Headlines

ಚಾಲುಕ್ಯ ಸುರೇಶ್ ಕುಮಾರ್ ರವರ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ*

ಚಾಲುಕ್ಯ ಸುರೇಶ್ ಕುಮಾರ್ ರವರ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ* ನನ್ನ ತಂದೆಯವರಾದ, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌. ಬಂಗಾರಪ್ಪರ ಬಹುಕಾಲದ ಬೆಂಬಲಿಗರೂ, ಅಭಿಮಾನಿಯೂ ಆಗಿದ್ದ, ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷರು, ಹಿರಿಯ ಸಹಕಾರಿಗಳು ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡರು ಆದ ಎಂ.ಕೆ. ಸುರೇಶ್‌ ಕುಮಾರ್‌ ಅವರ ನಿಧನದ ಸುದ್ದಿ ತಿಳಿದು ಅತೀವ ದಃಖವಾಗಿದೆ ಎಂದು ಮಾಜಿ ಮಂತ್ರಿ ಎಸ್.ಮಧು ಬಂಗಾರಪ್ಪ ಪ್ರಕಟಣೆಯಲ್ಲಿ ಕಂಬನಿ ಮಿಡಿದಿದ್ದಾರೆ. ನನಗೂ ಆತ್ಮೀಯರಾಗಿದ್ದ ಸುರೇಶ್‌ ಕುಮಾರ್‌, ನಮ್ಮ ಕುಟುಂಬದವರೊಂದಿಗೆ ಆತ್ಮೀಯ ಸಂಬಂಧ…

Read More

*ಚಾಲುಕ್ಯ ಸುರೇಶ್ ಕುಮಾರ್ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ 11ಕ್ಕೆ…* *ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ…*

*ಚಾಲುಕ್ಯ ಸುರೇಶ್ ಕುಮಾರ್ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ 11ಕ್ಕೆ…* *ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ…* ಚಾಲುಕ್ಯ ಸೂರಿ @ ಎಂ.ಕೆ.ಸುರೇಶ್ ಕುಮಾರ್ ರವರು ಶುಕ್ರವಾರದಂದು ಸಂಜೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಭಾನುವಾರ ಅಂದರೆ ಜುಲೈ 5 ರಂದು ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Read More

*ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿಂದ ಶ್ರದ್ಧಾಂಜಲಿ ಸಭೆ*

*ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿಂದ ಶ್ರದ್ಧಾಂಜಲಿ ಸಭೆ* *ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಮಾಜಿ ನಗರಸಭಾ ಅಧ್ಯಕ್ಷರು , ಕೋಟೆ ಮಾರಿಕಾಂಬ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಸಮಿತಿ ಅಧ್ಯಕ್ಷರು, ಹಿರಿಯ ಸಹಕಾರಿ ಎಂ ಕೆ ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ಅವರು ನಿನ್ನೆ ಸಂಜೆ ದೈವಧೀನರಾಗಿದ್ದು ಇಂದು ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ*…

Read More

*ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಕೆ.ಎಸ್.ಈಶ್ವರಪ್ಪ…* *ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಅಕ್ರಮ; ದಾಖಲೆಗಳಿದ್ದರೂ ರಾಜ್ಯ ಚುನಾವಣಾಧಿಕಾರಿಗಳಿಂದ ಕ್ರಮ ಏಕಿಲ್ಲ?*

*ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಕೆ.ಎಸ್.ಈಶ್ವರಪ್ಪ…* *ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಅಕ್ರಮ; ದಾಖಲೆಗಳಿದ್ದರೂ ರಾಜ್ಯ ಚುನಾವಣಾಧಿಕಾರಿಗಳಿಂದ ಕ್ರಮ ಏಕಿಲ್ಲ?*

Read More

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಎಸ್ಐಆರ್ ತರಬೇತಿ: ಸಕ್ರಿಯವಾಗಿ ಭಾಗವಹಿಸಲು ಎಂ ಶ್ರೀಕಾಂತ್ ಕರೆ….

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಎಸ್ಐಆರ್ ತರಬೇತಿ: ಸಕ್ರಿಯವಾಗಿ ಭಾಗವಹಿಸಲು ಎಂ ಶ್ರೀಕಾಂತ್ ಕರೆ…. ಶಿವಮೊಗ್ಗ: ಜಿಲ್ಲೆಯಾದ್ಯಂತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣ ಪಟ್ಟಿಯಲ್ಲಿ ಜಿಲ್ಲೆಯ ಎಲ್ಲಾ ಮತದಾರರನ್ನು ಸೇರಿಸಲು ಜಿಲ್ಲಾ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಸಲಹಾ ಸಮಿತಿ ಸದಸ್ಯರು ಹಾಗೂ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಎಂ ಶ್ರೀಕಾಂತ್ ಕರೆ ನೀಡಿದರು. ಅವರು ಇಂದು ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ…

