ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಕರ್ನಾಟಕದ ರಾಜಭವನ ಹೆಸರು ಬದಲು* *ಕರ್ನಾಟಕ ಲೋಕಭವನ ಎಂದು ನಾಮಕರಣ*
*ಕರ್ನಾಟಕದ ರಾಜಭವನ ಹೆಸರು ಬದಲು* *ಕರ್ನಾಟಕ ಲೋಕಭವನ ಎಂದು ನಾಮಕರಣ* ಕೇಂದ್ರ ಗೃಹ ಸಚಿವಾಲಯದ ತೀರ್ಮಾನದಂತೆ ದೇಶದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡಲಾಗಿದ್ದು, ಕರ್ನಾಟಕದ ರಾಜಭವನವನಕ್ಕೂ (Karnataka raj bhavan) ಸಹ ಹೊಸ ಹೆಸರು ನಾಮಕರಣ ಮಾಡಲಾಗಿದೆ. ಹೌದು..ಬೆಂಗಳೂರಿನಲ್ಲಿರುವ (Bengaluru) ರಾಜ್ಯಪಾಲರ ನಿವಾಸ ರಾಜ ಭವನಕ್ಕೆ ‘ಲೋಕ ಭವನ, ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಗಿದೆ. ಭಾರತ ಸರ್ಕಾರದ ಗೃಹ ಸಚಿವಾಲಯದ ಸೂಚನೆ ಹಾಗೂ ರಾಜ್ಯಪಾಲರ ಅನುಮೋದನೆಯಂತೆ ಈ ಮಹತ್ವದ ಬದಲಾವಣೆ ಜಾರಿಗೆ…
*ಲಂಚ್ ಮೀಟಿಂಗ್ನ ರಾಜಕೀಯ ಕುತೂಹಲ* *ಮಂಗಳೂರಿನಲ್ಲಿ ಕೆಸಿವಿ – ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್;* *ಕರಾವಳಿ ನಾಟಿ ಕೋಳಿ, ನೀರ್ ದೋಸೆ, ಮೀನು ತಿಂದಾದ ಮೇಲೆ…*
*ಲಂಚ್ ಮೀಟಿಂಗ್ನ ರಾಜಕೀಯ ಕುತೂಹಲ* *ಮಂಗಳೂರಿನಲ್ಲಿ ಕೆಸಿವಿ – ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್;* *ಕರಾವಳಿ ನಾಟಿ ಕೋಳಿ, ನೀರ್ ದೋಸೆ, ಮೀನು ತಿಂದಾದ ಮೇಲೆ…* ಮಂಗಳೂರು: ರಾಜಕೀಯ ವಲಯದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ಗಳ ರಾಜಕೀಯ ಚರ್ಚೆಗಳು ಇನ್ನೂ ತಣ್ಣಗಾಗಿಲ್ಲದಿರುವಾಗ, ಇದೇ ಸಾಲಿಗೆ ಮತ್ತೊಂದು ಲಂಚ್ ಮೀಟಿಂಗ್ ಕೂಡ ಸೇರ್ಪಡೆಯಾಗಿದೆ. ಮಂಗಳೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಂಗಳವಾರ ಮಧ್ಯಾಹ್ನ ಕಾವೇರಿ ಗೆಸ್ಟ್ ಹೌಸ್ನಲ್ಲಿ ನಡೆದ ಈ ವಿಶೇಷ ಲಂಚ್…
New Rent Agreement Rules 2025* *ಎರಡೇ ತಿಂಗಳು ಅಡ್ವಾನ್ಸ್;* *ಹೊಸ ಬಾಡಿಗೆ ನಿಯಮಗಳು*
*New Rent Agreement Rules 2025* *ಎರಡೇ ತಿಂಗಳು ಅಡ್ವಾನ್ಸ್;* *ಹೊಸ ಬಾಡಿಗೆ ನಿಯಮಗಳು* ಬಾಡಿಗೆಗೆ ಮನೆ ಕೊಡುವಾಗ ಸೇಫ್ಟಿ ಡೆಪಾಸಿಟ್ (Home rental advance) ಆಗಿ 10 ತಿಂಗಳ ಬಾಡಿಗೆ ಮೊತ್ತವನ್ನು ಅಡ್ವಾನ್ಸ್ ಆಗಿ ಪಡೆಯುವುದು ಬಹುತೇಕ ವಾಡಿಕೆಯಾಗಿ ಹೋಗಿದೆ. ಮಾಲೀಕರ ಇಚ್ಛೆಗೆ ತಕ್ಕಂತೆ ದಿಢೀರನೇ ಬಾಡಿಗೆ ಹೆಚ್ಚಿಸುವುದು ಇತ್ಯಾದಿ ಆಗುತ್ತಲೇ ಇರುತ್ತದೆ. ಅಡ್ವಾನ್ಸ್ ಅತಿಯಾಯಿತು, ಮಾಲೀಕರ ಕಿರಿಕಿರಿ ಹೆಚ್ಚಾಯಿತು ಎಂದು ಬಹಳಷ್ಟು ಬಾಡಿಗೆದಾರರು ಅಲವತ್ತುಕೊಳ್ಳುವುದುಂಟು. ಇದೀಗ ಹೊಸ ಗೃಹ ಬಾಡಿಗೆ ನಿಯಮಗಳು (New home…
ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ
ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ ಶಿವಮೊಗ್ಗ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಅವರು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಶಿಕ್ಷಣವಿಲ್ಲದ ಶಿಕ್ಷಣ ಸಚಿವ ಎಂದು ಹೇಳಿರುವುದನ್ನು ಕಾಂಗ್ರೆಸ್ ಯುವ ಮುಖಂಡ ವಿನಯ್ ತಾಂದ್ಲೆ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ರವರು ಶಿಕ್ಷಣ ಸಚಿವರಿಗೆ ಶಿಕ್ಷಣವಿಲ್ಲ ಎಂದು ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸಿದ್ದಾರೆ. ಮಧು ಬಂಗಾರಪ್ಪ ಅವರು ಪದವಿಪೂರ್ವ ಶಿಕ್ಷಣ…
*ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದು ಹೋದ ಮೊಬೈಲ್ ಗಳ ಸಂಖ್ಯೆ 6445!* *ಪೊಲೀಸರಿಂದ ಪತ್ತೆಯಾದ ಮೊಬೈಲ್ ಗಳು 1194…* *ಕಳೆದು ಹೋದ ಮೊಬೈಲ್ ಗಳು ಯಾವ ಯಾವ ರಾಜ್ಯಗಳಲ್ಲಿ ಪತ್ತೆಯಾದವು?!* *ಇಂದು ಸಂಜೆ ನಡೆಯಲಿದೆ ಪತ್ತೆಯಾದ ಮೊಬೈಲ್ ಗಳನ್ನು ಹಿಂದಿರುಗಿಸುವ ಕೆಲಸ*
*ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದು ಹೋದ ಮೊಬೈಲ್ ಗಳ ಸಂಖ್ಯೆ 6445!* *ಪೊಲೀಸರಿಂದ ಪತ್ತೆಯಾದ ಮೊಬೈಲ್ ಗಳು 1194…* *ಕಳೆದು ಹೋದ ಮೊಬೈಲ್ ಗಳು ಯಾವ ಯಾವ ರಾಜ್ಯಗಳಲ್ಲಿ ಪತ್ತೆಯಾದವು?!* *ಇಂದು ಸಂಜೆ ನಡೆಯಲಿದೆ ಪತ್ತೆಯಾದ ಮೊಬೈಲ್ ಗಳನ್ನು ಹಿಂದಿರುಗಿಸುವ ಕೆಲಸ* ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದು ಹೋದ ಮೊಬೈಲ್ ಗಳು ದೇಶದ ವಿವಿಧ ರಾಜ್ಯಗಳಲ್ಲಿ ಪತ್ತೆಯಾಗಿದ್ದು, ಈವರೆಗೆ ಪೊಲೀಸರು ಸುಮಾರು 1194 ಕ್ಕೂ ಹೆಚ್ಚಿನ ಮೊಬೈಲ್ ಗಳನ್ನು ಇಂದು ವಾರಸುದಾರರಿಗೆ ಹಿಂದಿರುಗಿಸಲಿದ್ದಾರೆ. ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯ…
*ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಕರಣ* *ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಹಿಂಸಾತ್ಮಕ ಹಲ್ಲೆ- ಕೊಲೆ* *ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು*
*ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಕರಣ* *ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಹಿಂಸಾತ್ಮಕ ಹಲ್ಲೆ- ಕೊಲೆ* *ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು* ಬೀದಿ ನಾಯಿಯನ್ನು ಬಲೆ ಹಾಕಿ ಹಿಡಿದು ಕ್ರೂರವಾಗಿ ಹೊಡೆಯುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಪ್ರಾಣಿ ರಕ್ಷಣಾ ಸೇವಾ ತಂಡ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪ್ರಾಣಿ ರಕ್ಷಣಾ ಸೇವಾ ತಂಡದ ಸದಸ್ಯರಾದ ಸೂರಜ್ ಎಸ್ (29 ವರ್ಷ, ವಾಸ…
