸದಾ ಪ್ರೇರಣೆ – ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್* ರಾಜ್ಯದ ರಾಜಧಾನಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವವನ್ನು ನಮ್ಮೂರ ಬಳಗದ ವತಿಯಿಂದ ಅಲ್ಲಮಪ್ರಭು ಮೈದಾನ, ಫ್ರೀಡಂ ಪಾರ್ಕ್ ನಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಸಿಹಿ ವಿತರಿಸಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್. ಶ್ರೀಕಾಂತ್ ರವರು ಮಾತನಾಡಿ, ವಿಜಯನಗರ…
ವಿಪ್ರ ಸೌಹಾರ್ದ ಸಹಕಾರಿ ಸಂಘದ ನೌಕರರ ವಾರ್ಷಿಕ ಕ್ರೀಡಾಕೂಟ
ವಿಪ್ರ ಸೌಹಾರ್ದ ಸಹಕಾರಿ ಸಂಘದ ನೌಕರರ ವಾರ್ಷಿಕ ಕ್ರೀಡಾಕೂಟ ವಿಪ್ರ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇವರ ವತಿಯಿಂದ ಶುಕ್ರವಾರ ಆಲ್ಕೋಳದ ವಿಕಾಸ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ಸಂಘದ ನೌಕರರ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಸಂಘದ ನಿರ್ದೇಶಕ ಗುರುರಾಜ್.ಎಂ.ಎಸ್, ಬ್ಯಾಂಕಿನ ಲೆಕ್ಕಾಚಾರದ ನಡುವೆ ಮುಳುಗಿ ಹೋಗುತ್ತಿರುವ ನಮಗೆ ಇಂತಹ ಕ್ರೀಡಾಕೂಟಗಳು ಮಾನಸಿಕ ಉಲ್ಲಾಸವನ್ನು ನೀಡುತ್ತದೆ. ಗ್ರಾಹಕ ಸೇವೆ, ಸಾಲ, ಮರುಪಾವತಿಯ ವಿಷಯಗಳನ್ನ ಇಟ್ಟುಕೊಂಡು ಕಂಪ್ಯೂಟರ್ ಮುಂದೆ ಕುಳಿತಿದ್ದ ನಾವುಗಳು ಈಗ ಮೈದಾನಕ್ಕೆ…
*ಸುದ್ದಿಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು?*
*ಸುದ್ದಿಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು?*
*ಸರ್ಕಾರಿ ಭೂಮಿ ಕಳ್ಳರು; ಭಾಗ 1 ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿರುವ ಅಭಿಲೇಖಾಲಯ ಶಾಖೆಯ ಅಭಿನಂದನ್, ರಘು, ವಿನಯ್, ಚಂದ್ರಕಲಾ, ಸಹನಾ ಕಥೆ ಏನು? ಮತ್ತೆಲ್ಲೆಲ್ಲಿ ನಡೆದಿದೆ- ನಡೆಯುತ್ತಿದೆ ಸರ್ಕಾರಿ ಭೂಮಿ ಲಪಟಾಯಿಸುವ ಕಳ್ಳಾಟ? ಸುಳ್ಳು ದಾಖಲೆಗಳ ಸೃಷ್ಟಿಯ ಹಿಂದಿದೆ ಮಹಾ ಚೋರರು!
