ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಶಿವಮೊಗ್ಗದ ಹೊಸಮನೆಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ 9 ಜನರ ಬಂಧನ* *33,470 ರೂ., ನಗದು ವಶ*
*ಶಿವಮೊಗ್ಗದ ಹೊಸಮನೆಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ 9 ಜನರ ಬಂಧನ* *33,470 ರೂ., ನಗದು ವಶ* ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಶಿವಮೊಗ್ಗದ ಹೊಸಮನೆ ಬಡಾವಣೆಯ 9 ಜನರನ್ನು ಬಂಧಿಸಿದ ದೊಡ್ಡಪೇಟೆ ಪೊಲೀಸರು, ಆಟಕ್ಕೆ ಬಳಸಿದ್ದ 33,470 ರೂ ನಗದನ್ನು ವಶಕ್ಕೆ ಪಡೆದಿದ್ದಾರೆ. ಜೂ.1 ರಂದು ಸಂಜೆ ದೊಡ್ಡಪೇಟೆ ಪೊಲೀಸರು ಹೊಸಮನೆ ಏರಿಯಾದ ಮನೆಯೊಂದರಲ್ಲಿ ಅಂದರ್ ಬಾಹರ್ ಆಡುತ್ತಿದ್ದಾಗ ದಾಳಿ ಮಾಡಿದರು. ಒಂಭತ್ತು ಜನರನ್ನು ಬಂಧಿಸಿದ್ದು, ನಗದು ಹಣದ ಜೊತೆ 8 ಮೊಬೈಲ್ ಗಳು, ಇಸ್ಪೀಟ್…
*ಶ್ರೀಮತಿ ಬಲ್ಕೀಸ್ ಬಾನುರವರಿಗೆ ಮಂತ್ರಿ ಮಾಡಿ- ಸೈಯದ್ ವಾಹಿದ್ ಅಡ್ಡು* *ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದಿಂದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯ*
*ಶ್ರೀಮತಿ ಬಲ್ಕೀಸ್ ಬಾನುರವರಿಗೆ ಮಂತ್ರಿ ಮಾಡಿ- ಸೈಯದ್ ವಾಹಿದ್ ಅಡ್ಡು* *ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದಿಂದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯ*
ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಪಾತ್ರವೇನು?*
*ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಪಾತ್ರವೇನು?* ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಶಿವಮೊಗ್ಗ ಜಿಲ್ಲೆಯ 25 ಕಡೆ ಅಕ್ರಮ ಮರಳು ಮಾಫಿಯಾದ ಜಾಗಗಳಲ್ಲಿ ಗುಂಪು ದಾಳಿ ಮಾಡಿ ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಗಳಿಗೆ ಸೇರಿದಂತೆ ಕಚೇರಿಯ ಹಲವರಿಗೆ ನೋಟಿಸ್ ಜಾರಿಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 17,000 ಮೆಟ್ರಿಕ್ ಟನ್ ಮರಳು, 52 ವಾಹನಗಳು ಈ ಸಂದರ್ಭದಲ್ಲಿ ಜಪ್ತಿ ಆಗಿವೆ. ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್ ಗಳು, ಬೋಟ್ ಗಳು,…
*ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಆ 4 ಜನ ಪತ್ರಕರ್ತರು ಯಾರು?*
*ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಆ 4 ಜನ ಪತ್ರಕರ್ತರು ಯಾರು?* ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಶಿವಮೊಗ್ಗ ಜಿಲ್ಲೆಯ 25 ಕಡೆ ಅಕ್ರಮ ಮರಳು ಮಾಫಿಯಾದ ಜಾಗಗಳಲ್ಲಿ ಗುಂಪು ದಾಳಿ ಮಾಡಿ ಶಿವಮೊಗ್ಗ ಜಿಲ್ಲೆಯ 4 ಜನ ಪತ್ರಕರ್ತರಿಗೂ ನೋಟಿಸ್ ನೀಡುವುದರ ಬಗ್ಗೆ ಪ್ರಜಾವಾಣಿ ಪತ್ರಿಕೆಯಲ್ಲಿ ವರದಿ ಇದೆ. 17,000 ಮೆಟ್ರಿಕ್ ಟನ್ ಮರಳು, 52 ವಾಹನಗಳು ಈ ಸಂದರ್ಭದಲ್ಲಿ ಜಪ್ತಿ ಆಗಿವೆ. ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್ ಗಳು, ಬೋಟ್…
*ಮಲ್ಲಿಕಾರ್ಜುನ ಖರ್ಗೆ ಏನು ಹೇಳಿದರು?;* *ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ?* *ಡಿಸಿಎಂ ಯಾರು?*
*ಮಲ್ಲಿಕಾರ್ಜುನ ಖರ್ಗೆ ಏನು ಹೇಳಿದರು?;* *ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ?* *ಡಿಸಿಎಂ ಯಾರು?* ಕಲಬುರಗಿ ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಮೊದಲ ಹಂತದಲ್ಲಿ ಸಚಿವರ ಪ್ರಮಾಣವಚನ ನಡೆಯಲಿದ್ದು, ಅದಾದ 15 ದಿನ ಅಥವಾ ಒಂದು ತಿಂಗಳ ನಂತರ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಜೊತೆ ಎಷ್ಟು ಜನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಪ್ರಸ್ತಾಪ ಇನ್ನೂ ಬಂದಿಲ್ಲ. ಪ್ರಸ್ತಾಪ ಬಂದ…
*ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವಿರುದ್ಧ ಲೋಕಾಯುಕ್ತರ ದಾಳಿ;* 17,000 ಮೆಟ್ರಿಕ್ ಟನ್ ಮರಳು, 52 ವಾಹನಗಳು ಜಪ್ತಿ* ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್ಗಳು, ಬೋಟ್ಗಳು, ಮರಳು ಫಿಲ್ಟರ್ ಯಂತ್ರಗಳು ಸೇರಿದಂತೆ ಒಟ್ಟು 52 ವಾಹನ/ಪರಿಕರ ವಶ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಲೋಕಾಯುಕ್ತ
*ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವಿರುದ್ಧ ಲೋಕಾಯುಕ್ತರ ದಾಳಿ;* 17,000 ಮೆಟ್ರಿಕ್ ಟನ್ ಮರಳು, 52 ವಾಹನಗಳು ಜಪ್ತಿ* ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್ಗಳು, ಬೋಟ್ಗಳು, ಮರಳು ಫಿಲ್ಟರ್ ಯಂತ್ರಗಳು ಸೇರಿದಂತೆ ಒಟ್ಟು 52 ವಾಹನ/ಪರಿಕರ ವಶ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಲೋಕಾಯುಕ್ತ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ದಂಧೆಯ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆಯು ಶನಿವಾರ ಬೃಹತ್ ಕಾರ್ಯಾಚರಣೆ…
ಸಿದ್ದರಾಮಯ್ಯ ವಿಶೇಷ ಟ್ವೀಟ್ ನಲ್ಲೇನಿದೆ?* *ಪ್ರಿಯ ಡಿ.ಕೆ.ಶಿವಕುಮಾರ್…*
*ಸಿದ್ದರಾಮಯ್ಯ ವಿಶೇಷ ಟ್ವೀಟ್ ನಲ್ಲೇನಿದೆ?* *ಪ್ರಿಯ ಡಿ.ಕೆ.ಶಿವಕುಮಾರ್…* ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು. ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ. ಇಂದು ಕರ್ನಾಟಕ ತಲಾವಾರು ಆಧಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ…
“ಸಚಿವ ಸಂಪುಟ ಪುನರ್ರಚನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿ;ಬಲ್ಕೀಸ್ ಬಾನುರವರಿಗೆ ಮಂತ್ರಿ ಮಾಡಿ”
“ಸಚಿವ ಸಂಪುಟ ಪುನರ್ರಚನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿ;ಬಲ್ಕೀಸ್ ಬಾನುರವರಿಗೆ ಮಂತ್ರಿ ಮಾಡಿ” ಶಿವಮೊಗ್ಗ, ಮೇ 30: ಕರ್ನಾಟಕ ರಾಜ್ಯ ಸಚಿವ ಸಂಪುಟದ ಪುನರ್ರಚನೆ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಹಾಗೂ ಸರ್ವ ಸಮುದಾಯಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕತ್ವಕ್ಕೆ ಮನವಿ ಸಲ್ಲಿಸಲಾಗಿದೆ. ಮನವಿಯಲ್ಲಿ ರಾಜ್ಯದ ಗಮನಾರ್ಹ ಜನಸಂಖ್ಯೆ ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಸಚಿವ ಸಂಪುಟದಲ್ಲಿ ಐದು…
*ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್;* *ಜೂನ್ 3ರ ಸಂಜೆ 5:15ಕ್ಕೆ ವೃಶ್ಚಿಕ ಲಗ್ನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿಕೆಶಿ* *ರಾಜಭವನದಲ್ಲಿ ಸರಳ ಸಮಾರಂಭ*
*ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್;* *ಜೂನ್ 3ರ ಸಂಜೆ 5:15ಕ್ಕೆ ವೃಶ್ಚಿಕ ಲಗ್ನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿಕೆಶಿ* *ರಾಜಭವನದಲ್ಲಿ ಸರಳ ಸಮಾರಂಭ* ಕರ್ನಾಟಕದ (Karnataka) ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ಅಂದರೆ ಜೂನ್ 3ರಂದು ಸಂಜೆ ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ….


