*ನಾಳೆ ರಾಮಕೃಷ್ಣ ಗುರುಕುಲದಲ್ಲಿ ಜ್ಞಾನ, ವಿಜ್ಞಾನ, ಸೃಜನಶೀಲ ದಿನಾಚರಣೆ* *ತೃಪ್ತಿ ಕ್ಲಿನಿಕ್ ನ ಕಿಡ್ನಿ ಹಾಗೂ ಮೂತ್ರ ಕೋಶ ಶಸ್ತ್ರ ಚಿಕಿತ್ಸಕರಾದ ಡಾ. ಎಸ್. ಚಂದ್ರಶೇಖರ್ ರಿಂದ ಉದ್ಘಾಟನೆ*
*ನಾಳೆ ರಾಮಕೃಷ್ಣ ಗುರುಕುಲದಲ್ಲಿ ಜ್ಞಾನ, ವಿಜ್ಞಾನ, ಸೃಜನಶೀಲ ದಿನಾಚರಣೆ* *ತೃಪ್ತಿ ಕ್ಲಿನಿಕ್ ನ ಕಿಡ್ನಿ ಹಾಗೂ ಮೂತ್ರ ಕೋಶ ಶಸ್ತ್ರ ಚಿಕಿತ್ಸಕರಾದ ಡಾ. ಎಸ್. ಚಂದ್ರಶೇಖರ್ ರಿಂದ ಉದ್ಘಾಟನೆ* ಶಿವಮೊಗ್ಗದ ಅನುಪಿನಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ನ. 30ರ ನಾಳೆ ಬೆಳಿಗ್ಗೆ 10ಕ್ಕೆ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆಯನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ತೃಪ್ತಿ ಕ್ಲಿನಿಕ್ ನ ಕಿಡ್ನಿ ಹಾಗೂ ಮೂತ್ರ ಕೋಶ ಶಸ್ತ್ರ ಚಿಕಿತ್ಸಕರಾದ ಡಾ. ಎಸ್. ಚಂದ್ರಶೇಖರ್ ಕಾರ್ಯಕ್ರಮವನ್ನು…


