ಇವತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ; ಏನೆಲ್ಲಾ ನಡೆಯಿತು? ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಇವತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ; ಏನೆಲ್ಲಾ ನಡೆಯಿತು? ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಎಸ್​​ಎಸ್​​ಎಲ್​ಸಿ ಪರೀಕ್ಷೆ (SSLC Exam) ಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ. ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್​ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅಮಾನತು ಮಾಡಲಾಗಿದೆ. ಯಾದಗಿರಿ ಜಿ.ಪಂ….

Read More

ಐಪಿಎಲ್ 2024 ರ ಸಂಪೂರ್ಣ ವೇಳಾಪಟ್ಟಿ ಪ್ರಕಟ

IPL 2024 Full Schedule: ಐಪಿಎಲ್ 2024 ರ ಸಂಪೂರ್ಣ ವೇಳಾಪಟ್ಟಿ ಪ್ರಕಟ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೊದಲಾರ್ಧದ ಐಪಿಎಲ್​ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ (BCCI) ಇದೀಗ ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಂದರೆ ಇದೀಗ 17ನೇ ಆವೃತ್ತಿಯ ಐಪಿಎಲ್​ನ (IPL 2024) ಪೂರ್ಣ ವೇಳಾಪಟ್ಟಿ ಬಿಡುಗಡೆಯಾದ್ದಂತ್ತಾಗಿದೆ. ಮೇಲೆ ಹೇಳಿದಂತೆ ಇದಕ್ಕೂ ಮುನ್ನ ಬಿಸಿಸಿಐ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಇದೀಗ ಲೋಕಸಭಾ ಚುನಾವಣಾ ವೇಳಾಪಟ್ಟಿ ಬಿಡುಗಡೆಯಾದ ಬಳಿಕ ಬಿಸಿಸಿಐ ಕೂಡ…

Read More

ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ಮಹಿಳಾ ದಿನಾಚರಣೆ   ಹೆಣ್ತನವೇ ಈ ಪ್ರಕೃತಿಯ ಅಂತಿಮ ಸತ್ಯ; ಡಾ.ಶುಭ ಮರವಂತೆ

ಶಿವಮೊಗ್ಗ: ಹೆಣ್ತನವೇ ಈ ಪ್ರಕೃತಿಯ ಅಂತಿಮ ಸತ್ಯ. ಅದೇ ಈ ಜಗತ್ತನ್ನು ಕಾಪಾಡುವ ಶಕ್ತಿ ಎಂದು ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಹೇಳಿದರು. ಅವರು ಶನಿವಾರ ಸಂಜೆ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದಿಂದ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ನಮ್ಮ ಮುಂದೆ ಇರುವುದು ಪ್ರಬುದ್ಧ ಮಹಿಳೆಯ ಚಿಂತನೆಯಾಗಿದೆ. ಮಹಿಳೆಯರು ತಮಗಿರುವ ಅಡೆ ತಡೆಗಳ ಬಗ್ಗೆ ಯೋಚಿಸದೇ ಅವುಗಳನ್ನು ಮೀರಿ ಚಿಂತಿಸಬೇಕಾಗಿದೆ. ಮಹಿಳೆಯರಿಗೆ…

Read More

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ ಸಾಗರ : ಕಾಂಗ್ರೇಸ್‍ನಲ್ಲಿದ್ದ ಜಗದೀಶ್ ಶೆಟ್ಟರ್ ಅವರ ಮನೆಗೆ ಹೋಗಿ ಬಿಜೆಪಿಗೆ ಕರೆತಂದು ಟಿಕೇಟ್ ಕೊಡುತ್ತಾರೆ. ನಾವು ಟಿಕೇಟ್ ಕೇಳಿದರೆ ನಿರಾಕರಿಸುತ್ತಾರೆ. ಯಡಿಯೂರಪ್ಪ ಕೇಂದ್ರದ ವರಿಷ್ಟರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೇಟ್ ಹಂಚಿಕೆ ಮಾಡಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭಾ ಚುನಾವಣೆ ನಂತರ ಗೊತ್ತಾಗಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇಲ್ಲಿನ ಮಲೆನಾಡುಸಿರಿ…

Read More

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ ಸಾಗರ : ಕಾಂಗ್ರೇಸ್‍ನಲ್ಲಿದ್ದ ಜಗದೀಶ್ ಶೆಟ್ಟರ್ ಅವರ ಮನೆಗೆ ಹೋಗಿ ಬಿಜೆಪಿಗೆ ಕರೆತಂದು ಟಿಕೇಟ್ ಕೊಡುತ್ತಾರೆ. ನಾವು ಟಿಕೇಟ್ ಕೇಳಿದರೆ ನಿರಾಕರಿಸುತ್ತಾರೆ. ಯಡಿಯೂರಪ್ಪ ಕೇಂದ್ರದ ವರಿಷ್ಟರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೇಟ್ ಹಂಚಿಕೆ ಮಾಡಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭಾ ಚುನಾವಣೆ ನಂತರ ಗೊತ್ತಾಗಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇಲ್ಲಿನ ಮಲೆನಾಡುಸಿರಿ…

