ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಇಸ್ಪೀಟ್ ವಿಚಾರದಲ್ಲಿ ದ್ವೇಷ;* *ಇಸ್ಪೀಟ್ ವಿಶ್ವನ ಮೇಲೆ ಭೀಕರ ದಾಳಿ* *ಭೀಕರ ದಾಳಿಯಲ್ಲಿ ಜಾತ್ಯಾತೀತ ಜನತಾದಳ ಪಾತ್ರ- ಶಾಸಕ ಸಂಗಮೇಶ್ ಪುತ್ರ ಬಸವೇಶ್ ಆರೋಪ*
*ಇಸ್ಪೀಟ್ ವಿಚಾರದಲ್ಲಿ ದ್ವೇಷ;* *ಇಸ್ಪೀಟ್ ವಿಶ್ವನ ಮೇಲೆ ಭೀಕರ ದಾಳಿ* *ಭೀಕರ ದಾಳಿಯಲ್ಲಿ ಜಾತ್ಯಾತೀತ ಜನತಾದಳ ಪಾತ್ರ- ಶಾಸಕ ಸಂಗಮೇಶ್ ಪುತ್ರ ಬಸವೇಶ್ ಆರೋಪ* ಭದ್ರಾವತಿ ಅನ್ವರ್ ಕಾಲೋನಿಯಲ್ಲಿ 35 ವರ್ಷ ವಯಸ್ಸಿನ ವಿಶ್ವ @ ಇಸ್ಪೀಟ್ ವಿಶ್ವನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ಮಾಡಿದ ಘಟನೆ ಇಂದು ನಡೆದಿದೆ. ಆರು ಜನರಿದ್ದ ಗ್ಯಾಂಗಿನಿಂದ ಈ ಭೀಕರ ಹಲ್ಲೆ ನಡೆದಿದ್ದು, ಭದ್ರಾವತಿ ಹಳದಮ್ಮ ಬೀದಿಯ ನಿವಾಸಿ ವಿಶ್ವ ಎಂದು ತಿಳಿದು ಬಂದಿದೆ. ಕೂಡಲೇ ಹಲ್ಲೆಗೊಳಗಾದ ವಿಶ್ವನನ್ನು ಶಿವಮೊಗ್ಗದ…
*ಬಿ.ಝಡ್. ಜಮೀರ್ ಅಹಮದ್ ಖಾನ್ ರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಒತ್ತಾಯಿಸಿ ಮುಸ್ಲಿಂ ಸಮುದಾಯದ ಭಾರಿ ಪ್ರತಿಭಟನೆ*
*ಬಿ.ಝಡ್. ಜಮೀರ್ ಅಹಮದ್ ಖಾನ್ ರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಒತ್ತಾಯಿಸಿ ಮುಸ್ಲಿಂ ಸಮುದಾಯದ ಭಾರಿ ಪ್ರತಿಭಟನೆ* ರಾಜ್ಯದ ಹಿರಿಯ ಸಚಿವರು ಹಾಗೂ ಜನಪ್ರಿಯ ರಾಜಕಾರಣಿಯಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಮುಸ್ಲಿಂ ಸಮುದಾಯದ ವತಿಯಿಂದ ಭಾರಿ ಪ್ರತಿಭಟನೆ ನಡೆಸಲಾಯಿತು. ಬಿ.ಝಡ್. ಜಮೀರ್ ಅಹಮದ್ ಖಾನ್ ರವರು ಕ್ರಿಯಾಶೀಲ, ಜನಪರ ಹಾಗೂ ಜಾತ್ಯಾತೀತ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ಪ್ರಭಾವಿ ನಾಯಕರಾಗಿದ್ದಾರೆ. ಅವರು ಎಲ್ಲಾ ಸಮುದಾಯಗಳ ಜನರೊಂದಿಗೆ ಆತ್ಮೀಯ…
ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕ ಸುರಕ್ಷತೆ ಕುರಿತು ಪ್ರಜಾ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ವಿನ್ಸೆಂಟ್ ರೋಡ್ರಿಗಸ್ ಬಹಿರಂಗ ಪತ್ರ
ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕ ಸುರಕ್ಷತೆ ಕುರಿತು ಪ್ರಜಾ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ವಿನ್ಸೆಂಟ್ ರೋಡ್ರಿಗಸ್ ಬಹಿರಂಗ ಪತ್ರ ಬರೆದಿದ್ದಾರೆ. ಅವರ ಪತ್ರದ ಪೂರ್ಣ ಪಾಠ ಇಲ್ಲಿದೆ👇 *ಆತ್ಮೀಯ ಜಿಲ್ಲೆಯ ಎಲ್ಲಾ ಹಿರಿಯ ಹಾಗೂ ಕಿರಿಯ ಪೊಲೀಸ್ ಅಧಿಕಾರಿಗಳೇ,* ಇಂದು ಶಿವಮೊಗ್ಗ ನಗರದ ಟ್ರಾಫಿಕ್ ಪೊಲೀಸ್ ಇಲಾಖೆಯು ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳ ತಪಾಸಣೆ ನಡೆಸಿದ ಸಂದರ್ಭದಲ್ಲಿ ಕೆಲವು ವಾಹನ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಪ್ರಕರಣಗಳನ್ನು ಪತ್ತೆಹಚ್ಚಿರುವುದು ತಿಳಿದುಬಂದಿದೆ….
