Headlines

Featured posts

Latest posts

All
technology
science

1ನೇ ತರಗತಿ, ಎಲ್‌ಕೆಜಿ, ಯುಕೆಜಿ ಪ್ರವೇಶಾತಿಗೆ 60 ದಿನಗಳ ವಯೋಮಿತಿ ಸಡಿಲಿಕೆ; ವಿಧಾನಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

1ನೇ ತರಗತಿ, ಎಲ್‌ಕೆಜಿ, ಯುಕೆಜಿ ಪ್ರವೇಶಾತಿಗೆ 60 ದಿನಗಳ ವಯೋಮಿತಿ ಸಡಿಲಿಕೆ; ವಿಧಾನಸಭೆಯಲ್ಲಿ…

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಕಲಿಯುತ್ತಿರು, ಮುಂದೆ ಸಾಗುತ್ತಿರು ಹೃದಯವೇ… ಜೀವನವೆಂಬುದು ಅನುಭವಗಳಿಂದಲೇ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ; ಪ್ರಧಾನಿ ಮೋದಿ ಬಳಿ ನಿಯೋಗ ಕರೆದೊಯ್ಯಲು ಸಂಸದ ರಾಘವೇಂದ್ರರಿಗೆ ಕೆ ಎಸ್ ಈ ಮನವಿ*

*ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ; ಪ್ರಧಾನಿ ಮೋದಿ ಬಳಿ ನಿಯೋಗ ಕರೆದೊಯ್ಯಲು ಸಂಸದ ರಾಘವೇಂದ್ರರಿಗೆ ಕೆ ಎಸ್ ಈ ಮನವಿ* ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಹೊರಟಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಹಲವು ಹೋರಾಟಗಳು ನಡೆದಿದ್ದು, ಇವುಗಳು ಕೇಂದ್ರ ಸರ್ಕಾರದ ಗಮನಸೆಳೆಯಲು ಯಶಸ್ವಿಯಾಗಿವೆ. ಶಿವಮೊಗ್ಗ ಜಿಲ್ಲೆಯ ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸರ್ಕಾರ ಈ ಯೋಜನೆಗೆ ಇದುವರೆಗೆ ಅನುಮತಿ ಕೊಟ್ಟಿರುದಿಲ್ಲ ಎಂದು ಪತ್ರಿಕಾ…

Read More

*ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಟು ಟೀಕೆ* *ದಾವಣಗೆರೆ ಉಪ ಚುನಾವಣೆ; ಧರ್ಮಾಂಧತೆ ಬಿತ್ತುತ್ತಿರುವ ಕಾಂಗ್ರೆಸ್* *ಸಚಿವ ಜಮೀರ್ ಅಹಮದ್ ಮೇಲೆ ಕೋಮು ಪ್ರಚೋದನೆ ಪ್ರಕರಣ ದಾಖಲಿಸಿ*

*ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಟು ಟೀಕೆ* *ದಾವಣಗೆರೆ ಉಪ ಚುನಾವಣೆ; ಧರ್ಮಾಂಧತೆ ಬಿತ್ತುತ್ತಿರುವ ಕಾಂಗ್ರೆಸ್* *ಸಚಿವ ಜಮೀರ್ ಅಹಮದ್ ಮೇಲೆ ಕೋಮು ಪ್ರಚೋದನೆ ಪ್ರಕರಣ ದಾಖಲಿಸಿ* ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಅದರಲ್ಲೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಧರ್ಮವನ್ನು ಆಧಾರವಾಗಿಟ್ಟುಕೊಂಡು ಮತದಾರರಲ್ಲಿ ಧರ್ಮಾಂದತೆಯನ್ನು ಮೂಡಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಟೀಕಿಸಿದರು. ಮತ ವಿಭಜನೆ ಮಾಡಿ ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲುವ ಹುನ್ನಾರನ್ನು ಮಾಡುತ್ತಿದೆ. ಹಿಂದೂಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರೆ…

Read More

1ನೇ ತರಗತಿ, ಎಲ್‌ಕೆಜಿ, ಯುಕೆಜಿ ಪ್ರವೇಶಾತಿಗೆ 60 ದಿನಗಳ ವಯೋಮಿತಿ ಸಡಿಲಿಕೆ; ವಿಧಾನಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