Read More

ಇವತ್ತು ಪತ್ರಿಕಾಗೋಷ್ಠಿಯಲ್ಲಿ ಏನಂದ್ರು ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್? *ಕೆ.ಎಸ್.ಈಶ್ವರಪ್ಪ ಬಂಡಾಯ ಸ್ಪರ್ಧೆಯ ಹಿಂದೆ ಬಿಜೆಪಿ ಅಜೆಂಡ* *ತಂದೆ ಬಂಗಾರಪ್ಪ  ಸೋಲಿನ ಸೇಡು ತೀರಿಸಿಕೊಳ್ಳಲು ಸ್ಪರ್ಧಿಸಿದ್ದಾರೆ.*

ಇವತ್ತು ಪತ್ರಿಕಾಗೋಷ್ಠಿಯಲ್ಲಿ ಏನಂದ್ರು ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್? *ಕೆ.ಎಸ್.ಈಶ್ವರಪ್ಪ ಬಂಡಾಯ ಸ್ಪರ್ಧೆಯ ಹಿಂದೆ ಬಿಜೆಪಿ ಅಜೆಂಡ* *ತಂದೆ ಬಂಗಾರಪ್ಪ  ಸೋಲಿನ ಸೇಡು ತೀರಿಸಿಕೊಳ್ಳಲು ಸ್ಪರ್ಧಿಸಿದ್ದಾರೆ.* *ಶಾಮನೂರು ಶಿವಶಂಕರಪ್ಪ ಅವರು ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಹೇಳುವ ಮೂಲಕ ಶೋಷಿತ ಹಿಂದುಳಿದ ವರ್ಗಗಳನ್ನು ಜಾಗೃತಗೊಳಿಸಿದೆ.* ಇದು ಚುನಾವಣಾ ರಾಜಕಾರಣದ ಒಂದು ಭಾಗವಾಗಿದೆ. ಹಿಂದುಳಿದ ಜನಾಂಗ ಈಗ ಜಾಗೃತವಾಗಿದೆ. ಹೀಗಾಗಿ ಬಿಜೆಪಿ ಬಂಡಾಯ ಸ್ಪರ್ಧಿಯಾಗಿ ಈಶ್ವರಪ್ಪ ಅವರನ್ನು ಕಣಕ್ಕಿಳಿಸಿದೆ. ಚುನಾವಣಾ ತಂತ್ರಗಾರಿಕೆ ಮಾಡಿ ಹಿಂದುಳಿದ ನಾಯಕನ‌ ಮುಖವಾಡ ಹಾಕಿ…

Read More

ಕಾಂಗ್ರೆಸ್ ಗೆ ಈಗ ಐವರು ಕಾರ್ಯಾಧ್ಯಕ್ಷರು ಮಂಜುನಾಥ ಭಂಡಾರಿಯವರಿಗೂ ಜವಾಬ್ದಾರಿ 14 ಕ್ಷೇತ್ರಗಳಲ್ಲಿ ತಂತ್ರಗಾರಿಕೆ ರೂಪಿಸುತ್ತಿದೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನೂ ಒಳಗೊಂಡ ಸೈನ್ಯದಿಂದಲೇ ಯುದ್ಧ

ಕಾಂಗ್ರೆಸ್ ಗೆ ಈಗ ಐವರು ಕಾರ್ಯಾಧ್ಯಕ್ಷರು ಮಂಜುನಾಥ ಭಂಡಾರಿಯವರಿಗೂ ಜವಾಬ್ದಾರಿ 14 ಕ್ಷೇತ್ರಗಳಲ್ಲಿ ತಂತ್ರಗಾರಿಕೆ ರೂಪಿಸುತ್ತಿದೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನೂ ಒಳಗೊಂಡ ಸೈನ್ಯದಿಂದಲೇ ಯುದ್ಧ ಲೋಕಸಭೆ ಚುನಾವಣೆಗೆ ಕೌಂಟ್​​ಡೌನ್​ ಶುರುವಾಗಿದೆ. ಈಗಾಗಲೇ ಮತದಾನದ ದಿನಾಂಕವನ್ನು ಸಹ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ರಾಜ್ಯದಲ್ಲಿ ಚುನಾವಣಾ ಕಾವು ಜಾಸ್ತಿ ಆಗುತ್ತಿದ್ದು, ಇದರ ಮಧ್ಯೆ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ (KPCC) ಯಲ್ಲಿ ಮೇಜರ್‌ ಸರ್ಜರಿ ಮಾಡಲಾಗಿದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಐವರು ನೂತನ ಕಾರ್ಯಾಧ್ಯಕ್ಷರನ್ನು ಆಲ್​ ಇಂಡಿಯಾ ಕಾಂಗ್ರೆಸ್​ ಕಮಿಟಿ (ಎಐಸಿಸಿ)…