*ಲೈಂಗಿಕ ಸಮಸ್ಯೆಗೆ ಪರಿಹಾರ;* *ಟೆಕ್ಕಿಗೆ ₹48 ಲಕ್ಷ ವಂಚಿಸಿದ್ದ ‘ಟೆಂಟ್ ಬಾಬಾ’ ಕೊನೆಗೂ ಅರೆಸ್ಟ್!*
*ಲೈಂಗಿಕ ಸಮಸ್ಯೆಗೆ ಪರಿಹಾರ;* *ಟೆಕ್ಕಿಗೆ ₹48 ಲಕ್ಷ ವಂಚಿಸಿದ್ದ ‘ಟೆಂಟ್ ಬಾಬಾ’ ಕೊನೆಗೂ ಅರೆಸ್ಟ್!* ಲೈಂಗಿಕ ಸಮಸ್ಯೆಗಳು ಸೇರಿದಂತೆ ವಿವಿಧ ಕಾಯಿಲೆಗಳಿಗೆ ಆಯುರ್ವೇದ ಔಷಧಿ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ‘ಗುರೂಜಿ’ಯೊಬ್ಬನನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಟೆಕ್ಕಿಯೊಬ್ಬರಿಗೆ ಲೈಂಗಿಕ ಸಮಸ್ಯೆ ಬಗೆಹರಿಸ್ತೀನಿ ಅಂತಾ ಬರೋಬ್ಬರಿ ₹48 ಲಕ್ಷ ವಂಚಿಸಿರುವುದು ತನಿಖೆ ವೇಳೆ ಟೆಂಟ್ ಬಾಬನ ಕಥೆಗಳು ಬಯಲಾಗಿವೆ. ಬಂಧಿತ ಆರೋಪಿಯನ್ನು ವಿಜಯ್ ಗುರೂಜಿ ಎಂದು ಗುರುತಿಸಲಾಗಿದೆ. ಈತನಿಗೆ ಸಹಕರಿಸುತ್ತಿದ್ದ ಮತ್ತೊಬ್ಬ ಸಹಚರನನ್ನು ಪೊಲೀಸರು…
ಗಾಂಜಾ ವಿರುದ್ಧ ಶಿವಮೊಗ್ಗ ಪೊಲೀಸರ ಸಮರ* *ಇನ್ನು ಮೇಲೆ ಪ್ರತಿಯೊಬ್ಬ ಗಾಂಜಾ ಗಿರಾಕಿಯ ಮೇಲೂ ಒಬ್ಬೊಬ್ಬ ಪೊಲೀಸರ ಸರ್ಪಗಾವಲು* *ಏನಂದ್ರು ಎಸ್ ಪಿ ಮಿಥುನ್ ಕುಮಾರ್?
*ಗಾಂಜಾ ವಿರುದ್ಧ ಶಿವಮೊಗ್ಗ ಪೊಲೀಸರ ಸಮರ* *ಇನ್ನು ಮೇಲೆ ಪ್ರತಿಯೊಬ್ಬ ಗಾಂಜಾ ಗಿರಾಕಿಯ ಮೇಲೂ ಒಬ್ಬೊಬ್ಬ ಪೊಲೀಸರ ಸರ್ಪಗಾವಲು* *ಏನಂದ್ರು ಎಸ್ ಪಿ ಮಿಥುನ್ ಕುಮಾರ್? ಜಿಲ್ಲಾ ಪೊಲೀಸರು ಮಾದಕ ಗಾಂಜಾ ವಿರುದ್ಧ ಸಮರ ಸಾರಿದ್ದು, ಅಕ್ರಮ ಗಾಂಜಾ ಮಾರಾಟ- ಸಾಗಾಣಿಕೆ- ಗಾಂಜಾ ಬೆಳೆದ ಒಟ್ಟು 293 ಜನರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಈ ಪ್ರತಿಯೊಬ್ಬ ಆರೋಪಿಯ ಮೇಲೂ ಓರ್ವ ಪೊಲೀಸರನ್ನು ಕಣ್ಗಾವಲಿಗಿಡಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023…
*ಕುಂಸಿಯ ವಯೋವೃದ್ಧೆ ಬಸಮ್ಮ ಕೊಲೆ ಪ್ರಕರಣ ಕೊನೆಗೂ ಬೇಧಿಸಿದ ಪೊಲೀಸರು* *ಮಗ ಕೊಂದಿಲ್ಲ- ಕೊಂದಿದ್ದು ಇಬ್ಬರು ಬೇರೆಯವರು- ಚಿನ್ನಕ್ಕಾಗಿ ಕೊಲೆ* *ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಮಿಥುನ್ ಕುಮಾರ್ ವಿವರಣೆ*
*ಕುಂಸಿಯ ವಯೋವೃದ್ಧೆ ಬಸಮ್ಮ ಕೊಲೆ ಪ್ರಕರಣ ಕೊನೆಗೂ ಬೇಧಿಸಿದ ಪೊಲೀಸರು* *ಮಗ ಕೊಂದಿಲ್ಲ- ಕೊಂದಿದ್ದು ಇಬ್ಬರು ಬೇರೆಯವರು- ಚಿನ್ನಕ್ಕಾಗಿ ಕೊಲೆ* *ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಮಿಥುನ್ ಕುಮಾರ್ ವಿವರಣೆ* ಕುಂಸಿಯ ವಯೋವೃದ್ಧೆ ಬಸಮ್ಮ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಅತ್ಯಂತ ನಿಗೂಢ ಕೊಲೆ ಪ್ರಕರಣ ಕೊನೆಗೂ ಬಯಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಸಿ ಪೊಲೀಸ್ ರಾಣೆ ವ್ಯಾಪ್ತಿಯ ಕುಂಸಿ ಗ್ರಾಮದಲ್ಲಿ ಅ.2 ರಂದು ಬಸಮ್ಮ ಕೋಂ ಲೇಟ್ ಡಿ.ಶಾಂತಪ್ಪ (70 ವರ್ಷ)…