1ನೇ ತರಗತಿ, ಎಲ್‌ಕೆಜಿ, ಯುಕೆಜಿ ಪ್ರವೇಶಾತಿಗೆ 60 ದಿನಗಳ ವಯೋಮಿತಿ ಸಡಿಲಿಕೆ; ವಿಧಾನಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ ಬೆಂಗಳೂರು, 26 ಮಾರ್ಚ್ 2026: ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಾತಿಗೆ ಕಡ್ಡಾಯಗೊಳಿಸಲಾಗಿದ್ದ 6 ವರ್ಷದ ವಯೋಮಿತಿಯಲ್ಲಿ 60 ದಿನಗಳ (ಎರಡು ತಿಂಗಳು) ಸಡಿಲಿಕೆ ನೀಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಇಂದು ವಿಧಾನಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ವಯೋಮಿತಿ ನಿಯಮದಿಂದಾಗಿ ತಮ್ಮ ಮಕ್ಕಳ ಪ್ರವೇಶಾತಿಗೆ ತೊಂದರೆಯಾಗುತ್ತಿದೆ ಎಂದು…

Read More

ಮರಳು ಮಾಫಿಯಾ ದಬ್ಬಾಳಿಕೆಯಿಂದ ಜನರಿಗೆ ಸಂಕಷ್ಟ; ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

ಮರಳು ಮಾಫಿಯಾ ದಬ್ಬಾಳಿಕೆಯಿಂದ ಜನರಿಗೆ ಸಂಕಷ್ಟ; ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ ಬೆಂಗಳೂರು/ಶಿವಮೊಗ್ಗ: ರಾಜ್ಯ ಹಾಗೂ ಸ್ಥಳೀಯ ಪತ್ರಿಕೆಗಳಲ್ಲಿ ವ್ಯಾಪಕವಾಗಿ ವರದಿಯಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಉಂಟಾಗಿರುವ ಮರಳು ಕೃತಕ ಅಭಾವ ಮತ್ತು ಹರಾಜು ಪ್ರಕ್ರಿಯೆಯ ವಿಳಂಬದ ಗಂಭೀರ ಸಮಸ್ಯೆಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದ ಕಾರ್ಯಪಟ್ಟಿಯಲ್ಲಿ ಒಳಪಡಿಸಲಾಗಿದ್ದರೂ, ಸಮಯಾಭಾವ ಹಾಗೂ ವಿಧೇಯಕಗಳ ಅಂಗೀಕಾರದ ಹಿನ್ನೆಲೆಯಲ್ಲಿ ಈ ವಿಷಯದ ಕುರಿತು ಸಭೆಯಲ್ಲಿ ಚರ್ಚಿಸಲು ಅವಕಾಶ ದೊರೆಯಲಿಲ್ಲ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ…

Read More

*ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ  ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸ್ ಚೈತನ್ಯ ಶಿಬಿರ*

*ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ  ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸ್ ಚೈತನ್ಯ ಶಿಬಿರ* ಜನಸ್ನೇಹಿ ಪೊಲೀಸ್ ಮತ್ತು ಸಮಾಜಮುಖಿ ಪೊಲೀಸ್ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸರು ತಮ್ಮ ದೈನಂದಿನ ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ , ಕುಟುಂಬದ ಬಗ್ಗೆ ಯೋಚಿಸದೆ ಕಾರ್ಯನಿರ್ವಹಿಸುವ ಭರದಲ್ಲಿ, ತಮ್ಮ ದೈಹಿಕ ಆರೋಗ್ಯ ಮಾನಸಿಕ ಒತ್ತಡ ನಿರ್ವಹಿಸುವಲ್ಲಿ ಹೆಚ್ಚಿನ ಪೊಲೀಸರು ವಿಫಲರಾಗುತ್ತಾರೆ. ಅದರನ್ವಯ ಸ್ಥೂಲಕಾಯ, ಬೊಜ್ಜು , ಅಧಿಕ ರಕ್ತದೊತ್ತಡ , ಸಕ್ಕರೆ ಕಾಯಿಲೆ , ಮಾನಸಿಕ ಒತ್ತಡ, ಸರಿಯಾದ ರೀತಿಯಲ್ಲಿ ಆಹಾರಪದ್ಧತಿ ಅಳವಡಿಸಿಕೊಳ್ಳದೆ ಇರುವುದು ಕಂಡು…

Read More

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಜಿ.ಡಿ.ಮಂಜುನಾಥ್ ನೇಮಕ*

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಜಿ.ಡಿ.ಮಂಜುನಾಥ್ ನೇಮಕ* ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಸೂಚನೆಯ ಮೇರೆಗೆ ಶಿವಮೊಗ್ಗ ಜಿಲ್ಲಾ ವಕ್ತಾರರನ್ನಾಗಿ ಜಿ.ಡಿ.ಮಂಜುನಾಥ್ ರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ನೂತನ ಜಿಲ್ಲಾ ವಕ್ತಾರರಾದ ಜಿ.ಡಿ.ಮಂಜುನಾಥ್ ರವರಿಗೆ ಪತ್ರಕರ್ತರೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳೂ ಆದ ಶಿ.ಜು.ಪಾಶ ಅಭಿನಂದಿಸಿದ್ದಾರೆ.