Read More

ಪೊಲೀಸರೇಕೆ ಶಿವಮೊಗ್ಗ ಜೈಲಿನ ಮೇಲೆ ಮುಗಿಬಿದ್ದರು?!*

*ಪೊಲೀಸರೇಕೆ ಶಿವಮೊಗ್ಗ ಜೈಲಿನ ಮೇಲೆ ಮುಗಿಬಿದ್ದರು?!* ಲೋಕಸಭಾ ಚುನಾವಣೆ -2024 ರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ರವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಭೂಮರಡ್ಡಿ, ಡಿವೈಎಸ್ ಪಿ ಬಾಬು ಆಂಜನಪ್ಪ,ಸಿಪಿಐಗಳಾದ ಸಿದ್ದೇಗೌಡ,ನಾಗರಾಜ್, ಶ್ರೀಮತಿ ಚಂದ್ರಕಲಾ ಹಾಗೂ 5 ಜನ ಪಿಎಸ್ಐ ಮತ್ತು 50 ಜನ ಪೊಲೀಸ್ ಸಿಬ್ಬಂದಿಗಳ ತಂಡವು ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

Read More

ಹೆಚ್ ಡಿ ಕೆ ಆರೋಗ್ಯ ಬಯಸಿ ಶಾಸಕಿ ಶಾರದಮ್ಮರಿಂದ ನಡೆಯಿತು ಮಹಾ ಮೃತ್ಯುಂಜಯ ಹೋಮ

ಹೆಚ್ ಡಿ ಕೆ ಆರೋಗ್ಯ ಬಯಸಿ ಶಾಸಕಿ ಶಾರದಮ್ಮರಿಂದ ನಡೆಯಿತು ಮಹಾ ಮೃತ್ಯುಂಜಯ ಹೋಮ ಜೆಡಿಎಸ್ ಪಕ್ಷದ ಹಿರಿಯರು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರ ಅನಾರೋಗ್ಯದ ಹಿನ್ನೆಲೆ ಇಂದು  ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಹಾಗೂ ಚಿಕಿತ್ಸೆ ಫಲಕಾರಿಯಾಗಲೆಂದು ಈ ದಿನ‌ ಪಿಳ್ಳಂಗಿರಿಯ ಲಕ್ಷ್ಮೀರಂಗನಾಥ ದೇವಾಲಯದಲ್ಲಿ ಹೆಚ್ ಡಿ ಕೆ  ಹೆಸರಿನಲ್ಲಿ ಮಹಾ ಮೃತ್ಯುಂಜಯ ಹೋಮ ಹಾಗೂ ರುದ್ರಜಪವನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ರವರು ಹಮ್ಮಿಕೊಂಡಿದ್ದರು. ಬೆಳಗ್ಗೆ 9.30 ರಿಂದ ಹೋಮ…

Read More

ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ*

*ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ* *********************** ಇಂದು ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿಗಳು,ಜನಪ್ರಿಯ ನಾಯಕರಾದಂತಹ  *ಹೆಚ್_ಡಿ_ಕುಮಾರಸ್ವಾಮಿ* ಯವರು ಶೀಘ್ರ ಗುಣಮುಖರಾಗಲಿ, ಲಭ್ಯರಾಗಲೀ ಎಂದು ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ರಾಜ್ಯ ಉಪಾಧ್ಯಕ್ಷರಾದ  *ಕೆಬಿ_ಪ್ರಸನ್ನಕುಮಾರ್* ಮತ್ತು ನಗರ ಅಧ್ಯಕ್ಷರಾದ  #ದೀಪಕ್_ಸಿಂಗ್ ನೇತೃತ್ವದಲ್ಲಿ ಅರಕೆರೆಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷರಾದ  ಕಡಿದಾಳ್ ಗೋಪಾಲ್, ಜಿಲ್ಲಾ ವಕ್ತಾರರಾದ  ನರಸಿಂಹ ಗಂದಧಮನೆ,ಭವಾನಿ ನರಸಿಂಹ,ರಘು ಬಿ ಬಾಲರಾಜ್,ವಿನಯ್,ವೆಂಕಟೇಶ್,ಶ್ಯಾಮು,ಶಂಕರ್,ರಮೇಶ್ ನಾಯ್ಕ್,ಸುನೀಲ್,ಮಂಜು ಮಾಮ್ಸ್,ಯಶವಂತ್ ಶೆಟ್ಟಿ,ಸಂತೋಷ್, ಗೋಪಿ ಮೊದಲೀಯಾರ್,ದಯಾನಂದ ಸಾಲಗೀ,ಗೋವಿಂದ್,ಲೋಹಿತ್,ರವಿಕುಮಾರ್,ಚಂದ್ರಶೇಖರ್, ಮಂಜುನಾಥ್ ಗೌಡ,ಸಂಜಯ್…

Read More