*ಸರ್ಕಾರಿ ಭೂಮಿ ಕಳ್ಳರು; ಭಾಗ 1 ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿರುವ ಅಭಿಲೇಖಾಲಯ ಶಾಖೆಯ ಅಭಿನಂದನ್, ರಘು, ವಿನಯ್, ಚಂದ್ರಕಲಾ, ಸಹನಾ ಕಥೆ ಏನು? ಮತ್ತೆಲ್ಲೆಲ್ಲಿ ನಡೆದಿದೆ- ನಡೆಯುತ್ತಿದೆ ಸರ್ಕಾರಿ ಭೂಮಿ ಲಪಟಾಯಿಸುವ ಕಳ್ಳಾಟ? ಸುಳ್ಳು ದಾಖಲೆಗಳ ಸೃಷ್ಟಿಯ ಹಿಂದಿದೆ ಮಹಾ ಚೋರರು! ಶಿವಮೊಗ್ಗ ತಾಲ್ಲೂಕು ಕಚೇರಿ ಹಣ, ಸರ್ಕಾರಿ ಭೂಮಿ ಕೊಳ್ಳೆ ಹೊಡೆಯುವವರ ಸ್ವರ್ಗವಾಗುತ್ತಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಈ ತಹಶೀಲ್ದಾರ್ ಕಚೇರಿ ಮೇಲೆ ದಾಳಿ ಮಾಡಿದ್ದು ಗೋವಿಂದಾಪುರದ ಸರ್ಕಾರಿ ಜಮೀನಿನ ಲೂಟಿಗೆ ಸಂಬಂಧಿಸಿದ್ದಾದರೂ ಬಹಳಷ್ಟು ಪ್ರಕರಣಗಳು…
*ಸರ್ಕಾರಿ ಭೂಮಿ ಕಳ್ಳರು;ಭಾಗ-1* ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿರುವ ಅಭಿಲೇಖಾಲಯ ಶಾಖೆಯ ಅಭಿನಂದನ್, ರಘು, ವಿನಯ್, ಚಂದ್ರಕಲಾ, ಸಹನಾ ನಿಜಕಥೆ ಏನು? ಮತ್ತೆಲ್ಲೆಲ್ಲಿ ನಡೆದಿದೆ- ನಡೆಯುತ್ತಿದೆ ಸರ್ಕಾರಿ ಭೂಮಿ ಲಪಟಾಯಿಸುವ ಕಳ್ಳಾಟ? ಸುಳ್ಳು ದಾಖಲೆಗಳ ಸೃಷ್ಟಿಯ ಹಿಂದಿದೆ ಮಹಾ ಚೋರರು!
*ಸರ್ಕಾರಿ ಭೂಮಿ ಕಳ್ಳರು;ಭಾಗ-1* ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿರುವ ಅಭಿಲೇಖಾಲಯ ಶಾಖೆಯ ಅಭಿನಂದನ್, ರಘು, ವಿನಯ್, ಚಂದ್ರಕಲಾ, ಸಹನಾ ನಿಜಕಥೆ ಏನು? ಮತ್ತೆಲ್ಲೆಲ್ಲಿ ನಡೆದಿದೆ- ನಡೆಯುತ್ತಿದೆ ಸರ್ಕಾರಿ ಭೂಮಿ ಲಪಟಾಯಿಸುವ ಕಳ್ಳಾಟ? ಸುಳ್ಳು ದಾಖಲೆಗಳ ಸೃಷ್ಟಿಯ ಹಿಂದಿದ್ದಾರೆ ಮಹಾ ಚೋರರು! ಶಿವಮೊಗ್ಗ ತಾಲ್ಲೂಕು ಕಚೇರಿ ಹಣ, ಸರ್ಕಾರಿ ಭೂಮಿ ಕೊಳ್ಳೆ ಹೊಡೆಯುವವರ ಸ್ವರ್ಗವಾಗುತ್ತಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಈ ತಹಶೀಲ್ದಾರ್ ಕಚೇರಿ ಮೇಲೆ ದಾಳಿ ಮಾಡಿದ್ದು ಗೋವಿಂದಾಪುರದ ಸರ್ಕಾರಿ ಜಮೀನಿನ ಲೂಟಿಗೆ ಸಂಬಂಧಿಸಿದ್ದಾದರೂ ಬಹಳಷ್ಟು ಪ್ರಕರಣಗಳು ದಾಖಲೆಗಳ ಸಮೇತ…
*ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಸರ್ಜಿ ಫೌಂಡೇಶನ್ ಮತ್ತು ಜಿ.ಸಿ.ಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಉಚಿತ ತರಬೇತಿ ಮತ್ತು ಮಾರ್ಗದರ್ಶನ; ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ*
*ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಸರ್ಜಿ ಫೌಂಡೇಶನ್ ಮತ್ತು ಜಿ.ಸಿ.ಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಉಚಿತ ತರಬೇತಿ ಮತ್ತು ಮಾರ್ಗದರ್ಶನ; ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ* ಶಿವಮೊಗ್ಗ: ಮುಂದಿನ ದಿನಗಳಲ್ಲಿ ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಜ್ಜಾಗುತ್ತಿರುವ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ, ಸರ್ಜಿ ಫೌಂಡೇಶನ್ ಮತ್ತು ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಸಂಯುಕ್ತಾಶ್ರಯದಲ್ಲಿ ಉಚಿತ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ…


