*ದೇಶದ ಮಾನವನ್ನು ಹರಾಜಿಗಿಟ್ಟಿರುವ ಕಾಂಪ್ರಮೈಸ್ PM ನರೇಂದ್ರಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾ ಗೊಳಿಸಿ* ಯುವ ಕಾಂಗ್ರೆಸ್ ಪ್ರತಿಭಟನೆ*
*ದೇಶದ ಮಾನವನ್ನು ಹರಾಜಿಗಿಟ್ಟಿರುವ ಕಾಂಪ್ರಮೈಸ್ PM ನರೇಂದ್ರಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾ ಗೊಳಿಸಿ* ಯುವ ಕಾಂಗ್ರೆಸ್ ಪ್ರತಿಭಟನೆ* ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶದ ಮರ್ಯಾದೆಯನ್ನು ಕಳೆಯುತ್ತಿರುವ ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವೈಜಾಗ್ ಉಳಿಸಲು ಆಗ್ರಹಿಸಿ ನಗರ ಯುವ ಕಾಂಗ್ರೆಸ್ ವತಿಯಿಂದ ಶಿವಪ್ಪ ನಾಯಕ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನಕುಮಾರ್, ಎಪ್ಸ್ಟೀನ್ ಫೈಲ್ಸ್ ಬಹಿರಂಗಪಡಿಸಿರುವ ದಾಖಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ದೊರೆ ಭೇಟಿ ಸಂದರ್ಭದಲ್ಲಿ…