ಡಾ. ಧನಂಜಯ ಸರ್ಜಿ ಅವರ ವಿಧಾನ ಪರಿಷತ್ ಕಚೇರಿಯಲ್ಲಿ ಆಯೋಜನೆ; 5 ದಿನಗಳ ‘ಕಾಯಕ ಸೇತು’ ಉದ್ಯೋಗ ಸಂದರ್ಶನಕ್ಕೆ ಚಾಲನೆ : 2,000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗಾವಕಾಶ
ಡಾ. ಧನಂಜಯ ಸರ್ಜಿ ಅವರ ವಿಧಾನ ಪರಿಷತ್ ಕಚೇರಿಯಲ್ಲಿ ಆಯೋಜನೆ; 5 ದಿನಗಳ ‘ಕಾಯಕ ಸೇತು’ ಉದ್ಯೋಗ ಸಂದರ್ಶನಕ್ಕೆ ಚಾಲನೆ : 2,000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗಾವಕಾಶ ಶಿವಮೊಗ್ಗ: ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ ‘ಕಾಯಕ ಸೇತು’ ಮೂಲಕ ಇದೀಗ ನೇಮಕಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 5 ದಿನಗಳ ಈ ಬೃಹತ್ ಉದ್ಯೋಗ ಸಂದರ್ಶನಕ್ಕೆ ಇಂದು ಡಾ. ಧನಂಜಯ ಸರ್ಜಿ ಅವರ…
ಶಿವಮೊಗ್ಗದಲ್ಲಿ ಭಾರೀ ಮಳೆ- ರೆಡ್ಅಲರ್ಟ್: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಶಿವಮೊಗ್ಗದಲ್ಲಿ ಭಾರೀ ಮಳೆ- ರೆಡ್ಅಲರ್ಟ್: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾನ್ಯದಿಂದ ಭಾರೀ ಪ್ರಮಾಣದ ಮಳೆ ಬೀಳಬಹುದಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಸಾಂದರ್ಭಿಕವಾಗಿ ತಕ್ಷಣ ಕ್ರಮ ಕೈಗೊಳ್ಳಬೇಕಾದ ತುರ್ತು ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸದಾ ಸಿದ್ಧರಿರುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ…
ಪರಿಸರ ಉಳಿಸಲು ಸಂಘ ಸಂಸ್ಥೆಗಳ ಸಹಕಾರವಿರಲಿ; ಜಿಡಿಎಂ
ಪರಿಸರ ಉಳಿಸಲು ಸಂಘ ಸಂಸ್ಥೆಗಳ ಸಹಕಾರವಿರಲಿ; ಜಿಡಿಎಂ ಪರಿಸರ ಉಳಿಸುವಲ್ಲಿ ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಜಿ.ಡಿ. ಮಂಜುನಾಥ್ ಹೇಳಿದರು ಅವರು ಭಾನುವಾರ ಶಾಂತವೇರಿ ಗೋಪಾಲಗೌಡ ಬಡಾವಣೆಯ ಕ್ರೀಡಾ ಭವನದಲ್ಲಿ ಅಲ್ಲಿನ ಡಿ ಬ್ಲಾಕ್ ನಿವಾಸಿಗಳು, ಶ್ರೀ ಸಿದ್ಧಿ ವಿನಾಯಕ ಕ್ರೀಡಾ ಸಾಂಸ್ಕೃತಿಕ ಸಂಘ, ಚಂದನ ಪಾರ್ಕಿನ ಗೆಳೆಯರ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಇಂದು ಪರಿಸರ ಕಲುಷಿತವಾಗುತ್ತಿದೆ…
*ವಿಶೇಷ ವರದಿ; ಭಾಗ-1* *ಕುಂಯ್ ಕುಂಯ್ ನಾಗನ ಅಕ್ರಮ ಮಣ್ಣು ಮಾಫಿಯಾ ಮತ್ತು ಅಧಿಕಾರಿಗಳ ಮಹಾಮೌನ!!* ಮತ್ತೆ ಲೋಕಾಯುಕ್ತ ಪೊಲೀಸರೇ ಬರಬೇಕಾ?