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಕಲಿಯುತ್ತಿರು, ಮುಂದೆ ಸಾಗುತ್ತಿರು ಹೃದಯವೇ… ಜೀವನವೆಂಬುದು ಅನುಭವಗಳಿಂದಲೇ ಸುಂದರವೂ… 2. ಮಂದಿರ ಮಸೀದಿ ಚರ್ಚುಗಳ ಒಳಗೂ ಹೊರಗೂ ಭಿಕ್ಷುಕರೇ ಇರುತ್ತಾರಲ್ಲ ಹೃದಯವೇ… ಇಬ್ಬರೂ ದಯನೀಯವಾಗಿ ಕೇಳುತ್ತಲೇ ಇರುತ್ತಾರೆ! 3. ಕತ್ತಿ ಸುಂದರವಾಗಿದ್ದರೆ ಸುಮ್ಮನಿರುವುದೇ ಹೃದಯವೇ… ಅದೂ ಕೇಳುತ್ತಿರುತ್ತೆ ಹದ ಬೆರೆತ ರಕ್ತ! – *ಶಿ.ಜು.ಪಾಶ* 8050112067 (26/3/2026)

Read More

ಮಹಾನಗರ ಪಾಲಿಕೆಯ ಜಲಮಂಡಳಿಯ ಆವರಣದಲ್ಲಿ ವಾಹನಕ್ಕೆ ನುಗ್ಗಿದ ನಾಗರಹಾವು…

ಮಹಾನಗರ ಪಾಲಿಕೆಯ ಜಲಮಂಡಳಿಯ ಆವರಣದಲ್ಲಿ ವಾಹನಕ್ಕೆ ನುಗ್ಗಿದ ನಾಗರಹಾವು… ವೀಡಿಯೋ ಮತ್ತು ಮಾಹಿತಿ- ನುಡಿಗಿಡ ಮಂಜು ನಗರದ ಕೆ.ಇ.ಬಿ ವೃತ್ತ ದಲ್ಲಿನ ಮಹಾನಗರಪಾಲಿಕೆಯ ಜಲಮಂಡಳಿಯ ಆವರಣದಲ್ಲಿ ನಿಂತಿದ್ದ ದ್ವಿಚಕ್ರ ವಾಹನದೊಳಗೆ ನಾಗರಹಾವೊಂದು ನುಗ್ಗಿದೆ.ಇದನ್ನು ಗಮನಿಸಿದ ನೌಕರರು ಸ್ನೇಕ್ ಕಿರಣ್ ರವರಿಗೆ ಪೋನ್ ಮಾಡಿದಾಗ ತಕ್ಷಣವೇ ಸ್ಪಂದಿಸಿದ ಕಿರಣ್ ಸ್ಥಳಕ್ಕೆ ಬಂದು ನೋಡಿ ಮೆಕ್ಯಾನಿಕ್ ರನ್ನು ಕರೆಸಿ ಗಾಡಿಯ ಪಾರ್ಟ್ಸ ತೆಗೆದಾಗ ಸುಮಾರು 2.5 ಅಡಿ ಉದ್ದದ ನಾಗರಹಾವು ಪತ್ತೆಯಾಯಿತು.ನಂತರ ನಾಗರ ಹಾವನ್ನು ಹೊರತೆಗೆದು ಸುರಕ್ಷಿತವಾಗಿ ಸಾಗಿಸಲಾಯಿತು.ಸ್ಥಳದಲ್ಲಿದ್ದ ಸಾರ್ವಜನಿಕರು…

Read More

ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ! ಧನ್ಯವಾದ ತಿಳಿಸಿದ ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ! ಧನ್ಯವಾದ ತಿಳಿಸಿದ ಸಚಿವ ಮಧು ಬಂಗಾರಪ್ಪ ವಿಧಾನಸಭೆಯ ಬೆನ್ನಲ್ಲೇ, ಇಂದು ವಿಧಾನ ಪರಿಷತ್ತಿನಲ್ಲಿಯೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅತ್ಯಂತ ಮಹತ್ವದ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕ-2026’ ಅನ್ನು ಮಂಡಿಸಲಾಯಿತು. ಈ ಮಸೂದೆಗೆ ಮೇಲ್ಮನೆಯ ಎಲ್ಲಾ ಹಿರಿಯ ಸದಸ್ಯರು ಪಕ್ಷಭೇದ ಮರೆತು, ಸುದೀರ್ಘ ಚರ್ಚಿಸಿ ಒಮ್ಮತದ ಬೆಂಬಲ ಸೂಚಿಸಿ ಅಂಗೀಕರಿಸಲಾಯಿತು. ದಶಕಗಳ ಹಿಂದೆ…

Read More