Read More

*ಎಂ.ಕೆ.ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ನಿಧನ*

*ಎಂ.ಕೆ.ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ನಿಧನ* ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷ , ಕೋಟೆ ಶ್ರೀ ಮಾರಿಕಾಂಬ ಸಮಿತಿಯ ಉಪಾಧ್ಯಕ್ಷ ,ಹಿಂದೂ ಮಹಾಸಭಾ ಮಂಡಳದ ಅಧ್ಯಕ್ಷ ಎಂ.ಕೆ.ಸುರೇಶ್‌ಕುಮಾರ್(೬೫) ಶುಕ್ರವಾರ ಸಂಜೆ ನಿಧನರಾದರು. ನಗರದ ವಿನೋಬನಗರ ಬಡಾವಣೆ ನಿವಾಸಿಯಾದ ಇವರು, ಓ ಟಿ ರಸ್ತೆಯಲ್ಲಿ ಚಾಲುಕ್ಯ ಬಾರ್ ಅಂಡ್ ರೆಸ್ಟೋರೆಂಟ್‌ನ ಮಾಲೀಕರಾಗಿದ್ದರಿಂದ ಚಾಲುಕ್ಯ ಸೂರಿ ಎಂದೇ ಪ್ರಸಿದ್ದಿಯಾಗಿದ್ದರು. ಸಿಟಿ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಽಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದ ಇವರು ಕಾಂಗ್ರೆಸ್ ಮುಖಂಡರಾಗಿ ಪಕ್ಷದ…

Read More

*ಚಾಲುಕ್ಯ ಸುರೇಶ್ ಕುಮಾರ್ ನಿಧನ*

*ಚಾಲುಕ್ಯ ಸುರೇಶ್ ಕುಮಾರ್ ನಿಧನ* ಶಿವಮೊಗ್ಗದ ಮಾಜಿ ನಗರಸಭಾ ಅಧ್ಯಕ್ಷರಾಗಿದ್ದ ಚಾಲುಕ್ಯ ಸೂರಿ @ ಎಂ.ಕೆ.ಸುರೇಶ್ ಕುಮಾರ್(65) ಇಂದು ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಶಿವಮೊಗ್ಗದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು, ಆರೋಗ್ಯ ಹದಗೆಟ್ಟಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

Read More

*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪರಿಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪರಿಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಆರ್.ಶಾಲಿನಿ ವಿರುದ್ಧ ಲೋಕಾಯುಕ್ತರು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿದ್ದು, ಇದೀಗ ಈ ಪ್ರಕರಣ ಈಶ್ವರಪ್ಪನವರಿಗೆ ಸಂಕಷ್ಟ…

Read More

*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು*

*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಹೇಳಿಕೆ ದಾಖಲಿಸಿಕೊಂಡು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಇರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾ.ಎಂ.ನಾಗಪ್ರಸನ್ನರವರಿದ್ದ ಹೈಕೋರ್ಟ್ ಪೀಠ ಈ ಆದೇಶ ಮಾಡಿದ್ದು, ಲೋಕಾಯುಕ್ತ ಪ್ರಕರಣಕ್ಕೆ ಮತ್ತೆ ಮರುಜೀವ ಸಿಕ್ಕಂತಾಗಿದೆ. ಲೋಕಾಯುಕ್ತ ಪ್ರಕರಣದಲ್ಲಿ ತಮ್ಮ ಬಂಧನದಿಂದ ರಕ್ಷಣೆ ನೀಡಬೇಕು. ಹೇಳಿಕೆ ದಾಖಲಿಸಿಕೊಂಡು ಪ್ರಕರಣ ರದ್ದು…

Read More

*ಅಜ್ಜಿಯನ್ನು ಕೊಂದಿದ್ದ ಮಿಳಘಟ್ಟದ ಗಾಂಜಾ ಗಿರಾಕಿ ಕಿಶೋರ್ ಮೇಲೆ ಪೊಲೀಸ್ ಫೈರಿಂಗ್* *ಎಸ್ ಪಿ ನಿಖಿಲ್ ರವರೇ, ಮಿಳಘಟ್ಟ ಬಡಾವಣೆಯ ಗಾಂಜಾ ಹಾವಳಿಗೆ ಈಗಲಾದರೂ ಫುಲ್ ಸ್ಟಾಪ್ ಬೀಳುತ್ತಾ?!*

*ಅಜ್ಜಿಯನ್ನು ಕೊಂದಿದ್ದ ಮಿಳಘಟ್ಟದ ಗಾಂಜಾ ಗಿರಾಕಿ ಕಿಶೋರ್ ಮೇಲೆ ಪೊಲೀಸ್ ಫೈರಿಂಗ್* *ಎಸ್ ಪಿ ನಿಖಿಲ್ ರವರೇ, ಮಿಳಘಟ್ಟ ಬಡಾವಣೆಯ ಗಾಂಜಾ ಹಾವಳಿಗೆ ಈಗಲಾದರೂ ಫುಲ್ ಸ್ಟಾಪ್ ಬೀಳುತ್ತಾ?!* ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಗಾಂಜಾ ವಿರುದ್ಧ ಪೊಲೀಸರಿಗೆ ದೂರು ನೀಡಲು ಹೊರಟಿದ್ದ ತನ್ನ ಅಜ್ಜಿಯನ್ನೇ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದು ಪರಾರಿಯಾಗಿದ್ದ ಆರೋಪಿ ಕಿಶೋರನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ ನಂತರ ನಾಪತ್ತೆಯಾಗಿದ್ದ ಕಿಶೋರನ ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್…

Read More