*ವಿಶೇಷ ವರದಿ; ಭಾಗ-1* *ಕುಂಯ್ ಕುಂಯ್ ನಾಗನ ಅಕ್ರಮ ಮಣ್ಣು ಮಾಫಿಯಾ ಮತ್ತು ಅಧಿಕಾರಿಗಳ ಮಹಾಮೌನ!!* ಮತ್ತೆ ಲೋಕಾಯುಕ್ತ ಪೊಲೀಸರೇ ಬರಬೇಕಾ? ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ದೊಡ್ಡಮಟ್ಟದಲ್ಲಿಯೇ ಸದ್ದು ಮಾಡುತ್ತಿವೆ ಕುಂಯ್ ಕುಂಯ್ ನಾಗನ ಅಕ್ರಮ ಮಣ್ಣು ಹೊತ್ತ ಬೃಹತ್ ಲಾರಿಗಳು, ಟಿಪ್ಪರ್ ಗಳು! ಹೆಲ್ಮೆಟ್ ಹಾಕದೇ ಹೋದರೇನೇ ಪೊಲೀಸರ ಕೈಗೆ ಸಿಕ್ಕಿಬಿದ್ದು ಫೈನ್ ಗುದ್ದಿಸಿಕೊಳ್ಳುವ ಸ್ಟ್ರಿಕ್ಟ್ ಪೊಲೀಸ್ ವ್ಯವಸ್ಥೆಯ ಮಧ್ಯದಲ್ಲೇ, ಅದೇ ಪೊಲೀಸರನ್ನು ದಾಟಿಕೊಂಡು ಸಾವಿರಾರು ರೂ., ಮೌಲ್ಯದ ಮಣ್ಣನ್ನು ಅಕ್ರಮವಾಗಿ ಸಾಗಿಸುವ ಬೃಹತ್ ಲಾರಿಗಳು…
*ಶಿವಮೊಗ್ಗ ಜಿಲ್ಲಾ N S U I ವತಿಯಿಂದ ಡಿಕೆಶಿ ಘೋಷಿತ ಮಹತ್ವದ ಯೋಜನೆಗಳನ್ನು ಸ್ವಾಗತಿಸಿ ಸಂಭ್ರಮಾಚರಣೆ*
*ಶಿವಮೊಗ್ಗ ಜಿಲ್ಲಾ N S U I ವತಿಯಿಂದ ಡಿಕೆಶಿ ಘೋಷಿತ ಮಹತ್ವದ ಯೋಜನೆಗಳನ್ನು ಸ್ವಾಗತಿಸಿ ಸಂಭ್ರಮಾಚರಣೆ* ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಯುವಕ, ಯುವತಿಯರಿಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿರುವ ಡಿ.ಕೆ.ಶಿವಕುಮಾರ್ ಅವರಿಗೆ ಎನ್ ಎಸ್ ಯು ಐ ಅಭಿನಂದಿಸಿ ಸಂಭ್ರಮಾಚರಣೆ ಮಾಡಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಿಸಿದ್ದಾರೆ. ಈ ಜನಪರ ಹಾಗೂ ವಿದ್ಯಾರ್ಥಿ ಸ್ನೇಹಿ ನಿರ್ಧಾರವನ್ನು ಸ್ವಾಗತಿಸಿ, National Students’…
ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ರವರಿಗೆ ಅಭಿನಂದಿಸಿದ ಯೋಗೇಶ್- ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ರವರಿಗೆ ಅಭಿನಂದಿಸಿದ ಯೋಗೇಶ್- ಶಿವಕುಮಾರ್ ಬೆಂಗಳೂರಿನಲ್ಲಿ ನೂತನವಾಗಿ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ರವರನ್ನು ಅವರ ನಿವಾಸದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ2023 ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್ ಸಿ ಯೋಗೇಶ್ ಹಾಗೂ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಶಿವಕುಮಾರ್ ಅವರೊಂದಿಗೆ ಭೇಟಿ ಮಾಡಿ ಅಭಿನಂದಿಸಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆಗೆ ಹಲವು ದಶಕಗಳಿಂದ ಸೇವೆ ಸಲ್ಲಿಸಿರುವ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ…


